Tuesday, May 26, 2026

Hubli

ಡೆಂಘ್ಯೂ ಬರದಂತೆ ತಡೆಯಲು ಏನು ಮಾಡಬೇಕು ಎಂದು ಟಿಪ್ಸ್ ಕೊಟ್ಟ ಜಿಲ್ಲಾಧಿಕಾರಿ ದಿವ್ಯ ಪ್ರಭು

Dharwad News: ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹೆಚ್ಚಳ ಹಿನ್ನಲೆ ಧಾರವಾಡ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯಿಂದ ಡೆಂಗ್ಯೂ ಜ್ವರದ ಬಗ್ಗೆ ಅವರನೆಸ್ ಕಾರ್ಯಕ್ರಮವನ್ನ ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಉದ್ಘಾಟಿಸಿ ಗ್ರಾಮದಲ್ಲಿ ಡೆಂಗ್ಯೂ ಜ್ವರ ಮತ್ತು ಚಿಕನಗುನ್ಯಾ ಅಂತಹ ಕಾಯಿಲೆಗಳ ಬಗ್ಗೆ ಜನಸಾಮಾನ್ಯರು ಎನೆಲ್ಲ ಮುನ್ನಚ್ಷರಿಕೆಯ ಕ್ರಮಗಳನ್ನ ಮಾಡಬೇಕು,...

ಅಪ್ರಾಪ್ತರಿಗೆ ದ್ವಿಚಕ್ರ ವಾಹನ ನೀಡಿ ಸಂಚಾರ ನಿಯಮ ಉಲ್ಲಂಘನೆ: 75 ಸಾವಿರ ದಂಡ ವಿಧಿಸಿದ ಕೋರ್ಟ್

Hubli News: ಹುಬ್ಬಳ್ಳಿ : ಅಪ್ರಾಪ್ತರಿಗೆ ದ್ವಿಚಕ್ರ ವಾಹನ ನೀಡಿ ಸಂಚಾರ ನಿಯಮ ಉಲ್ಲಂಘನೆ ಮಾಡಿಸಲು ಪರೋಕ್ಷ ಸಹಕಾರ ನೀಡಿದ ಮೂವರು ಪಾಲಕರಿಗೆ ಇಲ್ಲಿನ ಒಂದನೇ ಜೆಎಂಎಫ್‌ಸಿ ಕೋರ್ಟ್ ದಂಡ ವಿಧಿಸಿ, 75 ಸಾವಿರ ಪಾವತಿಸಿಕೊಂಡಿದೆ. ಗೌಳಿಗಲ್ಲಿಯ ಅನಿಲ ಕೋಳೇಕರ, ಕಮರಿಪೇಟೆಯ ಸುನೀಲ ಮೇತ್ರಾಣಿ ಮತ್ತು ಪಡದಯ್ಯನ ಹಕ್ಕಲದ ಅಶ್ವಿನಿ ಕಲಾ ಅವರಿಂದ ತಲಾ...

50 ದಿನಗಳ ಅಂತರದಲ್ಲಿ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ 1.96 ಕೋಟಿ ಕಾಣಿಕೆ ಸಂಗ್ರಹ

Belagavi News: ಬೆಳಗಾವಿ: ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮನ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 1.96 ಕೋಟಿ ಭಕ್ತರ ಕಾಣಿಕೆ ಸಂಗ್ರಹವಾಗಿದೆ. https://youtu.be/SUkBZ4Hz9cg ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮನ ದೇವಸ್ಥಾನದಲ್ಲಿ ಕಳೆದ 50 ದಿನಗಳ ಅಂತರದಲ್ಲಿ ಇಷ್ಟು ದೇಣಿಗೆ ಸಂಗ್ರಹವಾಗಿದೆ. ಏಪ್ರಿಲ್‌ 1ರಿಂದ ಮೇ 20ರ ಅವಧಿಯಲ್ಲಿ ಭಕ್ತರು ಹಾಕಿದ್ದ ಭಕ್ತರ ಕಾಣಿಕೆ...

ಹುಬ್ಬಳ್ಳಿಯಲ್ಲಿ ಕಳ್ಳನ ಕಾಲಿಗೆ ಗುಂಡೇಟು: ಆರೋಪಿಗೆ ವಾರ್ನಿಂಗ್ ಕೊಟ್ಟ ಕಮಿಷನರ್ ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ಕೇಶ್ವಾಪುರದಲ್ಲಿನ ಭುವನೇಶ್ವರಿ ಬಂಗಾರದ ಅಂಗಡಿಯನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಕರೆತಂದು ತಾರಿಹಾಳ ಬಳಿ ವಿಚಾರಣೆ ಮಾಡುತ್ತಿದ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದಾಗ ಆತ್ಮ ರಕ್ಷಣೆಗಾಗಿ ಪಿಎಸ್‌ಐ ಕವಿತಾ ಆರೋಪಿ ಫರಾನ್ ಕಾಲಿಗೆ ಗುಂಡು ಹಾರಿಸಿದ್ದಾರೆ. https://youtu.be/SUkBZ4Hz9cg ಘಟನೆಯಲ್ಲಿ ಮೂವರು ಪೊಲೀಸರಿಗೆ ಕೂಡಾ ಗಾಯವಾಗಿದ್ದು,...

ಕುಖ್ಯಾತ ಕಳ್ಳನನ್ನು ಸಿನಿಮೀಯ ರೀತಿಯಲ್ಲಿ ಬಂಧನ – ಜೀವ ಪಣಕ್ಕಿಟ್ಟು ಫೈರಿಂಗ್ ನಡೆಸಿದ ಪಿಎಸ್ಐ ಕವಿತಾ

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಪೊಲೀಸರು ಈಗ ಸಾಕಷ್ಟು ಆ್ಯಕ್ಟಿವ್ ಆಗಿದ್ದು, ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಂತರ ರಾಜ್ಯ ಕುಖ್ಯಾತ ದರೋಡೆಕೋರ ಫರಾನ್ ಶೇಖ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿರುವ ಘಟನೆ ನಡೆದಿದೆ. https://youtu.be/SUkBZ4Hz9cg ಹೌದು. ಬಂಧನದ ವೇಳೆಯಲ್ಲಿ ಪೊಲೀಸರ ಮೇಲೆಯೇ...

ಕಮರಿಪೇಟ ಪೊಲೀಸ್ ಕಾರ್ಯಾಚರಣೆ : ನಾಲ್ವರು ಗಾಂಜಾ ಮಾರಾಟಗಾರರ ಬಂಧನ..!

Hubli News: ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಗಾಂಜಾ ಘಾಟು ಜೋರಾಗಿದೆ. ಗಾಂಜಾ ಪ್ರಕರಣ ಮಟ್ಟ ಹಾಕಲು ಪೊಲೀಸ್ ಕಮೀಷನರೇಟ್ ದಿಟ್ಟ ನಿರ್ಧಾರ ಮಾಡಿದ್ದು, ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಕಮರಿಪೇಟ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. https://youtu.be/wIj--sZdc4Q ಪೊಲೀಸ್ ಸಬ್ ಇನ್ಸೆಕ್ಟರ್ ಸುನೀಲ್ ಎಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ...

‘ಪೊಪ್ಪೆ ಸ್ಟ್ರಾ’ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Hubli News: ಹುಬ್ಬಳ್ಳಿ: ನಗರ ಸಿಇಎನ್ ಪೊಲೀಸರು ಪೊಪ್ಪೆ ಸ್ಟ್ರಾ ಎಂಬ ಮಾದಕ ವಸ್ತು ಡ್ರಗ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸವಲ್ಲಿ ಯಶಸ್ವಿಯಾಗಿದ್ದಾರೆ. https://youtu.be/tm-wGQjt7HM ನಗರದ ಕಾಳಮ್ಮನ ಅಗಸಿ ಬಳಿಯಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮಾದಕ ವಸ್ತುವಾದ "ಪೊಪ್ಪೆ ಸ್ಟಾರ್ ಮಾರಾಟ ಮಾಡುತ್ತಿದ್ದ ಶರವಣ್ ಗಿರಿ ಮತ್ತು ಲಿಹ‌ ಗಿರಿ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ....

ಅಕ್ರಮ ಗಾಂಜಾ ಮಾರಾಟ ಜಾಲ: 12 ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ

Hubli News: ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು 12 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿನ ಅರವಿಂದನಗರ ಪಿ & ಟಿ ಕ್ವಾಟರ್ಸ್ ಪಾಳು ಬಿದ್ದ ಕಟ್ಟಡದಲ್ಲಿ ಗಾಂಜಾ ಮಾದಕ ಪದಾರ್ಥವನ್ನು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ಹಳೇಹುಬ್ಬಳ್ಳಿಯ ಪೊಲೀಸ್ ಠಾಣೆಯ ಪೋಲಿಸರು...

ಟೈಲ್ಸ್ ಕೆಲಸಗಾರ ಹರೀಶ್ ಕೊ*ಲೆ ಪ್ರಕರಣ: ಆರೋಪಿಗಳು ಅರೆಸ್ಟ್

Dharwad News: ಧಾರವಾಡ: ಧಾರವಾಡದಲ್ಲಿ ಟೈಲ್ಸ್ ಮೇಸ್ತ್ರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಹರೀಶ್ ಶಿಂಧೆ ಎಂಬ ಯುವಕನ ಕೊಲೆ ನಡೆದಿತ್ತು. ಧಾರವಾಡ ತಾಲೂಕಿನ ಗೋವನಕೊಪ್ಪ ಬಳಿ ಈ ಘಟನೆ ನಡೆದಿತ್ತು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರು ಹರೀಶ್‌ನ ಸ್ನೇಹಿತರೇ ಆಗಿದ್ದಾರೆ. ಸರ್ಫರಾಜ್ ನವಲೂರ, ಶಾಹೀಲ್ ಬಂಧಿತ...

ಮಳೆ, ಶೀತಗಾಳಿ ಕಾರಣ ಶಾಲಾ ಕಾಲೇಜುಗಳಿಗೆ ಜು.25, 26 ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ಆದೇಶ

Dharwad News: ಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ನಾಳೆ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಸಂಜೆ ಆದೇಶಿಸಿದ್ದಾರೆ. https://youtu.be/Wc6Hnm7TT7A ಈ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img