Saturday, August 15, 2026

Hubli

ಬೀಗ ಹಾಕಿದ ಮನೆಯೇ ಇವರ ಟಾರ್ಗೇಟ್: ಕೊನೆಗೂ ಸಿಕ್ಕಿಬಿದ್ದ ಕಳ್ಳರು

Hubli News: ಹುಬ್ಬಳ್ಳಿ: ನಗರದ ಬೀಗ ಹಾಕಿದ ಮನೆಗಳನ್ನು ಟಾರ್ಗೆಟ್ ಮಾಡಿ, ಮನೆ ಕಳ್ಳತನ ಮಾಡುತ್ತಿದ್ದ ಮನೆಗಳ್ಳಿ ಹಾಗೂ ಕೃತ್ಯಕ್ಕೆ ಸಹಕರಿಸಿದ ವ್ಯಕ್ತಿಯನ್ನು ಬಂಧಿಸುವಲ್ಲಿ ಅಶೋಕ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. https://youtu.be/KJUHax-OFaQ ಬಂಧಿತರನ್ನು ಗಂಗಾಧರನಗರದ ನಿವಾಸಿ ರತ್ನವ್ವ ಬಾಳಿಮೇಡ್ (45), ಕುಸುಗಲ್ ನಿವಾಸಿ ಮುಕ್ತುಂಸಾಬ್ ಕುಂಬಿ (27) ಗುರುತಿಸಲಾಗಿದೆ. ಇವರಿಂದ 2.50 ಲಕ್ಷ ರೂ ಮೌಲ್ಯದ...

ರಸ್ತೆಯಲ್ಲಿ ದರೋಡೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್ ಮಾಡಿದ ಬೆಂಡಿಗೇರಿ ಪೊಲೀಸರು

Hubli News: ಹುಬ್ಬಳ್ಳಿ: ನಗರದ ಹೊರವಲಯದ ರಿಂಗ್ ರೋಡ್'ನಲ್ಲಿ ವಾಹನ ಸವಾರರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಖತರ್ನಾಕ ಗ್ಯಾಂಗ್'ನ್ನು ಬೆಂಡಿಗೇರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏಳು ಜನ ಆರೋಪಿಗಳನ್ನು ಬಂಧಿಸಿ 4100 ರೂ ನಗದು ಸೇರಿದಂತೆ ಮೂರು ಮೊಬೈಲ್, ಎರಡು ದ್ವಿಚಕ್ರ ವಾಹನ, ಒಂದು ಚಾಕು, ಖಾರದ ಪುಡಿ, ಒಂದು ಆಟೋ ವಶಪಡಿಸಿಕೊಂಡಿದ್ದಾರೆ. https://youtu.be/KJUHax-OFaQ ಬಂಧಿತರನ್ನು ಗಂಗಾಧರನಗರದ ಭೀಮರಾವ್...

ರಾಹುಲ್ ಗಾಂಧಿ ಡೈರೆಕ್ಷನ್ ಇಲ್ಲದೇ ಇದೆಲ್ಲ ನಡೆಯಲು ಸಾಧ್ಯವಿಲ್ಲ: ಸಂಸದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಿಎಂ ದಸರಾ ಉದ್ಘಾಟನೆ ವಿಷಯವಾಗಿ ಪ್ರತಿಕ್ರಿಯಿಸಿದ್ದಾರೆ. https://youtu.be/Vsx8ooidBrM ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು. ಬಂಡತನ ಇದ್ರೆ ಏನು ಮಾಡೋಕಾಗುತ್ತೆ..? ಸಿದ್ದರಾಮಯ್ಯ ಅವರು ಇನ್ಮೇಲಾದ್ರೂ ಅರ್ಥ ಮಾಡಿಕೊಳ್ಳಬೇಕು. ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಅಂತ ಹೇಳ್ಕೋತಾರೆ. ನೈತಿಕತೆ ಬಗ್ಗೆ ಮಾತನಾಡ್ತಿದ್ರು....

ಇಂಥ ಕೆಳಮಟ್ಟದ ರಾಜಕೀಯ ಹಿಂದೆಂದೂ ಆಗಿರಲಿಲ್ಲ: ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ರಾಜಕಾರಣ ಕೆಳಮಟ್ಟಕ್ಕೆ ಹೋಗಿದೆ. ವಿರೋಧ ಪಕ್ಷ ಹಣಿಯಲು ಹಲವಾರು ಕೇಸ್ ಹಾಕುತ್ತಾರೆ. ಸ್ವಜನ ಪಕ್ಷಪಾತ ತನಿಖೆ ನಡೆಯುತ್ತಿದೆ. ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುವ ಮಟ್ಟಕ್ಕಿಳಿದಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://youtu.be/Vsx8ooidBrM ರಾಜಕೀಯದಲ್ಲಿ ರಕ್ಷಣೆ ಇರುವ ಕಾರಣ ಅಧಿಕಾರಿಗಳಿಂದ...

ಈ ಸರ್ಕಾರವೇ ಖಾಯಂ ಅಧಿಕಾರದಲ್ಲಿ ಇರತ್ತೆ ಅನ್ನೋ ‌ಭ್ರಮೆಯಲ್ಲಿದ್ರ ಬೆಲೆ ತೆರಬೇಕಾಗತ್ತೆ: ಜೋಶಿ

Hubli News: ಒಬ್ಬ ಅಧಿಕಾರಿ ಪತ್ರ ಬರೆದಿರೋದು ನಾಳೆ ಕಾಂಗ್ರೆಸ್ ಗೂ ಮುಳುವಾಗತ್ತೆ. ಇದು ಅಧಿಕಾರಿಯ ಅಹಂಕಾರಿಯ ಪರಮಾವಧಿ‌ ಅಧಿಕಾರಿಗೆ ಜ್ಞಾನ ಇದ್ರೆ ಕ್ಷಮಾಪಣೆ ಕೇಳಬೇಕು. ನಾವು ಕೇಡರ್‌ ಕಂಟ್ರೋಲ್ ನಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ.ಇದನ್ನು ಯಾವ ಕಾಲಕ್ಕೂ ಒಪ್ಪಲು ಸಾಧ್ಯ ಇಲ್ಲ ಈ ಸರ್ಕಾರವೇ ಖಾಯಂ ಅಧಿಕಾರದಲ್ಲಿ ಇರತ್ತೆ ಅನ್ನೋ ‌ಭ್ರಮೆಯಲ್ಲಿದ್ರೆ ಬೆಲೆ...

ರೈತನ ಪ್ರತಿ ಕಾಳು ಪತ್ತೆಯಾಗಬೇಕು- ತಪ್ಪು ಮಾಡಿದ ಅಧಿಕಾರಿಗಳು ವಜಾ ಆಗಬೇಕು: ಮುನೇನಕೊಪ್ಪ ಆಗ್ರಹ

Dharwad News: ಧಾರವಾಡ: ಅಣ್ಣಿಗೇರಿ ಪಟ್ಟಣದಲ್ಲಿನ ಸರಕಾರದ ಉಗ್ರಾಣದಿಂದಲೇ ರೈತರ ಕಡಲೆ ಮತ್ತು ಹೆಸರು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ಅಧಿಕಾರಿಯು ವಜಾ ಆಗಬೇಕೆಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು ಆಗ್ರಹಿಸಿದರು. https://youtu.be/xCY2XbQI0uw ಅಣ್ಣಿಗೇರಿಯಲ್ಲಿ ಹಸಿರು ಸೇನೆ ಅನಿರ್ದಿಷ್ಟವಾಗಿ ಕೈಗೊಂಡ ಹೋರಾಟಕ್ಕೆ ಬೆಂಬಲ ಸೂಚಿಸಿ, ಮಾಜಿ ಸಚಿವರು ಮಾತನಾಡಿದರು. ಭಾರತೀಯ ಜನತಾ ಪಕ್ಷ ಸದಾಕಾಲವೂ ರೈತರ...

ತಂದೆ ತಾಯಿ ಜೊತೆಗೂಡಿ ಪತ್ನಿ ಮೇಲೆ ಬಿಗ್‌ಬಾಸ್ ಖ್ಯಾತಿಯ ಸಮೀರಾಚಾರ್ಯ ಹಲ್ಲೆ..?

Hubli News: ಹುಬ್ಬಳ್ಳಿ: ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ತನ್ನ ತಂದೆ-ತಾಯಿಯ ಜೊತೆಗೂಡಿ ತನ್ನ ಪತ್ನಿಗೆ ಮನಬಂದಂತೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೌದು, ಇಂದು ಎಂದಿನಂತೆ ಮನೆಯಲ್ಲಿ ಕೆಲಸದಲ್ಲಿ ತೊಡಗಿದ್ದ ಶ್ರಾವಣಿ ಸಮೀರ್ ಆಚಾರ್ಯ ತನ್ನ ಮಗಳು ಅಳುತ್ತಿದ್ದ ಕಾರಣಕ್ಕೆ ಬೇದರಿಸಿದ್ದಾರೆ. ಇದೇ ವಿಷಯಕ್ಕೆ ಸಮೀರ್ ಆಚಾರ್ಯ ಅವರ ತಂದೆ ತನ್ನ ಸೊಸೆ...

ಗಾಂಜಾ ವ್ಯಸನಿಗಳಿಗೆ ಪೊಲೀಸ್ ಕಮಿಷನರ್ ಶಶಿಕುಮಾರ್‌ ಅವರಿಂದ ಡ್ರಿಲ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗಾಂಜಾ ಗುಂಗಲ್ಲಿದ್ದವರಿಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಡ್ರಿಲ್ ಮಾಡಿದ್ದಾರೆ. ಅವಳಿನಗರದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ಗಾಂಜಾ ಮಾರಾಟಗಾರರು, ವ್ಯಸನಿಗಳನ್ನು ಖಾಕಿ ವಶಕ್ಕೆ ಪಡೆದಿದೆ. ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿ, ಧೃಡ ಪಟ್ಟವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://youtu.be/oN2thoh4xxE ಬಳಿಕ ವ್ಯಸನಿಗಳನ್ನು ರಂಭಾಪುರಿ ಸಭಾಂಗಣಕ್ಕೆ ಕರೆತರಲಾಾಗಿದೆ. ಪಾಲಕರ ಸಮ್ಮುಖದಲ್ಲಿ ಪೊಲೀಸರು ವ್ಯಸನಿಗಳಿಗೆ ಬುದ್ಧಿವಾದ...

ಕಾರ್ಮಿಕ ಇಲಾಖೆಯಲ್ಲಿ ಲ್ಯಾಪ್‌ಟಾಪ್ ಕಳ್ಳತನ ಪ್ರಕರಣ: 26 ಆರೋಪಿಗಳು ಅರೆಸ್ಟ್

Hubli News: ಹುಬ್ಬಳ್ಳಿ: ಕಾರ್ಮಿಕ ಇಲಾಖೆಯಲ್ಲಿ ಲ್ಯಾಪ್‌ಟಾಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಪೊಲೀಸರು 26 ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹಳೇಹುಬ್ಬಳ್ಳಿ ಪೊಲೀಸರು ಲ್ಯಾಪ್‌ಟಾಪನ್ನು ವಶಕ್ಕೆ ಪಡೆದಿದ್ದು, ಈ ಬಗ್ಗೆ ಪೊಲೀಸ್ ಕಮಿಷನರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾರ್ಮಿಕರ ಮಕ್ಕಳಿಗಾಗಿ ಇದ್ದ 101 ಲ್ಯಾಪ್ ಟಾಪ್ ಕಳುವಾಗಿದ್ದವು. ಕಾರ್ಮಿಕ ಇಲಾಖೆ ಅಸಿಸ್ಟೆಂಟ್ ಕಮಿಷ್ನರ್ ದೂರು...

ಕಾಂಗ್ರೆಸ್ ಹೈಕಮಾಂಡ್‌ಗೆ ಕಮಾಂಡ್ ಇಲ್ಲ: ರಾಹುಲ್, ಸಿದ್ದು ಬಗ್ಗೆ ವ್ಯಂಗ್ಯವಾಡಿದ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಅಹಿಂದ ಹೆಸರಲ್ಲಿ ಸಮಜವಾದಿ ಎಂದು ಆಡಳಿತಕ್ಕೆ ಬಂದವರು. ಮೊದಲು ರೆಡ್ ಹ್ಯಾಂಡ್ ಆಗಿ ಸಿಕ್ಕ ನಂತರ, ಗವರ್ನರ್ ಮೇಲೆ ಆರೋಪ ಮಾಡಿದ್ರು. ನಮ್ಮ ರಾಜ್ಯದ ದುರಂತ ಏನಂದ್ರೆ ರಾಜ್ಯಪಾಲರ ಫೋಟೋಗೆ ಚಪ್ಪಲಿ ಹಾರ ಹಾಕಿದ್ರು. ಆದ್ರು ಸರ್ಕಾರ ಏನೂ ಕ್ರಮ ಕೈಗೊಳ್ಳಲಿಲ್ಲ. ಸಿದ್ದರಾಮಯ್ಯ ಆಡಳಿತ...
- Advertisement -spot_img

Latest News

ರೇವಣ್ಣನಿಂದ ದಾಸನಿಗೂ ಟೆನ್ಶನ್ – ಪವಿತ್ರಾಗೂ ಸಂಕಷ್ಟ; ಯಾಕೆ?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆಯಾಗಿರುವ ಪ್ರಕರಣ ಈಗ ದೊಡ್ಡ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಜೈಲಿನಲ್ಲಿರುವ ನಟ ದರ್ಶನ್ ಹಾಗೂ...
- Advertisement -spot_img