Sunday, August 16, 2026

Hubli

ಹುಬ್ಬಳ್ಳಿ ನಗರದ ಮೊದಲ ಕೃತಕ ಮಿಯಾವಾಕಿ ಅರಣ್ಯ ನಿರ್ಮಾಣ: ರಜತ್ ಫೌಂಡೇಶನ್ ಕೊಡುಗೆ

Hubli News: ಹುಬ್ಬಳ್ಳಿ : ವಿಶ್ವದಲ್ಲೇ ಖ್ಯಾತವಾಗಿರುವ ಮಿಯವಾಕಿ ಅರಣ್ಯ ಪರಿಸರವನ್ನು ಖಾಸಗಿಯಾಗಿ ಮೊಟ್ಟ ಮೊದಲ ಬಾರಿಗೆ ಹುಬ್ಬಳ್ಳಿಯ ಮನೋಜ್ ಪ್ಯಾರೆಡೆಸ್ ವಸತಿ ಸಂಕೀರ್ಣದಲ್ಲಿ ಧಾರವಾಡದ ನೇಚರ್‌ಫಸ್ಟ್ ಇಕೋ-ವಿಲೇಜ್ ಮತ್ತು ನೇಚರ್ ರಿಸರ್ಚ್ ಸೆಂಟರ್ ತಂಡದೊಂದಿಗೆ ಯೋಜನೆಯನ್ನು ಪೂರ್ಣಗೊಳಿಸಿದ್ದು ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ತಮ್ಮ ಪೌಂಡೇಶನ್ ಮೂಲಕ ಇದರ ಸಂಪೂರ್ಣ ವೆಚ್ಚವನ್ನು ರಸಿ...

ಖುದ್ದು ಪೊಲೀಸ್ ವಾಹನಗಳ ದಾಖಲೆ ಪರಿಶೀಲಿಸಿದ ಕಮಿಷನರ್ ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನೂತನ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ ಎನ್. ಶಶಿ ಕುಮಾರ್ ಫುಲ್ ಆಕ್ಟಿವ್ ಆಗಿದ್ದಾರೆ. ಅಧಿಕಾರ ವಹಿಸಿಕೊಂಡ ದಿನವೇ ಮಧ್ಯರಾತ್ರಿ ಅವಳಿ ನಗರದ ವಿವಿಧ ಠಾಣೆಗಳಿಗೆ ಭೇಟಿ ನೀಡಿ ಸಿಬ್ಬಂದಿ ಕಾರ್ಯ ವೈಖರಿಯನ್ನು ವೀಕ್ಷಣೆ ಮಾಡಿದ್ದರು. ಅದೇ ರೀತಿ ಇಂದು ಬೆಳಗ್ಗೆ ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿನ ಹೊಸ...

ಇವರನ್ನೇ ಸಿಎಂ ಮಾಡಿ ಅಂತಾ ಹೇಳೋದು ಮಠಾಧೀಶರ ಕೆಲಸವಲ್ಲಃ ಜಯಮೃತ್ಯುಂಯ ಸ್ವಾಮೀಜಿ

Hubli News: ಹುಬ್ಬಳ್ಳಿ: ಯಾವುದೇ ಸರಕಾರದಲ್ಲಿ ಇವರನ್ನೇ ಮುಖ್ಯಮಂತ್ರಿ ಮಾಡಿ ಅಂತಾ ಹೇಳೋದು ಮಠಾಧೀಶರ ಕೆಲಸವಲ್ಲ ಎಂದು ಕೂಡಲಸಂಗಮ ಪಂಚಮಸಾಲಿ‌ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಮುಖ್ಯಮಂತ್ರಿ ಮಾಡೋದು ಆಡಳಿತ ಪಕ್ಷದ ಶಾಸಕರ ಕೆಲಸ ಸಲಹೆ ಕೇಳಿದ್ರೆ ಸಮಾಜದ ಗುರುಗಳಾಗಿ ಸಲಹೆ ಕೊಡಬೇಕು. ಮೀಸಲಾತಿ ಪಾದಯಾತ್ರೆಯ ನಂತರ ಇವರನ್ನೇ ಮಂತ್ರಿ ಮಾಡಿ ಅಂತಾ ಹೇಳೋದು...

ಅಧಿಕಾರ ವಹಿಸಿಕೊಂಡ ದಿನವೇ ಮಧ್ಯರಾತ್ರಿ ಠಾಣೆಗಳಿಗೆ ವಿಸಿಟ್ ಕೊಟ್ಟ ಕಮಿಷನರ್ ಎನ್.ಶಶಿಕುಮಾರ್

Hubli News: ಹುಬ್ಬಳ್ಳಿ : ಹು-ಧಾ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ ದಿನವೇ ಕಮಿಷನರ್ ಎನ್ ಶಶಿ ಕುಮಾರ ನಗರದಲ್ಲಿನ ಕೆಲವು ಪೊಲೀಸ್ ಠಾಣೆಗಳಿಗೆ ಸರ್ಪೈಸ್ ವಿಸೀಟ್ ಕೊಟ್ಟು. ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ವೀಕ್ಷಣೆ ಮಾಡಿದ್ದಾರೆ. https://youtu.be/JBGwPgQCo9s ಎನ್ ಶಶಿಕುಮಾರ್ ಅವರು ನಿನ್ನೇ (ಬುಧವಾರ) ಬೆಂಗಳೂರಿನಿಂದ ಹುಬ್ಬಳ್ಳಿಗೆ ರಸ್ತೆ ಮಾರ್ಗದ ಮೂಲಕ ಆಗಮಿಸಿ, ಸಂಜೆ 8...

ಸಾರ್ವಜನಿಕ ನೆಮ್ಮದಿ ಹಾಳು ಮಾಡುವ 1% ಜನರಿಗಾಗಿ ಕಾಂಪ್ರಮೈಸ್ ಮಾಡಿಕೊಳ್ಳೋದಿಲ್ಲ:ಕಮೀಷನರ್ ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನೂತನ ಪೊಲೀಸ್ ಆಯುಕ್ತರಾಗಿ ಶಶಿಕುಮಾರ್ ನಿನ್ನೆ ಅಧಿಕಾರ ಸ್ವೀಕರಿಸಿದ್ದು, ಇಂದು ಪುಂಡರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಹುಬ್ಬಳ್ಳಿ ಆಯುಕ್ತರ ಕಚೇರಿಯಲ್ಲಿ ಮಾತನಾಡಿದ ಶಶಿಕುಮಾರ್, ಡ್ರಗ್ಸ್, ಗಾಂಜಾ ಸೇರಿ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳುತ್ತೇನೆ.  ಅವಳಿನಗರದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಶ್ರಮ ಪಡ್ತೇವೆ. ಹುಬ್ಬಳ್ಳಿ ಧಾರವಾಡ ವಾಣಿಜ್ಯ ನಗರಿ...

ಸಾರ್ವಜನಿಕರಿಂದ ಅನಗತ್ಯವಾಗಿ ಹೆಚ್ಚುವರಿ ಹಣ ವಸೂಲಿ ಮಾಡುವ ಆಟೋ ಚಾಲಕರ ಮೇಲೆ ಕ್ರಮ

Hubli News: ಹುಬ್ಬಳ್ಳಿ: ಕಳೆದ ಸಭೆಯಲ್ಲಿ ಚರ್ಚಿಸಿದಂತೆ, ಹೆಚ್ಚು ಜನಸಂದಣಿ ಇರುವ ಮತ್ತು ಪ್ರಮುಖ ಸಂಚಾರ ನಿಲ್ದಾಣಗಳ ಸಮೀಪದಲ್ಲಿ ಮುಖ್ಯವಾಗಿ ಹುಬ್ಬಳ್ಳಿಯ ಐದು ಸ್ಥಳಗಳಲ್ಲಿ ಆಟೊ ನಿಲ್ದಾಣಗಳನ್ನು ಸ್ಥಾಪಿಸಲು ಸೂಚಿಸಲಾಗಿತ್ತು. ಕೆಲವು ಇನ್ನೂ ನಿರ್ಮಾಣ ಹಂತದಲ್ಲಿವೆ. ಅದಕ್ಕೆ ಬೇಗ ಕಾಮಗಾರಿ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಅವಳಿನಗರದಲ್ಲಿ ಅನಧಿಕೃತ ಆಟೊಗಳ ಓಡಾಟ ಹೆಚ್ಚಾಗಿದೆ, ಸಾರ್ವಜನಿಕರಿಂದ ಅನಗತ್ಯವಾಗಿ ಹೆಚ್ಚುವರಿ...

ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಅವೈಜ್ಞಾನಿಕ ರೋಡ್ ಬ್ರೇಕರ್‌ಗಳನ್ನು ತೆಗೆದು ಹಾಕಲು ಡಿಸಿ ಸೂಚನೆ

Dharwad news: ಧಾರವಾಡ : ವಾಹನ ಸವಾರರಿಗೆ ಸುರಕ್ಷಿತ ಸಂಚಾರದ ಭರವಸೆ ಮೂಡಿಸುವುದು ಸಂಬಂಧಿಸಿದ ಇಲಾಖೆಗಳ ಕರ್ತವ್ಯ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಜಿಲ್ಲೆಯಲ್ಲಿ ಬರುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಅವೈಜ್ಞಾನಿಕ ರೋಡ್ ಬ್ರೇಕರ್‌ಗಳನ್ನು ತೆಗೆದು ಹಾಕಬೇಕು. ಈ ಕುರಿತು ಜಿಲ್ಲೆಯಲ್ಲಿ ರಸ್ತೆ ಸಮೀಕ್ಷೆ ಮಾಡುವಂತೆ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರೂ ಆಗಿರುವ...

ಅವಳಿ ನಗರದಲ್ಲಿ ಕ್ರೈ ರೇಟ್ ಹೆಚ್ಚಾದ ಕಾರಣ ರಾತ್ರಿಯಿಡೀ ಫೀಲ್ಡ್‌ಗೆ ಇಳಿದ ಪೊಲೀಸರು

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಗರದಲ್ಲಿ ಅಪರಾಧ ಕೃತ್ಯಗಳ ಹಿನ್ನೆಲೆ, ನಗರ ಪೊಲೀಸರು ವಿಶೇಷ ಕಾಾರ್ಯಾಚರಣೆ ನಡೆಸಿದ್ದಾರೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 05 ಗಂಟೆವರೆಗೆ ಕಾರ್ಯಾಚರಣೆ ನಡೆಸಿದ್ದು, ಹು-ಧಾ ಪೊಲೀಸ್ ಘಟಕದ ಒಟ್ಟು 248 ಪೊಲೀಸ್ ಅಧಿಕಾರಿಗಳು ಏಕಕಾಲಕ್ಕೆ ಫೀಲ್ಡ್ ಗೆ ಇಳಿದಿದ್ದಾರೆ. ಅವಳಿ ನಗರದ 72 ರೌಡಿಶೀಟರ್ ಮತ್ತು 46 MOB ಗಳ ಮನೆಗಳಲ್ಲಿ...

ಹುಬ್ಬಳ್ಳಿ-ಧಾರವಾಡ ಕಮೀಷನರ್ ಆಗಿ N.ಶಶಿಕುಮಾರ್, ಕೈಂ ಡಿಸಿಪಿಯಾಗಿ ಮಹಾನಿಂಗ್ ನಂದಗಾವಿ ವರ್ಗಾವಣೆ

Hubli News: ಹುಬ್ಬಳ್ಳಿ : ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅಚ್ಚರಿ ಮೂಡಿಸಿದೆ. ರಾತ್ರೋರಾತ್ರಿ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆದೇಶ ನೀಡಿದ್ದು, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್...

ಅಧಿವೇಶನ ಬೆನ್ನಲ್ಲೇ ಮತ್ತೆ ಮುನ್ನೆಲೆಗೆ ಬಂದ ಧಾರವಾಡ ಪ್ರತ್ಯೇಕ ಪಾಲಿಕೆ ಕೂಗು

Dharwad News: ಧಾರವಾಡ: ರಾಜ್ಯದಲ್ಲಿಯೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬೆಂಗಳೂರು ನಂತರದ ಅತಿ ದೊಡ್ಡ ಪಾಲಿಕೆ. ಅವಳಿ ನಗರಕ್ಕೆ ಸೇರಿಯೇ ಪಾಲಿಕೆ ಇದ್ದರೂ ಸರಕಾರದಿಂದ ಬರುವ ಅನುದಾನದಲ್ಲಿ ಹುಬ್ಬಳ್ಳಿಗೆ ಸಿಂಹಪಾಲು ಸಿಗುತ್ತೆ ಎನ್ನುವ ಅಸಮಾಧಾನ ಬಹಳ ವರ್ಷಗಳಿಂದ ಧಾರವಾಡ ಜನರಿಗೆ ಇದ್ದೇ ಇದೆ. ಹುಬ್ಬಳ್ಳಿಯಂತೆ ಧಾರವಾಡ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯೂ ಆಗಿಲ್ಲ. ಇದೇ ಕಾರಣಕ್ಕೆ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img