Saturday, May 10, 2025

Hubli

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ.

Hubli News: ಹುಬ್ಬಳ್ಳಿ; ರಾಜ್ಯಸಭಾ ಚುನಾವಣೆಯ ಬಳಿಕ ನಡೆದ ಕಾಂಗ್ರೆಸ್ ವಿಜಯೋತ್ಸದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಘಟನೆಯನ್ನು ಖಂಡಿಸಿ ಹಾಗೂ ರಾಜ್ಯ ಸಭಾ ಸದಸ್ಯ‌ ನಾಸೀರ ಹಿಸೇನ್ ರಾಜೀನಾಮೆ ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ...

ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗೆ ಹುಬ್ಬಳ್ಳಿ ಎಬಿವಿಪಿ ಆಕ್ರೋಶ: ಕಠಿಣ ಕ್ರಮಕ್ಕೆ ಆಗ್ರಹ..

Hubli News: ಹುಬ್ಬಳ್ಳಿ: ರಾಜ್ಯದ ವಿಧಾನಸೌಧದಲ್ಲಿ ರಾಜ್ಯಸಭಾ ಕಾಂಗ್ರೆಸ್ ವಿಜಯೋತ್ಸವದಲ್ಲಿ ಕೇಳಿದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಖಂಡಿಸಿ ಹಾಗೂ ಘೋಷಣೆ ಕೂಗಿದವರ ಮೇಲೆ ಕಠಿಣ ಕ್ರಮಕ್ಕೆ ಅಗ್ರಹಿಸಿ, ಹುಬ್ಬಳ್ಳಿ ಎಬಿವಿಪಿ‌ ಕಾರ್ಯಕರ್ತರು ರಸ್ತೆ ತಡೆ ನಡೆಸಿ‌ ತಮ್ಮ ಆಕ್ರೋಶ ಹೊರಹಾಕಿದರು.‌ ನಗರದ ಬಿವಿಬಿ ಕಾಲೇಜು ಮುಂಭಾಗದ ಹುಬ್ಬಳ್ಳಿ ಧಾರವಾಡ ಮುಖ್ಯ ರಸ್ತೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ...

ನಿಷೇಧಿತ ಪ್ಲಾಸ್ಟಿ ವಶಪಡಿಸಿಕೊಂಡು 90 ಸಾವಿರ ದಂಡ ಹಾಕಿದ ಕರವೇ ಪ್ರವೀಣ್ ಶೆಟ್ಟಿ ಬಣ

Hubli News: ಹುಬ್ಬಳ್ಳಿ: ನಗರದ ಪ್ಲಾಸ್ಟಿಕ್ ಅಂಗಡಿವೊಂದರಲ್ಲಿ ನಿಷೇಧಿತ ಸುಮಾರು ಒಂದು ಕ್ವಿಂಟಲ್ ಗೂ ಹೆಚ್ಚು ಪ್ಲಾಸ್ಟಿಕ್ ನ್ನು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ನೇತೃತ್ವದಲ್ಲಿ ಹು-ಧಾ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡರು. ನಗರದ ಉಳ್ಳಾಗಡ್ಡಿ ಓಣಿಯ ಸಜ್ಜನ ಎಜೆನ್ಸೀಸ್ ಹಾಗೂ ಸಜ್ಜನ ಪ್ಲಾಸ್ಟಿಕ್ ಎಂಬ ಅಂಗಡಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ...

ನಿಮ್ಮಷ್ಟು ನೀಚತನಕ್ಕೆ ನಾನು ಇಳಿಯುವುದಿಲ್ಲ: ಸಿಎಂ ಸಿದ್ದರಾಮಯ್ಯ ವಿರುದ್ಧ ಜೋಶಿ ವಾಗ್ದಾಳಿ

Hubli News: ನಿಮಗೆ ಮಾನ ಮರ್ಯಾದೆ ಇಲ್ಲ‌‌ ಅಂದ್ರೆ ನನಗೆ ಇಲ್ಲ ಅಂದುಕೊಂಡಿದ್ದಿರಾ?ಸಿದ್ದರಾಮಯ್ಯ ಅವರೇ ನಿಮ್ಮಷ್ಟು ನೀಚತನಕ್ಕೆ ನಾನು ಇಳಿಯುವುದಿಲ್ಲ ಅಂತ, ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರಿಹಾಯ್ದಿದ್ದಾರೆ. ಮಹದಾಯಿ ವಿಚಾರವಾಗಿ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿರುವ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿ ಅವರು ಮಾತನಾಡಿದರು.. ಸಿದ್ದರಾಮಯ್ಯ ಅವರಿಗೆ ಮಹಾದಾಯಿಗೆ ಈಸಿ ಸಿಕ್ಕಿದೆ...

ಸುಳ್ಳು ಮತ್ತು ಭ್ರಷ್ಟಾಚಾರ ಕಾಂಗ್ರೆಸ್’ನ ಗಂಗೋತ್ರಿಯಾಗಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Hubballi News: ಹುಬ್ಬಳ್ಳಿ: ಸುಳ್ಳು ಮತ್ತು ಭ್ರಷ್ಟಾಚಾರ ಕಾಂಗ್ರೆಸ್'ನ ಗಂಗೋತ್ರಿಯಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಹಿನ್ನಡೆಯಾಗಿದ್ದರೇ ಅದಕ್ಕೆ ನೇರವಾದ ಕಾರಣ ಕಾಂಗ್ರೆಸ್ ಪಕ್ಷವೇ. ಈ ಹಿಂದೆ ಮೊಟ್ಟಮೊದಲ ಟ್ರಿಬ್ಯೂನಲ್ ಹೋಗುವ ಅವಶ್ಯಕತೆ ಇರಲಿಲ್ಲ. ಮನಮೋಹನ್ ಸಿಂಗ್ ಪ್ರಧಾನಿಗಳಿದ್ದಾಗ ಟ್ರಿಬ್ಯೂನಲ್ ಮಾಡಿದ್ದು ಕಾಂಗ್ರೆಸ್ ಪಕ್ಷ,...

ಒಂದು ವರ್ಷದಿಂದ ಸಂಬಳ ಇಲ್ಲದ್ದಕ್ಕೆ ಪಾಲಿಕೆ ಆವರಣದಲ್ಲಿ ಕಸ ಹಾಕಿ ಚಾಲಕರ ಆಕ್ರೋಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ಯಡವಟ್ಟಿನಿಂದ, ಆಡಳಿತ ಪಕ್ಷದ ನಿರ್ಲಕ್ಷ್ಯದಿಂದ, ಸ್ವಚ್ಚ ಭಾರತ ಅಭಿಯಾನದಡಿಯಲ್ಲಿ ಕೆಲಸ ಮಾಡುತ್ತಿರುವ ಟ್ರ್ಯಾಕ್ಟರ್ ಚಾಲಕರ ಜೀವನ ಅತಂತ್ರವಾಗಿದೆ. ಯಾವುದೇ ನೇಮಕಾತಿ ಭದ್ರತೆ ಇಲ್ಲ. ಮತ್ತೊಂದು ಕಡೆ ಒಂದು ವರ್ಷದಿಂದ ದುಡಿದ ಸಂಬಳವಿಲ್ಲದಂತಾಗಿದ್ದು, ಪಾಲಿಕೆ ಆವರಣದಲ್ಲಿ ಕಸ ಸಂಗ್ರಹಣೆ ವಾಹನಗಳನ್ನು ತಂದು ಹಾಕಿ, ಚಾಲಕರು ಆಕ್ರೋಶ...

ನಾಡಗೀತೆ ಬಗ್ಗೆ ರಾಜ್ಯ ಸರ್ಕಾರದ ನಡೆ ಖಂಡಿಸಿ, ಎಬಿವಿಪಿ ಕಾರ್ಯಕರ್ತರಿಂದ ಪ್ರೊಟೆಸ್ಟ್‌

Hubli News: ಹುಬ್ಬಳ್ಳಿ: ಖಾಸಗಿ ಶಾಲೆಯಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂಬ ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸಿ, ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಎಬಿವಿಪಿ ಕಾರ್ಯಕರ್ತರು ಬಿವಿಬಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದು, ರಸ್ತೆ ಮಧ್ಯೆ ಬರಲು ಪ್ರಯತ್ನಿದ್ದಾರೆ. ಈ ವೇಳೆ ವಿದ್ಯಾರ್ಥಿಗಳನ್ನು ಪೊಲೀಸರು ತಡೆದಿದ್ದು, ಎಬಿವಿಪಿ ಮುಖಂಡ ಪೃಥ್ವಿ ರೆಡ್ಡಿ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ವಿದ್ಯಾನಗರ ಪೊಲೀಸ್...

70 ವರ್ಷ ಕಾಂಗ್ರೆಸ್ ಏನು ಮಾಡಿದೆ? ಸಂತೋಷ್‌ ಲಾಡ್‌ಗೆ ಶೆಟ್ಟ‌ರ್ ಟಾಂಗ್‌

Hubli Political News: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗಿನಿಂದ 70 ವರ್ಷ ಕಾಂಗ್ರೆಸ್ ಆಡಳಿತ ಮಾಡಿದೆ. ಅವರು ಏನು ಮಾಡಿದ್ದಾರೆ. ಇದೆಲ್ಲ ಜನಕ್ಕೆ ಗೊತ್ತು. ಗರಿಬಿ ಹಠಾವೋ ಎಂದು ಹೇಳಿ ಇಂದಿರಾಗಾಂಧಿ 10-15 ವರ್ಷ ಅಧಿಕಾರ ಮಾಡಿದ್ದಾರೆ. ಅಷ್ಟೇ ಅಲ್ದೇ ಬ್ರಿಟಿಷ್ ರಿಂದ ಸ್ವಾತಂತ್ರ್ಯ ತಂದು ಕೊಟ್ಟಿದ್ದೆವೆ ಎಂದು ಹೇಳಿ 70 ವರ್ಷ ಅಧಿಕಾರ...

ಪಂಜಿನ ಮೆರವಣಿಗೆ ಮೂಲಕ ಸಂವಿಧಾನ ಜಾಗೃತಿ ಜಾಥಾ

Hubli News: ಹುಬ್ಬಳ್ಳಿ : ಇಂದು ಉಣಕಲ್ ಕೆರೆ ಮುಂಭಾಗದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಇವುಗಳ ಸಹಯೋಗದಲ್ಲಿ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಆಯೋಜಿಸಲಾಗಿದ್ದ ಪಂಜಿನ ಮೆರವಣಿಗೆಗೆ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಚಾಲನೆ ನೀಡಿದರು. ಪಂಜಿನ ಮೆರವಣಿಗೆಯು ಉಣಕಲ್ ಕೆರೆಯ ಮುಂಭಾಗದಿಂದ ಆರಂಭಗೊಂಡು ಕಿತ್ತೂರು ರಾಣಿ...

ಗ್ರಾಮೀಣ ಸೊಗಡಿನ ಎತ್ತಿನ ಬಂಡಿ ಮೂಲಕ ಸಂವಿಧಾನ ಜಾಗೃತಿ ಜಾಥಾಗೆ ಸಾಂಪ್ರಾದಾಯಿಕ ಸ್ವಾಗತ

Hubli News: ಹುಬ್ಬಳ್ಳಿ : ಇಂದು ನವಲಗುಂದ ತಾಲೂಕಿನ ಹಾಲಕುಸುಗಲ್ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಹಳ್ಳಿ ಸಂಸ್ಕೃತಿ ಗ್ರಾಮೀಣ ಸೊಗಡಿನ ಎತ್ತಿನ ಬಂಡಿ ಮೂಲಕ ಸಾಂಪ್ರದಾಯಿಕ ಶೈಲಿಯಲ್ಲಿ ಸ್ವಾಗತ ಕೋರಲಾಯಿತು. ಮುತ್ತೈದೆಯರು ಆರತಿ ಬೆಳಗಿ ಸಂವಿಧಾನ ಜಾಗೃತಿ ಜಾಥಾ ಯಶಸ್ವಿಯಾಗಿ ನಡೆಯಲಿ ಎಂದು ಹರಸಿ ಹಾರೈಸಿದರು. ಸುಮಾರು 15 ಕ್ಕೂ ಹೆಚ್ಚು ಎತ್ತಿನ...
- Advertisement -spot_img

Latest News

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ...
- Advertisement -spot_img