Tuesday, May 26, 2026

Hubli

ಮಹಾರಾಷ್ಟ್ರ ಹಾಗೂ ರಾಜಸ್ತಾನದಿಂದ ಅತೀ ಹೆಚ್ಚು ಮಾದಕ ವಸ್ತು ಹುಬ್ಬಳ್ಳಿಗೆ ಬಂದಿದೆ: ಎಸ್‌.ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಪೊಲೀಸ್ ಕಮಿಷನರ್ ಎಸ್‌.ಶಶಿಕುಮಾರ್, ಕಳೆದ ಏಳರಂದು ಧಾರವಾಡ ನಗರದಲ್ಲಿ ಅಪಘಾತ ಆಗಿತ್ತು. ಬುಲೆರೋ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದ. 20 ವರ್ಷದ ಜಗದೀಶ್ ಕುಂಬಾರಗೆ ಬುಲೆರೋ ವಾಹನ ಡಿಕ್ಕಿಯಾಗಿತ್ತು. ವಿದ್ಯಾರ್ಥಿ ಕಂಪ್ಯೂಟರ್ ಸೈನ್ಸ್ ಗೆ ಪ್ರವೇಶ ಪಡೆದುಕೊಂಡಿದ್ದ.. ದುರದೃಷ್ಟವಶಾತ್ ವಿದ್ಯಾರ್ಥಿ ಸಾವನ್ನಪ್ಪಿದ್ದ. ಆಸ್ಪತ್ರೆಯಲ್ಲಿ ಜಗದೀಶ ಸಾವನ್ನಪ್ಪಿದ್ದ. https://youtu.be/RhHW24zPbOs ಬುಲೆರೋ ವಾಹನ...

ಕೇಂದ್ರ ಸರ್ಕಾರ ವಕ್ಫ ಬೋರ್ಡ್ ಕಾನೂನು ತಿದ್ದುಪಡಿಗೆ ಪ್ರಮೋದ್ ಮುತಾಲಿಕ್ ಬಹುಪರಾಕ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ವಕ್ಫ ಬೋರ್ಡ್ ಕಾನೂನು ತಿದ್ದುಪಡಿಗೆ ಪ್ರಮೋದ್ ಮುತಾಲಿಕ್ ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಮಾತನಾಡಿ, ವೀಡಿಯೋ ಬಿಡುಗಡೆ ಮಾಡಿರುವ ಪ್ರಮೋದ್ ಮುತಾಲಿಕ್‌,  ದೇಶದ ಸುರಕ್ಷತೆ ದೃಷ್ಠಿಯಿಂದ ಈ ನಿರ್ಧಾರ ತುಂಬಾ ಅವಶ್ಯವಾಗಿದೆ. ಮಿಲಿಟರಿ, ರೈಲ್ವೇ ಡಿಪಾರ್ಟ್ಮೆಂಟ್ ಬಿಟ್ಟರೆ ಅತೀ ಹೆಚ್ಚು ಆಸ್ತಿಯನ್ನು ವಕ್ಫ ಬೋರ್ಡ್ ಹೊಂದಿದೆ. ಮುಂದಾಗೋ...

ಧಾರವಾಡ ಕೆಐಎಡಿಬಿ ಕಚೇರಿ ಮೇಲೆ ದಾಳಿ: ಡಬಲ್ ಪೇಮೆಂಟ್ ಹಗರಣ ಕೇಸ್‌ಗೆ ಇಡಿ ಎಂಟ್ರಿ

Dharwad News: ಧಾರವಾಡ: ಧಾರವಾಡ ಕೆಐಎಡಿಬಿ ಕಚೇರಿ ಮೇಲೆ ಇಡಿ ದಾಳಿ ಮಾಡಿದ್ದು, ಬೆಂಗಳೂರಿನ ಅಧಿಕಾರಿಗಳು, ಧಾರವಾಡದ ಲಕ್ಕಮನಹಳ್ಳಿಯಲ್ಲಿರುವ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. https://youtu.be/RhHW24zPbOs ಹಿಂದಿನ ಕೆಐಎಡಿಬಿ ವಿಶೇಷಾಧಿಕಾರಿ ವಿ.ಡಿ. ಸಜ್ಜನ್ ಸೇರಿ ಅನೇಕರ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಡಬಲ್ ಪೇಮೆಂಟ್ ವಿಚಾರವಾಗಿ ಈ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಒಂದು ಸಲ ಭೂಸ್ವಾಧೀನ ಆಗಿದ್ದ ರೈತರ ಖಾತೆಗೆ...

ಗೋಲ ಕೊಬ್ಬರಿ ಆಟವಾಡಿ, ಜೋಕಾಲಿ ಜೀಗಿ ಖುಷಿಪಟ್ಟ ಮಕ್ಕಳು

Dharwad News: ಧಾರವಾಡ: ಇಂದು ನಾಡಿನಾದ್ಯಂತ ಸಂಭ್ರಮದ ನಾಗರ ಪಂಚಮಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಈ ಹಬ್ಬವನ್ನು ಧಾರವಾಡದ ಮೃತ್ಯುಂಜಯನಗರದಲ್ಲಿರುವ ಜೆಎಸ್ಎಸ್ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶಿಷ್ಟವಾಗಿ ಆಚರಣೆ ಮಾಡಲಾಯಿತು. https://youtu.be/RhHW24zPbOs ಶಾಲಾ ಆವರಣದಲ್ಲೇ ಮಣ್ಣಿನ ಹುತ್ತವನ್ನು ನಿರ್ಮಿಸಿ ಅದಕ್ಕೆ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಹಾಲನೆರೆದು ಪಂಚಮಿ ಹಬ್ಬವನ್ನು ಆಚರಣೆ ಮಾಡಿದರು. ಸಾಂಪ್ರದಾಯಿಕ ಉಡುಗೆ...

Dharwad News: ಹಿಂಟ್ ಆ್ಯಂಡ್ ರನ್ ಆರೋಪಿ ಅಂದರ್

Dharwad News: ಧಾರವಾಡದ ಏಲ್ಡ್ ಡಿಎಸ್ಪಿ ವೃತದ ಬಳಿಯಲ್ಲಿ ನಡೆದಿದ್ದ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಲೇರೊ ವಾಹನದ ಚಾಲಕನನ್ನು, ಹಿಡಿದು ತರುವಲ್ಲಿ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ‌. https://youtu.be/RhHW24zPbOs ಕಳೆದ ಅಗಸ್ಟ್ 7 ರಂದು ಬುಲೇರೊ ವಾಹನದ ಹಿಟ್ ಆ್ಯಂಡ್ ರನ್ನನಿಂದಾಗಿ ರೋಹಿತ ಜಗದೀಶ ಕುಂಬಾರ ಯುವಕ ಸಾವನಪ್ಪಿದ್ದರು. ಈ ಕುರಿತು ಪ್ರಕರಣ...

ದುಃಖದಲ್ಲೂ ಮಗನ ಅಂಗಾಗ ದಾನ ಮಾಡಿದ ಮೃತ ರೋಹಿತ್ ಕುಟುಂಬ

Dharwad News: ಹಿಟ್ ಆ್ಯಂಡ್ ರನ್‌ನಿಂದಾಗಿ ಧಾರವಾಡದಲ್ಲಿ ಜೀವ ಕಳೆದುಕೊಂಡಿದ್ದ ರೋಹಿತ್ ಅಂಗಾಗವನ್ನು ಕುಟುಂಬಸ್ಥರು ತಮ್ಮ ಮಗನ ಕಳೆದುಕೊಂಡ ದುಃಖದಲ್ಲೂ ಅಂಗಾಗ ದಾನ ಮಾಡುವ ಮೂಲಕ ಇನ್ನೊಬ್ಬರಿಗೆ ನೇರವಾಗಿ ಮಾನವೀಯತೆಯ ಮೆರೆದಿದ್ದು, ಗುರುವಾರ ತಡ ರಾತ್ರಿ ಅಂಗಾಗವನ್ನು ಪೊಲೀಸ್ ಬೆಂಗಾವಲು ಮೂಲಕ ರವಾನೆ ಮಾಡಲಾಯಿತು. https://youtu.be/RhHW24zPbOs ಧಾರವಾಡದ ಓಲ್ಡ್ ಡಿಎಸ್ಪಿ ವೃತದ ಬಳಿಯಲ್ಲಿ ಬುಲೇರೊ ವಾಹನ ಬೈಕ್‌ಗೆ...

PAID PARKING ಜಾರಿಗೆ ಮುಂದಾದ ಪಾಲಿಕೆ: 30 ಕಡೆಯಲ್ಲಿ ಸ್ಥಳ ನಿಗದಿ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪಾರ್ಕಿಂಗ್ ಸಮಸ್ಯೆ ನಿಜಕ್ಕೂ ಸಾಕಷ್ಟು ತಲೆನೋವಾಗಿದೆ. ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಈಗ ಪಾಲಿಕೆಯು ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ ವಿನೂತನ ಕಾರ್ಯಕ್ಕೆ ಮುಂದಾಗಿದ್ದು, ಬೇಕಾಬಿಟ್ಟಿಯಾಗಿ ವಾಹನ ಪಾರ್ಕಿಂಗ್ ಮಾಡುವವರಿಗೂ ಬಿಸಿ ಮುಟ್ಟಿಸುವ ಕಾರ್ಯ ಮಾಡಲು ನಿರ್ಧಾರ ಮಾಡಿದ್ದಾರೆ. https://youtu.be/YmQ-ZqyxDU4 ಹುಬ್ಬಳ್ಳಿ ಧಾರವಾಡ ಅವಳಿನಗರದ ವ್ಯಾಪ್ತಿಯಲ್ಲಿ 30...

ಮಾತೃತ್ವ ರಜೆ ಪಡೆದು, ಮತ್ತೆ ಕೆಲಸಕ್ಕೆ ಹಾಜರಾಗಬಹುದು: ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ

Dharwad News: ಹೊರಗುತ್ತಿಗೆಯಲ್ಲಿ ಮಾತೃತ್ವ ರಜೆ ಪಡೆದು ನಂತರ ಮತ್ತೆ ಕೆಲಸಕ್ಕೆ ಹಾಜರಾಗಬಹುದು ಎಂದು ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ. https://youtu.be/v3PDNVCftx0 ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಚಾಂದ್ಬಿ ಬಳಿಗಾರ್ ಎನ್ನುವವರಿಂದ ಈ ಬಗ್ಗೆ ಅರ್ಜಿ ಸಲ್ಲಿಸಿದ್ದರು. ಚಾಂದ್ವಿ ಕಳೆದ 2014 ರಲ್ಲಿ ಹೂವಿನಹಡಗಲಿಯಲ್ಲಿ ರೈತ ಸಂಪರ್ಕ ಕೇಂದ್ರದ ಅಕೌಂಟೆಂಟ್ ಆಗಿ ಗುತ್ತಿಗೆ ನೌಕರಿ...

ಹಿಟ್ ಆ್ಯಂಡ್ ರನ್ ಪ್ರಕರಣ: ಬುಲೆರೋ ಗುದ್ದಿದ ರಭಸಕ್ಕೆ ಬೈಕ್‌ ಸವಾರ ಸ್ಥಳದಲ್ಲೇ ಸಾವು

Dharwad News: ಧಾರವಾಡ: ಹಿಟ್ ಆ್ಯಂಡ್‌ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ. https://youtu.be/v3PDNVCftx0 ಬೈಕ್ ಸವಾರ ರೋಹಿತ್ ಜಗದೀಶ್ ಕುಂಬಾರ್ (20) ಬೈಕ್‌ನಲ್ಲಿ ಹೋಗುವಾಗ, ಹಿಂದಿನಿಂದ ಬುಲೆರೋ ಕಾರ್ ಬಂದು ಗುದ್ದಿದ್ದು, ಈ ರಭಸಕ್ಕೆ ಯುವಕ ರೋಹಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. https://youtu.be/gZP3CnCYhKU ಇನ್ನು ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿನ್ನೆ...

ಧಾರವಾಡ ಮಾರುಕಟ್ಟೆಯಲ್ಲಿ ನಾಗರಪಂಚಮಿ ಹಬ್ಬದ ಖರೀದಿ ಭರಾಟೆ

Dharwad News: ತವರೂರು ಹಿರಿಮೆಯನ್ನು ಹೆಚ್ಚಿಸುವ ಹಬ್ಬ ನಾಗರ ಪಂಚಮಿ. ಬೆಲೆ ಏರಿಕೆ ಬಿಸಿ ಮಧ್ಯೆ ಹಬ್ಬದ ಖರೀದಿ ಭರಾಟೆ ಧಾರವಾಡ ಮಾರುಕಟ್ಟೆಯಲ್ಲಿ ಜೋರಾಗಿಯೇ ಇದೆ. https://youtu.be/v3PDNVCftx0 ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿ ಆಚರಣೆಗೆ ಧಾರವಾಡ ಜನರು ಸಿದ್ಧತೆ ಜೋರಾಗಿದ್ದು, ಬೆಲೆ ಏರಿಕೆಯನ್ನು ಲೆಕ್ಕಿಸದೆ ನಗರದ ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಿದರು. https://youtu.be/gZP3CnCYhKU ಮನೆ ಮನೆಗಳಲ್ಲಿ ನಾಗರ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img