Tuesday, May 26, 2026

Hubli

ಮನೆ ನೋಡಲು ಹೋದ ವ್ಯಕ್ತಿ ಕೃಷ್ಣಾ ನದಿ ಪ್ರವಾಹದಲ್ಲಿ ನಾಪತ್ತೆ

Chikkodi News: ಚಿಕ್ಕೊಡಿ: ಮನೆ ನೋಡಲು ಹೋದ ವ್ಯಕ್ತಿ ಕೃಷ್ಣಾ ನದಿಯಲ್ಲಿ ನಾಪತ್ತೆಯಾದ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ. https://youtu.be/Nze-SbTUeEE ನೆರೆ ಪ್ರವಾಹದಲ್ಲಿ ಮಗನ ಎದುರೇ ಚಿಕ್ಕಪ್ಪ ನೀರುಪಾಲಾಗಿದ್ದು, ನಾಪತ್ತೆಯಾಗಿರುವ ವ್ಯಕ್ತಿಯನ್ನು ಬಾಳು ಚವ್ಹಾಣ್ (54) ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಧಾರಾಕಾರ ಮಳೆಯಿಂದಾಗಿ ಇವರ ಮನೆ ಕೃಷ್ಣಾ...

ಕುರುಬ ಸಮಾಜದ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ: ಬಿಜೆಪಿ ವಿರುದ್ಧ ಆಕ್ರೋಶ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕುರುಬ ಸಮಾಜದ ಒಕ್ಕೂಟದಿಂದ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. https://youtu.be/Nze-SbTUeEE ಹುಬ್ಬಳ್ಳಿಯ ಚೆನ್ನಮ್ಮ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ಮೂಲಕ ಆಗಮಿಸಿದ ಪ್ರತಿಭಟನಾಕಾರರು, ತಹಶಿಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. https://youtu.be/SArIvLSdwUM ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ತೇಜೋವಧೆ ಮಾಡುವ ಉದ್ದೇಶದಿಂದ ಮೈಸೂರು ಚಲೋ ಪಾದಯಾತ್ರೆ ಮಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್...

ಕಿಮ್ಸ್ ನಲ್ಲಿ ಸಿಟಿ ಸ್ಕ್ಯಾನ್ ಬಂದ್: ದುರಸ್ತಿ ಕಾರ್ಯ ಕೈಗೊಳ್ಳದ ಆಡಳಿತ ಮಂಡಳಿ..!

Hubli News: ಹುಬ್ಬಳ್ಳಿ: ಬಡವರ ಸಂಜೀವಿನಿಯಲ್ಲಿಯೇ ಬಡವರಿಗೆ ಸರಿಯಾಗಿ ಸಿಗುತ್ತಿಲ್ಲ ಚಿಕಿತ್ಸೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಬಂದ್ ಆಗಿದ್ದರೂ ಇದುವರೆಗೂ ದುರಸ್ತಿ ಕಾರ್ಯ ನಡೆದಿಲ್ಲ. ಕಿಮ್ಸ್ ಸೇವೆ ನಂಬಿಕೊಂಡಿದ್ದವರಿಗೆ ಈಗ ನಿರಾಸೆಯಾದಂತಾಗಿದೆ. https://youtu.be/Nze-SbTUeEE ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಒಂದಿಲ್ಲೊಂದು ಸಮಸ್ಯೆಗಳು ಹುಟ್ಟಿಕೊಳ್ಳುತ್ತಲೇ ಇವೆ. ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದೆರಡೂ ತಿಂಗಳಿಂದ ಸಿಟಿ ಸ್ಕ್ಯಾನ್ ಕ್ಲೋಸ್...

ಸವದತ್ತಿ ರೈಲ್ವೆ ಸಂಪರ್ಕಕ್ಕಾಗಿ ಸರ್ವೇ ನಡೆಸಿ: ಸಂಸದ ಜಗದೀಶ್ ಶೆಟ್ಟರ್ ಮನವಿ

Dharwad News: ರೇಣುಕಾ ಎಲ್ಲಮ್ಮ ದೇವಿ ದರ್ಶನಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಸೌದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ಸರ್ವ ಕಾರ್ಯ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ನವದೆಹಲಿಯಲ್ಲಿ ಮನವಿ ಸಲ್ಲಿಸಿದರು. https://youtu.be/Cn4vucQuj8k ಪ್ರತಿ ವರ್ಷ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನಕ್ಕೆ ದೇಶದ ವಿಧಡೆಯಿಂದ...

ಈದ್ಗಾದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಕಾನೂನಾತ್ಮಕ ಪರಿಶೀಲನೆ ನಡೆಸಿ ಕ್ರಮ

Hubli News: ಹುಬ್ಬಳ್ಳಿ: ಈ ಬಾರಿಯೂ ಕೂಡ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಮನವಿಗಳು ಬರುತ್ತಿವೆ. ಈ ಬಗ್ಗೆ ಪರಿಶೀಲನೆ ನಡೆಸಿ ಹಾಗೂ ಸಭೆಯೊಂದಿಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಪಾಲಿಕೆ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಹೇಳಿದರು. https://youtu.be/Cn4vucQuj8k ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ಹಾಗೂ ಪ್ಲೈಓವರ್ ಕಾಮಗಾರಿಗೆ ಈದ್ಗಾ ಮೈದಾನದ ಕಂಪೌಂಡ್ ತೆರವು ಕಾರ್ಯಾಚರಣೆ ಬಗ್ಗೆ ಮಾಧ್ಯಮದ...

ಬಾಂಗ್ಲಾದಲ್ಲಿ ಹಿಂಸಾಚಾರ: ಭಾರತದಿಂದ ಬಾಂಗ್ಲಾ ನುಸುಳುಕೋರರನ್ನು ಹೊರಹಾಕಲಿ ಎಂದ ಮುತಾಲಿಕ್

Hubli News: ಹುಬ್ಬಳ್ಳಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಈ ಕುರಿತು ಪ್ರಧಾನಿ ಅವರು ಮೌನ ಮುರಿದು ಹಿಂದೂಗಳ ರಕ್ಷಣೆ ಮಾಡಿ ಬಾಂಗ್ಲಾ ನುಸುಳುಕೋರರನ್ನು ದೇಶದಿಂದ ಹೊರ ಹಾಕಲಿ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶದಲ್ಲಿ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಈ ಘಟನೆಯಲ್ಲಿ ಬಾಂಗ್ಲಾದೇಶದಲ್ಲಿ ನೆಲೆಸಿರುವ ಹಿಂದೂಗಳ...

ಕನ್ನಡ ಬಾವುಟ ಹರಿದರೂ ಕಣ್ಣು ತೆರೆದು ನೋಡದ ಜಿಲ್ಲಾಡಳಿತ: ಕನ್ನಡಪರ ಸಂಘಟನೆಗಳು ಸೈಲೆಂಟ್..!

Hubli News: ಹುಬ್ಬಳ್ಳಿ: ಅದೆಷ್ಟೋ ದಿನಗಳಿಂದ ಗಬ್ಬೂರಿನ ಬೈಪಾಸ್ ನಲ್ಲಿ ಕನ್ನಡ ಬಾವುಟ ಹರಿದು ಹಾರಾಡುತ್ತಿದ್ದರೂ ಜಿಲ್ಲಾಡಳಿತವಾಗಲಿ, ತಾಲೂಕಾಡಳಿವಾಗಲಿ, ಕನ್ನಡಪರ ಸಂಘಟನೆಗಳಾಗಲಿ ಕಿಂಚಿತ್ತೂ ಗಮನ ಹರಿಸಿಲ್ಲ. ನವೆಂಬರ್ ತಿಂಗಳಲ್ಲಿ ಮಾತ್ರವೇ ಕನ್ನಡಾಭಿಮಾನ ಉಕ್ಕಿ ಹರಿಯುತ್ತದೆ ಎಂಬುವಂತ ಮಾತು ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. https://youtu.be/x6ZgoNXMyhc ಹೌದು.. ಕನ್ನಡ ನಾಡು ನುಡಿ ಸಂಸ್ಕೃತಿಗೆ ಹುಬ್ಬಳ್ಳಿ ಬಹುದೊಡ್ಡ ಕೊಡುಗೆ ನೀಡಿದೆ....

Tumakuru News: ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಬೈಕ್ ಸವಾರ ಸಾವು

Tumakuru News: ತುಮಕೂರು: ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ನಡೆದಿದೆ. https://youtu.be/Fq7IqSSw52w ತುಮಕೂರು ನಗರದ ಚೆತನ ಬಡಾವಣೆ ನಿವಾಸಿ ಚಂದ್ರಶೇಖರ್ (49) ಮೃತ ದುರ್ದೈವಿಯಾಗಿದ್ದು, ಬಟವಾಡಿ ಕಡೆಯಿಂದ ಮಹಾತ್ಮಾಗಾಂಧಿ ಸ್ಟೇಡಿಯಂ ಕಡೆಗೆ ಹೋಗುತ್ತಿದ್ದ. https://youtu.be/usxP0UP6ho4 ಈ ವೇಳೆ ಬಸ್ ಡಿಕ್ಕಿಯಾಗಿ ಬಸ್‌ನಡಿ ಸಿಲುಕಿ, ಚಂದ್ರಶೇಖರ್ ಗಂಭೀರವಾಗಿ ಗಾಯಗೊಂಡಿದ್ದ. ಗಾಯಗೊಂಡಿದ್ದ...

ಸಿಎಂ ಸತ್ಯ ಹರಿಶ್ಚಂದ್ರರಾಗಿದ್ದರೇ ಯಾಕೆ ಸದನ ನಡೆದಾಗಲೇ ಭಯಬೀತರಾಗಿದ್ದರು?: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ದಿವಾಳಿ ಹಂತಕ್ಕೆ ಬಂದು ನಿಂತಿದೆ. ಕೂಡಲೇ ಮುಖ್ಯಮಂತ್ರಿಗಳು ನೈತಿಕ ಹೊಣೆಯನ್ನು ಹೊತ್ತು ರಾಜೀನಾಮೆ ನೀಡಬೇಕೆಂದು ಶಾಸಕ ಮಹೇಶ ಟೆಂಗಿನಕಾಯಿ ಒತ್ತಾಯಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣ, ವಾಲ್ಮೀಕಿ ಹಗರಣದ ಆರೋಪವನ್ನು ಕಾಂಗ್ರೆಸ್ ಸರ್ಕಾರ ಹೊತ್ತಿದೆ‌. ಈ ಹಿನ್ನೆಲೆ ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್...

ಡ್ರಗ್ ಫೆಡ್ಲರ್ಸ್ ವಿರುದ್ಧ 12 ಪ್ರಕರಣ: ಗಾಂಜಾ ಘಾಟಿನ ಬಗ್ಗೆ ಮಾಹಿತಿ ಬಿಚ್ಚಿಟ್ಟ ಕಮೀಷನರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಡ್ರಗ್ ಫೆಡ್ಲರ್ ಮೇಲೆ 12 ಡ್ರಗ್ಸ್ ಪ್ರಕರಣ ದಾಖಲು ಮಾಡಿದ್ದು, 64ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹೇಳಿದರು. ನಗರದಲ್ಲಿಂದು ಸ್ಪೆಷಲ್‌ ಡ್ರೈವ್ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಹುಬ್ಬಳ್ಳಿ ಧಾರವಾಡ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img