Sunday, August 16, 2026

Hubli

ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದ ಪಾಲಕರು: ಗುರು ಪೂರ್ಣಿಮೆಯಂದು ವಿಶೇಷ ಪೂಜೆ

Dharwad News: ಧಾರವಾಡ: ನಿನ್ನೆ ನಾಡಿನಾದ್ಯಂತ ಗುರುಪೂರ್ಣಿಮೆಯನ್ನು ಆಚರಣೆ ಮಾಡಲಾಗಿದೆ. ನಿನ್ನೆ ಭಾನುವಾರ ರಜಾ ದಿನವಾಗಿದ್ದರಿಂದ ಕೆಲವು ಶಾಲೆ, ಕಾಲೇಜುಗಳಲ್ಲಿ ಗುರುಪೂರ್ಣಿಮೆಯನ್ನು ಆಚರಣೆ ಮಾಡಲು ಆಗಿರಲಿಲ್ಲ. ಇಂದು ಧಾರವಾಡದ ಅನೇಕ ಶಾಲೆ, ಕಾಲೇಜುಗಳಲ್ಲಿ ಅರ್ಥ ಪೂರ್ಣವಾಗಿ ಗುರುಪೂರ್ಣಿಮೆಯನ್ನು ಆಚರಣೆ ಮಾಡಲಾಗಿದೆ. https://youtu.be/h7czTAEZcO0 ತಾಯಿಯೇ ಮೊದಲ ಗುರು ಎನ್ನುವಂತೆ ತಂದೆ, ತಾಯಿಯೇ ಮಕ್ಕಳಿಗೆ ಮೊದಲ ಗುರು ಎನ್ನುವಂತೆ ಶಾಲಾ...

ಜೂಜು ಅಡ್ಡೆ ಮೇಲೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರ ದಾಳಿ: ಹತ್ತು ಜನರ ಬಂಧನ

Hubli News: ಹುಬ್ಬಳ್ಳಿ: ಜೂಜು ಅಡ್ಡೆ ಮೇಲೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ 10 ಜನರನ್ನು ಬಂಧಿಸಲಾಗಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಬಳಿಯ ಹೊರವಲಯದಲ್ಲಿ ಜೂಜಾಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ ಗ್ರಾಮೀಣ ಸಿಪಿಐ ಮುರುಗೇಶ್ ಚನ್ನಣ್ಣವರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. https://youtu.be/wflvGm-2a9M ಈ ವೇಳೆ ಬಂಧಿತರಿಂದ 5670...

ಪೊಲೀಸರ ಖಡಕ್ ಕಾರ್ಯಾಚರಣೆ: 11 ಜನ ಮಾದಕ ವಸ್ತು ಮಾರಾಟಗಾರರ ಬಂಧನ

Dharwad News: ಧಾರವಾಡ: ಅವಳಿ ನಗರ ಹುಬ್ಬಳ್ಳಿ- ಧಾರವಾಡದಲ್ಲಿ ಖಡಕ್ ಪೊಲೀಸ್ ಕಾರ್ಯಾಚರಣೆ, 11 ಜನ ಮಾದಕ ವಸ್ತುಗಳ ಮಾರಾಟಗಾರರನ್ನು ಖಾಕಿ ವಶಕ್ಕೆ ಪಡೆದಿದೆ. https://youtu.be/uFfvQ-pgDMo ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದು, ಪೊಲೀಸ್ ಆಯುಕ್ತ ಶಶಿಕುಮಾರ್ ಈ ವಿಷಯದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದಾರೆ. ಮಾದಕ ವಸ್ತುಗಳ ಮಾರಾಟ ಮತ್ತು ವ್ಯಸನಿಗಳ ಕಾರ್ಯಾಚರಣೆ ನಡೆಸಿ, ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣಾ...

ಚಾಕುವಿನಿಂದ ಚುಚ್ಚಿ ದೇವಸ್ಥಾನದ ಪೂಜಾರಿಯ ಹ*ತ್ಯೆ ಮಾಡಿದ ದುಷ್ಕರ್ಮಿಗಳು

Hubli News: ಹುಬ್ಬಳ್ಳಿ: ದೇವಸ್ಥಾನವೊಂದರ ಪೂಜಾರಿಗೆ ದುಷ್ಕರ್ಮಿಗಳು ಚಾಕುವಿಂದ ಬರ್ಬರವಾಗಿ ಇರಿದು ಹತ್ಯೆಗೈದ ಘಟನೆ ನಗರದ ಎಪಿಎಂಸಿ ಬಳಿಯ ಈಶ್ವರನಗರದಲ್ಲಿ ಇಂದು ಭಾನುವಾರ ನಡೆದಿದೆ. https://youtu.be/isUmMG1sGmQ ಇಲ್ಲಿನ ವೈಷ್ಟೋದೇವಿ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದ ದೇವೇಂದ್ರಪ್ಪ ಹೊನ್ನಳಿ ಎಂಬವರು ಹತ್ಯೆಯಾಗಿದ್ದು, ಶವವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದುಷ್ಕರ್ಮಿಗಳು ಹತ್ಯೆಗೈದ್ದು ಪರಾರಿಯಾಗಿದ್ದು ಎನ್ನಲಾಗಿದ್ದು, ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ದುಷ್ಕರ್ಮಿಗಳ...

ಇನ್ಸಪೆಕ್ಟರ್ ಮುರಗೇಶ ಚೆನ್ನಣ್ಣನವರ ಟೀಂ “ಚಾಲಾಕಿ ಕಬ್ಬಿಣದ ಕಳ್ಳರನ್ನು ಹಿಡಿಯುವುದರಲ್ಲಿ ಸಕ್ಸಸ್

Hubli News: ಹುಬ್ಬಳ್ಳಿ: ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಾಲ್ಕು ಪ್ರಮುಖ ಗ್ಯಾರೇಜ್‌ಗಳಲ್ಲಿನ ಕಬ್ಬಿಣದ ವಸ್ತುಗಳನ್ನ ದೋಚಿದ್ದ ಮೂವರನ್ನ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. https://youtu.be/k0q5w_FH1g8 ಆರೋಪಿತರನ್ನ ಕರಿಯಪ್ಪ ಚಿನ್ನಪ್ಪ ತಳವಾರ, ಸುನೀಲ ಜಂಬಣ್ಣ ಕಟ್ಟಿಮನಿ ಹಾಗೂ ಸಂಗಮೇಶ ಕರಿಗೌಡ ಬಬಲೇಶ್ವರ ಎಂದು ಗುರುತಿಸಲಾಗಿದ್ದು, ಮೂವರು ಉಣಕಲ್ ಗ್ರಾಮದವರಾಗಿದ್ದಾರೆ. ಬಂಧಿತರಿಂದ ಒಟ್ಟು 139000 ಮೌಲ್ಯದ ಕಳುವಾದ...

ಕೆಲಸಕ್ಕೆ ಹೊರಟಿದ್ದಾಗ ಬೈಕ್ ಟೈರ್ ಸ್ಫೋಟ – ಸ್ಥಳದಲ್ಲೇ ಸವಾರ ಸಾವು

Hubli News: ಹುಬ್ಬಳ್ಳಿ: ಚಲಿಸುತ್ತಿದ್ದ ಬೈಕ್‌ನ ಟೈರ್ ಸ್ಫೋಟಗೊಂಡ ಪರಿಣಾಮ ಕೆಲಸಕ್ಕೆ ಹೋಗುತ್ತಿದ್ದ ಯುವಕ ಸ್ಥಳದಲ್ಲೇ ಸಾವಿಗೀಡಾದ ದುರ್ಘಟನೆ ಶನಿವಾರ ರಾತ್ರಿ ಗದಗ ಹುಬ್ಬಳ್ಳಿ ರಸ್ತೆಯ ಬಂಡಿವಾಡ ಬ್ರಿಡ್ಜ್ ಬಳಿಯಲ್ಲಿ ನಡೆದಿದೆ. https://youtu.be/isUmMG1sGmQ ಕೋಳಿವಾಡ ಗ್ರಾಮದ 30 ವರ್ಷದ ಪ್ರವೀಣ ಜಂತೆ ಎಂಬಾತ ಹುಬ್ಬಳ್ಳಿಯ ರಾಜ್ ನಗರದಲ್ಲಿನ ಎಟಿಎಂನಲ್ಲಿ ನೈಟ್ ಶಿಫ್ಟ್ ಸೆಕ್ಯೂರಿಟಿಯಾಗಿ ಕೆಲಸ ಮಾಡುತ್ತಿದ್ದ. ಅದೇ...

ಅವಳಿನಗರದ ಕಾನೂನು ಬಾಹಿರ ಕೃತ್ಯಗಳ ಮೇಲೆ ಹದ್ದಿನ ಕಣ್ಣು: 165 ಜನರ ವಿರುದ್ಧ ಕಾನೂನು ಕ್ರಮ

Hubli News: ಹುಬ್ಬಳ್ಳಿ; ಇತ್ತೀಚಿನ ದಿನಗಳಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಸಾಕಷ್ಟು ಯೋಜನೆ ಮೂಲಕ ಸಮಾಜದ ಶಾಂತಿ ಕಾಪಾಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರಿಂದ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಪೊಲೀಸ್ ಏರಿಯಾ ಡಾಮಿನೇಷನ್ ಕ್ರಮ ಕೈಗೊಳ್ಳಲಾಯ್ತು. https://youtu.be/pd8NR0I315I ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ...

ಬುದ್ದಿವಾದ ಹೇಳಿದ್ದಕ್ಕೆ ಮಗನ ಸ್ನೇಹಿತನಿಂದ ತಂದೆಯ ಕೊ*ಲೆ

Dharwad News: ಎದೆ ಎತ್ತರಕ್ಕೆ ಬೆಳೆದ ಮಗ, ಉಡಾಳ ಸ್ನೇಹಿತನ ಸಹವಾಸ ಮಾಡಿ ಹಾಳಾಗುತ್ತಿದ್ದ. ಚಿಕ್ಕವಯಸ್ಸಿನಲ್ಲೇ ದುಶ್ಚಟಗಳಿಗೆ ಒಳಗಾಗಿದ್ರು. ಹೀಗಾಗಿ ಹೆತ್ತ ತಂದೆ ಮಗನ ಸ್ನೇಹಿತನಿಗೆ ಬುದ್ದಿವಾದ ಹೇಳಿದ್ದ ಅಷ್ಟೇ, ದುಶ್ಚಟಗಳಿಗೆ ದಾಸನಾಗಿದ್ದ ಮಗನ ಸ್ನೇಹಿತ ಅವನ ತಂದೆಯನ್ನೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. https://youtu.be/pd8NR0I315I ಮಾಡಬಾರದ ವಯಸ್ಸಿನಲ್ಲಿ ಕೊಲೆ ಮಾಡಿ, ಜೈಲು ಸೇರಿದ್ದಾನೆ, ಪಾಪಿ ಸ್ನೇಹಿತ....

ಡೆಂಘ್ಯೂ ಬಗ್ಗೆ ಜಾಗೃತಿ ಮೂಡಿಸಿದ ಕುಷ್ಮ ಶಿಕ್ಷಣ ಸಂಸ್ಥೆ

Dharwad News: ಧಾರವಾಡ: ಮಳೆಗಾಲ ಶುರುವಾದಾಗಿನಿಂದ ರಾಜ್ಯದಲ್ಲಿ ಡೆಂಗ್ಯೂ ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಹಾಗಾಗಿ ಧಾರವಾಡದಲ್ಲಿ ಕುಷ್ಮ ಎಜುಕೇಶನ್ ಸಂಸ್ಥೆ ಈ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದೆ. https://youtu.be/pd8NR0I315I ಸಂಜೀವಿನಿ ಸ್ಪೆಷಾಲಿಟಿ ಹಾಸ್ಪಿಟಲ್ ಮತ್ತು ಹಾರ್ಟ್ ಕೇರ್ ಸೆಂಟರ್ ಇವರ ಸಹಭಾಗಿತ್ವದಲ್ಲಿ, ಸಂಸ್ಥೆಯ ಅಧ್ಯಕ್ಷರಾದ ಡಾ|| ಅಭಿಷೇಕ್ ಪಾಟೀಲ್ ರವರ ಅಡಿಯಲ್ಲಿ ಹುಬ್ಬಳ್ಳಿಯ ನಗರದಲ್ಲಿ ಜಾಗೃತಿ ಮೂಡಿಸುವ...

Dharwad News: ಹೆತ್ತ ತಂದೆಗೆ ಸಲಾಕೆಯಿಂದ ಬಡಿದು ಕೊಂ* ಮಗ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂತ ಮಗನೇ ತಂದೆಯ ಹತ್ಯೆ ಮಾಡಿದ್ದಾನೆ. ಹುಬ್ಬಳ್ಳಿಯ ಗಿರಿಯಾಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗಿರಿಯಾಲ ಗ್ರಾಮದ ಉಮೇಶ ಸುಡಕೇನವರ (೫೮) ಹತ್ಯೆಯಾದ ತಂದೆಯಾಗಿದ್ದಾರೆ. https://youtu.be/Ae6kVMsAcZw ಹನುಮಂತಪ್ಪ ಎಂಬ ಮಗ, ತನ್ನ ತಂದೆಯ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಜಮೀನಿನಲ್ಲಿ ಕೆಲಸ ಮಾಡುವ ವಿಚಾರಕ್ಕೆ ತಂದೆ- ಮಗನ ನಡುವೆ ಜಗಳವಾಗಿತ್ತು. ಈ ವೇಳೆ ಸಲಾಕೆಯಿಂದ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img