Sunday, August 16, 2026

Hubli

32 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಸಾರಾಯಿ ವಶಕ್ಕೆ ಪಡೆದ ಪೊಲೀಸರು

Dharwad News: ಧಾರವಾಡ : ಕಲಘಟಗಿ ಪೊಲೀಸರ ಮಿಂಚಿನ ಕಾರ್ಯಚರಣೆ ನಡೆಸಿ, ಪ್ರತಿಷ್ಠಿತ ಕಂಪನಿಯ ಮದ್ಯದ ಡುಪ್ಲಿಕೇಟ್ ಕ್ಯಾಪ್ & ಶೀಲ್ ಮಾಡಿ ಅದಕ್ಕೆ ಡುಪ್ಲಿಕೇಟ್ ಇಂಪಿರಿಯಲ್ ಬ್ಲೂ ಕಂಪನಿಯ ಲೇಬಲಗಳು ಅಂಟಿಸಿ, ಅತೀ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ತಯಾರಿಸುತ್ತಿದ್ದಾಗ, 4 ಜನರನ್ನು ಬಂಧಿಸಿ ಬಂಧಿತರಿಂದ 32,00,000 ಲಕ್ಷ ರೂಪಾಯಿ ಮೌಲ್ಯದ...

ಹುಬ್ಬಳ್ಳಿ ನೇಹಾ ಕೊಲೆ: ಚಾರ್ಜ್ ಶೀಟ್ನಲ್ಲಿ ಲವ್ ಜಿಹಾದ್ ಉಲ್ಲೇಖವಿಲ್ಲ, ಮದುವೆಗೆ ನಿರಾಕರಿಸಿದ್ದಕ್ಕೆ ಹ*ತ್ಯೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಹಿರೇಮಠ ಕೊಲೆ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಕೊಲೆ ಹಿಂದೆ ಲವ್ ಜಿಹಾದ್ ಇದೆ ಅಂತ ನೇಹಾ ತಂದೆ ನಿರಂಜನ ಹಿರೇಮಠ, ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ರಾಜ್ಯವ್ಯಾಪಿ ಪ್ರತಿಭಟನೆ ಮಾಡಿದ್ದವು. ಪ್ರಕರಣದ ತನಿಖೆ ನಡೆಸಿದ ಸಿಐಡಿ...

ಅಂತರ್ ಜಿಲ್ಲಾ ಮನೆ, ಸರಗಳ್ಳರ ಬಂಧನ; 19.50 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

Hubli News: ಹುಬ್ಬಳ್ಳಿ : ನಗರದ ಗೋಕುಲ್ ರೋಡ್, ವಿದ್ಯಾನಗರ ಹಾಗೂ ಬೆಳಗಾವಿಯ ಮಾಳಮಾರುತಿ, ಮಾರಿಹಾಳ, ಖಾನಪೂರ, ಹೀಗೆ ಬೇರೆ ಬೇರೆ ಪೊಲೀಸ ಠಾಣಾ ವ್ಯಾಪ್ತಿಗಳಲ್ಲಿ ಮನೆ ಕಳ್ಳತನ ಮಾಡಿದ್ದ ಇಬ್ಬರು ಕಿಲಾಡಿ ಕಳ್ಳರನ್ನು ಹಿಡಿದು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಒಟ್ಟು 8 ಪ್ರಕರಣಗಳನ್ನು ಭೇಧಿಸುವಲ್ಲಿ ಗೋಕುಲ್ ರೋಡ್ ಪೊಲೀಸ ಠಾಣೆಯ ಅಪರಾಧ...

ಶಾಲೆ – ಕಾಲೇಜು ಸೇರಿದಂತೆ ಧಾರ್ಮಿಕ ಕೇಂದ್ರಗಳಿಗೆ ಕಮಿಷನರ್ ಶಶಿಕುಮಾರ್ ಭೇಟಿ – ಮುಖ್ಯಸ್ಥರ ಜೊತೆ ಸಭೆ

Hubli News: ಹುಬ್ಬಳ್ಳಿ: ಅವಳಿ ನಗರಕ್ಕೆ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ ಶಶಿ ಕುಮಾರ್ ಅವರು ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಹಾಗೂ ಧಾರ್ಮಿಕ ಕೇಂದ್ರ ಸ್ಥಳಗಳಿಗೆ ಭೇಟಿ ನೀಡಿ ಸುರಕ್ಷತೆ ದೃಷ್ಟಿಯಿಂದ ಮುಖ್ಯಸ್ಥರ ಜೊತೆ ಸಮಾಲೋಚನೆ ನಡೆಸಿದರು. https://youtu.be/l8uRXOGodgo ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ, ವಿದ್ಯಾನಗರದಲ್ಲಿ BVB ಕಾಲೇಜು, SDM ವೈದ್ಯಕೀಯ ಕಾಲೇಜು, ಮೂರು ಸಾವಿರ...

ಖಾಕಿಯಲ್ಲಿ ಕರುಣೆ ತೋರಿದ ಕಮಿಷನರ್ ಶಶಿಕುಮಾರ ‘ಕಾರ್ಯಕ್ಕೆ ಹುಬ್ಬಳ್ಳಿಗರು ಫುಲ್ ಫಿದಾ

Hubli News: ಹುಬ್ಬಳ್ಳಿ: ಸಾಮಾನ್ಯವಾಗಿ ಪೊಲೀಸರನ್ನ ಕಂಡಾಗ ಜನರಲ್ಲಿ ಭಯ. ನಡುಕ ಯಾಕಂದ್ರೆ ಆ ಖಾಕಿ ಗತ್ತು. ಆದ್ರೆ ಆ ಖಾಕಿಯಲ್ಲೂ ಒಬ್ಬ ಮಾನವೀಯತೆ ಮನುಷ್ಯತ್ವ ಅಡಿಗಿರುತ್ತೆ ಅನ್ನೋದಕ್ಕೆ ಹುಬ್ಬಳ್ಳಿಯ ಗಣೇಶ್ ಪೇಟ್ ಅವರೇ ಸಾಕ್ಷಿ ನೋಡಿ. ಅವರೇ ನಮ್ಮ ನೂತನ ಕಮಿಷನರ್ ಶಶಿ ಕುಮಾರ. ಹೀಗೆ ಅವರನ್ನು ತೋರಿಸೋಕು ಕೂಡಾ ಒಂದು ಕಾರಣವಿದ. ಅದೇನಪ್ಪ...

ಅವಳಿ ನಗರದಲ್ಲಿ ರೌಡಿಗಳಿಗೆ ಶುರುವಾಯ್ತು ನಡುಕ: ಖಡಕ್ ಎಚ್ಚರಿಕೆ ನೀಡಿದ ಕಮಿಷನರ್ ಶಶಿಕುಮಾರ್

Dharwad News: ಧಾರವಾಡ : ಕಳೆದ ಒಂದು ವರ್ಷದಿಂದ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಶಾಂತಿ ಸುವ್ಯವಸ್ಥೆ ಸಂಪೂರ್ಣ ಹಾಳಾಗಿತ್ತು. ಎಲ್ಲೆಂದರಲ್ಲೆ ಕೊಲೆಗಳು, ಚಾಕು ಇರಿತ ಪ್ರಕರಣಗಳು, ಕಳ್ಳತನ ಪ್ರಕರಣಗಳು, ಹಲ್ಲೆಗಳಂತಹ ಸಾಕಷ್ಟು ಕೇಸಗಳು ಆಗುತ್ತಿದ್ದವು. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯಗಳನ್ನ ಕೆಲ ದುಷ್ಟ ವ್ಯಕ್ತಿಗಳು ಮಾಡುತ್ತಾ ಬಂದಿದ್ದರು. ಆದರೆ ಅಂತವರನ್ನ ಇಲ್ಲಿಯವರಗೆ ದೊಡ್ಡ...

ಬೆಳ್ಳಂಬೆಳ್ಳಿಗ್ಗೆ ಗಾಂಜಾ ಕುಳಗಳಿಗೆ ಬಿಸಿ ಮುಟ್ಟಿಸಿದ ಪೊಲೀಸ್ ಕಮಿಷನರ್, ರೌಡಿ ಶೀಟರ್‌ಗಳಿಗೂ ವಾರ್ನಿಂಗ್

Hubli News: ಹುಬ್ಬಳ್ಳಿ: ಸಿಎಂ ಸೂಚನೆ ಬೆನ್ನಲ್ಲೇ ಹುಬ್ಬಳ್ಳಿ ಧಾರವಾಡ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಕಾನೂನು ಸುವ್ಯವಸ್ಥೆ ಕಟ್ಟುನಿಟ್ಟಾಗಿ ಜಾರಿಯಾಗಲು ಸ್ವತಃ ಕಮಿಷನರ್ ಎನ್. ಶಶಿಕುಮಾರ್ ಫೀಲ್ಡ್‌ಗೆ ಇಳಿದಿದ್ದಾರೆ. ಡ್ರಗ್ ಮುಕ್ತ ಹುಬ್ಬಳ್ಳಿ - ಧಾರವಾಡ ಮಾಡಲು ಕಾರ್ಯಾರಂಭ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಹಳೆ ಸಿಆರ್ ಮೈದಾನದಲ್ಲಿ ಡ್ರಗ್ ಪೆಡ್ಲರ್‌ಗಳ ಪರೇಡ್...

ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದ ರೌಡಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು

Hubli News: ಹುಬ್ಬಳ್ಳಿ : ಸಾರ್ವಜನಿಕರಿಗೆ ಉಪಟಳ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡಿ ಸಾರ್ವಜನಿಕರಿಗೆ ಇರಿಸು ಮುರಿಸು ಮಾಡುತ್ತಿದ್ದ ದೂರಿನ ಮೇರೆಗೆ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ ರಾತ್ರಿ ಪೊಲೀಸ್ ಏರಿಯಾ ಡಾಮಿನೇಷನ್ ಕ್ರಮವನ್ನು ಕೈಗೊಳ್ಳಲಾಯಿತು. https://youtu.be/hQrh9S_tWzQ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ 20 ಜನ ರೌಡಿ ಶೀಟರ್'ಗಳನ್ನು ಹಾಗೂ ರಸ್ತೆಯ ಅಕ್ಕಪಕ್ಕದಲ್ಲಿ...

ಮುಡಾ ಹರಗಣ, ಸ್ವಂತ ಲಾಭಕ್ಕಾಗಿ ಮಾಡಿದ ದೊಡ್ಡ ಭ್ರಷ್ಟಾಚಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಮುಡಾ ಹಗರಣದಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ಆಗಿದೆ. ಇದು ಸಂಪೂರ್ಣವಾಗಿ ಸಿದ್ದರಾಮಯ್ಯನವರ ಗಮನಕ್ಕೆ ಇದ್ದೇ ಆಗಿರುವ ಹಗರಣ. ಇದು ನಿರ್ಧಾರ ಆಗಿದ್ದು 2017 ರಲ್ಲಿ. ಆದರೆ 2014 ರಿಂದ 2018 ರಲ್ಲಿ ಇದರ ಪ್ರಮುಖ ಬೆಳವಣಿಗೆ ನಡೆದಿದೆ. ಏನೂ ಮಾಡಿಲ್ಲ...

ಸಾರ್ವಜನಿಕರಿಗೆ ಉಪಟಳ ಕೊಡುತ್ತಿದ್ದ ರೌಡಿಗಳಿಗೆ ಬಿಸಿ ಮುಟ್ಟಿಸಿದ ಖಡಕ್ ಪೊಲೀಸ್ ಕಮೀಷನರ್

Hubli News: ಹುಬ್ಬಳ್ಳಿ : ಸಾರ್ವಜನಿಕರಿಗೆ ಉಪಟಳವಾಗುತ್ತಿದ್ದ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ ನಗರದ ಪೊಲೀಸರಿಂದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಸಂಜೆ ಪೊಲೀಸ್ ಏರಿಯಾ ಡಾಮಿನೇಷನ್ ಕ್ರಮ ಕೈಗೊಳ್ಳಲಾಗಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯ 33 ಜನ ರೌಡಿ ಷೀಟರ್ ಗಳನ್ನೂ, 17 ಜನ ಹಳೇ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img