Tuesday, May 26, 2026

Hubli

ನಟ ದರ್ಶನ್ ಕೇಸ್ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ..

Hubli News: ಹುಬ್ಬಳ್ಳಿ: ನಾನು ಕೇಂದ್ರ ಸಚಿವನಾಗಿ ದರ್ಶನ ಕೇಸ್ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಕಾನೂನು ವ್ಯಾಪ್ತಿಯಲ್ಲಿ ಯಾರು ಕೂಡ ದೊಡ್ಡವರಲ್ಲ. ಕಾನೂನು ಬಾಹಿರ ಕೃತ್ಯಗಳಿಗೆ ಕಾನೂನು ರೀತಿಯಲ್ಲಿ ಕ್ರಮವನ್ನು ಜರುಗಿಸಬೇಕು ಎಂದು ಕೇಂದ್ರ ಸಚಿವ ಹಾಗೂ ಮಾಜಿಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸರ್ಕಾರ ನಂಬಿಕೆ‌...

ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಬಿ.ಭಾನುಪ್ರಕಾಶ್ ನಿಧನಕ್ಕೆ ಸಂಸದ ಜಗದೀಶ್ ಶೆಟ್ಟರ್ ಸಂತಾಪ

Hubli News: ಹುಬ್ಬಳ್ಳಿ: ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಬಿ.ಭಾನುಪ್ರಕಾಶ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಸಂಸದರಾದ ಜಗದೀಶ್ ಶೆಟ್ಟರ್ ಅವರು ಸಂತಾಪ ಸೂಚಿಸಿದ್ದಾರೆ. ಬಾಲ್ಯದಿಂದಲೂ ಸಂಘದ ನಂಟಿನಲ್ಲಿಯೇ ಬೆಳೆದ ಅವರು ಜನಸಂಘದಲ್ಲೂ ಸಕ್ರಿಯವಾಗಿ ತೊಡಗಿಕೊಂಡಿದ್ದರು. 2001ರಲ್ಲಿ ಗಾಜನೂರು ಜಿಲ್ಲಾ ಪಂಚಾಯ್ತಿ ಕ್ಷೇತ್ರದಿಂದ ಬಿಜೆಪಿಯಿಂದ ಆಯ್ಕೆಯಾಗಿದ್ದರು. 2004ರಲ್ಲಿ ಲೋಕಸಭೆಗೆ ಸ್ಪರ್ಧಿಸಿದ್ದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ...

ಕಾಂಗ್ರೆಸ್ ಸರ್ಕಾರದ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Dharwad News: ರಾಜ್ಯ ಸರ್ಕಾರದ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ನಡೆ ಖಂಡಿಸಿ ಹಾಗೂ ಬೆಲೆ ಏರಿಕೆ ಹಿಂಪಡೆಯಲು ಅಗ್ರಹಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೆಯೇಂದ್ರ ಕರೆಗೆ ಬೆಂಬಲಿಸಿ ಧಾರವಾಡದಲ್ಲಿ ಬಿಜೆಪಿ ಮುಖಂಡರು ಬಿದಿಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.‌ ವೈ- ಹುಬ್ಬಳ್ಳಿ ಧಾರವಾಡ ಮಾಹಾನಗರ ಜಿಲ್ಲಾ ಹಾಗೂ ಗ್ರಾಮಾಂತರ...

ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು

Dharwad News: ಧಾರವಾಡ: ಈಜಲು ಹೋಗಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಮನಸೂರು ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ. ಮಾಳಮಡ್ಡಿಯ ಶ್ರೇಯಸ್ ಹಾಗೂ ಇನ್ನೋರ್ವ ಸೇರಿಕೊಂಡು ಮನಸೂರು ಗ್ರಾಮದ ಹೊರವಲಯದಲ್ಲಿರುವ ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದರು. ಆಗ ಈಜು ಬರದೇ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ ಶ್ರೇಯಸ್...

ರಾಜ್ಯ ಸರ್ಕಾರ ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಮೂಲಕ ಜನರ ಜೇಬಿಗೆ ಕತ್ತರಿ ಹಾಕಿದೆ- ಕೇಂದ್ರ ಸಚಿವ ಜೋಶಿ ಕಿಡಿ

Hubli News: ರಾಜ್ಯ ಸರ್ಕಾ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಘೋಷಣೆ ಮಾಡಿದೆ. ಈಗ ಅದರ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿ, ಜನರ ಜೇಬಿಗೆ ನೇರವಾಗಿ ಕತ್ತರಿ ಹಾಕಿದೆ ಎಂದು ಹೇಳುವ ಮೂಲಕ ಸರ್ಕಾರದ ಡಿಸೇಲ್ - ಪೆಟ್ರೋಲ್ ಬೆಲೆ ಏರಿಕೆ ವಿರುದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಬೆಲೆ ಏರಿಕೆ ಮಾಡೋ ಬದಲು ಗ್ಯಾರಂಟಿ ನಿಲ್ಲಿಸಬಹುದಾಗಿತ್ತು: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಪೆಟ್ರೋಲ್, ಡಿಸೇಲ್ ದರ ಹೆಚ್ಚಾದ ಕಾರಣ, ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಶೆಟ್ಟರ್, ರಾಜ್ಯದಲ್ಲಿ ದಿನನಿತ್ಯದ ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ. ರಾಜ್ಯದಲ್ಲಿನ ಸರ್ಕಾರ ಜನ ಸಾಮಾನ್ಯರ ಜೇಬಿಗೆ ಕೈ ಹಾಕೋ ಕೆಲಸ ಮಾಡಿದೆ. ನೀವು ಈ ರೀತಿ ಬೆಲೆ ಏರಿಕೆ ಮಾಡೋ ಬದಲು,...

ವಿಶ್ವಯೋಗ ದಿನಕ್ಕೆ ಸಿದ್ಧತೆ: ಉಚಿತ ತರಬೇತಿ ನೀಡುವ ಶ್ರೀಧರ ಹೊಸಮನಿ

Hubli News: ಹುಬ್ಬಳ್ಳಿ: ರೋಗದಿಂದ ಮುಕ್ತವಾಗಲು ಯೋಗ ಬಹುದೊಡ್ಡ ಮಾರ್ಗೋಪಾಯವಾಗಿದೆ. ಈ ನಿಟ್ಟಿನಲ್ಲಿ ಜೂ.21ನ್ನು ವಿಶ್ವ ಯೋಗ ದಿನವಾಗಿ ಆಚರಣೆ ಮಾಡುವ ಮೂಲಕ ರೋಗ ಮುಕ್ತ ಜೀವನದ ಸಂದೇಶವನ್ನು ಸಾರಲು ಈಗಾಗಲೇ ಸಾಕಷ್ಟು ಸಿದ್ಧತೆ ಮಾಡಲಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬುವಂತೆ ಯೋಗಪಟು ಡಾ. ಶ್ರೀಧರ ಹೊಸಮನಿಯವರು ವಿನೂತನ ಅಭಿಯಾನದ ಮೂಲಕ ಯೋಗ ಪರಂಪರೆಯ ಪರಿಚಯ...

ಜೂನ್ 16 ರಿಂದ 18 ರವರೆಗೆ ಮದ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

Dharwad News: ಧಾರವಾಡ : ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದವನ್ನು ಶಾಂತಿ, ಸಹೋದರತ್ವದಿಂದ ಆಚರಿಸುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 16, 2024 ರ ಮಧ್ಯರಾತ್ರಿ 11: 59 ಗಂಟೆಯಿಂದ ಜೂನ್ 18, 2024 ರ ಬೆಳಗಿನ 6 ಗಂಟೆಯ ವರೆಗೆ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತು ಪಡಿಸಿ)...

ಮನೆ ಮುಂದೆ ನೀರು ಸಂಗ್ರಹ ವಸ್ತುಗಳನ್ನು ಇಟ್ಟಿದ್ರೆ ಹುಷಾರ್..! ಡೆಂಗ್ಯೂ ಅಟ್ಯಾಕ್ ಆಗಬಹುದು

Hubli News: ಹುಬ್ಬಳ್ಳಿ : ಇತ್ತಿಚೀನ ದಿನಗಳಲ್ಲಿ ಧಾರವಾಡ ಜಿಲ್ಲೆಯಾಧ್ಯಂತ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗಿದೆ. ಈಗಾಗಲೇ ಸಾವು ಕೂಡವಾಗಿವೆ. ಅದೆಷ್ಟೋ ಜನರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ. ಜನರಿಗೆ ಜಾಗೃತಿ ಮೂಡಿಸಲು ಮಹಾನಗರ ಪಾಲಿಕೆಯ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡೆಪ್ಪನವರ ಬೆಳ್ಳಂ ಬೆಳಗ್ಗೆ ಫಿಲ್ಡ್‌ಗೆ ಇಳಿದು ಜನರಲ್ಲಿ ಮನವರಿಕೆ ಮಾಡಿದ್ದಾರೆ. ಅಷ್ಟೆ ಅಲ್ಲೆ...

ಮೋದಿ ಸಂಪುಟದಲ್ಲಿ ಎರಡನೇ ಬಾರಿ ಸಚಿವರಾಗಿ ನಗರಕ್ಕೆ ಆಗಮಿಸಿದ ಪ್ರಹ್ಲಾದ್ ಜೋಶಿಗೆ ಭವ್ಯ ಸ್ವಾಗತ..

Hubli News: ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಎರಡನೇ ಬಾರಿ ಕ್ಯಾಬಿನೆಟ್ ಸಚಿವ ಸ್ಥಾನ ಅಲಂಕರಿಸಿರುವ ಸಂಸದ ಪ್ರಹ್ಲಾದ್ ಜೋಶಿಗೆ ಹುಬ್ಬಳ್ಳಿಯಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಚುನಾವಣೆ ಫಲಿತಾಂಶ ಪ್ರಕಟವಾಗುತ್ತಲೇ ದೆಹಲಿಗೆ ತೆರಳಿದ್ದ ಜೋಶಿ ಅವರು, ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವರಾಗಿ ಪ್ರಮಾಣ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img