Tuesday, May 26, 2026

Hubli

ಸಮಯಕ್ಕೆ ಸರಿಯಾಗಿ ಬಸ್ ಬಾರದ ಕಾರಣ, ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ

Dharwad News: ಧಾರವಾಡ: ಸರಿಯಾದ ಸಮಯಕ್ಕೆ ಬಸ್ ಬರುತ್ತಿಲ್ಲವೆಂದು ಜನರು ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ. https://youtu.be/n6WnE7UhsDs ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕರ್ಲವಾಡ ಗ್ರಾಮಸ್ಥರು ಈ ರೀತಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ದು, ಹುಬ್ಬಳ್ಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲೇ ಪ್ರತಿಭಟನೆ ನಡೆಸಿದ್ದಾರೆ. https://youtu.be/rdxGtJdbP48 ಸರಿಯಾದ ಸಮಯಕ್ಕೆ ಬಸ್ ಬರದೇ, ವಿದ್ಯಾರ್ಥಿಗಳಿಗೆ, ಕೆಲಸಕ್ಕೆ ಹೋಗುವವರಿಗೆ ತೊಂದರೆಯುಂಟಾಗುತ್ತಿದೆ....

ಧರ್ಮಾಧಿಕಾರಿ ಸಾವಿನ ಪ್ರಕರಣದ ಬಗ್ಗೆ ಕುತೂಹಲಕಾರಿ ಸತ್ಯ ಬಾಯ್ಬಿಟ್ಟ ಆರೋಪಿ

Hubli News: ಹಾವಿನ ದ್ವೇಷ ಹನ್ನೆರಡು ವರ್ಷ..ನನ್ನ ರೋಷ ನೂರು ವರ್ಷ..ಇದು ನಾಗರಹಾವು ಸಿನಿಮಾದ ಹಾಡು... ಈ ಹಾಡಿನ ಸಾಲುಗಳು ಈ ಪ್ರಕರಣಕ್ಕೆ ಪಕ್ಕಾ ಮ್ಯಾಚ್ ಆಗುತ್ತೆ..ಮಾಟ, ಮಂತ್ರ, ತಂತ್ರದಿಂದ ಸತತ 26 ವರ್ಷದಿಂದ ನೆಮ್ಮದಿ ಹಾಳು ಮಾಡಿದ ವ್ಯಕ್ತಿಯನ್ನು ಹೊಂಚು ಹಾಕಿ‌ ಹತ್ಯೆ ಮಾಡಿ ಸೇಡು ತೀರಿಸಿಕೊಂಡ ಪ್ರಕರಣವನ್ನು ಭೇದಿಸುವಲ್ಲಿ ಹುಬ್ಬಳ್ಳಿ ಪೊಲೀಸ್...

ಜಿಲ್ಲಾಧಿಕಾರಿ ದಿವ್ಯ ಪ್ರಭುಗೆ ಧನ್ಯವಾದ ತಿಳಿಸಿದ ಧಾರವಾಡ ಮಹಿಳಾ ಸರ್ಕಾರಿ ಕಾಲೇಜು ವಿದ್ಯಾರ್ಥಿನಿಯರು

Dharwad News: ಧಾರವಾಡ : ಮಳೆಯಿಂದಾಗಿ ಸೋರುತ್ತಿರುವ ಧಾರವಾಡ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಳಾಂತರ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ಹೂಗುಚ್ಛ ನೀಡಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ. https://youtu.be/j011IaFh6P0 ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಕಟ್ಟಡ ಸ್ಥಳಾಂತರ ಕಾರ್ಯ ಸ್ವತಃ ಮುಂದೆ ನಿಂತು ಮಾಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ...

ದೇವಸ್ಥಾನ ಧರ್ಮದರ್ಶಿಗಳ ಹ*ತ್ಯೆ ಪ್ರಕರಣ: ಅನುಮಾನಿತನ ಚಲನವಲನ ಪತ್ತೆ

Hubli News: ಹುಬ್ಬಳ್ಳಿ: ಕಳೆದ 24 ಗಂಟೆಗಳ ಹಿಂದೆ ಈಶ್ವರನಗರದ ವೈಷ್ಣೋದೇವಿ ಮಂದಿರದ ಧರ್ಮದರ್ಶಿಯ ಹತ್ಯೆಯ ಸುಳಿವು ಬೆನ್ನತ್ತಿರುವ ಪೊಲೀಸರಿಗೆ ಅನುಮಾನಿತನ ಚಲನವಲನ ಸಿಕ್ಕಿದ್ದು, ಆರೋಪಿಯ ಪತ್ತೆಗಾಗಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಅನುಮಾನಿತನ ಚಲನವಲದ ಪೋಟೊಗಳನ್ನ ನೋಡಿ, ಆತನ ಬಗ್ಗೆ ಮಾಹಿತಿ ನೀಡಿದವರ ಹೆಸರನ್ನ ಗೌಪ್ಯವಾಗಿಡಲಾಗುವುದು ಎಂದು ಇಲಾಖೆ ತಿಳಿಸಿದೆ. https://youtu.be/YzS9dVxzvek ದೇವಪ್ಪಜ್ಜನ ಬಗ್ಗೆ ವಿವರ… ಈತನ ಬಗ್ಗೆ ಸುಳಿವು...

ಸಿದ್ಧವಾಗುತ್ತಿದೆ ರೌಡಿಗಳ ಜಾತಕ: ಗೂಂಡಾಗಿರಿ ನಿಯಂತ್ರಣಕ್ಕೆ ಹೊಸ ಕಮಿಷನರ್ ಅವರ್, ಹೊಸ ಪ್ರಯೋಗ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ - ಧಾರವಾಡ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆಗೆ ಹೊಸ ಕಾಯಕಲ್ಪ ಸಿಗುವ ಕಾಲ ಸನ್ನಿಹಿತವಾಗಿದೆ. ಇಷ್ಟು ದಿನ ಹುಬ್ಬಳ್ಳಿ ನಗರದಲ್ಲಿ ಮೀತಿ ಮೀರಿದ್ದ ರೌಡಿಗ್ಯಾಂಗ್‌ಗಳ ಉಪಟಳ, ಗಾಂಜಾ, ಡ್ರಗ್ ಮಾರಾಟ, ಕಂಡ-ಕಂಡಲ್ಲಿ ನಡೆಯುತ್ತಿದ್ದ ಚಾಕು ಇರಿತ, ಕೊಲೆ, ಸುಲಿಗೆ, ಲ್ಯಾಂಡ್ ಗ್ರಾಬಿಂಗ್‌ನಂತಹ ಪ್ರಕರಣಗಳು ಅವಳಿನಗರದ ಜನರ ನೆಮ್ಮದಿಗೆ ಭಂಗ ಉಂಟು...

ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅರ್ಥಪೂರ್ಣವಾಗಿ ಗುರುಪೂರ್ಣಿಮೆಯ ಆಚರಣೆ

Dharwad News: ಧಾರವಾಡ: ಧಾರವಾಡದ ಕಮಲಾಪುರದಲ್ಲಿರುವ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರು ಪೂರ್ಣಿಮೆಯನ್ನು ವಿಶಿಷ್ಟವಾಗಿ ಆಚರಿಸಲಾಾಯಿತು. https://youtu.be/3h74GPtp3Ws ಪೋಷಕರು ಪಂಚೆ ಮತ್ತು ಸೀರೆಯುಟ್ಟು ಬಂದರೆ, ಮಕ್ಕಳನ್ನು ಕೂಡ ಚೆಂದವಾಗಿ ತಯಾರಿ ಮಾಡಲಾಗಿತ್ತು. ಪೋಷಕರ ಜೊತೆ ಮಕ್ಕಳನ್ನನು ಸೇರಿಸಿ, ಪೂಜೆ ಮಾಡಿಸಲಾಯಿತು. ಬಸಯ್ಯ ಹಿರೇಮಠ ಎಂಬ ಸ್ವಾಮೀಜಿ, ಪೋಷಕರಿಂದಲೇ, ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು. https://youtu.be/YzS9dVxzvek ಪೂಜೆಯಲ್ಲಿ ಎಲ್‌ಕೆಜಿ, ಯುಕೆಜಿ ಮಕ್ಕಳು...

ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದ ಪಾಲಕರು: ಗುರು ಪೂರ್ಣಿಮೆಯಂದು ವಿಶೇಷ ಪೂಜೆ

Dharwad News: ಧಾರವಾಡ: ನಿನ್ನೆ ನಾಡಿನಾದ್ಯಂತ ಗುರುಪೂರ್ಣಿಮೆಯನ್ನು ಆಚರಣೆ ಮಾಡಲಾಗಿದೆ. ನಿನ್ನೆ ಭಾನುವಾರ ರಜಾ ದಿನವಾಗಿದ್ದರಿಂದ ಕೆಲವು ಶಾಲೆ, ಕಾಲೇಜುಗಳಲ್ಲಿ ಗುರುಪೂರ್ಣಿಮೆಯನ್ನು ಆಚರಣೆ ಮಾಡಲು ಆಗಿರಲಿಲ್ಲ. ಇಂದು ಧಾರವಾಡದ ಅನೇಕ ಶಾಲೆ, ಕಾಲೇಜುಗಳಲ್ಲಿ ಅರ್ಥ ಪೂರ್ಣವಾಗಿ ಗುರುಪೂರ್ಣಿಮೆಯನ್ನು ಆಚರಣೆ ಮಾಡಲಾಗಿದೆ. https://youtu.be/h7czTAEZcO0 ತಾಯಿಯೇ ಮೊದಲ ಗುರು ಎನ್ನುವಂತೆ ತಂದೆ, ತಾಯಿಯೇ ಮಕ್ಕಳಿಗೆ ಮೊದಲ ಗುರು ಎನ್ನುವಂತೆ ಶಾಲಾ...

ಜೂಜು ಅಡ್ಡೆ ಮೇಲೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರ ದಾಳಿ: ಹತ್ತು ಜನರ ಬಂಧನ

Hubli News: ಹುಬ್ಬಳ್ಳಿ: ಜೂಜು ಅಡ್ಡೆ ಮೇಲೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ 10 ಜನರನ್ನು ಬಂಧಿಸಲಾಗಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಬಳಿಯ ಹೊರವಲಯದಲ್ಲಿ ಜೂಜಾಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ ಗ್ರಾಮೀಣ ಸಿಪಿಐ ಮುರುಗೇಶ್ ಚನ್ನಣ್ಣವರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. https://youtu.be/wflvGm-2a9M ಈ ವೇಳೆ ಬಂಧಿತರಿಂದ 5670...

ಪೊಲೀಸರ ಖಡಕ್ ಕಾರ್ಯಾಚರಣೆ: 11 ಜನ ಮಾದಕ ವಸ್ತು ಮಾರಾಟಗಾರರ ಬಂಧನ

Dharwad News: ಧಾರವಾಡ: ಅವಳಿ ನಗರ ಹುಬ್ಬಳ್ಳಿ- ಧಾರವಾಡದಲ್ಲಿ ಖಡಕ್ ಪೊಲೀಸ್ ಕಾರ್ಯಾಚರಣೆ, 11 ಜನ ಮಾದಕ ವಸ್ತುಗಳ ಮಾರಾಟಗಾರರನ್ನು ಖಾಕಿ ವಶಕ್ಕೆ ಪಡೆದಿದೆ. https://youtu.be/uFfvQ-pgDMo ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದು, ಪೊಲೀಸ್ ಆಯುಕ್ತ ಶಶಿಕುಮಾರ್ ಈ ವಿಷಯದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದಾರೆ. ಮಾದಕ ವಸ್ತುಗಳ ಮಾರಾಟ ಮತ್ತು ವ್ಯಸನಿಗಳ ಕಾರ್ಯಾಚರಣೆ ನಡೆಸಿ, ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣಾ...

ಚಾಕುವಿನಿಂದ ಚುಚ್ಚಿ ದೇವಸ್ಥಾನದ ಪೂಜಾರಿಯ ಹ*ತ್ಯೆ ಮಾಡಿದ ದುಷ್ಕರ್ಮಿಗಳು

Hubli News: ಹುಬ್ಬಳ್ಳಿ: ದೇವಸ್ಥಾನವೊಂದರ ಪೂಜಾರಿಗೆ ದುಷ್ಕರ್ಮಿಗಳು ಚಾಕುವಿಂದ ಬರ್ಬರವಾಗಿ ಇರಿದು ಹತ್ಯೆಗೈದ ಘಟನೆ ನಗರದ ಎಪಿಎಂಸಿ ಬಳಿಯ ಈಶ್ವರನಗರದಲ್ಲಿ ಇಂದು ಭಾನುವಾರ ನಡೆದಿದೆ. https://youtu.be/isUmMG1sGmQ ಇಲ್ಲಿನ ವೈಷ್ಟೋದೇವಿ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದ ದೇವೇಂದ್ರಪ್ಪ ಹೊನ್ನಳಿ ಎಂಬವರು ಹತ್ಯೆಯಾಗಿದ್ದು, ಶವವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದುಷ್ಕರ್ಮಿಗಳು ಹತ್ಯೆಗೈದ್ದು ಪರಾರಿಯಾಗಿದ್ದು ಎನ್ನಲಾಗಿದ್ದು, ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ದುಷ್ಕರ್ಮಿಗಳ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img