Sunday, August 16, 2026

Hubli

ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡಲು ಬಂದಿದ್ದ ರಾಜಸ್ತಾನ ಮೂಲ ಓರ್ವ ಆರೋಪಿ ಬಂಧನ- ಎನ್ ಶಶಿಕುಮಾರ್.

Hubli News: ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಬಳಿಯಲ್ಲಿ ಗಾಂಜಾ ಮಾರಾಟ ಮಾಡಲು ಮುಂದಾಗಿದ್ದ, ಅಂತರಾಜ್ಯ ಗಾಂಜಾ ಮಾರಾಟಗಾರನೊಬ್ಬನನ್ನು ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹು-ಧಾ ಕಮಿಷನರ್ ಎನ್ ಶಶಿಕುಮಾರ ಹೇಳಿದರು. ಈ‌ ಕುರಿತು ನಗರದ ಉಪನಗರ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಡಟಿ‌ನಡೆಸಿ ಮಾತನಾಡಿ ಅವರು, ರಾಜಸ್ಥಾನ...

ಮಾದಕ ವ್ಯಸನಿಗಳ ವಿರುದ್ಧ ಧಾರವಾಡ ನಗರದಲ್ಲಿ ಪೊಲೀಸ್ ಕಾರ್ಯಾಚರಣೆ

Hubli News: ಮಾದಕ ವಸ್ತುಗಳನ್ನು ಸೇವಿಸುವವರ ವಿರುದ್ಧ ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ಪೊಲೀಸ್ ಇಲಾಖೆ ಸಮರ ಸಾರಿದೆ ಪೋಲಿಸ್ ಕಮಿಷನರ್ ಎನ್ ಶಶಿಕುಮಾರು ಇಂದು ಧಾರವಾಡದಲ್ಲಿ ಭರ್ಜರಿ ಭೆಟೆ ಆಡಿದ್ದಾರೆ. 200 ಜನರಿಗೆ ಡ್ರಗ್ ಬಗ್ಗೆ ಟೆಸ್ಟ ಮಾಡಿಸಿದರೆ ಬರೊಬ್ಬರಿ 75 ಜನರಿಗೆ ಡ್ರಗ್ ಪಾಸಿಡಿವ ಕೇಸ್ ಗಳು ಕಂಡು ಬರುತ್ತಿವೆ. ಧಾರವಾಡದ ಪೋಲಿಸ್ ಠಾಣಾ...

ಗೋಡೆ ಕುಸಿದು ಮೃತಪಟ್ಟಿದ್ದ ಯಲ್ಲಪ್ಪ ಹಿಪ್ಪಿ ನಿವಾಸಕ್ಕೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಧಾರವಾಡ ತಾಲೂಕಿನ ವೆಂಕಟಾಪುರದಲ್ಲಿ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತ ಯಲ್ಲಪ್ಪ ಹಿಪ್ಪಿಯವರ ನಿವಾಸಕ್ಕೆ ಇಂದು ಸಚಿವ ಸಂತೋಷ್ ಲಾಡ್ ಭೇಟಿ ನೀಡಿದರು. ಮೂರು ದಿನಗಳ ಹಿಂದೆ ಪಕ್ಕದ ಮನೆಯ ಗೋಡೆ ಕುಸಿದು, ಟೆಂಟ್ ಮೇಲೆ ಬಿದ್ದಿದ್ದು, ಯಲ್ಲಪ್ಪ ಎಂಬುವವರು ಮೃತಪಟ್ಟಿದ್ದು, ಇಬ್ಬರು ಮಹಿಳೆಯರಿಗೆ ಗಾಯವಾಗಿತ್ತು. ಈ ಹಿನ್ನೆಲೆ ಅವರ ಕುಟುಂಬ...

ಅಹಿಂದ ವರ್ಗಗಳ ಧೀಮಂತ ನಾಯಕನ ವಿರುದ್ಧ ಬಿಜೆಪಿಯ ಸುಳ್ಳು ಆರೋಪ ; ಸಂತೋಷ್ ಲಾಡ್ ಚಾಟಿ

Hubli News: ಹುಬ್ಬಳ್ಳಿ: ರಾಜ್ಯದ ಜನತೆಯ ಕಲ್ಯಾಣಕ್ಕೆ 63 ಸಾವಿರ ಕೋಟಿ ನಿಧಿ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆಗೆ ಬಿಜೆಪಿ ಮತ್ತು ಜೆಡಿಎಸ್‌ ಯತ್ನಿಸುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಗುಡುಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಹಿಂದ ವರ್ಗಗಳ ಧೀಮಂತ ನಾಯಕನ ವಿರುದ್ಧ ಬಿಜೆಪಿಯ ಸುಳ್ಳು ಆರೋಪ ಎಂದು ಆರೋಪಿಸಿದರು. https://youtu.be/rDbUGVl7Jj0 ಸಿದ್ದರಾಮಯ್ಯ...

ರಿಂಗ್ ರೋಡ್ ದರೋಡೆ ಕೇಸ್: ಮೂವರು ಆರೋಪಿಗಳ ಬಂಧಿಸುವಲ್ಲಿ ಸಿಪಿಐ ಮುರುಗೇಶ ಚೆನ್ನಣ್ಣವರ್& ಟೀಮ್ ಯಶಸ್ವಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಹೊರವಲಯದ ಕುಸುಗಲ್ ರಿಂಗ್ ರೋಡ್ ಹತ್ತಿರ ಹೊಡೆದು ಹಣ ಮತ್ತು ಮೊಬೈಲ್ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿತರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. https://youtu.be/MKmiDC3t8kY ರಾಜೀವ್ ನಗರ ಹಾನಗಲ್ ನಿವಾಸಿಯಾದ ವಿನಯ್ ರಾಮಪ್ಪ ಕಟ್ಟಿಮನಿ 24 ವರ್ಷ, ಜಗದೀಶ್ ಕೋಟೆಪ್ಪ ಬಂಡಿವಾಡ (21)ಹೊಸ ಹಂಚಿನಾಳ ಹಾಗೂ ವಿವೇಕಾನಂದ ನಗರ...

ಇನ್ಸ್‌ಪೆಕ್ಟರ್ ಕೆ.ಎಸ್.ಹಟ್ಟಿ ನೇತೃತ್ವದಲ್ಲಿ ಚಿನ್ನಗಳ್ಳತನದ A3 ಆರೋಪಿ ಬಂಧನ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಕೇಶ್ವಾಪುರದಲ್ಲಿನ ಜ್ಯುವೇಲರಿ ಶಾಪ್’ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. https://youtu.be/MKmiDC3t8kY ಈಗಾಗಲೇ ಜ್ಯುವೇಲರಿ ಶಾಪ್’ನಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಗಳಲ್ಲಿ A2 ಆರೋಪಿಯಾಗಿರುವ ಪರ್ಹಾನ್ ಶೇಕ್ ಎಂಬಾತನನ್ನು ಬಂಧಿಸಿದ್ದಾರೆ. ಇದೀಗ ಇನ್ಸ್ಪೆಕ್ಟರ್ ಕೆ.ಎಸ್ ಹಟ್ಟಿ ನೇತೃತ್ವದಲ್ಲಿ ರಚಿಸಲಾದ ವಿಶೇಷ ತನಿಖಾ ತಂಡ ಉತ್ತರ ಪ್ರದೇಶದ...

ಮಾದಕ ವಸ್ತು ಬಳಕೆದಾರರು ವಶಕ್ಕೆ ಬೆಳ್ಳಂಬೆಳಿಗ್ಗೆ ಖಾಕಿ ಕಾರ್ಯಾಚರಣೆ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮೀಷನರೇಟ್ ನಿಂದ ಇಂದು ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಉಪಯೋಗಿಸುವಂತಹ ಎಲ್ಲಾ ಬಳಕೆದಾರರನ್ನು ಇಂದು ಬೆಳಗ್ಗೆಯಿಂದ ದಿಢೀರ್ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. https://youtu.be/MKmiDC3t8kY ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ, ಧಾರವಾಢ ಜಿಲ್ಲಾ ಆಸ್ಪತ್ರೆ, ಧಾರವಾಡದ ಮಾನಸಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಒಂದೊಂದು...

ಮಾದಕ ವಸ್ತು ಬಳಕೆದಾರರ ವೈದ್ಯಕೀಯ ತಪಾಸಣೆ – ಕಿಮ್ಸ್‌ನಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾವಣೆ..!

Hubli News: ಹುಬ್ಬಳ್ಳಿ; ಬೆಳ್ಳಂಬೆಳಿಗ್ಗೆ ಫೀಲ್ಡ್ ಗೆ ಇಳಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಪೊಲೀಸರು ಮಾದಕ ವಸ್ತುಗಳ ಬಳಕೆದಾರರನ್ನು ವಶಕ್ಕೆ ಪಡೆದಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. https://youtu.be/MKmiDC3t8kY ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮೀಷನರೇಟ್ ನಿಂದ ಇಂದು ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಉಪಯೋಗಿಸುವಂತಹ ಎಲ್ಲಾ...

ಕೊ*ಲೆ ಯತ್ನದ ಆರೋಪದ ಪ್ರಕರಣಕ್ಕೆ ಸ್ಟೇಶನ್ ಬೇಲ್ -ಹಳೇ ಹುಬ್ಬಳ್ಳಿ ಠಾಣೆ ಮುಂದೆ ಹೈಡ್ರಾಮಾ.?

Hubli News: ಹುಬ್ಬಳ್ಳಿ: ಮಗನ ಕೊಲೆಗೆ ಯತ್ನಿಸಿದ ಆರೋಪಿಯ ಮೇಲೆ ಪೊಲೀಸರು ಸೂಕ್ತವಾದ ಕ್ರಮವನ್ನು ಕೈಗೊಂಡಿಲ್ಲ ಎಂದು ಆರೋಪಿಸಿ ದಲಿತ ಮುಖಂಡ, ಕುಟುಂಬ ಸಮೇತವಾಗಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಮುಂದೆ ತಡರಾತ್ರಿ ವರೆಗೂ ಧರಣಿ ಕೂತ ಘಟನೆ ಶನಿವಾರ ತಡರಾತ್ರಿ ನಡೆದಿದೆ. https://youtu.be/nMdtYU0qX0M ಮಾರುತಿ ದೊಡ್ಮನಿ ಎಂಬುವರು ತಮ್ಮ ಮಗ ಅನೂಪ್‌ಗೆ ಚಾಕುವನ್ನು ತೋರಿಸಿ ಕೊಲೆ...

ಅಕ್ರಮ ಪ್ಲಾಸ್ಟಿಕ್ ದಂಧೆ : ಮಾಮೂಲಿ ಆಸೆಗೆ ಕಣ್ಮುಚ್ಚಿ ಕುಳಿತರಾ ಸಂಬಂಧ ಪಟ್ಟ ಅಧಿಕಾರಿಗಳು..?

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಯಾವುದೇ ಅಧಿಕಾರಿಗಳ ಭಯವಿಲ್ಲದೇ ಫ್ಲಾಸ್ಟಿಕ್ ಮಾರಾಟವಾಗುತ್ತಿದ್ದು, ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತಿದ್ದಾರೆ ಎನ್ನುವ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ರಾಜಾರೋಷವಾಗಿ ಮಾರುಕಟ್ಟೆಗಳಲ್ಲಿ ಪ್ಲಾಸ್ಟಿಕ್ ಮಾರುತ್ತಿದ್ದರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಪ್ಲಾಸ್ಟಿಕ್ #Plastic ಎಂಬ ಪೆಡಂಭೂತ ಇಡೀ ವಿಶ್ವವನ್ನೇ ತಿಂದು ಹಾಕುತಿದೆ. ಈ ಸಮಸ್ಯೆಯಿಂದ ಹೊರ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img