Tuesday, May 26, 2026

Hubli

ರಿಂಗ್ ರೋಡ್ ದರೋಡೆ ಕೇಸ್: ಮೂವರು ಆರೋಪಿಗಳ ಬಂಧಿಸುವಲ್ಲಿ ಸಿಪಿಐ ಮುರುಗೇಶ ಚೆನ್ನಣ್ಣವರ್& ಟೀಮ್ ಯಶಸ್ವಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಹೊರವಲಯದ ಕುಸುಗಲ್ ರಿಂಗ್ ರೋಡ್ ಹತ್ತಿರ ಹೊಡೆದು ಹಣ ಮತ್ತು ಮೊಬೈಲ್ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿತರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. https://youtu.be/MKmiDC3t8kY ರಾಜೀವ್ ನಗರ ಹಾನಗಲ್ ನಿವಾಸಿಯಾದ ವಿನಯ್ ರಾಮಪ್ಪ ಕಟ್ಟಿಮನಿ 24 ವರ್ಷ, ಜಗದೀಶ್ ಕೋಟೆಪ್ಪ ಬಂಡಿವಾಡ (21)ಹೊಸ ಹಂಚಿನಾಳ ಹಾಗೂ ವಿವೇಕಾನಂದ ನಗರ...

ಇನ್ಸ್‌ಪೆಕ್ಟರ್ ಕೆ.ಎಸ್.ಹಟ್ಟಿ ನೇತೃತ್ವದಲ್ಲಿ ಚಿನ್ನಗಳ್ಳತನದ A3 ಆರೋಪಿ ಬಂಧನ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಕೇಶ್ವಾಪುರದಲ್ಲಿನ ಜ್ಯುವೇಲರಿ ಶಾಪ್’ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. https://youtu.be/MKmiDC3t8kY ಈಗಾಗಲೇ ಜ್ಯುವೇಲರಿ ಶಾಪ್’ನಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಗಳಲ್ಲಿ A2 ಆರೋಪಿಯಾಗಿರುವ ಪರ್ಹಾನ್ ಶೇಕ್ ಎಂಬಾತನನ್ನು ಬಂಧಿಸಿದ್ದಾರೆ. ಇದೀಗ ಇನ್ಸ್ಪೆಕ್ಟರ್ ಕೆ.ಎಸ್ ಹಟ್ಟಿ ನೇತೃತ್ವದಲ್ಲಿ ರಚಿಸಲಾದ ವಿಶೇಷ ತನಿಖಾ ತಂಡ ಉತ್ತರ ಪ್ರದೇಶದ...

ಮಾದಕ ವಸ್ತು ಬಳಕೆದಾರರು ವಶಕ್ಕೆ ಬೆಳ್ಳಂಬೆಳಿಗ್ಗೆ ಖಾಕಿ ಕಾರ್ಯಾಚರಣೆ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮೀಷನರೇಟ್ ನಿಂದ ಇಂದು ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಉಪಯೋಗಿಸುವಂತಹ ಎಲ್ಲಾ ಬಳಕೆದಾರರನ್ನು ಇಂದು ಬೆಳಗ್ಗೆಯಿಂದ ದಿಢೀರ್ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. https://youtu.be/MKmiDC3t8kY ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ, ಧಾರವಾಢ ಜಿಲ್ಲಾ ಆಸ್ಪತ್ರೆ, ಧಾರವಾಡದ ಮಾನಸಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಒಂದೊಂದು...

ಮಾದಕ ವಸ್ತು ಬಳಕೆದಾರರ ವೈದ್ಯಕೀಯ ತಪಾಸಣೆ – ಕಿಮ್ಸ್‌ನಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾವಣೆ..!

Hubli News: ಹುಬ್ಬಳ್ಳಿ; ಬೆಳ್ಳಂಬೆಳಿಗ್ಗೆ ಫೀಲ್ಡ್ ಗೆ ಇಳಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಪೊಲೀಸರು ಮಾದಕ ವಸ್ತುಗಳ ಬಳಕೆದಾರರನ್ನು ವಶಕ್ಕೆ ಪಡೆದಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. https://youtu.be/MKmiDC3t8kY ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮೀಷನರೇಟ್ ನಿಂದ ಇಂದು ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಉಪಯೋಗಿಸುವಂತಹ ಎಲ್ಲಾ...

ಕೊ*ಲೆ ಯತ್ನದ ಆರೋಪದ ಪ್ರಕರಣಕ್ಕೆ ಸ್ಟೇಶನ್ ಬೇಲ್ -ಹಳೇ ಹುಬ್ಬಳ್ಳಿ ಠಾಣೆ ಮುಂದೆ ಹೈಡ್ರಾಮಾ.?

Hubli News: ಹುಬ್ಬಳ್ಳಿ: ಮಗನ ಕೊಲೆಗೆ ಯತ್ನಿಸಿದ ಆರೋಪಿಯ ಮೇಲೆ ಪೊಲೀಸರು ಸೂಕ್ತವಾದ ಕ್ರಮವನ್ನು ಕೈಗೊಂಡಿಲ್ಲ ಎಂದು ಆರೋಪಿಸಿ ದಲಿತ ಮುಖಂಡ, ಕುಟುಂಬ ಸಮೇತವಾಗಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಮುಂದೆ ತಡರಾತ್ರಿ ವರೆಗೂ ಧರಣಿ ಕೂತ ಘಟನೆ ಶನಿವಾರ ತಡರಾತ್ರಿ ನಡೆದಿದೆ. https://youtu.be/nMdtYU0qX0M ಮಾರುತಿ ದೊಡ್ಮನಿ ಎಂಬುವರು ತಮ್ಮ ಮಗ ಅನೂಪ್‌ಗೆ ಚಾಕುವನ್ನು ತೋರಿಸಿ ಕೊಲೆ...

ಅಕ್ರಮ ಪ್ಲಾಸ್ಟಿಕ್ ದಂಧೆ : ಮಾಮೂಲಿ ಆಸೆಗೆ ಕಣ್ಮುಚ್ಚಿ ಕುಳಿತರಾ ಸಂಬಂಧ ಪಟ್ಟ ಅಧಿಕಾರಿಗಳು..?

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಯಾವುದೇ ಅಧಿಕಾರಿಗಳ ಭಯವಿಲ್ಲದೇ ಫ್ಲಾಸ್ಟಿಕ್ ಮಾರಾಟವಾಗುತ್ತಿದ್ದು, ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತಿದ್ದಾರೆ ಎನ್ನುವ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ರಾಜಾರೋಷವಾಗಿ ಮಾರುಕಟ್ಟೆಗಳಲ್ಲಿ ಪ್ಲಾಸ್ಟಿಕ್ ಮಾರುತ್ತಿದ್ದರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಪ್ಲಾಸ್ಟಿಕ್ #Plastic ಎಂಬ ಪೆಡಂಭೂತ ಇಡೀ ವಿಶ್ವವನ್ನೇ ತಿಂದು ಹಾಕುತಿದೆ. ಈ ಸಮಸ್ಯೆಯಿಂದ ಹೊರ...

ಕಾರ್ಗಿಲ್ ವಿಜಯೋತ್ಸವ ಹಿನ್ನೆಲೆ: ಧಾರವಾಡದಲ್ಲಿ ಪಂಜಿನ ಮೆರವಣಿಗೆ

Dharwad News: ಧಾರವಾಡ: ನಿನ್ನೆ 25ನೇ ಕಾರ್ಗಿಲ್ ವಿಜಯೋತ್ಸವ ಹಿನ್ನೆಲೆ, ಧಾರವಾಡದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿನ ಮಾಳಮಡ್ಡಿ ಬಡವಾಣೆಯಿಂದ ಪಂಜಿನ ಮೆರವಣಿಗೆ ಮೂಲಕ ಕಾರ್ಗಿಲ್ ಸ್ತೂಪದವರೆಗೆ, ಮೆರವಣಿಗೆ ನಡೆಸಲಾಯಿತು. https://youtu.be/stkQ-ALVCEQ ಧಾರವಾಡದ ಡಿಸಿ ಕಚೇರಿ ಬಳಿ ಇರುವ ಈ ಸೂಪ್ತ ದೇಶದ ಪ್ರಥಮ ಸೂಪ್ತ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಹಾಗಾಗಿ ಈ ಸೂಪ್ತಕ್ಕೆ ತೆರಳಿ ಹುತಾತ್ಮರಿಗೆ ನಮನ...

ಗೋಡೆ ಕುಸಿದು ಟೆಂಟ್‌ ಮೇಲೆ ಬಿದ್ದ ಮನೆ: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

Dharwad News: ನಿರಂತವಾಗಿ ಸುರಿಯುತ್ತಿರುವ ಮಳೆಯಿಂದ ಪಕ್ಕದ ಮನೆಯ ಗೋಡೆಯೊಂದು ಟೆಂಟ್ ಮೇಲೆ ಬಿದ್ದ ಪರಿಣಾಮ, ಟೆಂಟ್ ನಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟು, ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತವಾಗಿ ಮಳೆ ಸುರಿಯುತ್ತಿದ್ದು, ಇದರ ಪರಿಣಾಮವಾಗಿ ಹಳೆಯ ಮನೆಯೊಂದರ ಗೋಡೆ ಪಕ್ಕದಲ್ಲಿದ್ದ ಟೆಂಟ್ ಮೇಲೆ ಬಿದ್ದ...

ಲವ್ ಜಿಹಾದ್?. ಶ್ರೀರಾಮ ಸೇನಾ ಸಹಾಯವಾಣಿ ಮೊರೆ ಹೋದ ಮಹಿಳೆ

Dharwad News: ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಲವ್ ಜಿಹಾದ್ ಆಗಿದೆ ಎಂದು ಆರೋಪಿಸಿ ಕಲಘಟಗಿ ಪೊಲೀಸ್ ಠಾಣೆಗೆ ಶ್ರೀರಾಮ್ ಸೇನೆಯ ಕಾರ್ಯಕರ್ತರು ಲವ್ ಜಿಹಾದ್ ನಲ್ಲಿ ಸಿಲುಕಿದ ಯುವತಿಯೊಂದಿಗೆ ತೆರಳಿ ದೂರು ನೀಡಿದ್ದಾರೆ. https://youtu.be/KHaC1t8-9I8 ಸಂತ್ರಸ್ತ ಮಹಿಳೆಯೊಂದಿಗೆ ಮದುವೆಯಾಗಿ ಮತಾಂತರಿಸಿ ಹಲ್ಲೆ ಮಾಡಿರುವುದಾಗಿ ಮಹಿಳೆ ದೂರು ನೀಡಿದ್ದು ದೂರು ದಾಖಲಾಗಿದೆ. ಬೆಂಗಳೂರಿನ ಕನಕನಗರ ನಿವಾಸಿ ಮುಜಾಹೀದ್‌ಖಾನ ವಿರುದ್ಧ...

Dharwad News: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ

Hubli News: ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಎಂಟು ಜನ ಆರೋಪಿಗಳನ್ನ ಬಂಧನ ಮಾಡುವಲ್ಲಿ ಹುಬ್ಬಳ್ಳಿಯ ಉಪನಗರ ಪೊಲೀಸರು ಯಶಸ್ವಿಯಾಗಿದ್ದಾರೆ. https://youtu.be/MtsLOn013oU ಈಗಾಗಲೇ ಹು-ಧಾ ಮಹಾನಗರವನ್ನು ಗಾಂಜಾ ಮುಕ್ತ ಮಾಡಲು ಪಣತೊಟ್ಟಿರುವ ಹು-ಧಾ ಪೊಲೀಸರು ಇದೀಗ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟದ ಬಗ್ಗೆ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ಠಾಣೆಯ ಪಿಐ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img