Tuesday, May 26, 2026

Hubli

87ರ ಹಿರಿ‌ ಅಜ್ಜಿಯನ್ನು ಬಸ್ಸನಿಂದ ಕೈಹಿಡಿದು ಇಳಿಸಿ ನೆರವಾದ ಕಂಡಕ್ಟರ್

Dharwad News: ರಾಜ್ಯ ಸರ್ಕಾರದ ಶಕ್ತಿ ಯೋಜನೆ ಆರಂಭದಿಂದ ಸರ್ಕಾರಿ ಸಾರಿಗೆ ಬಸ್ಸನ ಮಹಿಳಾ ಪ್ರಯಾಣಿಕರಿಗೆ ಸರೊಯಾಗಿ ವರ್ತಿಸುವುತ್ತಿಲ್ಲ ಎಂಬ‌ ಗಂಭೀರ ಆರೋಪಗಳ ಮಧ್ಯ, ಸಾರಿಗೆ ಬಸ್ಸನ ಕಂಡಕ್ಟರವರು ಭಿನ್ನವಾಗಿ ನಿಂತಿದ್ದು, ಮೊಮ್ಮಗನ ಜತೆಗೆ ಬೇರೆ ಊರಿಗೆ ತೆರಳುತ್ತಿದ್ದ ಹಿರಿಯ ಜೀವಿ ಅಜ್ಜಿಯ ಜತೆಗೆ ಆತ್ಮೀಯತೆಯಿಂದ ನಡೆದುಕೊಂಡು ಅವರಮ್ನು ಬಸ್ಸಿನಿಂದ ಸುರಕ್ಷಿತವಾಗಿ ಕೈ ಹಿಡಿದು...

ರೈತರ ಮೇಲೆ ಗೋಲಿಬಾರ್ ಖಂಡನೀಯ: ಸರ್ಕಿಟ್ ಹೌಸ್ ನಲ್ಲಿ ರೈತರ ಪ್ರತಿಭಟನೆ..!

Hubli News: ಹುಬ್ಬಳ್ಳಿ: ಹರಿಯಾಣದಲ್ಲಿ ರೈತರ ಮೇಲೆ ಗೋಲಿಬಾರ್ ಮಾಡಿರುವುದನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಸಂಯುಕ್ತ ರೈತ ಸಂಘಟನೆ ಹಾಗೂ ಮಹದಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. https://youtu.be/OpZhxniyVtM ಹುಬ್ಬಳ್ಳಿಯ ಸರ್ಕಿಟ್ ಹೌಸ್ ನಲ್ಲಿ ಮಹದಾಯಿ ಸಭೆಯ ವೇಳೆಯಲ್ಲಿ ರೈತರು, ಹರಿಯಾಣ ರಾಜ್ಯದಲ್ಲಿ ರೈತರ ಮೇಲೆ ಪೊಲೀಸರ ದೌರ್ಜನ್ಯ ಖಂಡನೀಯವಾಗಿದೆ ಎಂದು...

ಹತ್ತು ಜಿಲ್ಲೆಯ ರೈತರ ಮಹತ್ವದ ಸಭೆ: ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ನಿರ್ಧಾರ..!

Hubli News: ಹುಬ್ಬಳ್ಳಿ: ಕಳಸಾ ಬಂಡೂರಿ, ಮಹದಾಯಿ ಹಾಗೂ ಉತ್ತರ ಕರ್ನಾಟಕ ಭಾಗದ ಜನರ ಜ್ವಲಂತ ಸಮಸ್ಯೆಗಳ ಬಗ್ಗೆ ಈಗಾಗಲೇ ಕೇಂದ್ರ ಸಚಿವರಿಗೆ ಹಾಗೂ ವಿರೋಧ ಪಕ್ಷದ ನಾಯಕರಿಗೆ ಹಾಗೂ ರಾಜ್ಯ ಸರ್ಕಾರಕ್ಕೂ‌ ಮನವಿ ಸಲ್ಲಿಸಿರುವ ರೈತರು ಈಗ ಮಹತ್ವದ ಸಭೆಯ ಮೂಲಕ ಮುಂದಿನ ನಿರ್ಧಾರಕ್ಕೆ ಅಣಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಮತ್ತಷ್ಟು ಹೋರಾಟದ ರೂಪುರೇಷೆಗಳನ್ನು...

ಬಿಜೆಪಿ ಜೆಡಿಎಸ್ ಒಂದಿಲ್ಲ ಒಂದಿನ‌ ಬೇರೆ ಬೇರೆ ಆಗಲೇಬೇಕು. ಅವರು ಒಟ್ಟಿಗೆ ಇರಲು ಸಾಧ್ಯವೇ ಇಲ್ಲ: ಜಿ.ಪರಮೇಶ್ವರ್

Hubli News: ಹುಬ್ಬಳ್ಳಿ: ಬಿಜೆಪಿ ಜೆಡಿಎಸ್ ಒಂದಿಲ್ಲ ಒಂದಿನ‌ ಬೇರೆ ಬೇರೆ ಆಗಲೇಬೇಕು. ಅವರು ಒಟ್ಟಿಗೆ ಇರಲು ಸಾಧ್ಯವೇ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಜೊತೆ ಇದ್ದಾಗಲೂ ಸಹ ಜೆಡಿಎಸ್ ಬೇರೆಯಾದವರು. ಇದು ಬಿಜೆಪಿಯಿಂದ ಬೇರೆ ಬೇರೆಯಾಗುವ ಸೂಚನೆಗಳು ಎಂದರು. https://youtu.be/ZPapKQykK5I ಮುಡಾ ಹಗರಣದ ವಿಚಾರವಾಗಿ...

ಹುಬ್ಬಳ್ಳಿ: ಪಾಲಿಕೆ ಸದಸ್ಯನ ಮಗನಿಂದ ಯುವಕರ ಮೇಲೆ ಹಲ್ಲೆ: ಇಬ್ಬರು ಕಿಮ್ಸ್ ಆಸ್ಪತ್ರೆಗೆ ದಾಖಲು

Hubli News: ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕರಿಬ್ಬರ ಮೇಲೆ ರಾಜಕೀಯ ಮುಖಂಡನೊಬ್ಬ ಕಾರು ಹಾಯಿಸಿ ಹಲ್ಲೆಗೆ ಯತ್ನಿಸಿದ್ದಾನೆ. ಪರಿಣಾಮ ಇಬ್ಬರು ಯುವಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. https://youtu.be/ZPapKQykK5I ಈ ಘಟನೆ ಈಗಷ್ಟೇ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದರಾಮೇಶ್ವರ ಕಾಲೋನಿಯಲ್ಲಿ ನಡೆದಿದೆ. ಪಾಲಿಕೆ ಸದಸ್ಯನ ಮಗ ಚಿದಾನಂದ ನರಗುಂದ ಎಂಬಾತ ರಸ್ತೆಯಲ್ಲಿ ವಾಹನ ಪಾರ್ಕ್ ಮಾಡುವ ವಿಚಾರಕ್ಕೆ...

ಹುಬ್ಬಳ್ಳಿ ಗಾಂಜಾ ಮಾರಾಟ ಪ್ರಕರಣ: ಮತ್ತೋರ್ವ ರಾಜಸ್ತಾನಿ ಅರೆಸ್ಟ್

Hubli News: ಹುಬ್ಬಳ್ಳಿ: ಈಗಾಗಲೇ ಮಾದಕ ವಸ್ತುಗಳ ಕಡಿವಾಣಕ್ಕೆ ಪಣ ತೊಟ್ಟಿರುವ ಹು-ಧಾ ಪೊಲೀಸರು, ಇದೀಗ ಮತ್ತೊಂದು ಪ್ರಕರಣದಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಶರಹ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ರೈಲ್ವೆ ನಿಲ್ದಾಣ ಬಳಿಯ ಬುಗಿ ಬುಗಿ ಹೊಟೆಲ್ ಹತ್ತಿರ ವ್ಯಕ್ತಿಯೊರ್ವ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ದಕ್ಷಿಣ...

ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡಲು ಬಂದಿದ್ದ ರಾಜಸ್ತಾನ ಮೂಲ ಓರ್ವ ಆರೋಪಿ ಬಂಧನ- ಎನ್ ಶಶಿಕುಮಾರ್.

Hubli News: ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಬಳಿಯಲ್ಲಿ ಗಾಂಜಾ ಮಾರಾಟ ಮಾಡಲು ಮುಂದಾಗಿದ್ದ, ಅಂತರಾಜ್ಯ ಗಾಂಜಾ ಮಾರಾಟಗಾರನೊಬ್ಬನನ್ನು ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹು-ಧಾ ಕಮಿಷನರ್ ಎನ್ ಶಶಿಕುಮಾರ ಹೇಳಿದರು. ಈ‌ ಕುರಿತು ನಗರದ ಉಪನಗರ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಡಟಿ‌ನಡೆಸಿ ಮಾತನಾಡಿ ಅವರು, ರಾಜಸ್ಥಾನ...

ಮಾದಕ ವ್ಯಸನಿಗಳ ವಿರುದ್ಧ ಧಾರವಾಡ ನಗರದಲ್ಲಿ ಪೊಲೀಸ್ ಕಾರ್ಯಾಚರಣೆ

Hubli News: ಮಾದಕ ವಸ್ತುಗಳನ್ನು ಸೇವಿಸುವವರ ವಿರುದ್ಧ ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ಪೊಲೀಸ್ ಇಲಾಖೆ ಸಮರ ಸಾರಿದೆ ಪೋಲಿಸ್ ಕಮಿಷನರ್ ಎನ್ ಶಶಿಕುಮಾರು ಇಂದು ಧಾರವಾಡದಲ್ಲಿ ಭರ್ಜರಿ ಭೆಟೆ ಆಡಿದ್ದಾರೆ. 200 ಜನರಿಗೆ ಡ್ರಗ್ ಬಗ್ಗೆ ಟೆಸ್ಟ ಮಾಡಿಸಿದರೆ ಬರೊಬ್ಬರಿ 75 ಜನರಿಗೆ ಡ್ರಗ್ ಪಾಸಿಡಿವ ಕೇಸ್ ಗಳು ಕಂಡು ಬರುತ್ತಿವೆ. ಧಾರವಾಡದ ಪೋಲಿಸ್ ಠಾಣಾ...

ಗೋಡೆ ಕುಸಿದು ಮೃತಪಟ್ಟಿದ್ದ ಯಲ್ಲಪ್ಪ ಹಿಪ್ಪಿ ನಿವಾಸಕ್ಕೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಧಾರವಾಡ ತಾಲೂಕಿನ ವೆಂಕಟಾಪುರದಲ್ಲಿ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತ ಯಲ್ಲಪ್ಪ ಹಿಪ್ಪಿಯವರ ನಿವಾಸಕ್ಕೆ ಇಂದು ಸಚಿವ ಸಂತೋಷ್ ಲಾಡ್ ಭೇಟಿ ನೀಡಿದರು. ಮೂರು ದಿನಗಳ ಹಿಂದೆ ಪಕ್ಕದ ಮನೆಯ ಗೋಡೆ ಕುಸಿದು, ಟೆಂಟ್ ಮೇಲೆ ಬಿದ್ದಿದ್ದು, ಯಲ್ಲಪ್ಪ ಎಂಬುವವರು ಮೃತಪಟ್ಟಿದ್ದು, ಇಬ್ಬರು ಮಹಿಳೆಯರಿಗೆ ಗಾಯವಾಗಿತ್ತು. ಈ ಹಿನ್ನೆಲೆ ಅವರ ಕುಟುಂಬ...

ಅಹಿಂದ ವರ್ಗಗಳ ಧೀಮಂತ ನಾಯಕನ ವಿರುದ್ಧ ಬಿಜೆಪಿಯ ಸುಳ್ಳು ಆರೋಪ ; ಸಂತೋಷ್ ಲಾಡ್ ಚಾಟಿ

Hubli News: ಹುಬ್ಬಳ್ಳಿ: ರಾಜ್ಯದ ಜನತೆಯ ಕಲ್ಯಾಣಕ್ಕೆ 63 ಸಾವಿರ ಕೋಟಿ ನಿಧಿ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆಗೆ ಬಿಜೆಪಿ ಮತ್ತು ಜೆಡಿಎಸ್‌ ಯತ್ನಿಸುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಗುಡುಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಹಿಂದ ವರ್ಗಗಳ ಧೀಮಂತ ನಾಯಕನ ವಿರುದ್ಧ ಬಿಜೆಪಿಯ ಸುಳ್ಳು ಆರೋಪ ಎಂದು ಆರೋಪಿಸಿದರು. https://youtu.be/rDbUGVl7Jj0 ಸಿದ್ದರಾಮಯ್ಯ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img