Sunday, August 16, 2026

Hubli

Dharwad News: ದುರುದ್ದೇಶದಿಂದ ಅಪ್ರಾಪ್ತ ಬಾಲಕನ ಅಪಹರಣ

Hubli News: ಹುಬ್ಬಳ್ಳಿ: ಅಪ್ರಾಪ್ತ ವಯಸ್ಕನನ್ನು ಯಾವುದೋ ದುರುದ್ದೇಶದಿಂದ‌ ಅಪಹರಣ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಸಂಗೇದೇವರಕೊಪ್ಪದಲ್ಲಿ ನಡೆದಿದೆ. ಬ್ರಹ್ಮಾನಂದ ಕೆಳಗಿನಮನಿ (14) ಕಾಣೆಯಾದ ಬಾಲಕನಾಗಿದ್ದು, ಮೂಲತಃ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಹುಲ್ಲತ್ತಿ ಗ್ರಾಮದವನಾಗಿದ್ದಾನೆ. ಸದ್ಯ ಕಲಘಟಗಿ ತಾಲೂಕಿನ ಸಂಗೇದೇವರಕೊಪ್ಪದಲ್ಲಿ ತನ್ನ ಅಣ್ಣನ ಮನೆಯಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ. https://youtu.be/kD8zw1HcFJs ಈತ ಎಂದಿನಂತೆ 2023 ಅ.6 ರಂದು...

ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಕೊಡೋದು ಬಿಟ್ಟು ಬೇರೆ ದಾರಿ ಇಲ್ಲ: ಅರವಿಂದ್ ಬೆಲ್ಲದ್

Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ್ ಧಾರವಾಡದಲ್ಲಿ ಮಾತನಾಡಿದ್ದು, ಸಿ‌ಎಂ ಸಿದ್ದರಾಮಯ್ಯ ಅವರು 4 ಸಾವಿರದಿಂದ 5 ಸಾವಿರ ಕೋಟಿಯಷ್ಡು ಮುಡಾ ಹಗರಣ ಮಾಡಿದ್ದಾರೆ. ಭ್ರಷ್ಟ ಸಿಎಂ ಸಿದ್ದರಾಮಯ್ಯ. ಕೇವಲ ಅವರಿಗೆ ಸೇರಿದ್ದು 14 ಸೈಟ್ ಅಲ್ಲದೆ 700 ರಿಂದ 800 ಸೈಟ್ ಗಳನ್ನ ತಮಗೆ ಬೇಕಾದವರಿಗೆ ಕೊಡಸಿದ್ದಾರೆ. ಸದ್ಯ ರಾಜ್ಯಪಾಲರು ತನಿಖೆಗೆ ಆದೇಶ...

ಹುಬ್ಬಳ್ಳಿ-ಧಾರವಾಡ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮೀಟರ್ ಬಡ್ಡಿ ದಂಧೆ 25 ಜನರ ಬಂಧನ.

Hubli News: ಹುಬ್ಬಳ್ಳಿ: ಮೀಟರ್ ದಂಧೆಕೋರರ ಮೇಲೆ ಅವಳಿ ನಗರ ಪೋಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 7 ಪ್ರಕರಣ ದಾಖಲಾಗಿದ್ದು, 25 ಜನ ಮೀಟರ್ ದಂಧೆಕೋರರನ್ನು ಬಂಧಿಸಲಾಗಿದೆ ಎಂದು ಹು-ಧಾ ಪೊಲೀಸ್‌ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ. https://youtu.be/yxjLPSrtgW4 ನಗರದಲ್ಲಿಂದು ಮಾತನಾಡಿದ ಅವರು, ಅಪ್ರಾಪ್ತ ವಿದ್ಯಾರ್ಥಿಗಳನ್ನು ಮೀಟರ್ ಬಡ್ಡಿ ದಂಧೆಗೆ ಬಳಸಿಕೊಳ್ಳುತ್ತಿರುವ ಪ್ರಕರಣ...

ಹೆಸರು ಕಾಳು ಬೆಳೆಗೆ ಸಿಗದ ಬೆಂಬಲ ಬೆಲೆ: ಖರೀದಿ ಕೇಂದ್ರಗಳಿಲ್ಲದೇ ರೈತರು ಕಂಗಾಲು

Hubli News: ಹುಬ್ಬಳ್ಳಿ: ಕಳೆದ ವರ್ಷ ಭೀಕರ ಬರಗಾಲದಿಂದ ಕೈ ಸುಟ್ಟುಕೊಂಡಿದ್ದ ಹೆಸರು ಬೆಳೆಗಾರರಿಗೆ ಈ ವರ್ಷ ಸ್ವಲ್ಪ ಉತ್ತಮ ಇಳುವರಿ ಬಂದಿದ್ದರೂ ಅದನ್ನು ಬೆಂಬಲ ಬೆಲೆಯಲ್ಲಿ ಮಾರಬೇಕೆಂದರೆ ಖರೀದಿ ಕೇಂದ್ರಗಳೇ ಕಾರ್ಯಾರಂಭವಾಗುತ್ತಿಲ್ಲ. ಇದು ಧಾರವಾಡ ಜಿಲ್ಲೆಯ ರೈತರನ್ನು ಕಂಗಾಲು ಮಾಡಿದೆ. ಹೌದು, ಧಾರವಾಡ ಜಿಲ್ಲೆಯಲ್ಲಿ ಈ ವರ್ಷ 94.806 ಹೆಕ್ಟರ್ ಪ್ರದೇಶದಲ್ಲಿ ಹೆಸರು ಬಿತ್ತನೆ...

ತಮ್ಮ ಮನೆಯ ಮಹಿಳೆಯೊಂದಿಗೆ ಮಾತನಾಡಿದ್ದಾನೆಂದು ಚಾಲಕನ ಮೇಲೆ 10 ಜನರಿಂದ ಹಲ್ಲೆ

Dharwad News: ಧಾರವಾಡ: ಮಹಿಳೆಯ ಜೊತೆ ಫೋನ್‌ನಲ್ಲಿ ಮಾತನಾಡಿದ್ದಾನೆಂದು ಸಂಶಯಪಟ್ಟಿ ಟಂಟಂ ಚಾಲಕನ ಮೇಲೆ ಒಂದೇ ಕುಟುಂಬದವರು ಹಲ್ಲೆ ನಡೆಸಿದ್ದಾರೆ. ಧಾರವಾಡ ತಾಲೂಕಿನ ವೆಂಕಟಾಪೂರ ಗ್ರಾಮದ ಮಾವಿನ ತೋಟದಲ್ಲಿ ಈ ಘಟನೆ ನಡೆದಿದ್ದು, ಇಮಾಮ್ ಸಾಬ್ ದೇವರಮನೆ (34) ಎನ್ನುವ ಟಂಟಂ ಚಾಲಕನ ಮೇಲೆ ಸುಮಾರು 10 ಜನರು ಸೇರಿ, ಹಲ್ಲೆ ನಡೆಸಿದ್ದಾರೆ. https://youtu.be/yxjLPSrtgW4 ಕೊಟೂರು ಗ್ರಾಮದ ಅಗಸಿಮನಿ ಎಂಬ...

ಶಕ್ತಿ ಯೋಜನೆ ಜಾರಿ‌ ನಡುವೆಯೂ ಕುಗ್ಗದ ಪ್ರಯಾಣಿಕರ ಸಂಖ್ಯೆ: ಚಿಗರಿ ಓಟದಲ್ಲಿ ಸಾಧನೆ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಜನರಿಗೆ ತ್ವರಿತ ಬಸ್ ಸೇವೆ ಒದಗಿಸುವ ಉದ್ದೇಶದಿಂದ ಚಿಗರಿ ಬಸ್( BRTS) ಯೋಜನೆ ಜಾರಿ ಮಾಡಲಾಗಿದೆ. ಈ ಯೋಜನೆ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡಕ್ಕೆ ಶೀಘ್ರವಾಗಿ ಸಂಪರ್ಕ ಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿ ಐಷಾರಾಮಿ ಎಸಿ ಬಸ್ ಸೇವೆಯಾಗಿದೆ. ನಿತ್ಯ ನೂರಾರು ಚಿಗರಿ ಬಸ್‌ಗಳು ಅವಳಿ...

ಶಾಸಕ ಕೋನರೆಡ್ಡಿ ನೇತೃತ್ವದಲ್ಲಿ ರೈತರ ಮಹತ್ವದ ಸಭೆ

Dharwad News: ನವಲಗುಂದ: ನವಲಗುಂದದಲ್ಲಿ ಚಕ್ಕಡಿ ದಾರಿ ನಿರ್ಮಾಣದ ಕುರಿತಂತೆ ಹಾಲಿ ಶಾಸಕರು ಮತ್ತು ಮಾಜಿ ಶಾಸಕರ ನಡುವೆ ರಾಜಕೀಯ ತಾರಕಕ್ಕೇರಿದೆ. ಈ ನಡುವೆ ನವಲಗುಂದ ಪಟ್ಟಣದ ರೈತರು ಹಾಗೂ ಸಾರ್ವಜನಿಕರು ಪಟ್ಟಣದಲ್ಲಿ ಸಭೆ ನಡೆಸಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.‌ ಹೌದು, ಇಲ್ಲಿನ ಚಾವಡಿಯಲ್ಲಿ ಮಂಗಳವಾರ ಸಂಜೆ ಶಾಸಕ ಎನ್.ಹೆಚ್.ಕೊನರೆಡ್ಡಿ ಸಮ್ಮುಖದಲ್ಲಿ ಸಭೆ ನಡೆಸಿ, ಚಕ್ಕಡಿ...

ಪಶ್ಚಿಮ ಘಟ್ಟ ಪರಿಸರ ಪರಿಣಿತರ ಸಮಿತಿಯ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

Dharwad News: ಧಾರವಾಡ : "ಪಶ್ಚಿಮ ಘಟ್ಟ ಪರಿಸರ ಪರಿಣಿತರ ಸಮಿತಿಯ ವರದಿ" ಯನ್ನು ಜಾರಿಗೊಳಿಸಲು ಒತ್ತಾಯಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪರಿಸರಕ್ಕಾಗಿ ನಾವು ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. https://youtu.be/B3uff4-rsCE ಪರಿಸರವಾದಿ ಡಾ. ಸಂಜೀವ ಕುಲಕರ್ಣಿ ನೇತೃತ್ವದಲ್ಲಿ ಧಾರವಾಡ ಕಡಪಾ ಮೈದಾನದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಧಾರವಾಡ ಜಿಲ್ಲಾಧಿಕಾರಿ ಮೂಲಕ...

ಸಿದ್ಧಾರೂಢರ ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ: ಎಲ್ಲೆಡೆಯೂ ಓಂಕಾರ ನಾದ…!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಆರಾಧ್ಯದೈವ ಎಂದೇ ನಾಮಾಂಕಿತರಾದ ಸದ್ಗುರು ಸಿದ್ಧಾರೂಢರ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಾಗೂ ಸಿದ್ಧಾರೂಢ ಸ್ವಾಮೀಜಿಯವರ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ ಅದ್ದೂರಿಯಾಗಿ ಜರುಗಿದೆ. ಎಲ್ಲೆಡೆಯೂ ಓಂಕಾರ ನಾದದಿಂದ ಸಿದ್ಧಾರೂಢರ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. https://youtu.be/aX3fIcbtS3Q ಸದ್ಗುರು ಸಿದ್ಧಾರೂಢರ 95ನೇ ವರ್ಷದ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತೆಪ್ಪೋತ್ಸವದಲ್ಲಿ ಸಾವಿರಾರು ಭಕ್ತರು...

ಹವ್ಯಾಸಿ ಪತ್ರಕರ್ತನ ಮೇಲೆ ಎಎಸ್ಐ ಹಲ್ಲೆ ಆರೋಪ

Hubli News: ಹುಬ್ಬಳ್ಳಿ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆದುಕೊಂಡು ಬಂದಿದ್ದ ಹವ್ಯಾಸಿ ಪತ್ರಕರ್ತನನ್ನ ಥಳಿಸಿದ್ದಾರೆಂದು ಎಎಸ್ಐ ಮೇಲೆ ಆರೋಪ ಕೇಳಿ ಬಂದಿದೆ. https://youtu.be/DBGLOBUXRKI ಭರತ ತುಳಜಾಸಾ ಕಾಟವೆ ಎಂಬುವವರನ್ನೇ ವಿನಾಕಾರಣ ಹೊಡೆಯಲಾಗಿದೆ ಎಂದು ಹೇಳಲಾಗಿದ್ದು, ಭರತ ಅವರ ಅಂಡಿಗೆ ಕೂಡಲು ಆಗದಂತೆ ಹೊಡೆಯಲಾಗಿದೆ. https://youtu.be/zheoTtpPV2g ಈ ಕುರಿತು ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಎಸಿಪಿ ಅವರಿಂದ ತನಿಖೆ ಮಾಡಲು ಆದೇಶಿಸಿದ್ದಾರೆ....
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img