Tuesday, May 26, 2026

Hubli

ಹುಬ್ಬಳ್ಳಿ ಈದ್ಗಾ ಮೈದಾನದ ಗಣಪತಿಯ ಅದ್ಧೂರಿ ಮೆರವಣಿಗೆ, ವಿಸರ್ಜನೆ

Hubli News: ಹುಬ್ಬಳ್ಳಿ ನಗರದ ರಾಣಿ ಚನ್ನಮ್ಮ ಮೈದಾನದಲ್ಲಿ (ಈದ್ಲಾ) ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೂರ್ತಿಯನ್ನ ಅದ್ದೂರಿ ಮೆರವಣಿಗೆ ನಡೆಸಿ ನಂತರ ಇಂದಿರಾ ಗಾಜಿನ ಮನೆ ಬಳಿಯ ಬಾವಿಯಲ್ಲಿ ಪೂಜಾ ಕೈಂಕರ್ಯ ನೆರವೇರಿಸಿ ವಿಸರ್ಜಿಸಲಾಯಿತು. ಒಟ್ಟು ಮೂರು ದಿನಗಳವರೆಗೆ ಪ್ರತಿಷ್ಠಾಪಿಸಿದ್ದ ಮೂರ್ತಿಗೆ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ರಾಣಿ ಚನ್ನಮ್ಮ ಮೈದಾನ ಗಣೇಶೋತ್ಸವ ಮಹಾಮಂಡಳ ಕಾರ್ಯಕರ್ತರು...

ಸಿದ್ಧರಾಮಯ್ಯನವರನ್ನು ಕೆಳಗೆ ಇಳಿಸಲು ಕಾಂಗ್ರೆಸ್ ನಾಯಕರ ನಿರ್ಧಾರ: ಶಾಸಕ ಟೆಂಗಿನಕಾಯಿ..!

Hubli News: ಹುಬ್ಬಳ್ಳಿ: ಕಳೆದ ಒಂದುವರೆ ವರ್ಷದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಬಹುದೊಡ್ಡ ಭ್ರಷ್ಟಾಚಾರದ ಕೂಪದಲ್ಲಿ ನಲುಗುತ್ತಿದೆ. ಭ್ರಷ್ಟಾಚಾರ ರಹಿತ ಸರ್ಕಾರ ಎಂದು ಹೇಳಿಕೊಳ್ಳುವ ಸಮಾಜವಾದಿ ಪಕ್ಷದ ಸಿಎಂ ಸಿದ್ಧರಾಮಯ್ಯನವರೇ ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. https://youtu.be/PG5ZT4KlGMc ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಕೋರ್ಟ್ ನಲ್ಲಿ ಮುಡಾ...

ಸಂಚಾರ ನಿಯಮ ಉಲ್ಲಂಘಿಸಿ ಓಡಾಡುವ ಪೊಲೀಸರಿಗೇ ದಂಡ ವಿಧಿಸಿದ ಪೊಲೀಸರು

Hubli News: ಹುಬ್ಬಳ್ಳಿ: ಜನರ ಸುರಕ್ಷಿತವಾಗಿ ಸರ್ಕಾರ ಸಂಚಾರಿ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ ಕೆಲವರು ಮಾತ್ರ ನಿಯಮ ಉಲ್ಲಂಘಿಸಿ ಓಡಾಡತ್ತಾರೆ. ಹೀಗೆ ನಿಯಮ ಉಲ್ಲಂಘಿಸಿ ಓಡಾಡುವ ವಾಹನ ಸವಾರರಿಗೆ ಸಂಚಾರಿ ಪೊಲೀಸರು ತಡೆದು ದಂಡ ವಿಧಿಸಿ ಬುದ್ದಿ ಕಲಿಸತ್ತಾರೆ. ಅದರಂತೆ ಇದೀಗ ಹುಬ್ಬಳ್ಳಿಯ ಸಂಚಾರಿ ಪೊಲೀಸರು ಸಂಚಾರಿ ನಿಯಮ ಉಲ್ಲಂಘಿಸಿ ವಾಹನ ಸಂಚಾರ...

ಹೊರಗೆ ಸಿದ್ಧರಾಮಯ್ಯ ಪರವಾಗಿ ಮಾತಾಡ್ತಾರೆ ಒಳೊಳಗೆ ಏನ್ ಗೊತ್ತಲಾ..?: ಪ್ರಲ್ಹಾದ್ ಜೋಶಿ ವ್ಯಂಗ್ಯ

Hubli News: ಹುಬ್ಬಳ್ಳಿ: ಹೊರಗೆ ಸಿದ್ಧರಾಮಯ್ಯನವರ ಪರವಾಗಿ ಮಾತಡ್ತಾರೆ.. ಒಳೊಳಗೆ ಏನ್ ಗೊತ್ತಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಸಿಎಮ್ ವಿಚಾರವಾಗಿ ಮೊದಲು ದೇಶಪಾಂಡೆ ನಾನ‌ ರೆಡಿ ಅಂದರೂ. ಆಮೇಲೆ ಪರಮೇಶ್ವರ, ಡಿ.ಕೆ ಶಿವಕುಮಾರ್ ಅಂತೂ ಮೊದಲು ಕಾಯ್ತಿದಾರೆ.ಎಮ್ ಬಿ ಪಾಟೀಲ್, ಸತೀಶ್ ಜಾರಕಿಹೊಳಿ. ಇನ್ನಷ್ಟು ದಿನಕ್ಕೆ...

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ. ಇನ್ನೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಸಂಭವಿಸಿದೆ. https://youtu.be/MpFeVtTOqVk ಹೊಡೆದಾಡಿಕೊಂಡ ಇಬ್ಬರನ್ನು ಅರಳಿಕಟ್ಟಿ ಗ್ರಾಮದವರು ಎಂದು ಹೇಳಲಾಗುತ್ತಿದ್ದು, ಸ್ನೇಹಿತರು ಅಂತಾ ತಿಳಿದು ಬಂದಿದೆ. ಇಂದು ರಾತ್ರಿ ಎಂಟು ಗಂಟೆಯ ಸುಮಾರಿಗೆ ಇಬ್ಬರ...

ದರ್ಶನ್ ಕೇಸ್ ಅನ್ನೋದು ಜನರನ್ನು ಡೈವರ್ಟ್ ಮಾಡುವ ಕಾಂಗ್ರೆಸ್ ಪ್ರಯತ್ನ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಂಸದ ಜಗದೀಶ್ ಶೆಟ್ಟರ್ ಮಾತನಾಡಿದ್ದು, ನಟ ದರ್ಶನ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಟ ದರ್ಶನ ಪ್ರಕರಣದ ಜಾರ್ಜ್ ಶಿಟ್ ಸಾಕ್ಷಿಗಳು, ಫೋಟೊಗಳು ಸದ್ಯ ನ್ಯಾಯಾಲಯದ ಬಳಿವೆ. ಇಂದು ಅವು ಹೊರಗಡೆ ಬಂದಿವೆ ಅಂದರೆ ಇದರಲ್ಲಿ ರಾಜ್ಯ ಸರ್ಕಾರ, ಸಂಭವಿಸಿದ ಇಲಾಖೆಯೆ ಬಿಡುಗಡೆ ಮಾಡಿದೆ. ಜನರ ಮನಸ್ಸು ಡೈವರ್ಟ್...

ಹುಬ್ಬಳ್ಳಿ ಹುಡುಗರ ಫೇವರಿಟ್ ಕಮಿಷನರ್ ಆದ ಶಶಿಕುಮಾರ್: ಸೆಲ್ಫಿಗಾಗಿ ಮುಗಿಬಿದ್ದ ಯುವಕರು

Hubli News: ಹುಬ್ಬಳ್ಳಿ: ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಅಪರಾಧ ಕೃತ್ಯಗಳಿಗೆ ಸಿಂಹಸ್ವಪ್ನವಾಗಿರುವ ಹು-ಧಾ ಪೊಲೀಸ್ ಕಮೀಷನರ್ ಅವರು ಇದೀಗ ಅವಳಿನಗರದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ್ದು, ಯುವಕರು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಹಿನ್ನಲೆ ಮೆರವಣಿಗೆ ಸಂದರ್ಭದಲ್ಲಿ ‌ಕಮೀಷನರ್ ಎನ್‌.ಶಶಿಕುಮಾರ್ ಅವರು ಕೇಂದ್ರ ಬಿಂದುವಾಗಿದ್ದು, ಈ ವೇಳೆ ಯುವಕರು ಸೆಲ್ಫಿಗೆ ಮುಗಿಬಿದ್ದಿದ್ದು,...

ಮೀಟರ್ ಬಡ್ಡಿ ದಂಧೆ ನಡೆಸುವ 23 ದಂಧೆಕೋರರ ಬಂಧನ

Hubli News: ಹುಬ್ಬಳ್ಳಿ: ಸಾರ್ವಜನಿಕರಿಂದ ಬಂದಂತಹ ದೂರಿನ ಆಧಾರದ ಮೇರೆಗೆ ಹು-ಧಾ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುವ 23 ದಂಧೆಕೋರರನ್ನು ಬಂಧಿಸಿ, 16 ಪ್ರಕರಣವನ್ನು ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ತಿಳಿಸಿದರು. https://youtu.be/l28j4JeiCxc ಈ ಕುರಿತು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಬಿಜೆಪಿ ಆಫರ್ ಬಗ್ಗೆ ಶಾಸಕ ರವಿ ಗಾಣಿಗ ಹೇಳಿಕೆ: ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ದೂರು

Political News: ಬಿಜೆಪಿ ಆಫರ್ ಬಗ್ಗೆ ಶಾಸಕ ರವಿ ಗಾಣಿಗ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಉಪಗನರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. https://youtu.be/id3_3oca30k ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಲಾಗಿದ್ದು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ , ಮಾಜಿ‌ ಶಾಸಕ ಪಿ.ರಾಜೀವ್ ನೇತೃತ್ವದಲ್ಲಿ ದೂರು ದಾಖಲಿಸಲಾಗಿದೆ. https://youtu.be/ITZjPPJ0Ix4 ಬಿಜೆಪಿ ಬ್ರೋಕರಗಳಿಂದ ನಮ್ಮ ಶಾಸಕರಿಗೆ ಆಫರ್ ನೀಡಿದ್ದಾರೆ ಅಂತಾ...

ಮಗನ ಚುನಾವಣೆ ಸ್ಪರ್ಧೆ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತು

Hubli News: ಹುಬ್ಬಳ್ಳಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಮಾತನಾಡಿದ್ದು,  ರಾಜ್ಯಪಾಲರ ವಿರುದ್ಧ ಸಿಎಂ ವಾಗ್ದಾಳಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಹಂಸರಾಜ ಭಾರಧ್ವಾಜ್ ರಾಜಕಾರಣಿಯ ಗೌವರ್ನರ್. ರಾಜಕಾರಣ ಬಿಟ್ಟು ಏನು ಮಾಡಲಿಲ್ಲ ಅವರು. ದಿನಬೆಳಾಗಾದ್ರೆ ರಾಜಕಾರಣದ ಬಗ್ಗೆ ಮಾತನಾಡ್ತಿದ್ರು. ರಾಜ್ಯ ಸರ್ಕಾರದ ವಿರುದ್ಧ ಮಾತನಾಡ್ತಿದ್ರು. ಅವಾಗ ರಾಜ್ಯಪಾಲರ ಭಾಷೆ, ನಿರ್ಧಾರ ಎಲ್ಲವೂ ಇವರಿಗೆ ಬೇಕಾಗಿತ್ತು....
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img