Saturday, August 15, 2026

Hubli

ಸರ್ಕಾರದ ನಡೆಯ ವಿರುದ್ಧ ಹೈಕೋರ್ಟ್ ಮೊರೆ ಹೋಗುತ್ತಿರುವ ವಕೀಲರ ನಿರ್ಧಾರಕ್ಕೆ ಬೆಲ್ಲದ್ ಬೆಂಬಲ

Dharwad News: ಧಾರವಾಡ: ಹಳೇ ಹುಬ್ಬಳ್ಳಿ ಪ್ರಕರಣ ವಾಪಸ್‌ಗೆ ಸರ್ಕಾರ ನಿರ್ಧಾರ ಮಾಡಿದ ಕಾರಣಕ್ಕೆ, ಸರ್ಕಾರದ ಕ್ರಮ ಪ್ರಶ್ನಿಸಿ, ಹೈಕೋರ್ಟ್‌ ಮೊರೆ ಹೋಗಲು, ವಕೀಲರು ನಿರ್ಧರಿಸಿದ್ದಾರೆ. https://youtu.be/a0lgeayS7lU ಈ ಬಗ್ಗೆ ಧಾರವಾಡದಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯೆ ನೀಡಿದ್ದು,  ವಕೀಲರ ಸಂಘದಿಂದ ನಿರ್ಧಾರ ಮಾಡಿದ್ದಾರಂತೆ. ಸರ್ಕಾರದ ಕ್ರಮದ ವಿರುದ್ಧ ಕೋರ್ಟ್ ಹೋಗೋದಾಗಿ ಹೇಳಿದಾರೆ. ನಾನೂ...

ವಿನಯ್ ಕುಲಕರ್ಣಿ ವಿರುದ್ಧ ಆರೋಪ ಮಾಡದಾಕೆಯ ವಿರುದ್ಧ ಬ್ಲಾಕ್‌ಮೇಲ್ ಕೇಸ್

Hubli News: ಹುಬ್ಬಳ್ಳಿ : ಬ್ಲ್ಯಾಕ್‌ಮೇಲ್ ಮಾಡಿ 20 ಲಕ್ಷ ರೂ. ವಸೂಲಿ ಮಾಡಿದ್ದಲ್ಲದೇ, ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ನೀರಾವರಿ ಇಲಾಖೆ ಗುತ್ತಿಗೆದಾರರೊಬ್ಬರು ಶಾಸಕ ವಿನಯ ಕುಲಕರ್ಣಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿರುವ ಮಂಜುಳಾ ಪೂಜಾರ ಸೇರಿ ನಾಲೈದು ಜನರ ವಿರುದ್ಧ ಇಲ್ಲಿಯ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳಾದ ಜಗದೀಶ...

ಇದು “ಕುಂಬಳಕಾಯಿ ಕಳ್ಳರು ಹೆಗಲು ಮುಟ್ಟಿಕೊಂಡ” ಹಾಗಾಯಿತು: ಬಿಜೆಪಿ ಬಗ್ಗೆ ವ್ಯಂಗ್ಯವಾಡಿದ ಸಿಎಂ

Political news: ಈ ಬಾರಿ ನವರಾತ್ರಿಗೆ ಕಾಂಗ್ರೆಸ್ ಪಕ್ಷ ದುಷ್ಟ ಶಕ್ತಿ ಎದುರು ಸತ್ಯದ ಜಯ ಎಂಬ ಜಾಾಹೀರಾತು ನೀಡಿತ್ತು. ಅದರಲ್ಲಿ ನವರಾತ್ರಿಗೆ 9 ರೀತಿಯ ಸಂಹರಿಸಬೇಕಾದ ದುಷ್ಟಶಕ್ತಿಗಳು ಎಂದು ಬರೆದಿತ್ತು. ಈ ಜಾಹೀರಾತಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್ ಮಾಡಿ, ಬಿಜೆಪಿ ವಿರುದ್ಧ ವ್ಯಂಗ್ಯಾವಾಡಿದ್ದಾರೆ. https://youtu.be/GFYt4eSCQSA ದುಷ್ಟರಿಗೆ ಶಿಕ್ಷೆ,...

ಕಾಂಗ್ರೆಸ್‌ನವರಿಗೆ ಮತಾಂಧತೆಯ ಪಿತ್ತ ತಲೆಗೇರಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ನ ಆರೋಪಿಗಳು ಅಮಾಯಕರು ಅಂತ ಜಮೀರ್ ಅಹ್ಮದ್ ಪತ್ರ ಬರೆದಿದ್ರು. ಕಾಂಗ್ರೆಸ್ ಪಕ್ಷ ಭಯೋತ್ಪಾದಕ ಬೆಂಬಲಿಗ ಪಕ್ಷ. ಕಾಂಗ್ರೆಸ್ ನವರಿಗೆ ಮತಾಂದಂತೆಯ ಪಿತ್ತ ತಲೆಗೇರಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಹಳೇ ಹುಬ್ಬಳ್ಳಿಯಲ್ಲಿ ನಡೆದ ಘಟನೆಯ ಕೇಸ್ ತೆಗೆದಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ....

ವಾಣಿಜ್ಯ ನಗರಿ ಹುಬ್ಬಳ್ಳಿಗೂ ರತನ್ ಟಾಟಾಗೂ ಇದೆ ಅವಿನಾಭಾವ ನಂಟು.

Hubli News: ಹುಬ್ಬಳ್ಳಿ: ಟಾಟಾ ಉದ್ದಿಮೆ ಸಾಮ್ರಾಜ್ಯವನ್ನು ವಿಶ್ವ ಮಟ್ಟಕ್ಕೆ ಒಯ್ದಿದ್ದ ಟಾಟಾ ಸಾಮ್ರಾಜ್ಯದ ಸಾಮ್ರಾಟ ರತನ್ ಟಾಟಾ ಅಸ್ತಂಗತವಾಗಿದ್ದಾರೆ. ಆದ್ರೆ ಅವರು ನಡೆದು ಬಂದ ದಾರಿ ಇತರರಿಗೂ ಮಾದರಿಯಾಗಿದ್ದು, ರತನ್ ಟಾಟಾ ಅವರಿಗೂ ವಾಣಿಜ್ಯ ನಗರಿ ಹುಬ್ಬಳ್ಳಿಗೂ ಅವಿನಾಭಾವ ಸಂಬಂಧ ಹೊಂದಿದ್ದರು. https://youtu.be/-cCaFtkOFEc ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಜನವರಿ 30, 2013 ರಂದು ದೇಶಪಾಂಡೆ...

Dharwad News: ಸೆರೆ ಸಿಕ್ಕ ಚಿರತೆ ನಿಟ್ಟುಸಿರು ಬಿಟ್ಟ ಗ್ರಾಮದ ಜನತೆ

Dharwad News: ಕಲಘಟಗಿ : ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ಒಂದು ತಿಂಗಳಿನಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಚಿರತೆ ಇಂದು ಸೆರೆ ಸಿಕ್ಕಿದೆ. ತಬಕದಹೊನ್ನಳ್ಳಿ ಗ್ರಾಮದ ಸುತ್ತ ಮುತ್ತಲಿನ ಹೊಲಗಳಲ್ಲಿನ ನಾಯಿ ಹಾಗೂ ಆಕಳುಗಳ ಮೇಲೆ ದಾಳಿ ಮಾಡಿದ್ದ ಚಿರತೆ ಒಂದು ತಿಂಗಳಿನಿಂದ ಭಯ ಹುಟ್ಟಿಸಿತ್ತು. https://youtu.be/dbzVEn2LdCM ಅರಣ್ಯ ಇಲ್ಲಾಖೆ ಅಧಿಕಾರಿಗಳು ಚಿರತೆ ಸೇರೆಗಾಗಿ ಗ್ರಾಮದ ಹೊರವಲಯದಲ್ಲಿ ಬೊನ್...

ಕೊಟ್ಟ ಮಾತಿನಂತೆ ನಡೆದ ಕೆ.ಎಲ್.ರಾಹುಲ್: ವಿದ್ಯಾರ್ಥಿಯ ಶಾಲಾ ಶುಲ್ಕ ಕಟ್ಟಿದ ಕನ್ನಡಿಗ

Hubli Cricket News: ಹುಬ್ಬಳ್ಳಿ :ಕ್ರೀಡಾಂಗಣದಲ್ಲಿ ತಮ್ಮ ಸ್ಟೈಲಿಶ್ ಬ್ಯಾಟಿಂಗ್ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿರುವ ಕನ್ನಡಿಗ, ಟೀಂ ಇಂಡಿಯಾ ಸ್ಟಾರ್ ಆಟಗಾರ ಕೆಎಲ್​ ರಾಹುಲ್ ಮೈದಾನದವರೆಗೂ ತಮ್ಮ ಸಾಮಾಜಿಕ ಕಾರ್ಯಗಳನ್ನು ಮುಂದುವರಿಸಿದ್ದಾರೆ. ಕೊಟ್ಟ ಮಾತಿನಂತೆ ನಡೆದುಕೊಂಡ ಪದವಿ ವಿದ್ಯಾರ್ಥಿಗೆ ಎರಡನೆಯ ವರ್ಷದ ಶುಲ್ಕವನ್ನು ಪಾವತಿ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದ ಬಿಕಾಂ ವಿದ್ಯಾರ್ಥಿ ಅಮೃತ...

ಸಿದ್ದರಾಮಯ್ಯನವರ ಭಂಡತನ ಹೆಚ್ಚು ದಿನ ನಡೆಯುವುದಿಲ್ಲ: ಬಿ.ವೈ.ವಿಜಯೇಂದ್ರ

Hubli News: ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆ ಎಂದು ಯಾರು ಹೇಳಿಕೆ ಕೊಡುತ್ತಿದ್ದಾರೆ. ಅವರೇ ಸಿಎಂ ರೇಸ್ ನಲ್ಲಿ ಮುಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಶಾಸಕರೇ, ಸಚಿವರೇ ಸಿಎಂ ಅಧಿಕಾರಾವಧಿ ವಿಚಾರವಾಗಿ ಹೇಳಿಕೆ ಕೊಡುತ್ತಿದ್ದಾರೆ. ಮೇಲಾಗಿ ಸತೀಶ್...

ವ್ಯಾಪಾರಿಯ ನಗ್ನ ವೀಡಿಯೋ ಇಟ್ಟುಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದ ಗ್ಯಾಂಗ್ ಅರೆಸ್ಟ್

Hubli News: ಹುಬ್ಬಳ್ಳಿ: ನಗರದ ವ್ಯಾಪಾರಿ ಚಗನ್‌ಲಾಲ್‌ ಚೌಧರಿ ಅವರ ಬೆತ್ತಲೆ ವಿಡಿಯೋಗಳನ್ನು ಮಾಡಿಕೊಂಡು, ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಮಹಿಳೆ ಸೇರಿ ಐದು ಜನರನ್ನು ಮಂಗಳವಾರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮಹನಿಂಗ ನಂದಗಾವಿ ಹೇಳಿದ್ದಾರೆ. https://youtu.be/GhjO6OIH6yU ನಗರದ ಉಪನಗರ ಠಾಣೆಯಲ್ಲಿ ಈ ಪ್ರಕರಣದ ಕುರಿತು ಮಾಹಿತಿ ನೀಡಿದ ಅವರು,...

ಇನ್‌ಸ್ಪೆಕ್ಟರ್ ಮುರುಗೇಶ್ ಚೆನ್ನಣ್ಣನವರ್ ನೇತೃತ್ವದಲ್ಲಿ ದಾಳಿ: 7 ಜನರ ಬಂಧನ

Hubli news: ಹುಬ್ಬಳ್ಳಿ:-ಇಸ್ಪೀಟ್ ಜೂಜುಕೋರರಿಗೆ ಸಿಂಹಸ್ವಪ್ನರಾಗಿರುವ ಹುಬ್ಬಳ್ಳಿ ಗ್ರಾಮೀಣ ಪೋಲೀಸ ಇನಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಜೂಜುಕೋರರ ಅಡ್ಡೆ ಮೇಲೆ ದಾಳಿ ಮಾಡಿ ಏಳು ಜನರನ್ನು ಬಂಧಿಸಿ ಬಂಧಿತರಿಂದ ಹಣ ಹಾಗೂ ಆ ಜೂಜಿಗೆ ಸಂಬಂಧಿಸಿದ ಸಾಮಗ್ರಿ ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ನಡೆಯುತ್ತಿದ್ದ ಜೂಜಾಟದ ಮೇಲೆ ಇನಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಮಾರ್ಗದರ್ಶನದಲ್ಲಿ ಪಿಎಸ್ಐ ಚಾಮುಂಡಿ...
- Advertisement -spot_img

Latest News

ಚಿನ್ನದ ದರದಲ್ಲಿ ಭಾರೀ ಜಿಗಿತ – ಇಂದಿನ ರೇಟ್ ಎಷ್ಟು ಗೊತ್ತಾ?

ಚಿನ್ನ ಹಾಗೂ ಬೆಳ್ಳಿ ಖರೀದಿಸಬೇಕು ಅಂತ ಯೋಚ್ನೆ ಮಾಡ್ತಿರೋರಿಗೆ ಮಾರುಕಟ್ಟೆಯಿಂದ ಮತ್ತೊಂದು ಬಿಗ್ ಶಾಕ್ ಎದುರಾಗಿದೆ! ಕಳೆದ ವಾರವೆಲ್ಲ ನಿರಂತರವಾಗಿ ಏರಿಕೆ ಕಂಡುಬಂದಿದ್ದ ಬಂಗಾರದ ಬೆಲೆ,...
- Advertisement -spot_img