Friday, July 11, 2025

Hubli

ಧಾರವಾಡ ಕ್ಷೇತ್ರದಲ್ಲಿ ನಾವು ಗೆದ್ದೇ ಗೆಲ್ತೀವಿ: ಶಾಸಕ ಮಹೇಶ್ ಟೆಂಗಿನಕಾಯಿ

Hubli News; ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು,  ಇಡೀ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದೆ. ಜೋಶಿಯವರು ನಾಲ್ಕು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಐದನೇ ಬಾರಿ ಇದೀಗ ಅಭ್ಯರ್ಥಿಯಾಗಿದ್ದಾರೆ. ಮೋದಿ ಅವರು ಹತ್ತು ವರ್ಷಗಳ ಕಾಲ ಬ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದಾರೆ. ಯಾರೇ ಅಭ್ಯರ್ಥಿ ಆಗಲಿ,ಜೋಶಿ 20 ವರ್ಷದಿಂದ ಅನೇಕ...

ಹುಬ್ಬಳ್ಳಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾದ ದಿಂಗಾಲೇಶ್ವರ ಶ್ರೀ..

Hubli News: ಹುಬ್ಬಳ್ಳಿ: ಧಾರವಾಡದಲ್ಲಿ ದಿಂಗಾಲೇಶ್ವರ ಶ್ರೀಗಳು ಪಕ್ಷೇತರವಾಗಿ ಸ್ಪರ್ಧಿಸುವುದು ಖಚಿತವಾಗಿದ್ದು, ಇಂದು ಸಂಜೆ ದಿಂಗಾಲೇಶ್ವರ ಶ್ರೀಗಳು ಶಕ್ತಿಪ್ರದರ್ಶನ ಮಾಡಲಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ದಿಂಗಾಲೇಶ್ವರ ಸ್ವಾಮೀಜಿಗೆ ಸ್ವಾಗತ ಮೆರವಣಿಗೆ ನಡೆಯಲಿದೆ. ಬಿಜೆಪಿಯ ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಶ್ರೀಗಳು ತೊಡೆತಟ್ಟಿದ್ದು, ಲಿಂಗಾಯತ ಅಸ್ತ್ರದ ಮೂಲಕ ಪ್ರಹ್ಲಾದ್ ಜೋಶಿ ಸೋಲಿಸಲು ಪಣ ತೊಟ್ಟಿದ್ದಾರೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಸಾಯಂಕಾಲ...

ಕಿಮ್ಸ್ ಆಸ್ಪತ್ರೆ ಎದುರು ಡಿಜೆ ಹಾಕಿ ಕುಣಿದ ವಿದ್ಯಾರ್ಥಿಗಳು: ಕಮೀಷನರ್ ಆದೇಶಕ್ಕೂ ಡೋಂಟ್ ಕೇರ್

Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆ ಕಿಮ್ಸ್ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿ ಇದ್ದೆ ಇರುತ್ತದೆ. ಇದೀಗ ವೈದ್ಯಕೀಯ ವಿದ್ಯಾರ್ಥಿಗಳ ಘಟಿಕೋತ್ಸವ ಕಾರ್ಯಕ್ರಮದ ನೆಪದಲ್ಲಿ ವಿದ್ಯಾರ್ಥಿಗಳು ಅಬ್ಬರದ ಡಿಜೆ ಹಚ್ಚಿ ಕುಣಿದು ಕುಪ್ಪಳಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು. ಇದ್ದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಹೌದು, ಕರ್ನಾಟಕ...

ಸಿದ್ದರಾಮಯ್ಯ ಇನ್ನೂ ವಿಧಾನಸಭಾ ಚುನಾವಣೆ ಮೂಡ್‌ನಿಂದ ಹೊರಬಂದಿಲ್ಲ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಸಿದ್ಧರಾಮಯ್ಯ ಅವರು ವಿಧಾನಸಭೆಯ ಮೂಡ್ ನಿಂದ ಇನ್ನೂ ಹೊರ ಬಂದಿಲ್ಲ. ಇನ್ನೂ‌ ಅವರು ವಿಧಾನಸಭೆ ಚುನಾವಣೆ ಅಂತಾ ತಿಳಿದುಕೊಂಡಿದ್ದಾರೆ. ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಮಾತನಾಡುತ್ತಿಲ್ಲ. ಪ್ರಧಾನಿಗಳು ವಿಕಸಿತ ಭಾರತದ ಬಗ್ಗೆ ಮಾತನಾಡುತ್ತಾರೆ. ಆದ್ರೆಕೇವಲ ಯಾವುದೋ ಒಂದು ರಾಜಕಾರಣದ ವಿಷಯದ ಬಗ್ಗೆ...

ಪ್ರತೀ ಸಾರಿ ಷಡ್ಯಂತ್ರ ಮೀರಿ ನನಗೆ ಜನ ಆಶೀರ್ವಾದ ಮಾಡಿದ್ದಾರೆ: ಶ್ರೀಗಳಿಗೆ ಜೋಶಿ ಪರೋಕ್ಷ ಟಾಂಗ್..

Hubli News: ಹುಬ್ಬಳ್ಳಿ: ನನ್ನ ವಿರುದ್ದ ಪ್ರತಿ ಚುನಾವಣೆಯಲ್ಲಿ ಷಡ್ಯಂತ್ರ ನಡೆದಿದೆ. ಪ್ರತಿ ಸಾರಿ ಷಡ್ಯಂತ್ರ ಮೀರಿ ನನಗೆ ಜನ ಆಶೀರ್ವಾದ ಮಾಡಿದ್ದಾರೆ. ಈ ಬಾರಿಯೂ ಜನರು ನನಗೆ ಆಶೀರ್ವಾದ ಮಾಡ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪರೋಕ್ಷವಾಗಿ ದಿಂಗಾಲೇಶ್ವರ ಸ್ವಾಮೀಜಿಗಳಿಗೆ ಟಾಂಗ್ ಕೊಟ್ಟರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಸಾರಿ ಚುನಾವಣೆಯಲ್ಲಿ...

ವಾಣಿಜ್ಯನಗರಿಯಲ್ಲಿ ಕಳ್ಳತನ: ಐವರ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಮೋಟಾರ್ ಸೈಕಲ್ ವಶ

Hubli News: ಹುಬ್ಬಳ್ಳಿ: ನಗರದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನಗಳ ಪ್ರಕರಣಕ್ಕೆ ಸಂಬಂದಿಸಿದಂತೆ ಪೊಲೀಸರು ಐವರನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಒಂದು ಮೋಟಾರ್ ಸೈಕಲ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 4,02,250 ರೂ. ಮೌಲ್ಯದ 78 ಗ್ರಾಂ. ಚಿನ್ನ, 65 ಗ್ರಾಂ. ಬೆಳ್ಳಿ, ಮೋಟಾರ ಸೈಕಲ್ ನ್ನು ಪೊಲೀಸರು...

ಹುಬ್ಬಳ್ಳಿ ಚೆಕ್‌ಪೋಸ್ಟ್‌ನಲ್ಲಿ ಪರಿಶೀಲನೆ: ನಗದು ಸೇರಿದಂತೆ 1.23 ಕೋಟಿ ರೂ ಮೌಲ್ಯದ ವಿವಿಧ ವಸ್ತುಗಳು ಜಪ್ತಿ

Hubli News: ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್'ಗಳಲ್ಲಿ ಪರಿಶೀಲನೆ ವೇಳೆ ನಗದು ಸೇರಿದಂತೆ 1.23 ಕೋಟಿ ರೂ ಮೌಲ್ಯದ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಜೆ.ಆರ್.ಜೆ ಹೇಳಿದರು. ನಗರದಲ್ಲಿಂದು ಪಾಲಿಕೆ ಆವರಣದ ಸಭಾ ಭವನದಲ್ಲಿ ಪತ್ರಕರ್ತರಿಗೆ ಮಾಧ್ಯಮ ಕಾರ್ಯಗಾರ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಕಮೀಷನರೇಟ್ ಖಡಕ್ ಕಾರ್ಯಾಚರಣೆ: 11 ಬೈಕ್ ಪತ್ತೆ, ಇಬ್ಬರು ಆರೋಪಿತರು ಜೈಲಿಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಕಾರ್ಯಾಚರಣೆ ಮೂಲಕ ಅವಳಿನಗರದಲ್ಲಿ ಕಳ್ಳತನವಾಗಿದ್ದ 11 ಬೈಕ್ ಗಳನ್ನು ಪತ್ತೆ ಹಚ್ಚಿ ಇಬ್ಬರು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ವಿವಿಧ ಠಾಣೆಯಲ್ಲಿ ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣ ಪತ್ತೆ ಮಾಡಲು ಮುಂದಾಗಿದ್ದರು....

ರಾಹುಲ್ ಗಾಂಧಿಗೆ ಸೋಲಿ‌ನ‌ ಕನಸು ಬೀಳ್ತಿವೆ, ಹತಾಶರಾಗಿ ಕಾಂಗ್ರೆಸ್ ನವರು ಮಾತಾಡ್ತಿದಾರೆ: ಪ್ರಹ್ಲಾದ್ ಜೋಶಿ

Political News: ಹುಬ್ಬಳ್ಳಿ: ರಾಹುಲ್ ಗಾಂಧಿಗೆ ಸೋಲಿ‌ನ‌ ಕನಸು ಬೀಳ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ನವರಿಗೆ ನಾವು ಸೋಲ್ತೀವಿ ಅನ್ನೋದ ಗೊತ್ತಿದೆ. ಮಮತಾ ಬ್ಯಾನರ್ಜಿ ಕೂಡಾ ಕೇವಲ 40 ಸೀಟ್ ಗೆಲ್ತೀವಿ ಅಂತಾ ಹೇಳ್ತಾರೆ. ಕಾಂಗ್ರೆಸ್ ಗೆ ನಾವು ಸೋಲತೀವಿ ಅಂತಾ ಅರ್ಥ ಆಗಿದೆ. ಕಳೆದ...

ಕರ್ಕಶ ಶಬ್ದ ಮಾಡುವ ಬೈಕ್ ಗಳಿಗೆ ಬಿಸಿ: ಸ್ಯಾಲೆನ್ಸರ್ ವಶಕ್ಕೆ ಪಡೆದ ಪೊಲೀಸರು

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಈಗ ಶಬ್ದ ಮಾಲಿನ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದೆ. ಬೈಕ್ ಮೂಲಕ ಕರ್ಕಶ ಶಬ್ದ ಮಾಡಿ ಅವಳಿನಗರದಲ್ಲಿ ಶಬ್ದ ಮಾಲಿನ್ಯ ಮಾಡುವ ಬೈಕ್ ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ. ಡಿಸಿಪಿ ಟ್ರಾಫಿಕ್ ಆ್ಯಂಡ್ ಕ್ರೈಮ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕರ್ಕಶ ಶಬ್ದ ಮಾಡುವ ಬೈಕ್ ಸವಾರರ ಬೈಕ್...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img