Sunday, August 9, 2026

Hubli

Hubli News: ಬಾಲ್ಯದಲ್ಲಿ ಶಾಲಾ ಶುಲ್ಕ ಕಟ್ಟಿದ ಗುರುವಿಗೆ ಕಾಣಿಕೆಯಾಗಿ ಕಾರು ಗಿಫ್ಟ್ ನೀಡಿದ ಶಿಷ್ಯ

Hubli News: ಬಾಲ್ಯದಲ್ಲಿ ಶಾಲಾ ಶುಲ್ಕ ಕಟ್ಟಿ ಶಿಕ್ಷಣ ಮುಂದುವರಿಸಲು ನೆರವಾಗಿದ್ದ ಶಿಕ್ಷಕರಿಗೆ ಕೃತಜ್ಞತೆಯ ಕಾಣಿಕೆಯಾಗಿ ಹಳೆಯ ವಿದ್ಯಾರ್ಥಿಯೊಬ್ಬ ಹೊಸ ಕಾರನ್ನು ಉಡುಗೊರೆಯಾಗಿ ನೀಡಿರುವ ಭಾವನಾತ್ಮಕ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗುರು-ಶಿಷ್ಯರ ಬಾಂಧವ್ಯಕ್ಕೆ ಹೊಸ ಅರ್ಥ ನೀಡುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್‌ನ ಕುಮಾರೇಶ್ವರ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಸಿ.ಎಸ್. ವಸ್ತ್ರದ್ ಅವರಿಗೆ...

Hubli News: 250 ಕೋಟಿ ವಂತಿಗೆ ಬಾಕಿ; ನಿರಂತರ ನೀರು ಯೋಜನೆಗೆ ಹಿನ್ನಡೆ

Hubli News: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ವಿಶ್ವಬ್ಯಾಂಕ್ ನೆರವಿನ ನಿರಂತರ ನೀರು ಸರಬರಾಜು ಯೋಜನೆಗೆ ಪಾವತಿಸಬೇಕಿರುವ 250 ಕೋಟಿಗೂ ಅಧಿಕ ವಂತಿಗೆಯನ್ನು ಬಾಕಿ ಉಳಿಸಿಕೊಂಡಿದೆ. ಇದರಿಂದ ಯೋಜನೆಯ ಅನುಷ್ಠಾನ ಹಾಗೂ ಕಾಮಗಾರಿ ಪ್ರಗತಿಗೆ ಹಿನ್ನಡೆಯಾಗಿರುವುದು ಬೆಳಕಿಗೆ ಬಂದಿದೆ. ಅವಳಿ ನಗರದಲ್ಲಿ ಜಾರಿಯಲ್ಲಿರುವ ವಿಶ್ವಬ್ಯಾಂಕ್ ನೆರವಿನ ನಿರಂತರ ನೀರು ಸರಬರಾಜು ಯೋಜನೆಗೆ ಪಾಲಿಕೆ ತನ್ನ ಪಾಲಿನ ವಂತಿಗೆ...

Hubli: ಉದ್ಯಮಿ ಮನೆಯಲ್ಲಿ ಕಳ್ಳತನ: 50 ಲಕ್ಷ ಮೌಲ್ಯದ ಬಂಗಾರ, 6 ಲಕ್ಷ ನಗದು ಕಳುವು

Hubli News: ಹುಬ್ಬಳ್ಳಿಯಲ್ಲಿ ಮತ್ತೊಂದು ಬಾರಿ ಮನೆ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಕೇಶ್ವಾಪುರ ಪೊಲೀಸ್ ಠಾಣೆ ಸಮೀಪದ ನವೀನ್ ಪಾರ್ಕ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಹೋಟೆಲ್ ಉದ್ಯಮಿ ಬಾಲಕೃಷ್ಣ ಶೆಟ್ಟಿ ಅವರ ಮನೆಯಲ್ಲಿ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ದೋಚಿ ಪರಾರಿಯಾಗಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆ ಕೂಗಳತೆಯಲ್ಲೇ ಭಾರಿ...

Hubli: ಬ್ಯಾರಿಕೇಡ್‌ನಿಂದ ಸಂಚಾರಕ್ಕೆ ತೊಡಕು: ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಆಗ್ರಹ

Hubli News: ಹುಬ್ಬಳ್ಳಿಯ ನವನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿ ಎದುರಿನ ರಾಷ್ಟ್ರೀಯ ಹೆದ್ದಾರಿ ಹಾಗೂ ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ಅಳವಡಿಸಿರುವ ಬ್ಯಾರಿಕೇಡ್‌ಗಳು ವಾಹನ ಸಂಚಾರಕ್ಕೆ ತೊಡಕಾಗಿವೆ ಎಂಬ ಆರೋಪ ಕೇಳಿಬಂದಿದೆ. ಬ್ಯಾರಿಕೇಡ್ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ವಾಹನ ಸವಾರರು ಆಗ್ರಹಿಸಿದ್ದಾರೆ. ನವನಗರದ ಪೊಲೀಸ್ ಕಮಿಷನರ್ ಕಚೇರಿ ಎದುರಿನ ಹುಬ್ಬಳ್ಳಿ-ಧಾರವಾಡ ರಾಷ್ಟ್ರೀಯ ಹೆದ್ದಾರಿ ಹಾಗೂ ಬಿಆರ್‌ಟಿಎಸ್...

Hubli News: ಫೋಟೋ ಸ್ಟುಡಿಯೋ ಮಾಲೀಕನಿಗೆ ಚಾಕು ಇರಿದು ಕೊ*ಲೆ ಯತ್ನ

Hubli News: ಕೆಲಸಕ್ಕೆ ಬರುವ ಯುವತಿಯೊಂದಿಗೆ ಸಲುಗೆಯಿಂದ ಮಾತನಾಡುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಫೋಟೋ ಸ್ಟುಡಿಯೋ ಮಾಲೀಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಿರುವ ಘಟನೆ ಹುಬ್ಬಳ್ಳಿಯ ದಿವಟೆ ಓಣಿಯಲ್ಲಿ ನಡೆದಿದೆ. ಈ ಸಂಬಂಧ ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಬ್ಬಳ್ಳಿಯ ದಿವಟೆ ಓಣಿಯಲ್ಲಿರುವ ಫೋಟೋ ಸ್ಟುಡಿಯೋದಲ್ಲಿ ನಡೆದ ಮಾತಿನ ಚಕಮಕಿಯೊಂದು ಚಾಕು...

Hubli News: ಭಾರಿ ಮಳೆಗೆ ಕೇಂದ್ರ ಸಚಿವರ ಕಚೇರಿ ಆವರಣದಲ್ಲಿ ಉರುಳಿದ ಮರ

Hubli News: ಹುಬ್ಬಳ್ಳಿಯಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಗಾಳಿಯ ಅಬ್ಬರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿ ಆವರಣದಲ್ಲಿ ಮರದ ಕೊಂಬೆ ನೆಲಕ್ಕುರುಳಿದ ಘಟನೆ ನಡೆದಿದೆ. ಹುಬ್ಬಳ್ಳಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆ ಮತ್ತು ಗಾಳಿಯಿಂದ ನಗರದ ಜನಜೀವನ ಅಸ್ತವ್ಯಸ್ತಗೊಂಡಿತು. ಭಾರಿ ಮಳೆಯ ಪರಿಣಾಮ ದಾಜಿಬಾನಪೇಟೆ ಸೇರಿದಂತೆ...

Dharwad News: ಸಂತೋಷ್ ಲಾಡ್‌ಗೆ ಮತ್ತೆ ಸಚಿವ ಸ್ಥಾನ ನೀಡಲು ಆಗ್ರಹ

Dharwad News: ಸಂತೋಷ ಲಾಡ್ ಅವರು ಮತ್ತೊಮ್ಮೆ ಸಚಿವರಾಗಿ ಮುಂದುವರೆಯಬೇಕು ಎಂದು ಮರಾಠಾ ವಿದ್ಯಾಪ್ರಸಾರಕ ಮಂಡಳದ ಅಧ್ಯಕ್ಷ ಮನೋಹರ ಮೋರೆ ಆಗ್ರಹಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮರಾಠಾ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದರು. ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಕಾರ್ಮಿಕ ಸಚಿವ ಸಂತೋಷ ಲಾಡ್...

Hubli News: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ – ವಿದ್ಯಾರ್ಥಿಗಳ ಸಂತಸ

Hubli News: ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ನೂತನ ಘೋಷಣೆ ರಾಜ್ಯದ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದೆ. ಸಾರಿಗೆ ವೆಚ್ಚದ ಭಾರ ಕಡಿಮೆಯಾಗಲಿದ್ದು, ಶಿಕ್ಷಣಕ್ಕೆ ಮತ್ತಷ್ಟು ಉತ್ತೇಜನ ಸಿಗಲಿದೆ ಎಂದು ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳು ಏನು ಹೇಳುತ್ತಾರೆ ನೋಡೋಣ. ಪ್ರತಿದಿನ ಶಾಲೆ ಹಾಗೂ ಕಾಲೇಜುಗಳಿಗೆ ಬಸ್ ಮೂಲಕ ಸಂಚರಿಸುವ...

Hubli: ನೈಋತ್ಯ ರೈಲ್ವೆ ಸರಕು ಸಾಗಣೆ ಮತ್ತು ಆದಾಯದಲ್ಲಿ ಗಮನಾರ್ಹ ದಾಖಲೆ..

Hubli News: ನೈಋತ್ಯ ರೈಲ್ವೆ ಮೇ 2026ರಲ್ಲಿ ಸರಕು ಸಾಗಣೆ ಹಾಗೂ ಪ್ರಯಾಣಿಕರ ಆದಾಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ. 4.40 ಮಿಲಿಯನ್ ಟನ್ ಸರಕು ಸಾಗಣೆ ಮೂಲಕ ಮೇ ತಿಂಗಳಲ್ಲಿನ ಇದುವರೆಗಿನ ಅತಿ ಹೆಚ್ಚು ದಾಖಲೆ ನಿರ್ಮಿಸಿರುವ ವಲಯ, ಒಟ್ಟಾರೆ 770.71 ಕೋಟಿ ರೂಪಾಯಿ ಆದಾಯ ಗಳಿಸಿದೆ. ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ 425 ಕೋಟಿ...

Hubli News: ಮನೆ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ

Hubli News: ಹುಬ್ಬಳ್ಳಿ ತಾಲೂಕಿನ ಶೆರೇವಾಡ ಗ್ರಾಮದಲ್ಲಿ ಕಳ್ಳರ ಕೈಚಳಕ ಮುಂದುವರಿದಿದೆ. ಮನೆ ಬೀಗ ಮುರಿದು ಒಳನುಗ್ಗಿದ ಖದೀಮರು ₹8.30 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹುಬ್ಬಳ್ಳಿ ತಾಲೂಕಿನ ಶೆರೇವಾಡ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img