Tuesday, May 26, 2026

Hubli

ಇನ್ಸಪೆಕ್ಟರ್ ಮುರಗೇಶ ಚೆನ್ನಣ್ಣನವರ ಟೀಂ “ಚಾಲಾಕಿ ಕಬ್ಬಿಣದ ಕಳ್ಳರನ್ನು ಹಿಡಿಯುವುದರಲ್ಲಿ ಸಕ್ಸಸ್

Hubli News: ಹುಬ್ಬಳ್ಳಿ: ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಾಲ್ಕು ಪ್ರಮುಖ ಗ್ಯಾರೇಜ್‌ಗಳಲ್ಲಿನ ಕಬ್ಬಿಣದ ವಸ್ತುಗಳನ್ನ ದೋಚಿದ್ದ ಮೂವರನ್ನ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. https://youtu.be/k0q5w_FH1g8 ಆರೋಪಿತರನ್ನ ಕರಿಯಪ್ಪ ಚಿನ್ನಪ್ಪ ತಳವಾರ, ಸುನೀಲ ಜಂಬಣ್ಣ ಕಟ್ಟಿಮನಿ ಹಾಗೂ ಸಂಗಮೇಶ ಕರಿಗೌಡ ಬಬಲೇಶ್ವರ ಎಂದು ಗುರುತಿಸಲಾಗಿದ್ದು, ಮೂವರು ಉಣಕಲ್ ಗ್ರಾಮದವರಾಗಿದ್ದಾರೆ. ಬಂಧಿತರಿಂದ ಒಟ್ಟು 139000 ಮೌಲ್ಯದ ಕಳುವಾದ...

ಕೆಲಸಕ್ಕೆ ಹೊರಟಿದ್ದಾಗ ಬೈಕ್ ಟೈರ್ ಸ್ಫೋಟ – ಸ್ಥಳದಲ್ಲೇ ಸವಾರ ಸಾವು

Hubli News: ಹುಬ್ಬಳ್ಳಿ: ಚಲಿಸುತ್ತಿದ್ದ ಬೈಕ್‌ನ ಟೈರ್ ಸ್ಫೋಟಗೊಂಡ ಪರಿಣಾಮ ಕೆಲಸಕ್ಕೆ ಹೋಗುತ್ತಿದ್ದ ಯುವಕ ಸ್ಥಳದಲ್ಲೇ ಸಾವಿಗೀಡಾದ ದುರ್ಘಟನೆ ಶನಿವಾರ ರಾತ್ರಿ ಗದಗ ಹುಬ್ಬಳ್ಳಿ ರಸ್ತೆಯ ಬಂಡಿವಾಡ ಬ್ರಿಡ್ಜ್ ಬಳಿಯಲ್ಲಿ ನಡೆದಿದೆ. https://youtu.be/isUmMG1sGmQ ಕೋಳಿವಾಡ ಗ್ರಾಮದ 30 ವರ್ಷದ ಪ್ರವೀಣ ಜಂತೆ ಎಂಬಾತ ಹುಬ್ಬಳ್ಳಿಯ ರಾಜ್ ನಗರದಲ್ಲಿನ ಎಟಿಎಂನಲ್ಲಿ ನೈಟ್ ಶಿಫ್ಟ್ ಸೆಕ್ಯೂರಿಟಿಯಾಗಿ ಕೆಲಸ ಮಾಡುತ್ತಿದ್ದ. ಅದೇ...

ಅವಳಿನಗರದ ಕಾನೂನು ಬಾಹಿರ ಕೃತ್ಯಗಳ ಮೇಲೆ ಹದ್ದಿನ ಕಣ್ಣು: 165 ಜನರ ವಿರುದ್ಧ ಕಾನೂನು ಕ್ರಮ

Hubli News: ಹುಬ್ಬಳ್ಳಿ; ಇತ್ತೀಚಿನ ದಿನಗಳಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಸಾಕಷ್ಟು ಯೋಜನೆ ಮೂಲಕ ಸಮಾಜದ ಶಾಂತಿ ಕಾಪಾಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರಿಂದ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಪೊಲೀಸ್ ಏರಿಯಾ ಡಾಮಿನೇಷನ್ ಕ್ರಮ ಕೈಗೊಳ್ಳಲಾಯ್ತು. https://youtu.be/pd8NR0I315I ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ...

ಬುದ್ದಿವಾದ ಹೇಳಿದ್ದಕ್ಕೆ ಮಗನ ಸ್ನೇಹಿತನಿಂದ ತಂದೆಯ ಕೊ*ಲೆ

Dharwad News: ಎದೆ ಎತ್ತರಕ್ಕೆ ಬೆಳೆದ ಮಗ, ಉಡಾಳ ಸ್ನೇಹಿತನ ಸಹವಾಸ ಮಾಡಿ ಹಾಳಾಗುತ್ತಿದ್ದ. ಚಿಕ್ಕವಯಸ್ಸಿನಲ್ಲೇ ದುಶ್ಚಟಗಳಿಗೆ ಒಳಗಾಗಿದ್ರು. ಹೀಗಾಗಿ ಹೆತ್ತ ತಂದೆ ಮಗನ ಸ್ನೇಹಿತನಿಗೆ ಬುದ್ದಿವಾದ ಹೇಳಿದ್ದ ಅಷ್ಟೇ, ದುಶ್ಚಟಗಳಿಗೆ ದಾಸನಾಗಿದ್ದ ಮಗನ ಸ್ನೇಹಿತ ಅವನ ತಂದೆಯನ್ನೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. https://youtu.be/pd8NR0I315I ಮಾಡಬಾರದ ವಯಸ್ಸಿನಲ್ಲಿ ಕೊಲೆ ಮಾಡಿ, ಜೈಲು ಸೇರಿದ್ದಾನೆ, ಪಾಪಿ ಸ್ನೇಹಿತ....

ಡೆಂಘ್ಯೂ ಬಗ್ಗೆ ಜಾಗೃತಿ ಮೂಡಿಸಿದ ಕುಷ್ಮ ಶಿಕ್ಷಣ ಸಂಸ್ಥೆ

Dharwad News: ಧಾರವಾಡ: ಮಳೆಗಾಲ ಶುರುವಾದಾಗಿನಿಂದ ರಾಜ್ಯದಲ್ಲಿ ಡೆಂಗ್ಯೂ ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಹಾಗಾಗಿ ಧಾರವಾಡದಲ್ಲಿ ಕುಷ್ಮ ಎಜುಕೇಶನ್ ಸಂಸ್ಥೆ ಈ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದೆ. https://youtu.be/pd8NR0I315I ಸಂಜೀವಿನಿ ಸ್ಪೆಷಾಲಿಟಿ ಹಾಸ್ಪಿಟಲ್ ಮತ್ತು ಹಾರ್ಟ್ ಕೇರ್ ಸೆಂಟರ್ ಇವರ ಸಹಭಾಗಿತ್ವದಲ್ಲಿ, ಸಂಸ್ಥೆಯ ಅಧ್ಯಕ್ಷರಾದ ಡಾ|| ಅಭಿಷೇಕ್ ಪಾಟೀಲ್ ರವರ ಅಡಿಯಲ್ಲಿ ಹುಬ್ಬಳ್ಳಿಯ ನಗರದಲ್ಲಿ ಜಾಗೃತಿ ಮೂಡಿಸುವ...

Dharwad News: ಹೆತ್ತ ತಂದೆಗೆ ಸಲಾಕೆಯಿಂದ ಬಡಿದು ಕೊಂ* ಮಗ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂತ ಮಗನೇ ತಂದೆಯ ಹತ್ಯೆ ಮಾಡಿದ್ದಾನೆ. ಹುಬ್ಬಳ್ಳಿಯ ಗಿರಿಯಾಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗಿರಿಯಾಲ ಗ್ರಾಮದ ಉಮೇಶ ಸುಡಕೇನವರ (೫೮) ಹತ್ಯೆಯಾದ ತಂದೆಯಾಗಿದ್ದಾರೆ. https://youtu.be/Ae6kVMsAcZw ಹನುಮಂತಪ್ಪ ಎಂಬ ಮಗ, ತನ್ನ ತಂದೆಯ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಜಮೀನಿನಲ್ಲಿ ಕೆಲಸ ಮಾಡುವ ವಿಚಾರಕ್ಕೆ ತಂದೆ- ಮಗನ ನಡುವೆ ಜಗಳವಾಗಿತ್ತು. ಈ ವೇಳೆ ಸಲಾಕೆಯಿಂದ...

ಕನ್ನಡಿಗರ ಉದ್ಯೋಗ ಮೀಸಲಾತಿ ವಿಧೆಯಕಕ್ಕೆ ಖಾಸಗಿ ಕಂಪನಿಗಳ ವಿರೋಧಕ್ಕೆ ಕರವೇ ಆಕ್ರೋಶ

Political News: ರಾಜ್ಯ ಕಾಂಗ್ರೆಸ್ ಸರ್ಕಾರದ ಜಾರಿಗೆ ತರಲು ಮುಂದಾಗಿರೋ ಕನ್ನಡಿಗರ ಉದ್ಯೋಗ ಮಿಸಲಾತಿ ವಿಧೇಯಕಕ್ಕೆ ಖಾಸಗಿ ಕಂಪನಿಗಳ ವಿರೋಧ ನಡೆ ಖಡಿಸಿ ಹಾಗೂ ಸಹಕಾರ ನೀಡಲು ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ಕರವೇ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. https://youtu.be/Ae6kVMsAcZw ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣಕುಮಾರ ಶೆಟ್ಟಿ ಬಣ ಸಂಘಟನೆ ನೇತೃತ್ವದಲ್ಲಿ, ನಗರದ ಸಂಗೊಳ್ಳಿರಾಯಣ್ಣ ವೃತದಲ್ಲಿ...

ಧಾರವಾಡದಲ್ಲಿ ಭಾರೀ ಮಳೆ: ರಕ್ಷಣೆ ಮಾಡಿಕೊಳ್ಳುವ ಬಗ್ಗೆ ಡಿಸಿ ಅಣುಕು ಪ್ರದರ್ಶನ

Dharwad News: ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಮಳೆ ಇರುವ ಹಿನ್ನೆಲೆ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ. ಹೀಗಾಗಿ ಪ್ರವಾಹ ಬಂದರೆ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಕೆಲಗೇರಿ ಗ್ರಾಮದ ಕೆರೆಯಲ್ಲಿ ಅಣುಕು ಪ್ರದರ್ಶನ ಮಾಡಿ ತೋರಿಸಲಾಗಿದೆ. https://youtu.be/TCC-UqZhNxE ಕೆರೆಯಲ್ಲಿ ಮುಳುಗುತ್ತಿರುವವರನ್ನ ರಕ್ಷಣಾ ತಂಡದಿಂದ ಹೇಗೆ ರಕ್ಷಣೆ ಮಾಡಬಹುದು ಎಂಬುದರ ಬಗ್ಗೆ ಡಿಸಿ ದಿವ್ಯ ಪ್ರಭು ಅಣುಕು ಪ್ರದರ್ಶನ ಮಾಡಿದ್ದಾರೆ....

ಬಸ್‌ ಚಾಲನೆ ಮಾಡ್ತಾ ಚಾಲಕನ ರೀಲ್ಸ್ ಹುಚ್ಚಾಟಕ್ಕೆ ಎರಡು ಎತ್ತುಗಳು ಬಲಿ..!

ಸಾರಿಗೆ ಬಸ್ ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆ ಹೊರಟಿದ್ದ ವೇಳೆ ಬಸ್ ಚಾಲಕ ರೀಲ್ಸ್ ಮಾಡುತ್ತಿದ್ದನು. ಮುಂದೆ ಹೋಗುತ್ತಿದ್ದ ಚಕ್ಕಡಿ ಗಮನಿಸಿದೆ ಚಾಲಕ ಮಾತ್ರ ರೀಲ್ಸ್ ಗುಂಗಿನಲ್ಲಿದ್ದ, ಪರಿಣಾಮ ಹಿಂಬದಿಯಿಂದ ಚಕ್ಕಡಿಗೆ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಎರಡೂ ಎತ್ತುಗಳು ಸ್ಥಳದಲ್ಲೇ ಮೃತಪಟ್ಟಿವೆ. Hubli News: ಹುಬ್ಬಳ್ಳಿ: ಸಾರಿಗೆ ಬಸ್ ಚಾಲಕನ ರೀಲ್ಸ್ ಹುಚ್ಚಾಟಕ್ಕೆ...

ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಯೋಧ ಸಾವು

Dharwad News: ಧಾರವಾಡ : ಅನಾರೋಗ್ಯದಿಂದ ಬಿಎಸ್‌ಎಫ್ ಯೋಧರೊಬ್ಬರು ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಮಂಜುನಾಥ ಕುಂದರಗಿ (33) ಎಂಬುವವರೇ ಸಾವಿಗೀಡಾದವರು. ಜುಲೈ 4 ರಂದು ಮಂಜುನಾಥ ಅವರು ರಜೆ ಮೇಲೆ ಊರಿಗೆ ಬಂದಿದ್ದರು. https://youtu.be/E9k0wO9AQn0 ಓರಿಸ್ಸಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ, ರಜೆಗೆಂದು ಮನೆಗೆ ಬಂದಾಗ ಜ್ವರದಿಂದ ಬಳಲುತ್ತಿದ್ದರು. ಅವರನ್ನು ಸವದತ್ತಿಯ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img