Sunday, August 16, 2026

Hubli

ಕುಡಿದ ಮತ್ತಿನಲ್ಲಿ ನೇಣು ಹಾಕಿಕೊಳ್ಳಲು ಮುಂದಾದ ವ್ಯಕ್ತಿಯ ಪ್ರಾಣ ಉಳಿಸಿದ ಪೊಲೀಸ್

Dharwad News: ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. 112ಗೆ ಕರೆ ಬಂದ ಹಿನ್ನಲೆ ಅಲರ್ಟ್ ಆದ ಪೊಲೀಸರು, ತಕ್ಷಣವೇ ಸ್ಥಳಕ್ಕೆ ಧಾವಿಸಿ ನೇಣಿಕೆ ಕೊರಳೊಡ್ಡಿದ ಶಂಭುಲಿಂಗಯ್ಯ ಪ್ರಾಣ ಉಳಿಸಿದ್ದಾರೆ. https://youtu.be/2bhYQnesM-k ಹುಬ್ಬಳ್ಳಿ: ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯ ಜೀವವನ್ನು ಪೊಲೀಸರು ಉಳಿಸಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ...

ಬಿಜೆಪಿ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ‌ಮಾಡತಾ ಇದೆ- ಡಿ. ಸುಧಾಕರ್

Hubli News: ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಯಾವುದೇ ಹುರುಳಿಲ್ಲ ಭಾರತೀಯ ಜನತಾ ಪಕ್ಷದವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ‌ಮಾಡತಾ ಇದ್ದಾರೆ ಎಂದು ಸಾಂಖ್ಯಿಕ ಹಾಗೂ ಯೋಜನಾ ಸಚಿವ ಡಿ ಸುಧಾಕರ ಅಸಮಾಧಾನ ವ್ಯಕ್ತಪಡಿಸಿದರು. https://youtu.be/hN_ymUBE7sU ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯಾ ನವರು ಮುಡಾ ಹಗರಣದ ರಾಜ್ಯದ ಜನತೆಗೆ ತಿಳಿಸಿದ್ದಾರೆ. ಅವರಿಗೆ...

ನಕಲಿ ಬಂಗಾರದ ನಾಣ್ಯ ನೀಡಿ 4 ಲಕ್ಷ ಟೋಪಿ, ಸತ್ಯಕ್ಕೆ ದೂರ ಎಫ್.ಐ.ಆರ್!

Kundagola News: ಕುಂದಗೋಳ : ಬಂಗಾರದ ನಾಣ್ಯಗಳನ್ನು ಕೊಡುತ್ತೇವೆ ಎಂದು ಹಾಸನದ ಮೂಲದ ವ್ಯಾಪಾರಿಯೊಬ್ಬರಿಗೆ ಅಪರಿಚಿತರು ಟೋಪಿ ಹಾಕಿ 4 ಲಕ್ಷ ರೂಪಾಯಿ ಲಪಟಾಯಿಸಿದ ಘಟನೆ ಕುಂದಗೋಳ ತಾಲೂಕಿನ ಶಿರೂರು ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ. https://youtu.be/-4jnmfa26tY ಮೇ.30 ರಂದು ಕುಂದಗೋಳ ಬೆಳಿಗ್ಗೆ 7 ಗಂಟೆಗೆ ಕುಂದಗೋಳ ತಾಲೂಕಿನ ಶಿರೂರು ಗ್ರಾಮದ ಬಳಿ ಹಾಸನದ ವ್ಯಾಪಾರಿ ಬಿ.ಎಸ್.ಬಾಬು...

ಬಹಳ ವ್ಯವಸ್ಥಿತವಾಗಿ ಮುಡಾ‌ದಲ್ಲಿ ಬಹುಬೆಲೆ ಬಾಳುವ ನಿವೇಶನ ಗುಳುಂ ಮಾಡಿದ್ದಾರೆ: ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ‌‌ದ‌ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜೋಶಿ, ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ತನ್ನ ಹೈಕಮಾಂಡ್ ಬೆಂಬಲದಿಂದ ಭಯಂಕರ ಭ್ರಷ್ಟಾಚಾರ ಶುರು ಮಾಡಿದೆ. ರಾಹುಲ್ ಗಾಂಧಿಯವರ...

Dharwad: ಮನುಷ್ಯರಂತೆ ಕೋತಿಯ ಅಂತ್ಯಸಂಸ್ಕಾರ ಮಾಡಿದ ಗ್ರಾಮಸ್ಥರು

Dharwad News: ಧಾರವಾಡ: ಧಾರವಾಡದಲ್ಲಿ ಮನುಷ್ಯರಂತೆ, ಕೋತಿಯ ಅಂತ್ಯಸಂಸ್ಕಾರ ಮಾಡಲಾಗಿದೆ. ಸಾಯುವ ಕೋತಿಗಳನ್ನು ಕಾರ್ಪೋರೇಷನ್‌ಗೆ ಹೇಳಿ, ಎತ್ತಿ ಹಾಕಿಸೋದು, ಅಥವಾ ತೆಗೆದುಕೊಂಡು ಹೋಗಿ ಎಲ್ಲಾದರೂ ಬಿಸಾಕಿ ಬರುವವರಿದ್ದಾರೆ. ಆದರೆ ಧಾರವಾಡದ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಂದು ಬೆಳಿಗ್ಗೆ ವಿದ್ಯುತ್ ಸ್ಪರ್ಶಿಸಿ, ಕೋತಿಯೊಂದು ಸಾವನ್ನಪ್ಪಿದ್ದು, ಗ್ರಾಮಸ್ಥರೆಲ್ಲ ಸೇರಿ, ಆ ಕೋತಿಯ ಅಂತ್ಯಸಂಸ್ಕಾರ...

ಮುಡಾ ಹಗರಣ: ಭ್ರಷ್ಟಾಚಾರ ನಡೆದಿದೆಯೋ ಇಲ್ವೋ ವರದಿ ಬಂದಮೇಲೆ ಗೊತ್ತಾಗುತ್ತೆ: ಸಚಿವ ಸಂತೋಷ್ ಲಾಡ್

Dharwad News: ಧಾರವಾಡ : ಮಾಜಿ ಸಚಿವ ನಾಗೇಂದ್ರರನ್ನ ಇಡಿ ವಶಕ್ಕೆ ಪಡೆದಿರುವ ವಿಚಾರ ನನಗೂ ಈಗ ಮಾಹಿತಿ ಬಂದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು. ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ವಶಕ್ಕೆ ಪಡೆದಿರುವ ವಿಚಾರ ಸಂಬಂಧ ಇಂದು...

ಫುಡ್ ಆರ್ಡರ್‌ ನೀಡದೇ ಸತಾಯಿಸಿದ್ದ ಜೊಮೆಟೋಗೆ 60 ಸಾವಿರ ರೂ. ದಂಡ

Dharwad News: ಧಾರವಾಡ: ಆರ್ಡರ್ ನೀಡದೆ ಸತಾಯಿಸಿದ ಜೊಮ್ಯಾಟೊ ಕಂಪನಿಗೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ (C 60 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ. ಧಾರವಾಡದ ಶೀತಲ್ ಎಂಬುವರು 2023ರ ಅಗಸ್ಟ್ 31 ರಂದು ಜೊಮ್ಯಾಟೊ ಮೂಲಕ ಮೊಮೊಸ್ ಆರ್ಡರ್ ಮಾಡಿ, ಗೂಗಲ್-ಪೇ ಮೂಲಕ 133.25 ರೂ. ಪಾವತಿಸಿದ್ದರು. ಆರ್ಡರ್ ಮಾಡಿದ...

ಜಿಲ್ಲಾ ಆಸ್ಪತ್ರೆಗೆ ಸಚಿವ ಸಂತೋಷ ಲಾಡ್ ಭೇಟಿ: ಡೆಂಗ್ಯೂ ರೋಗಿಗಳ ಆರೋಗ್ಯ ವಿಚಾರಿಸಿದ ಸಚಿವರು

Dharwadd News: ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಪ್ರಕರಣಗಳು ಧಾರವಾಡದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಭೇಟಿ ಮಾಡಿ ರೋಗಿಗಳ ಆರೋಗ್ಯ ವಿಚಾರಿಸಿದರು ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ನೀಡುತ್ತಿರುವ ಚಿಕಿತ್ಸಾ ಕ್ರಮ ಹಾಗೂ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ಕುರಿತು ಧಾರವಾಡ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. https://youtu.be/BS-2eE51oNM ಈ ಸಂದರ್ಭದಲ್ಲಿ...

ಗಾಂಜಾ ಮಾರಾಟಗಾರರು ಮತ್ತು ಖರೀದಿದಾರರ ಹೆಡೆಮುರಿ ಕಟ್ಟಿದ ಹುಬ್ಬಳ್ಳಿ ಪೊಲೀಸರು

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೋಲಿಸರ ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಮೊದಲ ಹಂತವಾಗಿ ಗಾಂಜಾ ಮಾರಾಟಗಾರರ ಹಾಗೂ ಖರೀದಿದಾರರ ಹೆಡೆಮುರಿ ಕಟ್ಟುವಲ್ಲಿ ಹು-ಧಾ ಪೋಲಿಸ್ ಕಮಿಷ್ನರೇಟ್ ಯಶಸ್ವಿಯಾಗಿದೆ. ಹೌದು, ಇಷ್ಟು ದಿನ ಗಾಂಜಾ ಮತ್ತು ಡ್ರಗ್ಸ್ ಪ್ರಕರಣಗಳಲ್ಲಿ ಕೇವಲ ಮಾರಾಟಗಾರರನ್ನೇ ಬಂಧಿಸುತ್ತಿದ್ದ ಪೊಲೀಸರು ಇದೀಗ ಡ್ರಗ್ಸ್ ಮತ್ತು ಗಾಂಜಾ ಮೂಲಗಳನ್ನು ಪತ್ತೆ ಹಚ್ಚಿ ಬರೋಬರಿ ಹತ್ತು...

ಆನ್‌ಲೈನ್ ಗೇಮಿಂಗ್‌ನಲ್ಲಿ ಹಣ ಹೋಯಿತೆಂದು ಜೀವ ಕಳೆದುಕೊಂಡ ವಿದ್ಯಾರ್ಥಿ

Hubli News: ಹುಬ್ಬಳ್ಳಿ : ಆನ್‌ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿಯೋರ್ವ ಹಾಸ್ಟೆಲ್ ರೂಂನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಶಿರಡಿ ನಗರದ ಹಾಸ್ಟೆಲ್‌ನಲ್ಲಿ ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಮೃತ ವಿದ್ಯಾರ್ಥಿ, ರಾಕೇಶ್ ಬಿವಿಬಿ ಕಾಲೇಜಿನಲ್ಲಿ ಬಿಇ 6 ನೇ ಸೆಮಿಸ್ಟರ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಈತ ತನ್ನ ಕೋಣೆಯಲ್ಲಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img