Saturday, July 12, 2025

Hubli

ಅಂಜಲಿ ಕೇಸ್ ಆರೋಪಿ ಗಿರೀಶ್‌ಗೆ ಸಿಐಡಿ ಡ್ರಿಲ್: ಸಂತ್ರಸ್ತತ ಮಹಿಳೆಯನ್ನು ಕರೆಸಿ ವಿಚಾರಣೆ

Hubli crime news:  ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಐಬಿಯಲ್ಲಿ ಸಿಐಡಿ ಪೊಲೀಸರು, ಆರೋಪಿ ಗಿರೀಶ್‌ನನ್ನು ಹಿಗ್ಗಾಮುಗ್ಗಾ ಡ್ರಿಲ್ ಮಾಡುತ್ತಿದ್ದಾರೆ. ಮುಂಜಾನೆಯಿಂದ ಸಂಜೆವರೆಗೂ ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಅಂಜಲಿ ಕೊಲೆ ಮಾಡ, ಗಿರೀಶ್ ಟ್ರೇನ್ ಮೂಲಕ ತಲೆ ಮರೆಸಿಕೊಳ್ಳಲು ಯತ್ನಿಸಿದ್ದ. ಗದಗ ಮೂಲಕ ಹೋಗುತ್ತಿದ್ದಾಗ, ಟ್ರೇನ್‌ಲ್ಲಿಯೇ, ಲಕ್ಷ್ಮೀ ಎಂಬ ಮಹಿಳೆಗೆ ಗಿರೀಶ್ ಚಾಕು...

ಹುಬ್ಬಳ್ಳಿ ಇಬ್ಬರೂ ಹಂತಕರ ಪರ ವಕಾಲತ್ತಿಗೆ ಸಿಕ್ಕಿಲ್ಲ ವಕೀಲರು : ದಿಟ್ಟ ನಿರ್ಧಾರ ತೊಟ್ಟ ಹುಬ್ಬಳ್ಳಿ ಧಾರವಾಡ ಲಾಯರ್ಸ್

Hubli News: ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯ ಜನರ ನಿದ್ದೆಗೆಡಿಸಿದ್ದ ಇಬ್ಬರೂ ಹಂತಕರಿಗೆ ಈಗ ಜೈಲೇ ಗತಿ. ಇಬ್ಬರು ಕೊಲೆಪಾತಕರ ಪರವಾಗಿ ವಕಾಲತ್ತು ಮಾಡಲು ವಕೀಲರೇ ಸಿಗುತ್ತಿಲ್ಲ. ನೇಹಾ ಮತ್ತು ಅಂಜಲಿ ಹಂತಕರಿಗೆ ಜೈಲೇ ಗತಿ ಎಂಬುವಂತಾಗಿದೆ. ಹೌದು.. ವಕೀಲರು ಕೂಡ ಇಂತಹ ಘನಘೋರ ಕೊಲೆಗಳನ್ನು ವಿರೋಧಿಸಿದ್ದು, ಹಂತಕರ ಪರವಾಗಿ ವಕಾಲತ್ತು ಹಾಕಲ್ಲ ಎಂದು ನಿರ್ಧಾರ...

ಅಂಜಲಿ ಕೊಲೆ ಪ್ರಕರಣ , ಆರೋಪಿಯೊಂದಿಗೆ ಬಂದು ಸ್ಥಳ ಮಹಜರು ಮಾಡಿದ ಸಿಐಡಿ

Hubli News: ಕಳೆದ ಮೇ 15 ರಂದು ಅಂಜಲಿ ಹತ್ಯೆ ಪ್ರಕರಣ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಇಂದು ಅಜಲಿ ಹತ್ಯೆ ನಡೆದ ಸ್ಥಳ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದರು. ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಆರೋಪಿಯನ್ನು ಕರೆದುಕೊಂಡು ಬರುತ್ತಿದಂತೆ ಆರೋಪಿಯನ್ನು ನೋಡಲು ಸ್ಥಳೀಯ ನಿವಾಸಿಗಳು ತಮ್ಮ ಮನೆ ಮೇಲೆ ನಿಂತುಕೊಂಡು...

ಸರ್ಕಾರಗಳು, ಸಿಎಂ ಬದಲಾಗಬಹುದು, ನಮ್ಮ ಗುರಿ ಮಾತ್ರ ಬದಲಾಗದು ಎಂದು ಜಯಮೃತ್ಯುಂಜಯ ಸ್ವಾಮೀಜಿ

Dharwad News: ಧಾರವಾಡ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ಹೋರಾಟ ಮಾಡುತ್ತಲೇ ಬಂದಿರುವ ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಅಣಿಯಾಗಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ನಾವು ಮೀಸಲಾತಿ ಸಲುವಾಗಿ ಹೋರಾಟ ಮಾಡಿದ್ದೇವೆ. ಈಗ ಕಾಂಗ್ರೆಸ್ ಸರ್ಕಾರ ಬಂದಾಗಲೂ...

Anjali Case: ನಮ್ಮ ಸರ್ಕಾರದಲ್ಲಿ ಎನ್‌ಕೌಂಟರ್ ಆಗಿದ್ದರೆ ಇಂದು ಇಂಥ ಪ್ರಕರಣ ನಡೆಯುತ್ತಿರಲಿಲ್ಲ: ಯತ್ನಾಳ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಹಾಡಹಗಲೇ ಕೊಲೆಗಳಾಗುತ್ತಿವೆ. ಕೆಲ ತಿಂಗಳ ಹಿಂದೆ ನೇಹಾ ಹಿರೇಮಠ ಕೊಲೆ ಆಯ್ತು. ಈಗ ಅಂಜಲಿ ಕೊಲೆಯಾಗಿದೆ. ಕಾನೂನು‌ ಸುವ್ಯವಸ್ಥೆ ಹದಗೆಟ್ಟಿರುವುದೇ ಇದಕ್ಕೆ ಕಾರಣ ಎಂದ ರಾಜ್ಯ ಸರ್ಕಾರದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು. ಇಂದು ಅಂಜಲಿ‌ ಮನೆಗೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ,...

ಅಂಜಲಿ ಪ್ರಕರಣ ಸಿಐಡಿಗೆ ಹಸ್ತಾಂತರ ಹಿನ್ನೆಲೆ, ಹುಬ್ಬಳ್ಳಿಗೆ ಆಗಮಿಸಿದ ಅಧಿಕಾರಿಗಳು

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಅಂಜಲಿ ಹತ್ಯೆ ಕೇಸ್‌ನ್ನು ಸಿಐಡಿಗೆ ಹಸ್ತಾಂತರ ಮಾಡಿರುವ ಹಿನ್ನೆಲೆ, ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಗೆ ಬಂದಿಳಿದಿದ್ದಾರೆ. ಸಿಐಡಿ ಎಸ್‌ಪಿ ವೆಂಕಟೇಶ, ಡಿವೈಎಸ್‌ಪಿ ಉಮೇಶ ನೇತೃತ್ವದ ತಂಡ ಹುಬ್ಬಳ್ಳಿಗೆ ಆಗಮಿಸಿದ್ದು, ನಾಲ್ಕು ಜನ ಸಿಐಡಿ ಅಧಿಕಾರಿಗಳು ವಿಚಾರಣೆಗಾಗಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ನಗರದ ಪ್ರವಾಸಿ ಮಂದಿರಗಳಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಸಿಐಡಿ ಅಧಿಕಾರಿಗಳು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. https://karnatakatv.net/hubli-crime-news-discontent-in-married-life-constable-who-had-an-affair-with-a-woman/ https://karnatakatv.net/did-the-pen-drive-reach-dk-first-the-driver-karthik-gowda-brought-the-pen-drive-hdk/ https://karnatakatv.net/bjp-does-not-read-the-budget-they-dont-even-know-its-smell-cm-siddaramaiah/

Hubli Crime news: ವೈವಾಹಿಕ ಜೀವನದಲ್ಲಿ ಅಸಮಾಧಾನ: ಮಹಿಳೆಯೊಂದಿಗೆ ಅಫೇರ್ ಹೊಂದಿದ್ದ ಪೇದೆ..?

Hubli news: ಹುಬ್ಬಳ್ಳಿ (ಮೇ.21): ಓರ್ವ ಮಹಿಳೆ ಜೊತೆ ಪೊಲೀಸ್ ಪೇದೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನವನಗರದ ಶಿವಾನಂದನಗರದಲ್ಲಿ ನಡೆದಿದೆ. ಮಹೇಶ್ ಹೆಸರೂರ್ (31), ವಿಜಯಲಕ್ಷ್ಮೀ ವಾಲಿ (30) ಮೃತ ದುರ್ದೈವಿಗಳು. ಮೃತ ಮಹೇಶ್ ಹೆಸರೂರ್ ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ನಿವಾಸಿಯಾಗಿದ್ದು ಧಾರವಾಡದಲ್ಲಿ ಟ್ರಾಫಿಕ್ ಪೊಲೀಸ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ಮಾಡುತ್ತಿದ್ದ...

Hubli Crime news: ಮಹಿಳೆಯೊಂದಿಗೆ ಸೂಸೈಡ್ ಮಾಡಿಕೊಂಡ ಕಾನ್ಸ್ಟೇಬಲ್ ಮಹೇಶ ಹೆಸರೂರ

Hubli News: ಹುಬ್ಬಳ್ಳಿ: ಧಾರವಾಡದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್‌ರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವನಗರದಲ್ಲಿ ಬೆಳಕಿಗೆ ಬಂದಿದೆ. ಮಹೇಶ ಹೆಸರೂರು ಎಂಬ ಪೊಲೀಸರೇ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ದಿನಗಳ ಹಿಂದೆನೇ ನೇಣಿಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಮಹೇಶ ಹೆಸರೂರ ಅವರು ಹುಬ್ಬಳ್ಳಿಯ ವಿವಿಧ ಠಾಣೆಗಳಲ್ಲಿಯೂ ಕರ್ತವ್ಯ ನಿರ್ವಹಿಸಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬುದು...

G.Parameshwar Press Meet: ಹೆಚ್ಡಿಕೆ ಫೋನ್ ಟ್ರ್ಯಾಪ್ ಆರೋಪಕ್ಕೆ ತಿರುಗೇಟು ನೀಡಿದ ಗೃಹಸಚಿವರು

Hubli News: ಹುಬ್ಬಳ್ಳಿ: ಗೃಹಸಚಿವ ಜಿ.ಪರಮೇಶ್ವರ್ ಸುದ್ದಿಗೋಷ್ಠಿ ನಡೆಸಿದ್ದು, ಹುಬ್ಬಳ್ಳಿಯ ನೇಹಾ ಮತ್ತು ಅಂಜಲಿ ಕೊಲೆ ಕೇಸ್ ಬಗ್ಗೆ ಮಾತನಾಡಿದ್ದಾರೆ. ಏ.18 ರಂದು ನೇಹಾ ಎಂಬ ಹೆಣ್ಣು ಮಗಳನ್ನ ಫಯಾಜ್ ಕೊಲೆ ಮಾಡುತ್ತಾನೆ. ಈ ಕುರಿತು ನಾನು ಹೇಳುವುದಿಲ್ಲ. ತನಿಖೆ ನಡೆಯುತ್ತಿದೆ. ಈ ಘಟನೆ ಸರ್ಕಾರ ಗಮನಕ್ಕೆ ಬಂದ ಒಂದು ಗಂಟೆಯಲ್ಲಿ ಆರೋಪಿಯನ್ನು ಬಂಧನ ಮಾಡಲಾಗಿತ್ತು....

ಹುಬ್ಬಳ್ಳಿಯ ಕೊ* ಕೇಸ್: ನೇಹಾ ಮತ್ತು ಅಂಜಲಿ ಮನೆಗೆ ಭೇಟಿ ನೀಡಿದ ಗೃಹಸಚಿವ ಜಿ.ಪರಮೇಶ್ವರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಬಿವಿಬಿ‌ ಕಾಲೇಜಿನಲ್ಲಿ ಹತ್ಯೆಯಾಗಿದ್ದ ನೇಹಾ ನಿವಾಸಕ್ಕೆ ಸಚಿವ ಜೀ ಪರಮೇಶ್ವರ ಭೇಟಿ ನೀಡಿ, ಅಪ್ಪ ಅಮ್ಮನಿಗೆ ಸಾಂತ್ವನ ಹೇಳಿದ್ದಾರೆ. ನಗರದ ಬಿಡ್ನಾಳ‌ ಕ್ರಾಸ್ ನೇಹಾ ಹಿರೇಮಠ‌ ನಿವಾಸಕ್ಕೆ ಗೃಹ‌ ಸಚಿವರ‌ು ಭೇಟಿ ನೀಡಿದ್ದು, ನೇಹಾ ತಂದೆ ನಿರಂಜನ ಹಿರೇಮಠ ಹಾಗೂ ತಾಯಿಗೆ ಸಾಂತ್ವಾನ ಹೇಳಿದ್ದಾರೆ. ಈ ವೇಳೆ ನೇಹಾ ತಂದೆ ನಿರಂಜನ್ ಮಗಳ ಸಾವಿನ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img