Tuesday, May 26, 2026

Hubli

ಕ್ಷುಲ್ಲಕ ಕಾರಣಕ್ಕೆ ಹರಿಯುತ್ತಿದೆ ನೆತ್ತರು : ಎಗ್ಗಿಲ್ಲದೇ ಹಾರಾಡುತ್ತಿವೆ ಚಾಕು, ತಲ್ವಾರ್..!

Hubli News: ಹುಬ್ಬಳ್ಳಿ: ಹೂಬಳ್ಳಿಯಂತೆ ಶಾಂತಿ ಹಾಗೂ ಸೌಹಾರ್ದತೆಯಿಂದ ಇರಬೇಕಿದ್ದ ನಗರ. ವಾಣಿಜ್ಯ ಚಟುವಟಿಕೆಗಳ ಮೂಲಕ ಹೆಸರು ಮಾಡಿದ್ದ ಈ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನೆತ್ತರು ಹರಿಯುತ್ತಿದೆ. ಪುಡಿರೌಡಿಗಳ ಹಾವಳಿ ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಜನಸಾಮಾನ್ಯರೂ ಕೂಡ ಕ್ರೈಮ್ ಪ್ರಕರಣದಲ್ಲಿ ಭಾಗಿಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ಹುಬ್ಬಳ್ಳಿ ಧಾರವಾಡ ಅವಳಿನಗರದ ಲಾ ಆ್ಯಂಡ್ ಆರ್ಡರ್ ವ್ಯವಸ್ಥೆ...

ಡಿಸೇಲ್ ಬೆಲೆ ಏರಿಕೆಗೆ ಬೆಚ್ಚಿದ ಸಾರಿಗೆ ಸಂಸ್ಥೆ: ಆರ್ಥಿಕ ಸಂಕಷ್ಟದ ನಡುವೆ ಮತ್ತೊಂದು ಬರೆ..!

Hubli News: ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಡೀಸೆಲ್‌ ಮಾರಾಟ ತೆರಿಗೆ ಹೆಚ್ಚಳ ಬಿಸಿ ತಟ್ಟಿದೆ. ಪ್ರತಿ ತಿಂಗಳು 3 ಕೋಟಿ ಹೆಚ್ಚುವರಿ ಹೊರೆಯಾಗುತ್ತಿದೆ. ಸರಕಾರ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯಿಂದ ಸಾರ್ವಜನಿಕರಿಗೆ ಹೊಡೆತ ಬಿದ್ದಿದೆ. ಅಷ್ಟೇ ಅಲ್ಲದೇ ಸ್ವತಃ ಸರಕಾರದ ಅಂಗ ಸಂಸ್ಥೆಯಾಗಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ...

ಭಾರಿ ಪ್ರಮಾಣದ ಗಾಳಿ-ಮಳೆ: ಹೆಸ್ಕಾಂಗೆ 33.81 ಕೋಟಿ ರೂ.ನಷ್ಟ…!

Hubli News: ಹುಬ್ಬಳ್ಳಿ: ಕಳೆದ ಏಪ್ರೀಲ್ 1ರಿಂದ ಜೂನ್ 27 ರವರೆಗೆ ಸುರಿದ ಭಾರಿ ಗಾಳಿ ಮಳೆಗೆ ವಿವಿಧೆಡೆ ವಿದ್ಯುತ್ ಕಂಬಗಳು, ವಿದ್ಯುತ್ ಪರಿವರ್ತಕಗಳು, ವಿದ್ಯುತ್ ತಂತಿಗಳು ಹಾನಿಗೊಳಗಾಗಿದ್ದು ಇದರಿಂದ ಹೆಸ್ಕಾಂಗೆ 33.81 ಕೋಟಿರೂ, ನಷ್ಟವಾಗಿದೆ ಎಂದು ಹೆಸ್ಕಾಂ ಎಂಡಿ ಮೊಹಮ್ಮದರೋಷನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಧಾರಾಕಾರ ಮಳೆಗೆ ಹೆಸ್ಕಾಂ ವ್ಯಾಪ್ತಿಯ ಧಾರವಾಡ, ಬೆಳಗಾವಿ, ವಿಜಯಪುರ, ಉತ್ತರಕನ್ನಡ, ಗದಗ,...

ಸೂರಜ್ ರೇವಣ್ಣ ಕೇಸ್ ಬಗ್ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಿಷ್ಟು..

Hubli News: ಹುಬ್ಬಳ್ಳಿ: ಸೂರಜ್ ರೇವಣ್ಣ ಸಲಿಂಗ ಕಾಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದಾರೆ. ಸೂರಜ್ ರೇವಣ್ಣ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಬರುತ್ತೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೆಬೇಕು, ರಕ್ಷಣೆಯ ಮಾತಿಲ್ಲ. ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಯಾರೇ ತಪ್ಪು ಮಾಡಲಿ ಶಿಕ್ಷೆಯಾಗಬೇಕು. ತನಿಖೆಯಲ್ಲಿ ರಾಜಕೀಯ ಬೇರೆಸುವ...

ಹುಬ್ಬಳ್ಳಿ ಆಕಾಶ್ ಹಿರೇಮಠ ಕೊ*ಲೆ ಪ್ರಕರಣ: 8 ಜನರ ಬಂಧನ

Hubli News: ಹುಬ್ಬಳ್ಳಿ: ಆಟೋ ಚಾಲಕ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರ ಆಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಎಂಟು ಮಂದಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ತಿಳಿಸಿದ್ದಾರೆ. ಶನಿವಾರ (ಜೂ.22) ರಾತ್ರಿ 30 ವರ್ಷದ ಆಕಾಶ್ ಮಠಪತಿಯನ್ನು ಲೋಹಿಯಾ ನಗರದ ಪವನ್ ಸ್ಕೂಲ್...

ಪ್ರಾಥಮಿಕ ತನಿಖೆಯಲ್ಲಿ ತಲೆಗೆ ಗಾಯವಾಗಿರುವ ಹಿನ್ನಲೆ ಆಕಾಶ ಸಾವನ್ನಪ್ಪಿದ್ದಾನೆ : ಕಮೀಷನರ್..

Hubli News: ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರನನ್ನು ತಲೆಗೆ ಹೊಡೆದು ಕೊಲೆ ಮಾಡಿದ ಘಟನೆ ಲೋಹಿಯಾನಗರದಲ್ಲಿ ನಡೆದಿದೆ. ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯಾ ಮಠಪತಿ ಪುತ್ರ ಆಕಾಶ ಮಠಪತಿ (26) ಎಂಬುವರೇ ಸಾವನ್ನಪ್ಪಿದ ದುರ್ದೈವಿ. ಶನಿವಾರ ಸಂಜೆ ಕೆಲ ಯುವಕರ ಜೊತೆಗೆ ಲೋಹಿಯಾನಗರದ ಕೆರೆಯ...

ಹುಬ್ಬಳ್ಳಿಯಲ್ಲಿ ಮತ್ತೊಂದು ಹ*ತ್ಯೆ: ಚಾಕುವಿನಿಂದ ಇರಿದು ಆಟೋ ಚಾಲಕರ ಸಂಘದ ಅಧ್ಯಕ್ಷ ಪುತ್ರನ ಕೊ*ಲೆ

Hubli News: ಹುಬ್ಬಳ್ಳಿ ನಗರದ ಪವನ್ ಶಾಲೆಯ ಹಿಂಭಾಗದಲ್ಲಿ ಹಳೇ ದ್ವೇಷದ ಹಿನ್ನೆಲೆ ಮದ್ಯ ಕುಡಿಸಿ ಚಾಕುವಿನಿಂದ ಇರಿದು ಓರ್ವ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರ ಆಕಾಶ್ ಮಠಪತಿ ಮೃತ ಯುವಕ. ಚಾಕುವಿನಿಂದ ಇರಿದು ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರನ ಬರ್ಬರ ಹತ್ಯೆ ಮಾಡಿರುವಂತಹ...

ಕುಡಿದ ಅಮಲಿನಲ್ಲಿ ಜೀವಗಳ ಜೊತೆ ಚೆಲ್ಲಾಟ – ತಪ್ಪಿತು ಭಾರೀ ಅನಾಹುತ

Dharwad News: ಧಾರವಾಡ : ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಬಂದ ಯುವಕನೋರ್ವ ಬೇಂದ್ರೆ ಬಸ್ಸು ಹಾಗೂ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದುಕೊಂಡು ಹುಚ್ಚಾಟ ಮೆರೆದಿರುವ ಘಟನೆ ನಗರದ ಜ್ಯುಬಿಲಿ ವೃತ್ತ ಹಾಗೂ ಕಾರ್ಪೋರೇಶನ್ ಬಳಿ ನಡೆದಿದೆ. ಕನಾ೯ಟಕ ಕಾಲೇಜ್ ರಸ್ತೆಯಿಂದ ತನ್ನ ಕಾರನ್ನು ಮನಬಂದಂತೆ ಚಲಾಯಿಸಿಕೊಂಡು ಬಂದ ಯುವಕನೋರ್ವ ಬೇಂದ್ರೆ ಬಸ್ಸಿಗೆ ತನ್ನ ಕಾರು...

ಪೊಲೀಸ್ ಕಮೀಷನರ್ ಒತ್ತಡಕ್ಕೆ ಅಧಿಕಾರಿಗಳು ಬಾಗುತ್ತಿದ್ದಾರೆ – ನಿರಂಜನಯ್ಯ ಹಿರೇಮಠ ಆರೋಪ

Hubli News: ಹುಬ್ಬಳ್ಳಿ : ಅಂತ್ಯಕ್ರಿಯೆ ಮಾಡಲು ಬಂದಿದ್ದ ನನ್ನನ್ನು ಪೊಲೀಸರು ತಡೆದು ಅರೆಸ್ಟ್ ಮಾಡಲು ಮುಂದಾಗಿದ್ದಾರೆ ಅಂತಾ ನೇಹಾ ಹಿರೇಮಠ ತಂದೆ ನಿರಂಜನಯ್ಯ ಹಿರೇಮಠ ಆರೋಪಿಸಿದ್ದಾರೆ. ನಾನು ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿಯವರ ಪುತ್ರ ಆಕಾಶನ ಅಂತ್ಯಕ್ರಿಯೆ ಸಲುವಾಗಿ ಬೇರೆ ವಾಹನದ ವ್ಯವಸ್ಥೆ ಮಾಡಿದ್ದೆ. ನಮ್ಮ ಸಂಪ್ರದಾಯದ ಪ್ರಕಾರ ಪೂಜೆಗೆ ಸಂಬಂಧಿಸಿದಂತೆ...

ಖತರ್ನಾಕ್ ಬೈಕ್ ಕಳ್ಳನ ಬಂಧನ- ಎರಡು ಬೈಕ್ ವಶ

ಹುಬ್ಬಳ್ಳಿ: ಬೈಕ್‌ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯಿಂದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಪಕ್ಕಿರಪ್ಪ ಡಿಗ್ಗಿ (34) ಬಂಧಿತ ಆರೋಪಿಯಾಗಿದ್ದಾನೆ. ಈತ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ್ದ ಬೈಕ್‌ಗಳನ್ನು ಕೈಚಳಕದಿಂದ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ಅದರಂತೆ ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಜ.8 ರಂದು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img