Friday, May 29, 2026

Hubli

Hubli News: ಧಾರವಾಡದ ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣಪತಿ ಮೂರ್ತಿ ಸೀಜ್…ಪಿಓಪಿ ವಿಶೇಷ ಕಾರ್ಯಪಡೆ ಕಾರ್ಯಚರಣೆ.

Hubli News: ಪರಿಸರ ಹಾನಿಕಾರಕ ಪಿಓಪಿ ಗಣೇಶ ಮೂರ್ತಿಗಳಿಗೆ ನಿಷೇಧ ಹೇರಿದರು ಕೂಡಾ ಕೆಲವು ಮೂರ್ತಿಕಾರರು, ಜಿಲ್ಲಾಡಳಿತ ಕಣ್ಣು ತಪ್ಪಿಸಿ ವಿಗ್ರಹಗಳ ತಯಾರು ಮಾಡಿದ್ದಾರೆ. ಇಂತಹ ಮೂರ್ತಿಗಳ ಖಚಿತ ಮಾಹಿತಿ ಮೇರೆಗೆ ಧಾರವಾಡದಲ್ಲಿ ಕಾರ್ಯಾಚರಣೆ ನಡೆಸಿ ಪಿಓಪಿ ವಿಶೇಷ ಕಾರ್ಯಪಡೆ ಹೆಬ್ಬಳ್ಳಿಯಲ್ಲಿ 91 ಮೂರ್ತಿಗಳನ್ನು ಸೀಜ್ ಮಾಡಿದ್ದಾರೆ. ಹೌದು ಧಾರವಾಡ ಜಿಲ್ಲಾಧಿಕಾರಿ ದಿವ್ಯಫ್ರಭು ಆದೇಶದಂತೆ ರಚಿಸಿದ...

Hubli News: ಕ್ಷುಲ್ಲಕ ಕಾರಣಕ್ಕೆ ತಂದೆಗೆ ಚಾಕು ಇರಿದ ಮಗ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಗನೇ ತಂದೆಗೆ ಚಾಕು ಇರಿದ ಘಟನೆ ನಡೆದಿದ್ದು, ಇಲ್ಲಿನ ಅದರಗುಂಚಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಯಲ್ಲಪ್ಪ ಸುಂಕದ (52) ಎಂಬುವವರಿಗೆ, ಮಗ ಮಹಾಂತೇಶ ಸುಂಕದ (22) ಎಂಬಾತ ಚಾಕು ಹಾಕಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ಆರಂಭವಾಗಿದ್ದು, ಬಳಿಕ ಜಗಳ ಅತೀರೇಕಕ್ಕೆ ಹೋಗಿದೆ. ಈ ವೇಳೆ ಪುತ್ರ ತಂದೆಯ...

Hubli News: ಗಣೇಶ ಹಬ್ಬ ಹಿನ್ನೆಲೆಯಲ್ಲಿ ರೌಡಿಶೀಟರ್ ಗಡಿಪಾರು !

Hubli News: ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಳೆದ ಬಾರಿ ನಾಲ್ಕು ಜನರ ಮೇಲೆ ಗುಂಡ ಆಕ್ಟ್ ಮಾಡಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ರೌಡಿಶೀಟರ್ ಗಳು ಹಾಗೂ ಸಂಘಟಿತ ಅಪರಾಧಗಳಲ್ಲಿ ತೊಡಗಿರುವಂತಹ. ಈಗ ಕಳೆದ ಎರಡು ದಿನಗಳಿಂದ 22 ಜನರ ರೌಡಿಶೀಟರ್ ಗಳನ್ನು ಗಡಿಪಾರು...

ಹೆಸರು ಬೆಳೆ ಸಮೀಕ್ಷೆಗೆ ಬಂದ ಅಧಿಕಾರಗಳ ತಂಡ: ಶೀಘ್ರವೇ ಬೆಳೆ ಪರಿಹಾರಕ್ಕೆ ಆಗ್ರಹ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ವಿಪರೀತ ಮಳೆಯಾಗಿರುವ ಹಿನ್ನೆಲೆಯಲ್ಲಿ ಬೆಳೆಗಳಿಗೆ ರೋಗದ ಭೀತಿ ಎದುರಾಗಿದ್ದು, ಒಂದೆಡೆಯಾದರೇ ಹೆಸರು ಬೆಳೆಗಳು ಮೊಳಕೆ ಒಡೆಯುತ್ತಿವೆ. ಈ ನಿಟ್ಟಿನಲ್ಲಿ ನಿಮ್ಮ ಕರ್ನಾಟಕ ಟಿವಿ ವಿಸ್ತೃತ ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಕೃಷಿ ಇಲಾಖೆಯ ಅಧಿಕಾರಿಗಳು ಹುಬ್ಬಳ್ಳಿಯ ಗೋಪನಕೊಪ್ಪದ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಪನಕೊಪ್ಪ ಗ್ರಾಮಕ್ಕೆ ಬೆಳೆ...

ನಿಂತಿದ್ದ ವಾಹನಕ್ಕೆ ಚಿಗರಿ ಡಿಕ್ಕಿ: ಅವಳಿನಗರದಲ್ಲಿ ಹೆಚ್ಚಿದ ಅಪಘಾತದ ಪ್ರಮಾಣ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿ.ಆರ್.ಟಿ.ಎಸ್ ಬಸ್ಸಿನ ಅಪಘಾತದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿವೆ. ಅವೈಜ್ಞಾನಿಕತೆಯೋ..? ಬೇಜವಾಬ್ದಾರಿಯೋ ಗೊತ್ತಿಲ್ಲ ಅವಳಿನಗರದ ಜನರಿಗೆ ಚಿಗರಿ ಯೋಜನೆ ವರವಾಗುವುದಕ್ಕಿಂತ ಶಾಪವಾಗಿ ಪರಿಣಮಿಸಿದೆ. ಸಿಗ್ನಲ್ ಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿದ್ದ ವಾಹನಕ್ಕೆ ಹಿಂದಿನಿಂದ ಬಂದ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂದಿನ ಭಾಗ...

Dharwad News: ವರವಾಗಬೇಕಿದ್ದ ಚಿಗರಿ ಬಸ್ ಯೋಜನೆ ಶಾಪವಾಯ್ತು ಅಂತಿದ್ದಾರೆ ಹು-ಧಾ ಜನ

Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಗಳ ಮಧ್ಯೆ ಶೀಘ್ರ ಮತ್ತು ಸುಗಮ ಸಂಚಾರಕ್ಕಾಗಿ ಅನುಷ್ಠಾನಗೊಂಡ ಚಿಗರಿ ಬಸ್ ಯೋಜನೆ ವರವಾಗಿದ್ದಕ್ಕಿಂತ ಶಾಪವಾಗಿದ್ದೇ ಹೆಚ್ಚು. ಬಿಆರ್‌ಟಿಎಸ್ ರಸ್ತೆ, ಬ್ಯಾರಿಕೇಡ್‌ಗಳು, ಅವೈಜ್ಞಾನಿಕ ಕಾಮಗಾರಿ ಒಂದೆಡೆಯಾದರೆ ಬಿಆರ್‌ಟಿಎಸ್ ರಸ್ತೆ ಮಧ್ಯೆಯೇ ಸಂಚರಿಸುವ ಚಿಗರಿ ಬಸ್ ಅವಾಂತರಗಳ ಮೇಲೆ ಅವಾಂತರ ಸೃಷ್ಟಿಸುತ್ತಲೇ ಇವೆ. ಹೌದು! ಬಿಆರ್‌ಟಿಎಸ್‌ಗೆ ಈಗ ಚಿಗರಿ ಬಸ್‌ಗಳ ನಿರ್ವಹಣೆಯೇ...

ನೆನೆಗುದಿಗೆ ಬಿದ್ದ ಮನೆಮನೆಗೆ ಪಿ.ಎನ್.ಜಿ ಅಳವಡಿಕೆ; ಜನರ ನಿರಾಸಕ್ತಿಯಿಂದ ಯೋಜನೆಗೆ ಗ್ರಹಣ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರಲ್ಲಿ ಸ್ಮಾರ್ಟ್ ಟಚ್ ಕೊಡುವ ಬಹುತೇಕ ಯೋಜನೆಗಳು ಒಂದಿಲ್ಲೊಂದು ರೀತಿಯಲ್ಲಿ ವಿಫಲವಾಗುತ್ತಲೇ‌ ಸಾಗಿವೆ. ಸ್ಮಾರ್ಟ್ ಸಿಟಿ ಮಹತ್ವದ ಯೋಜನೆಯಾಗಿದ್ದರೂ ಇದರ ಲಾಭ ಮಾತ್ರ ಜನರಿಗೆ ಮುಟ್ಟಿದ್ದು, ಮಾತ್ರ ಕಡಿಮೆ. ಈ ಪಟ್ಟಿಯಲ್ಲಿ ಮತ್ತೊಂದು ಯೋಜನೆ ಸೇರಿಕೊಂಡಿದೆ. ಅವಳಿನಗರದ ಎಲ್ಲಾ ಮನೆಗಳಿಗೆ ಸಂಪರ್ಕ ಕಲ್ಪಿಸುವ ಪೈಪ್ಟ್ ನ್ಯಾಚ್ಯುರಲ್ ಗ್ಯಾಸ್ (ಪಿಎನ್‌ಜಿ)...

ಶಿರಗುಪ್ಪಿಯಲ್ಲಿ ಕೆಸರಿನ ಗದ್ದೆಯಂತಾದ ರಸ್ತೆಗಳು: ಕೋನರೆಡ್ಡಿ ಶಾಸಕರೇ ಏನಿದು ಅವ್ಯವಸ್ಥೆ..?

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಮಾತ್ರವಲ್ಲದೇ ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿಯೂ ಕೂಡ ರಸ್ತೆಗಳ ಹಾಗೂ ಮೂಲಭೂತ ಸೌಕರ್ಯಗಳ ಸಮಸ್ಯೆ ಹೆಚ್ಚಾಗಿದೆ. ಶಾಸಕ ಎನ್.ಎಚ್.ಕೋನರೆಡ್ಡಿಯವರು ಪ್ರತಿನಿಧಿಸುವ ಕ್ಷೇತ್ರದಲ್ಲಿ ಜನರ ಸಂಕಷ್ಟದ ಬದುಕು. ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಗುರುಪಾದೇಶ್ವರ ಪ್ಲಾಟ್ ಸುಮಾರು 30 ವರ್ಷಗಳಿಂದ ರಸ್ತೆ ಹಾಗೂ ಮೂಲಭೂತ ಸೌಕರ್ಯಗಳ ಸಮಸ್ಯೆ ಎದುರಿಸುತ್ತಲೇ...

ಕೋಡಿ ಹರಿಯುತ್ತಿದೆ ಉಣಕಲ್ ಕೆರೆ: ಮಳೆ ಅಬ್ಬರಕ್ಕೆ ಮೈತುಂಬಿದೆ ಪ್ರವಾಸಿ ತಾಣ..!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಎಲ್ಲೆಡೆಯೂ ನಿರಂತರ ಮಳೆಯಾಗುತ್ತಿದ್ದು, ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ್ ಕೆರೆಯು ಕೋಡಿ ಹರಿಯುತ್ತಿದೆ. ಹೌದು.. ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಉಣಕಲ್ ಕೆರೆ ಕೋಡಿ ಹರಿಯುತ್ತಿದೆ. ಕೆರೆ ಬಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡಿಗೆ ಪಥ...

ಧರ್ಮಸ್ಥಳ ಪ್ರಕರಣದಲ್ಲಿ ಸಿಎಂ ಮೌನ ಅರ್ಥವಾಗುತ್ತಿಲ್ಲ:ಸರ್ಕಾರದ ವಿರುದ್ಧ ಸ್ವಾಮೀಜಿ ಗರಂ

Hubli News: ಹುಬ್ಬಳ್ಳಿ: ಧರ್ಮಸ್ಥಳ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯನವರ ಮೌನ ಅರ್ಥವಾಗುತ್ತಿಲ್ಲ. ರಾಜ್ಯ ಸರ್ಕಾರದ ನಡೆಯಿಂದ ಬೇಸತ್ತು ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗಲು ನಿರ್ಧಾರ ಮಾಡಿದ್ದೇವೆ ಎಂದು ಜೈನಮುನಿ ರಾಷ್ಟ್ರಸಂತ ಗುಣಧರ ನಂದಿ ಸ್ವಾಮೀಜಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಧರ್ಮಸ್ಥಳದ ಮೇಲೆ ಆಗುತ್ತಿರುವ ಷಡ್ಯಂತ್ರ...
- Advertisement -spot_img

Latest News

ಶಾಸ್ತ್ರದ ಪ್ರಕಾರ ಸಕಲ ದೋಷವನ್ನು ನೋಡಿಕೊಂಡು ಡಿಕೆಶಿ ನಡೆದು ಕೊಳ್ಳಬೇಕಾಗುತ್ತದೆ: ನೊಣವಿನಕೆರೆಯ ಸ್ವಾಮೀಜಿ

Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...
- Advertisement -spot_img