Tuesday, May 26, 2026

Hubli

ಡ್ರಗ್ಸ್ ಮುಕ್ತ ನಗರಕ್ಕೆ ಕಮೀಷನರೇಟ್ ನಿರ್ಧಾರ: ಪಾಲಕರ ಸಮ್ಮುಖದಲ್ಲಿಯೇ ಸ್ಪೆಷಲ್‌ ಡ್ರೈವ್

Hubli News: ಹುಬ್ಬಳ್ಳಿ: ಗಾಂಜಾ ಘಾಟು ಹಾಗೂ ಮಾದಕ ವಸ್ತುಗಳ ಹಾವಳಿ ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರನ್ನು ನಿದ್ದೆಗೆಡಿಸಿದ್ದು, ಮಾತ್ರವಲ್ಲದೆ ಉಸಿರುಗಟ್ಟಿಸುವಂತೆ ಮಾಡಿತ್ತು. ಇಂತಹ ಅವ್ಯವಸ್ಥೆಯನ್ನು ಚಾಲೆಂಜ್ ಆಗಿ ತೆಗೆದುಕೊಂಡ ಕಮೀಷನರೇಟ್ ಈಗ ಸ್ಪೆಷಲ್‌ ಡ್ರೈವ್ ಮೂಲಕ ಅವಳಿನಗರವನ್ನು ಗಾಂಜಾ ಮುಕ್ತ ನಗರವನ್ನಾಗಿ ಮಾಡಲು ಮುಂದಾಗಿದೆ. https://youtu.be/Fq7IqSSw52w ಹೌದು..ಹುಬ್ಬಳ್ಳಿ ಧಾರವಾಡ ಅವಳಿನಗರದ ಒಟ್ಟು ಹದಿನಾರು ಠಾಣೆಯ ವ್ಯಾಪ್ತಿಯಲ್ಲಿ...

ಪಶುಗಳ ಆರೈಕೆಗೆ ವಿಶೇಷ ಆಂಬ್ಯುಲೆನ್ಸ್ ಸೇವೆ 1962: ವರ್ಷದ ಸಂಭ್ರಮಾಚರಣೆಯಲ್ಲಿ ವಿನೂತನ ಕಾರ್ಯ..!

Hubli News: ಹುಬ್ಬಳ್ಳಿ: ಜೀವ ರಕ್ಷಕ ಆಂಬ್ಯುಲೆನ್ಸ್ ಅಂದರೇ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಆಂಬ್ಯುಲೆನ್ಸ್ ಸೈರನ್ ಕೇಳಿದರೇ ಚಿಕ್ಕಮಕ್ಕಳಿಗೂ ಗೊತ್ತಾಗುತ್ತದೆ ಆಂಬ್ಯುಲೆನ್ಸ್ ಬಂತು ಅಂತ. ಆದರೆ ಮನುಷ್ಯರಂತೆ ಪಶುಗಳ ರಕ್ಷಣೆಗೂ ಆಂಬ್ಯುಲೆನ್ಸ್ ಇರುವ ಬಗ್ಗೆ ಬಹುತೇಕ ಜನರಿಗೆ ಗೊತ್ತೇ ಇಲ್ಲ. 108 ತುರ್ತು ಸೇವೆಗಳ ಆಂಬ್ಯುಲೆನ್ಸ್ ಅಂತೆಯೇ 1962 ಆಂಬ್ಯುಲೆನ್ಸ್ ಸೇವೆಯು ಕರ್ನಾಟಕ ರಾಜ್ಯದ...

ಮನೆ ಬಿದ್ದ ಮೃತರಾಗಿದ್ದ ಯಲಪ್ಪ ಮನೆಗೆ ಭೇಟಿ ನೀಡಿ, ಧನ ಸಹಾಯ ಮಾಡಿದ ಕೇಂದ್ರ ಸಚಿವ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿ ಮನೆ ಕುಸಿದು ಸಾವನ್ನಪ್ಪಿದ್ದ ಗ್ರಾಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದರು. ಇಲ್ಲಿನ ವೆಂಕಟಾಪೂರ ಗ್ರಾಮದಲ್ಲಿ ಮನೆ ಬಿದ್ದು, ಯಲ್ಲಪ್ಪ ಹಿಪ್ಪಿ ಎನ್ನುವವರು ಸಾವನ್ನಪ್ಪಿದ್ದು, ಅವರ ಮನೆಗೆ ಭೇಟಿ ನೀಡಿದ ಜೋಶಿ, ಅವರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಅಲ್ಲದೇ ಧನನ ಸಹಾಯವೂ ಮಾಡಿದ್ದಾರೆ. https://youtu.be/Fq7IqSSw52w ಬಳಿಕ ಮಾಧ್ಯಮದ ಜೊತೆ ಮಾತನಾಡಿರುವ...

ಬಾಲಿಶವಾಗಿ ಮಾತನಾಡುವ ಠಾಕ್ರೆ ಮಾತಿಗೆ ಏನು ಪ್ರತಿಕ್ರಿಯೆ ಕೊಡೋದು..?: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಗೃಹ ಸಚಿವ‌ ಅಮೀತ್ ಶಾಗೆ ಶಿವಸೇನಾ ಮುಖಂಡ ಉದ್ಧವ ಠಾಕ್ರೆ ಅಹ್ಮದ ಶಾ ಎಂದು ಹೇಳಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. https://youtu.be/usxP0UP6ho4 ಉದ್ಧವ ಠಾಕ್ರೆ ಹತಾಶರಾಗಿದ್ದಾರೆ. ಇವತ್ತು ಪಾಕಿಸ್ತಾನ ಹಾಗೂ ಚೈನಾಗೆ ಅತ್ಯಂತ ಗಟ್ಟಿಯಾಗಿ ನಿರ್ವಹಣೆ ಮಾಡಿದ್ದರೆ ಅದು ನರೇಂದ್ರ ಮೋದಿ. ಇವರ...

ವ್ಯಸನ ಮುಕ್ತ ಅವಳಿನಗರ ಮಾಡಲು ಪಣ ತೊಟ್ಟ ಪೊಲೀಸ್ ಕಮೀಷನರ್: ಎಲ್ಲ ಕಾಲೇಜು ಸಿಬ್ಬಂದಿಯೊಂದಿಗೆ ಸಭೆ

Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಕ್ಕೆ ಎನ್.ಶಶಿಕುಮಾರ್ ಅವರು ಪೊಲೀಸ್ ಆಯುಕ್ತರಾಗಿ ನೇಮಕಗೊಂಡು ಬಂದ ನಂತರ ಬೇರೆ ಬೇರೆ ರೀತಿಯ ಸಭೆಗಳನ್ನು ನಡೆಸಿ ಕೆಲವೊಂದಿಷ್ಟು ಖಡಕ್ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಡ್ರಗ್ಸ್ ವ್ಯಸನಿಗಳು, ಡ್ರಗ್ಸ್ ಪೆಡ್ಲರ್‌ಗಳು, ಗಾಂಜಾ ಪೆಡ್ಲರ್‌ಗಳು, ಸಾರ್ವಜನಿಕ ಸ್ಥಳಗಳಲ್ಲಿ ಕುಳಿತು ಮದ್ಯ ಸೇವಿಸುವವರು, ರೌಡಿ ಶೀಟರ್‌ಗಳು ಸೇರಿದಂತೆ ಇತ್ಯಾದಿ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡವರನ್ನು ಹಂತ ಹಂತವಾಗಿ...

ದರ್ವೇಶ್ ಗ್ರೂಪ್‌ನ ಬಹುಕೋಟಿ ವಂಚನೆ ಪ್ರಕರಣ – ಬೆಳ್ಳಂಬೆಳಗ್ಗೆ ಸಿಐಡಿ ಅಧಿಕಾರಿಗಳಿಂದ ದಾಳಿ

Hubli News: ಹುಬ್ಬಳ್ಳಿ: ದರ್ವೇಶ್ ಗ್ರೂಪ್‌ನ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಸಿಐಡಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ. https://youtu.be/YJW-ZwpAPYI ಹೌದು. ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಸುಜಾ ಮೇಲೆ ದಾಳಿ ನಡೆಸಿದ್ದು, ಮನೆಯಲ್ಲಿ ಶೋಧ ನಡೆಸುತ್ತಿರುವ ಸಿಐಡಿ ಪೊಲೀಸರು ದಾಖಲೆಯನ್ನು ಪರಿಶೀಲನೆ ನಡೆಸುತ್ತಿದ್ದಾರೆ. https://youtu.be/DzJsxrLQ2z0 ಈಗಾಗಲೇ ಐದು ಜನ ಆರೋಪಿಗಳ ಬಂಧಿಸಿರುವ ಸಿಐಡಿ ಅಧಿಕಾರಿಗಳು, ಈಗ ಪ್ರಮುಖ ಆರೋಪಿ...

ಕುಡಿದು ವಾಹನ ಚಾಲಾಯಿಸುತ್ತಿದ್ದವರಿಗೆ ಹು-ಧಾ ಸಂಚಾರಿ ಪೊಲೀಸರ ಬಿಸಿ: ಒಂದೇ ರಾತ್ರಿ ಲಕ್ಷ ಲಕ್ಷ ದಂಡ ವಸೂಲಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸಂಚಾರಿ ಪೊಲೀಸರು ಶುಕ್ರವಾರ ತಡರಾತ್ರಿ ಅವಳಿ ನಗರದಲ್ಲಿ ಕುಡಿದ ಮತ್ತಿನಲ್ಲಿ ವಾಹನ ಓಡಿಸುವ ಸವಾರರಿಗೆ ಬಿಸಿ ಮುಟ್ಟಿಸಿ ಲಕ್ಷ ಲಕ್ಷ ದಂಡವನ್ನು ವಸೂಲಿ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳು ಆಗುತ್ತಿದ್ದು ಸಾಕಷ್ಟು ಸಾವು ನೋವುಗಳು ಆಗುತ್ತಿರೋ ನಿಟ್ಟಿನಲ್ಲಿ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. https://youtu.be/YJW-ZwpAPYI ಕಮಿಷನರ್ ಶಶಿಕುಮಾರ್ ಹಾಗೂ...

Sandalwood News: ನಟ ದರ್ಶನ್ ಕೈ ಸೇರಲಿದೆ ‘ಹುಬ್ಬಳ್ಳಿ ಸಿದ್ಧಾರೂಢ ಮಠದ ಕೃತಿ’

Hubli News: ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪದಲ್ಲಿ ನಟ ದರ್ಶನ್ ಬೆಂಗಳೂರು ಸೆಂಟ್ರಲ್ ಜೈಲು ಸೇರಿದ್ದಾರೆ. ನಟ ದರ್ಶನ್ ಹುಬ್ಬಳ್ಳಿಗೆ ಹೋದಾಗ ಅಲ್ಲಿನ ಶ್ರೀ ಸಿದ್ಧರೂಢ ಮಠಕ್ಕೆ ಕೆಲವು ಭಾರಿ ಭೇಟಿ ನೀಡಿದ್ದರು. ಶ್ರೀಗಳ ಗದ್ದುಗೆಯ ಆಶೀರ್ವಾದ ಪಡೆಯುತ್ತಿದ್ದರು. ಇದೀಗ ಇದೇ ಮಠದ ಪ್ರಸಾದ ಮತ್ತು ಕೃತಿ ಕೋರಿಯರ್ ಮೂಲಕ ಜೈಲಿಗೆ...

ಆರೋಗ್ಯ ಸಚಿವರೇ ನೀವು ನೋಡಲೇ ಬೇಕಾದ ಸುದ್ದಿ: ದುಡ್ಡಿಗಾಗಿ ಮಾನವೀಯತೆ ಮರೆತ್ರಾ ವಿಹಾನ್ ಆಸ್ಪತ್ರೆ ವೈದ್ಯರು..?

Hubli News: ಅದು ಥೇಟ್ ಸಿನೆಮಾ ಸ್ಟೈಲ್ ರೀತಿಯ ಘಟನೆ..ಅಲ್ಲಿ ಹೆಚ್ಚಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದು ಸತ್ತು ಎರಡು ದಿನ ಆದರೂ ಮೆಡಿಸಿನ್ ಮತ್ತು ಬಿಲ್ ಕಟ್ಟಿಸಿಕೊಂಡಿದ್ದಾರೆ ಎಂದು ಮೃತಳ ಕಡೆಯವರು ವಿಹಾನ ಆಸ್ಪತ್ರೆ ಮೇಲೆ ಆರೋಪ ಮಾಡಿದ್ದಾರೆ. ನಗರದಲ್ಲಿ ವಿಹಾನ್ ಹಾರ್ಟ್ ಮತ್ತು ಸೂಪರ್ ಸ್ಪೆಷಾಲಿಟಿ ಹೆಸರಿನ ಹೃದಯ ಸಂಬಂಧಿ ಖಾಯಿಲೆ ಸ್ಪೆಶಲ್ ಆಸ್ಪತ್ರೆ...

ಹುಬ್ಬಳ್ಳಿಯಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸ್ ಬಂದೂಕು: ಕಳ್ಳರಿಗೆ ಸಿಂಹ ಸ್ವಪ್ನವಾದ ಹು-ಧಾ ಪೊಲೀಸ್

Hubli News: ಹುಬ್ಬಳ್ಳಿ: ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಫರ್ಹಾನ್ ಕಾಲಿಗೆ ಗುಂಡು ಹಾರಿಸಿರುವ ಘಟನೆ ಬೆನ್ನಲ್ಲೇ ಇದೀಗ ಹುಬ್ಬಳ್ಳಿ ಪೋಲಿಸರು ಮತ್ತೊಂದು ಪ್ರಕರಣದಲ್ಲಿ ನಟೋರಿಯಸ್ ದರೋಡೆಕೋರನ ಮೇಲೆ ಗುಂಡು ಹಾರಿಸಿದ್ದಾರೆ. https://youtu.be/2W664ytuxsU ಹೌದು, ಹುಬ್ಬಳ್ಳಿಯ ಉಪನಗರ ಠಾಣೆಯ ಇನ್ಸ್ಪೆಕ್ಟರ್ ಎಮ್.ಎಸ್. ಹೂಗಾರ ಅವರೇ ಆರೋಪಿಯ ಕಾಲಿಗೆ ಗುಂಡು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img