Sunday, August 16, 2026

Hubli

ಸಿಎಂ ಅವರು ಸ್ವತಃ ವಕೀಲರಾಗಿದ್ದವರು, ಅವರು ಕಾನೂನಿಗೆ ತಲೆಬಾಗಲೇಬೇಕು: ಮುನೇನಕೊಪ್ಪ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಸಿಎಂ ರಾಜೀನಾಮೆ ನೀಡುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. https://youtu.be/g0fpBU-aZtQ ಮುಡಾದಲ್ಲಿ ಪಡೆದಿರುವ ಸೈಟ್ ಗಳ ಅಕ್ರಮವಾಗಿದೆ ಅನ್ನೋದು ರಾಜ್ಯಕ್ಕೆ ಗೊತ್ತಿರುವ ವಿಚಾರ. ಇವತ್ತು ರಾಜ್ಯಪಾಲರು ಪ್ರಾಶುಕ‌್ಯೂಶನ್ ಗೆ ಅನುಮತಿ ಕೊಟ್ಟಿದ್ದಾರೆ. ಅವರು ನೈತಿಕತೆ ಹೊಣೆ ಹೊತ್ತು ರಾಜಿನಾಮೆ ಕೊಡಬೇಕು. ತನಿಖೆಗೆ ಸಹಕಾರ ಕೊಡಬೇಕು ಅವರು...

ಶಾಲಾ ಶಿಕ್ಷಕಿಯ ವರ್ಗಾವಣೆ: ನಮ್ಮನ್ನನು ಬಿಟ್ಟು ಹೋಗಬೇಡಿ ಮೇಡಂ ಎಂದು ಕಣ್ಣೀರಿಟ್ಟ ವಿದ್ಯಾರ್ಥಿಗಳು

Dharwad News: ಧಾರವಾಡ: ಧಾರವಾಡದ ಮುಮ್ಮಿಗಟ್ಟಿ ಗ್ರಾಮದ ಶಾಲೆಯ ಶಿಕ್ಷಕಿ, ವರ್ಗಾವಣೆಗೊಂಡಿದ್ದು, ಆಕೆಯನ್ನು ಬಿಳ್ಕೋಡುವಾಗ ವಿದ್ಯಾರ್ಥಿಗಳು ಕಣ್ಣೀರಿಟ್ಟಿದ್ದಾರೆ. ಗೀತಾ ಸುರೇಶ್ ಬೆಟಗೇರಿ ಎಂಬ ಶಿಕ್ಷಕಿ ವರ್ಗಾವಣೆಗೊಂಡಿದ್ದು, ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ಮಕ್ಕಳುಕಣ್ಣೀರಿಟ್ಟಿದ್ದಾರೆ. ಕಳೆದ 30 ವರ್ಷದಿಂದ ಮುಮ್ಮಿಗಟ್ಟಿ ಶಾಲೆಯಲ್ಲಿ ಈ ಶಿಕ್ಷಕಿ ಸೇವೆ ಸಲ್ಲಿಸಿದ್ದು, ಈಗ ಧಾರವಾಡದ ಗಾಂಧಿನಗರ ಬಡಾವಣೆಯ ಶಾಲೆಗೆ ವರ್ಗಾವಣೆಯಾಗಿದೆ. https://youtu.be/NkNvmFEeS8Q ಈ ಹಿನ್ನೆಲೆಯಲ್ಲಿ...

ನಮ್ಮವರಿಗೆ ಅನ್ಯಾಯ ಆಗಿದೆ. ಇದಕ್ಕಾಗಿ ನೀವು ರಷ್ಯಾದೊಂದಿಗಿನ ವ್ಯವಹಾರ ನಿಲ್ಲಿಸುತ್ತೀರಾ..?: ಸಂತೋಷ್ ಲಾಡ್

Dharwad News: ಧಾರವಾಡ: ಗ್ಯಾರಂಟಿ ಯೋಜನೆ ಪರಿಷ್ಕರಣೆ ವಿಚಾರದ ಬಗ್ಗೆ ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದು, ನನಗೆ ಮಾಹಿತಿ ಇಲ್ಲ. ಅದು ಕ್ಯಾಬಿನೆಟ್ ಗೆ ಬಂದಾಗ ಮಾತ್ರ ಮಾಹಿತಿ ಸಿಗುತ್ತದೆ. ಯಾರ ಆರ್ಥಿಕ ಪರಿಸ್ಥಿತಿ ಚೆನ್ನಾಗಿರುತ್ತದೆ. ಯಾರು ಅನುಕೂಲಕರಸ್ಥರು ಇರುತ್ತಾರೆ. ಅಂತವರನ್ನು ಪರಿಶೀಲಿಸಬೇಕು ಅಂತಾ ಮಾತಿರಬಹುದು. ಆದರೆ ಅದರ ಬಗ್ಗೆ...

ಧಾರವಾಡದಲ್ಲಿ ಓರ್ವ ಯುವಕನಿಗೆ ಮತ್ತೋರ್ವ ಯುವಕನಿಂದ ಹಲ್ಲೆ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ

Dharwad News: ಕ್ಷುಲ್ಲಕ ವಿಚಾರಕ್ಕೆ ಯುವಕನೋರ್ವನ ಮೇಲೆ ಮತ್ತೋರ್ವ ಯುವಕ ಹಲ್ಲೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕಬ್ಬೆನೂರು ಗ್ರಾಮದಲ್ಲಿ ನಡೆದಿದ್ದು, ಹಲ್ಲೆ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. https://youtu.be/m1ejzmKKREU ಧಾರವಾಡ ತಾಲೂಕಿನ ಕಬ್ಬೆನೂರು ಗ್ರಾಮದ ಸಂತೋಷ್ ತಳವಾರ, ಅರವಿಂದ ಕೆಂಗಾನೂರ ಎಂಬಾತರು ಶಿವಾನಂದ ಮಾದರ ಎಂಬಾತನ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಹಲ್ಲೆ ನಡೆಸಿದ್ದಾರೆ. https://youtu.be/gTqvRk-VN5Y ಧಾರವಾಡ ಗ್ರಾಮೀಣ ಪೋಲಿಸ್...

ಆರಾಮಾಗಿ ಓಡಾಡಿಕೊಂಡಿದ್ದ ಯುವಕ ಹಠಾತ್‌ ಆಗಿ ತೆಗೆದುಕೊಂಡಿದ್ದು ಶಾಕಿಂಗ್ ನಿರ್ಧಾರ

Hubli News: ಹುಬ್ಬಳ್ಳಿ: ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಶಿರಡಿ ನಗರದಲ್ಲಿ ನಡೆದಿದೆ. https://youtu.be/m1ejzmKKREU ಶಿರಡಿ ನಗರದ ನಿವಾಸಿ ವಿನಾಯಕ ಮೂಳ್ಳೊಳಿ ಶವವಾಗಿ ಪತ್ತೆಯಾಗಿದ್ದಾರೆ. ವಿನಾಯಕ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಸಂಜೆ ಹೊತ್ತಿಗೆ ಶಿರಡಿ ನಗರ ಸೇರಿ ಉಣಕಲ್ ಕ್ರಾಸ್‌ನಲ್ಲಿ ಓಡಾಡಿದ್ದಾರೆ. ಆದ್ರೆ ರಾತ್ರಿ ವೇಳೆ ಏಕಾಏಕಿ ನೇಣು ಬಿಗಿದ...

ಬೈಕ್‌ನಲ್ಲಿ ಅವಿತುಕೊಂಡಿದ್ದ ಕೆರೆ ಹಾವು ರಕ್ಷಣೆ: ಸ್ನೇಕ್ ನಾಗರಾಜ್ ಕಾರ್ಯಕ್ಕೆ ಜನರ ಮೆಚ್ಚುಗೆ..!

Hubli News: ಹುಬ್ಬಳ್ಳಿ: ಪೊಲೀಸ್ ಸಿಬ್ಬಂದಿಯೊಬ್ಬರ ಬೈಕ್ ನಲ್ಲಿ ಅವಿತುಕೊಂಡು ಕುಳಿತಿದ್ದ ಕೆರೆ ಹಾವನ್ನು ರಕ್ಷಣೆ ಮಾಡುವಲ್ಲಿ ಹಾಗೂ ಜನರ ಆತಂಕವನ್ನು ದೂರ ಮಾಡುವಲ್ಲಿ ಉರಗ ತಜ್ಞ ಸ್ನೇಕ್ ನಾಗರಾಜ ಯಶಸ್ವಿಯಾಗಿದ್ದಾರೆ. https://youtu.be/sfKY6hc9jps ಅಮರಗೋಳ ಅಶ್ವಮೇಧ ಪಾರ್ಕ್ ನಲ್ಲಿರುವ ಪೋಲಿಸ್ ಸಿಬ್ಬಂದಿಯೊಬ್ಬರ ಬೈಕಿನಲ್ಲಿ ಅವಿತುಕೊಂಡಿದ್ದ ಕೆರೆ ಹಾವನ್ನು ರಕ್ಷಣೆ ಮಾಡಿದ್ದಾರೆ. ಇನ್ನೂ ಸ್ಥಳೀಯರಿಗೆ ಹಾವಿನ ಬಗ್ಗೆ ಹಾಗೂ...

ಹಳೇ ಹುಬ್ಬಳ್ಳಿ ಪೊಲೀಸರ ಭರ್ಜರಿ ಕಾರ್ಯಾಚಾರಣೆ..9ಜನರ ಬಂಧನ 1,500 ಗ್ರಾಂ ಗಾಂಜಾ ವಶ.

Hubli News: ಹುಬ್ಬಳ್ಳಿ ಧಾರವಾಡ ಕಮಿಷನರೇಟ್‌ನಿಂದ ಗಾಂಜಾ ವಿರುದ್ಧ ದಿಟ್ಟ ಹೆಜ್ಕೆ ಇಡಲಾಗುತ್ತಿದ್ದು, ಕಮಿಷನರೇಟ್ ವ್ಯಾಪ್ತಿಯ ಹಳೇ ಹುಬ್ಬಳ್ಳಿಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮತ್ತೆ 9 ಜನ ಗಾಂಜಾ ಮಾರಾಟಗಾರರ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. https://youtu.be/sfKY6hc9jps ಮೀರಜ್ ನ ಆಸ್ಪಕ ಮುಲ್ಲಾ, ತುಮಕೂರಿನ ಶಿವಕುಮಾರ್, ಹಳೇ ಹುಬ್ಬಳ್ಳಿಯ ಇಟ್ಬಾಲ್ ಅಹ್ಮದ್ ಮುದಗಲ್, ಆರೀಫ್ ಗಲಗಲಿ,...

ಸತತ ಮಳೆಗೆ ಧಾರವಾಡ ಗ್ರಾಮೀಣ ಜನ ಜೀವನ ಅಸ್ತವ್ಯಸ್ತ ಕೆಸರು ಗದ್ದೆಗಳಾದ ಗ್ರಾಮಗಳ ಪ್ರಮುಖ ರಸ್ತೆಗಳು

Hubli News: ಹುಬ್ಬಳ್ಳಿ: ಸತತ ಮಳೆಗೆ ಧಾರವಾಡ ಗ್ರಾಮೀಣ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಗ್ರಾಮಗಳ ಪ್ರಮುಖ ರಸ್ತೆಗಳು ಕೆಸರು ಗೆದ್ದಗಳಾಗಿವೆ. ಜನ ಸಂಕಷ್ಟದಲ್ಲಿದ್ದರೂ,ಸಮಸ್ಯೆ ಆಲಿಸಲು ಬಾರದ ಜನಪ್ರತಿನಿಗಳು ಸ್ಥಳಕ್ಕೆ ಬಂದಿಲ್ಲ ಅಂತ, ಕರ್ನಾಟಕ ಟಿವಿ ಎದುರು ಕುಂದಗೋಳ ತಾಲೂಕಿನ ಬೆಟದೂರು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. https://youtu.be/m1ejzmKKREU ಕೆಸರು ಗದ್ದೆಯಂತಾ ರಸ್ತೆಯಲ್ಲಿ ನಡೆದಾಡಲು ಸಹ ಆಗ ಪರಿಸ್ಥಿತಿ..ಶಾಲೆ ಬಿಟ್ಟು...

ಸುಳ್ಳ ಗ್ರಾಮದಲ್ಲಿ ಶ್ರೀ ರಾಮ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಪದಗ್ರಹಣ ಕಾರ್ಯಕ್ರಮ

Hubli News: ಶ್ರೀ ರಾಮ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಹುಬ್ಬಳ್ಳಿ ತಾಲೂಕಾ ಘಟಕ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಇಂದು ಸುಳ್ಳ ಗ್ರಾಮದ ಸಿದ್ದಾರೋಡ ಮಠದ ಆವರಣದಲ್ಲಿ ಜರುಗಿತು. https://youtu.be/TqkRxXEJDdc ಈ ಸಂದರ್ಭದಲ್ಲಿ ರಾಜ್ಯಾದ್ಯಕ್ಷರಾದ ಶ್ರೀ ಗುರು ಪಾಟೀಲ್ ಮಾತನಾಡಿ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ನಮ್ಮ ಸಂಘ ಕಾರ್ಯನಿರ್ವಹಣೆ ಮಾಡುತ್ತಿದ್ದು ಮುಂದಿನ...

ರಸ್ತೆಗಳು ಹದಗೆಟ್ಟಿರೋದ್ರಿಂದ ಕಾಂಗ್ರೆಸ್ ಶಾಸಕರು ಜನರಿಗೆ ಮುಖ ತೋರಿಸಲಾರದ ಸ್ಥಿತಿ ನಿರ್ಮಾಣವಾಗಿದೆ: ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಹೈಕಮಾಂಡ್ ಪಾತ್ರವೂ ಇದೆ ಎಂದು ಆರೋಪಿಸಿದ್ದಾರೆ. https://youtu.be/TqkRxXEJDdc ಹೀಗಾಗಿಯೇ ಸಿಎಂ ಸಿದ್ಧರಾಮಯ್ಯ ಅವರನ್ನು ಸಮರ್ಥಿಸಿಕೊಳ್ತಿದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಮಿತಿಮೀರಿದ ಭ್ರಷ್ಟಾಚಾರ ಮತ್ತು ದುರಾಡಳಿತ. ಯಾವುದೇ ಪ್ಲಾನ್ ಇಲ್ಲದೆ ಗ್ಯಾರಂಟಿ ಘೋಷಣೆ ಮಾಡಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಅಯೋಮಯ ಸ್ಥಿತಿ ನಿರ್ಮಾಣವಾಗಿದೆ....
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img