Sunday, August 16, 2026

Hubli

ಹುಬ್ಬಳ್ಳಿ ಹುಡುಗರ ಫೇವರಿಟ್ ಕಮಿಷನರ್ ಆದ ಶಶಿಕುಮಾರ್: ಸೆಲ್ಫಿಗಾಗಿ ಮುಗಿಬಿದ್ದ ಯುವಕರು

Hubli News: ಹುಬ್ಬಳ್ಳಿ: ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಅಪರಾಧ ಕೃತ್ಯಗಳಿಗೆ ಸಿಂಹಸ್ವಪ್ನವಾಗಿರುವ ಹು-ಧಾ ಪೊಲೀಸ್ ಕಮೀಷನರ್ ಅವರು ಇದೀಗ ಅವಳಿನಗರದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ್ದು, ಯುವಕರು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಹಿನ್ನಲೆ ಮೆರವಣಿಗೆ ಸಂದರ್ಭದಲ್ಲಿ ‌ಕಮೀಷನರ್ ಎನ್‌.ಶಶಿಕುಮಾರ್ ಅವರು ಕೇಂದ್ರ ಬಿಂದುವಾಗಿದ್ದು, ಈ ವೇಳೆ ಯುವಕರು ಸೆಲ್ಫಿಗೆ ಮುಗಿಬಿದ್ದಿದ್ದು,...

ಮೀಟರ್ ಬಡ್ಡಿ ದಂಧೆ ನಡೆಸುವ 23 ದಂಧೆಕೋರರ ಬಂಧನ

Hubli News: ಹುಬ್ಬಳ್ಳಿ: ಸಾರ್ವಜನಿಕರಿಂದ ಬಂದಂತಹ ದೂರಿನ ಆಧಾರದ ಮೇರೆಗೆ ಹು-ಧಾ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುವ 23 ದಂಧೆಕೋರರನ್ನು ಬಂಧಿಸಿ, 16 ಪ್ರಕರಣವನ್ನು ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ತಿಳಿಸಿದರು. https://youtu.be/l28j4JeiCxc ಈ ಕುರಿತು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಬಿಜೆಪಿ ಆಫರ್ ಬಗ್ಗೆ ಶಾಸಕ ರವಿ ಗಾಣಿಗ ಹೇಳಿಕೆ: ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ದೂರು

Political News: ಬಿಜೆಪಿ ಆಫರ್ ಬಗ್ಗೆ ಶಾಸಕ ರವಿ ಗಾಣಿಗ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಉಪಗನರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. https://youtu.be/id3_3oca30k ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಲಾಗಿದ್ದು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ , ಮಾಜಿ‌ ಶಾಸಕ ಪಿ.ರಾಜೀವ್ ನೇತೃತ್ವದಲ್ಲಿ ದೂರು ದಾಖಲಿಸಲಾಗಿದೆ. https://youtu.be/ITZjPPJ0Ix4 ಬಿಜೆಪಿ ಬ್ರೋಕರಗಳಿಂದ ನಮ್ಮ ಶಾಸಕರಿಗೆ ಆಫರ್ ನೀಡಿದ್ದಾರೆ ಅಂತಾ...

ಮಗನ ಚುನಾವಣೆ ಸ್ಪರ್ಧೆ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತು

Hubli News: ಹುಬ್ಬಳ್ಳಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಮಾತನಾಡಿದ್ದು,  ರಾಜ್ಯಪಾಲರ ವಿರುದ್ಧ ಸಿಎಂ ವಾಗ್ದಾಳಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಹಂಸರಾಜ ಭಾರಧ್ವಾಜ್ ರಾಜಕಾರಣಿಯ ಗೌವರ್ನರ್. ರಾಜಕಾರಣ ಬಿಟ್ಟು ಏನು ಮಾಡಲಿಲ್ಲ ಅವರು. ದಿನಬೆಳಾಗಾದ್ರೆ ರಾಜಕಾರಣದ ಬಗ್ಗೆ ಮಾತನಾಡ್ತಿದ್ರು. ರಾಜ್ಯ ಸರ್ಕಾರದ ವಿರುದ್ಧ ಮಾತನಾಡ್ತಿದ್ರು. ಅವಾಗ ರಾಜ್ಯಪಾಲರ ಭಾಷೆ, ನಿರ್ಧಾರ ಎಲ್ಲವೂ ಇವರಿಗೆ ಬೇಕಾಗಿತ್ತು....

ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡುಗಡೆ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರ ಮಳೆ ಬಂದಿದ್ದು, ನವಿಲುತೀರ್ಥ ಜಲಾಶಯದಿಂದ ನೀರು ಬಿಡುಗಡೆಯಾಗಿದೆ. https://youtu.be/ITZjPPJ0Ix4 ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ನವೀಲುತೀರ್ಥ ಜಲಾಶಯವಿದ್ದು, ಮಲಪ್ರಭಾ ನದಿಗೆ ಈ ಜಲಾಶಯವನ್ನು ಅಡ್ಡಲಾಗಿ ಕಟ್ಟಲಾಗಿದೆ. ನವೀಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ 8000 ಸಾವಿರ ಕ್ಯೂಸೇಕ್ಸ್ ನೀರು ಬಿಡುಗಡೆ. ಸಾಯಂಕಾಲ 5 ಗಂಟೆ ಸುಮಾರಿಗೆ 11800 ಕ್ಯೂಸೇಕ್ಸ್ ಒಳ ಹರಿವು...

Dharwad News: ನಿಷೇಧಿತ 105 ಪಿಓಪಿ ಗಣೇಶನ ಮೂರ್ತಿಗಳು ಸೀಜ್

Dharwad News: ಧಾರವಾಡ: ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ಮಾಡಿದ 105 ಗಣೇಶನ ಮೂರ್ತಿಗಳನ್ನು ಮಾಲಿನ್ಯ ನಿಯಂತ್ರಣಾಧಿಕಾರಿಗಳು ಸೀಜ್ ಮಾಡಿದ್ದಾರೆ. https://youtu.be/aBRQz_i3ylQ ಧಾರವಾಡದ ಗಾಂಧಿಚೌಕ್ ಹತ್ತಿರದ ಹೆಬ್ಬಳ್ಳಿ ಅಗಸಿ ರಸ್ತೆಯಲ್ಲಿ ಲಕ್ಷ್ಮಣರಾವ್ ಮೋರೆ ಎಂಬ ಗಣೇಶ ಮೂರ್ತಿ ಮಾರಾಟಗಾರ ಚಿತ್ಪಾವನ ಬ್ರಾಹ್ಮಣ ಸಂಘದ ಕಟ್ಟಡದಲ್ಲಿ ಪಿಓಪಿಯಿಂದ ಮಾಡಿದ ಗಣೇಶನ ಮೂರ್ತಿಗಳನ್ನು ಮಾರಾಟಕ್ಕಿಟ್ಟಿದ್ದರು. https://youtu.be/ITZjPPJ0Ix4 ಖಚಿತ ಮಾಹಿತಿ ಮೇರೆಗೆ ಮಾಲಿನ್ಯ ನಿಯಂತ್ರಣ ಅಧಿಕಾರಿ...

ಬೈಕ್ ವೀಲಿಂಗ್ ಮಾಡುತ್ತಿದ್ದ ಯುವಕ ಯುವತಿ: ಎರಡೂ ಬೈಕ್ ಸೀಜ್ ಮಾಡಿದ ಇನ್ಸ್‌ಪೆಕ್ಟರ್ ಶ್ರೀನಿವಾಸ್

Hubli News: ಹುಬ್ಬಳ್ಳಿ: ಅವಳಿ ನಗರದಲ್ಲಿ ಸಂಚಾರಿ ನಿಯಮ ಮೀರಿದ್ದೂ ಅಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಅಪಾಯಕಾರಿಯಾಗಿ ಬೈಕ್ ಸವಾರಿ ಮಾಡಿದ ಆರೋಪದಡಿಯಲ್ಲಿ ಧಾರವಾಡ ಸಂಚಾರಿ ಪೊಲೀಸರು ಎರಡು ಬೈಕ್ಗಳನ್ನ ಸೀಜ್ ಮಾಡಿ ಕಾನೂನು ಕ್ರಮ ಜರುಗಿಸಿದ್ದಾರೆ. https://youtu.be/ITZjPPJ0Ix4 ಕಳೆದ ಹಲವು ದಿನಗಳಿಂದ ಸಂಚಾರಿ ವಿಭಾಗದ ಡಿಸಿಪಿ ರವೀಶ ಅವರು ಬೈಕ್ ವೀಲಿಂಗ್ ಮಾಡುವವರ ಬಗ್ಗೆ ಸೂಕ್ತ ಕ್ರಮ...

ಹೆಸರು ಖರೀದಿ ಕೇಂದ್ರ ಆರಂಭಕ್ಕೆ ಹಸಿರು ನಿಶಾನೆ: ಕೇಂದ್ರಕ್ಕೆ ಧನ್ಯವಾದ ಅರ್ಪಿಸಿದ ಮುನೇನಕೊಪ್ಪ

Hubli News: ಹುಬ್ಬಳ್ಳಿ: ಸದಾಕಾಲ ರೈತರ ಬೆನ್ನಲುಬಾಗಿ ನಿಲ್ಲುವ ಕೇಂದ್ರದ ಬಿಜೆಪಿ ಸರಕಾರ ಹೆಸರು ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದ್ದು, ರಾಜ್ಯ ಸರಕಾರ ಬೇಗ ಖರೀದಿ ಕೇಂದ್ರ ಆರಂಭಿಸುವಂತೆ ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಒತ್ತಾಯಿಸಿದ್ದಾರೆ. https://youtu.be/ITZjPPJ0Ix4 ಇತ್ತೀಚೆಗೆ ರೈತರು ಬೆಳೆದ ಹೆಸರು ಬೆಳೆಯನ್ನ ರೈತರೊಂದಿಗೆ ವೀಕ್ಷಣೆ ಮಾಡಿ, ಖರೀದಿ ಕೇಂದ್ರ ಆರಂಭಿಸದ ಹಿನ್ನೆಲೆಯಲ್ಲಿ, ರಾಜ್ಯ...

ವಿಜಯೇಂದ್ರ ಮತ್ತು ಯಡಿಯೂರಪ್ಪ ಭ್ರಷ್ಟಾಚಾರದ ಕಿಂಗ್‌ಗಳು: ಸಚಿವ ದಿನೇಶ ಗುಂಡೂರಾವ್

Hubli News: ಹುಬ್ಬಳ್ಳಿ: ರಾಜ್ಯಪಾಲರ ನಡೆ ನೋವಿನ ಸಂಗತಿ. ರಾಜ್ಯಪಾಲರು ಸಂವಿಧಾನದ ಮುಖ್ಯಸ್ಥರಾಗಿ ಬಿಜೆಪಿ ಸಹಚರರಾಗಿ ಕೆಲಸ ಮಾಡ್ತಿದ್ದಾರೆ. ಖರ್ಗೆ ಹಾಗೂ ರಾಹುಲ್ ಗಾಂಧೀ ಅವರೊಂದಿಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ‌ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು. ನಗರದಲ್ಲಿಂದು ‌ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದ ಎಲ್ಲಾ ನಾಯಕರನ್ನು ಟಾರ್ಗೆಟ್...

Dharwad News: ಅಪ್ರಾಪ್ತೆಗೆ ಕಿರುಕುಳ ನೀಡುತ್ತಿದ್ದ ಆರೋಪಿ ಅರೆಸ್ಟ್

Hubli News: ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ನೇಹಾ ಪ್ರಕರಣದಂತೆ ಮತ್ತೊಂದು ಧಮ್ಕಿ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೆ, ಮನೆ ಬಳಿ ಹೋಗಿ ನೇಹಾ ಹಿರೇಮಠನಂತೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಬಾಲಕಿ ಪೋಷಕರಿಂದ ದೂರು ನೀಡಿದ್ದು, ಅಬ್ಬಾಸ್​ ಎಂಬಾತನ ವಿರುದ್ದ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img