Friday, July 11, 2025

Hubli

ಇಸ್ಪಿಟ್ ಅಡ್ಡೆ ಮೇಲೆ ಇನ್ಸ್‌ಪೆಕ್ಟರ್ ಮುರುಗೇಶ್ ಚೆನ್ನಣ್ಣನವರ್ ನೇತೃತ್ವದಲ್ಲಿ ದಾಳಿ: 6 ಮಂದಿ ಬಂಧನ

Hubli News: ಹುಬ್ಬಳ್ಳಿ: ಇಸ್ಪೀಟು ಅಡ್ಡೆ ಮೇಲೆ ದಾಳಿ ಮಾಡಿದ ಗ್ರಾಮೀಣ ಠಾಣೆಯ ಪೊಲೀಸರು ಆರು ಜನರನ್ನು ಬಂಧನ ಮಾಡಿದರುವ ಘಟನೆ ಹುಬ್ಬಳ್ಳಿ ತಾಲೂಕು ‌ಸುಳ್ಳ ಗ್ರಾಮದಲ್ಲಿ ನಡೆದಿದೆ. ಸುಳ್ಳ ಗ್ರಾಮದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗ್ರಾಮೀಣ ಠಾಣೆಯ ಪೊಲೀಸರು 42500 ರೂ‌ ನಗದು ಹಾಗೂ 6 ಜನರನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಗ್ರಾಮೀಣ...

ಸಂವಿಧಾನ ಜಾಗೃತಿ ವಾಕಾಥಾನ್‌ಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಚಾಲನೆ

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕಿತ್ತೂರು ರಾಣಿ ಚನ್ನಮ್ಮನ ಸರ್ಕಲ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಜಾಗೃತಿ ಜಾಥಾ ವಾಕ್ ಥಾನ್‌ಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆ‌ರ್.ಜೆ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಮ್ಮ ಸಂವಿಧಾನ ನಮ್ಮ ಹೆಮ್ಮೆ,...

‘ಸಿದ್ದರಾಮಯ್ಯ ಹೇಳುವುದನ್ನು ಕೇಳಿದರೆ, ಅವರು ಈಗಾಗಲೇ 10 ಸಲ ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕಿತ್ತು’

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ನವರು ಸುಳ್ಳು ಹೇಳುವುದನ್ನು ಕಾಯಕ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕ ದುಸ್ಥಿಗೆ ತಂದಿದ್ದಾರೆ. ಸಿಎಂ ತಮ್ಮ ಎಲ್ಲಾ ತಪ್ಪುಗಳಿಗೆ ಕೇಂದ್ರ ಕಡೆ ಬೆರಳು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಒಂದು ರೂಪಾಯಿ ಜಿಎಸ್ ಟಿ ಹಣ ಬಾಕಿ ಇಲ್ಲ. ಯುಪಿಎ ಆಡಳಿತಾಧಿಯಲ್ಲಿ...

100ನೇ ಗ್ರಾಮಕ್ಕೆ ಕಾಲಿಟ್ಟ ಸಂವಿಧಾನ ಜಾಗೃತಿ ಜಾಥಾ: ಶಾಲಾ ಮಕ್ಕಳು, ಗ್ರಾಮಸ್ಥರಿಂದ ಅದ್ಧೂರಿ ಮೆರವಣಿಗೆ

Hubli News: ಹುಬ್ಬಳ್ಳಿ : ಜಿಲ್ಲೆಯಲ್ಲಿ ಜನೇವರಿ 26 ರಿಂದ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಯು ಕುಂದಗೋಳ ತಾಲೂಕಿನ ಸಂಶಿ ಗ್ರಾಮಕ್ಕೆ ಪ್ರವೇಶಿಸುವ ಮೂಲಕ 100 ನೇ ಗ್ರಾಮಕ್ಕೆ ಕಾಲಿಟ್ಟಂತೆ ಆಗಿದೆ. ಮಹಿಳೆಯರ ಡೊಳ್ಳು ಕುಣಿತ, ಮುತ್ತೈದೆಯರ ಕುಂಭಮೇಳ, ಸೇವಾದಳ, ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಅದ್ಧೂರಿಯಾಗಿ ಮೆರವಣಿಗೆ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ...

ತತ್ಕಾಲ್‌ ಸೇವೆಯ ಫೀಸ್‌ ಪಡೆದು ಸಾಮಾನ್ಯ ವರ್ಗದ ಪಾಸ್‌ಪೋರ್ಟ್ ನೀಡುತ್ತಿದೆಯಾ ಹುಬ್ಬಳ್ಳಿ ಸೇವಾ ಕೇಂದ್ರ..?

Hubli News: ಇದು ಉತ್ತರ ಕರ್ನಾಟಕದ ಏಕೈಕ ಪಾಸ್ ಪೋರ್ಟ್ ಸೇವಾ ಕೇಂದ್ರ.. ಜನರಿಗೆ ಶೀಘ್ರವಾಗಿ ಸೇವೆ ಒದಗಿಸಿ ಮಾದರಿಯಾಗಬೇಕಿದ್ದ ಹುಬ್ಬಳ್ಳಿ ಪಾಸ್ ಪೋರ್ಟ್ ಸೇವಾ ಕೇಂದ್ರ,ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ಲಕ್ಷ್ಯ ಧೋರಣೆ, ದುರ್ವತನೆಯಿಂದ ಜನರ ಅಸಮಾಧಾನಕ್ಕೆ ಕಾರಣವಾಗಿದೆ.. ಮೂಲಭೂತ ಸೌಕರ್ಯಗಳಿಲ್ಲದೆ ಅವ್ಯವಸ್ಥೆಯ ಆಗರವಾಗಿದೆ.. ಉತ್ತರ ಕರ್ನಾಟಕದ ಜನತೆಗೆ ಶೀಘ್ರವಾಗಿ ಪಾಸ್ ಪೋರ್ಟ್ ಸೇವೆ ಒದಗಿಸುವ...

ಹುಬ್ಬಳ್ಳಿಯಲ್ಲಿ ಫೆಬ್ರವರಿ 14ರಂದು ರಜತ್ ಸಂಭ್ರಮ: ರಜತ್ ಉಳ್ಳಾಗಡ್ಡಿ ಮಠ

Hubli News: ಹುಬ್ಬಳ್ಳಿ: ಇದೆ ತಿಂಗಳು ಫೆಬ್ರವರಿ 14 ಬುಧವಾರದಂದು ಸಂಜೆ 5:30 ಗಂಟೆಗೆ, ಹುಬ್ಬಳ್ಳಿ ನಗರದ ಗಿರಣಿಚಾಳ ಮೈದಾನದಲ್ಲಿ ರಜತ ಉಳ್ಳಾಗಡ್ಡಿ ಮಠ ಇವರ 32ನೇ ಜನ್ಮದಿನದ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ರಜತ್ ಸಂಭ್ರ ಕಾರ್ಯಕ್ರಮ ಆಯೋಜಿಸಲಾಗಿದೆ ಯಂದು ಪತ್ರಿಕಾಗೋಷ್ಠಿಯಲ್ಲಿ ರಜತ್ ಉಳ್ಳಾಗಡ್ಡಿ ಮಾಹಿತಿ ನೀಡಿದರು. ಈ ಕಾರ್ಯಕ್ರಮದ ಮುಖ್ಯ...

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ: ಅಂಜುಮನ್ ಚುನಾವಣೆ ವಿರೋಧಿಸಿ ಕುಟುಂಬಸ್ಥರ ಆಕ್ರೋಶ..!

Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆ ಆವರಣದಲ್ಲಿ ನಡೆದಿದ್ದ ಕಲ್ಲು ತೂರಾಟ ಪ್ರಕರಣ ಈಗ ಮತ್ತಷ್ಟು ತೀವ್ರತೆ ಪಡೆದುಕೊಂಡಿದೆ. ಈಗಾಗಲೇ ಹುಬ್ಬಳ್ಳಿಯ ಅಂಜುಮನ್ ಇ-ಇಸ್ಲಾಂ ಸಂಸ್ಥೆ ಚುನಾವಣೆ ರಂಗೇರುತ್ತಿದ್ದಂತೆಯೇ ಗಲಭೆ ಪ್ರಕರಣದ ಬಂಧಿತರ ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ. ಹೌದು. ಇದೇ 18 ರಂದು ನಡೆಯುವ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ...

ಪತಿ-ಪತ್ನಿ ನಡುವೆ ಜಗಳ ಹಚ್ಚುತ್ತಿದ್ದ ಆರೋಪ: ನಕಲಿ ಪಾದ್ರಿಗೆ ಹಿಗ್ಗಾಮುಗ್ಗಾ ಗೂಸಾ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಕಲಿ ಪಾದ್ರಿಗೆ ಧರ್ಮದೇಟು ನೀಡಲಾಗಿದೆ. ಸಂತೋಷ್ ಗಂಧದ ಎಂಬ ನಕಲಿ ಪಾಸ್ಟರ್‌ಗೆ ಚರ್ಚ್ ಮುಂಭಾಗವೇ, ಗೂಸಾ ನೀಡಲಾಗಿದೆ. ಇನ್ನು ಈತನಿಗೆ ಬಡಿಯಲು ಕಾರಣವೇನೆಂದರೆ, ಈತ ಗಂಡ ಹೆಂಡತಿ ನಡುವೆ ಜಗಳ ತಂದಿಟ್ಟು, ಮಜಾ ತೆಗೆದುಕೊಳ್ಳುತ್ತಿದ್ದನೆಂಬ ಆರೋಪವಿತ್ತು. ಎಷ್ಟೋ ಸಾರಿ ಕರೆದು ಬುದ್ಧಿ ಹೇಳಿದ್ದರೂ ಕೂಡ, ನಕಲಿ ಪಾಸ್ಟರ್ ಪದೇ ಪದೇ...

ಲೋಕಸಭೆ ಚುನಾವಣೆಗಾಗಿ ಹುಬ್ಬಳ್ಳಿ ಹೊಟೇಲ್‌ನಲ್ಲಿ ಸಭೆ ನಡೆಸಿದ ಬಿಜೆಪಿ ನಾಯಕರು

Hubli News: ಹುಬ್ಬಳ್ಳಿ: ತಡರಾತ್ರಿ ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರೆಲ್ಲಾ ಒಟ್ಟುಗೂಡಿ ಸಭೆ ನಡೆಸಿದ್ದಾರೆ. ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕಾರಣಿ ಸಭೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಮುನೇನಕೊಪ್ಪ ಗೈರಾಗಿದ್ರು. ಈ ನಡೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಆದ್ರೆ ನಿನ್ನೆ ತಡರಾತ್ರಿವರೆಗೂ ಜಗದೀಶ್ ಶೆಟ್ಟರ್ ಮತ್ತು ಜೋಶಿ ಸೇರಿ ಹಲವು ಬಿಜೆಪಿ ನಾಯಕರು ಮೀಟಿಂಗ್...

ಹುಬ್ಬಳ್ಳಿಯಲ್ಲಿ ಮಾಜಿ ಶಾಸಕನ ಗೂಂಡಾ ವರ್ತನೆ;ನೋವು ತೋಡಿಕೊಂಡ ಚಾಲಕ

Hubballi News: ಹುಬ್ಬಳ್ಳಿ: ಜನಪ್ರತಿನಿಧಿಯಾಗಿ ಜನ ಸಾಮಾನ್ಯರ ನೋವಿಗೆ ಸ್ಪಂದನೆ ಮಾಡಬೇಕಿದ್ದ ಮಾಜಿ ಶಾಸಕರೊಬ್ಬರು ಟಿಟಿ ವಾಹನದ ಚಾಲಕನ ಮೇಲೆ ತಮ್ಮ ಸಹಚರರ ಜೋತೆ ಸೇರಿ ಹಲ್ಲೆ ನಡೆಸಿ, ವಾಹನದ ಕೀ ಕಿತ್ತುಕೊಂಡು ದರ್ಪ ಮೆರೆದು ಉದ್ಧಟತನ ತೋರಿದ ಘಟನೆ ಗೋಕುಲ್ ರಸ್ತೆಯಲ್ಲಿ ಸಂಜೆ 7.30 ಕ್ಕೆ ನಡೆದಿದೆ. ಹುಬ್ಬಳ್ಳಿಯಿಂದ ತಾರಿಹಾಳ ಕಡೆಗೆ ಹೊರಟಿದ್ದ ಟಿಟಿ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img