Tuesday, May 26, 2026

Hubli

ಹುಬ್ಬಳ್ಳಿಯಲ್ಲಿ ಹಿರಿಯ ಜೀವ ಬಲಿ ಪಡೆದ ಗೂಡ್ಸ್ ವಾಹನ: ಗೂಡ್ಸ್ ವಾಹನ ಡಿಕ್ಕಿಯಿಂದ ಸೈಕಲ್ ಸವಾರ ಸಾವು.

Hubli News: ಹುಬ್ಬಳ್ಳಿ: ಗೂಡ್ಸ್ ವಾಹನ ಹಾಗೂ ಸೈಕಲ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸೈಕಲ್ ಸಾವಾರ ದಾರುಣವಾಗಿ ಸಾವನಪ್ಪಿರುವ ಘಟನೆ ಹುಬ್ಬಳ್ಳಿಯ ಬಸವೇಶ್ವರ ಪಾರ್ಕ ಬಳಿಯ ಸುಳ್ಳ‌ ರಸ್ತೆಯಲ್ಲಿ ನಡೆದಿದ್ದು, ಘಟನೆಗೆ ಗೂಡ್ಸ್ ವಾಹನ ನಿರ್ಲಕ್ಷ್ಯ ಚಾಲನವೇ ಕಾರಣ ಎಂದು ತಿಳಿದು ಹೇಳಲಾಗುತ್ತಿದೆ. ಸುಳ್ಳ ಗ್ರಾಮದ ನಿವಾಸಿ ಸಿದ್ಧರಾಮಪ್ಪಾ ಕಲ್ಲಪ್ಪ ನಂದೆಣ್ಣವರ (55) ಮೃತನೆಂದು...

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಪಿರಿಟ್ ವಶಪಡಿಸಿಕೊಂಡ ಸಿಸಿಬಿ ಪೊಲೀಸರು

Dharwad News: ಧಾರವಾಡ : ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಪಿರಿಟ್ ನ್ನ ಧಾರವಾಡದ ಸಿಸಿಬಿ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಧಾರವಾಡ ನಗರದ ಹೊರವಲಯದ ಕೆಲಗೇರಿ ಸೇತುವೆ ಬಳಿ ವಶಕ್ಕೆ ಟವೇರಾ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಾಟ ಮಾಡುವಾಗ ಚೇಸ್ ಮಾಡಿ ವಾಹನ ಸಮೇತ ವಶಕ್ಕೆ ಪಡೆದಿದ್ದಾರೆ. ಅಂದಾಜು 2 ಲಕ್ಷ ಮೌಲ್ಯದ 350 ಲಿಟರ್ ಸ್ಪಿರಿಟ್...

ಪಕ್ಕದ ಮನೆಯಿಂದ ಬರುವ ಹೆಗ್ಗಣಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ ವ್ಯಕ್ತಿ

Hubli News: ಹುಬ್ಬಳ್ಳಿ : ಹೆಗ್ಗಣಗಳು ತನಗೆ ಕಾಟ ಕೊಡುತ್ತಿದೆ ಎಂದು ವ್ಯಕ್ತಿಯೋರ್ವ, ಹೆಗ್ಗಣಗಳಿಂದ ಮುಕ್ತಿ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾನೆ. ಹುಬ್ಬಳ್ಳಿಯ ಆನಂದ್ ನಗರದಲ್ಲಿ ಈ ಘಟನೆ ನಡೆದಿದ್ದು, ಅನಿಲ್ ಮುಂಡರಗಿ ಎಂಬಾತ, ಪಕ್ಕದ ಮನೆಯ ಹೆಗ್ಗಣಗಳು ನಮ್ಮ ಮನೆಗೆ ಬಂದು, ನಮ್ಮ ನೆಮ್ಮದಿ ಹಾಳು ಮಾಡಿದೆ ಎಂದು ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ...

ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಧಾರವಾಡದಲ್ಲಿ ಮೌನಾಕ್ರೋಶ: ಪ್ರಗತಿಪರ ಸಂಘಟನೆಗಳಿಗೆ ವಿದ್ಯಾರ್ಥಿಗಳು ಸಾಥ್

Hubli News: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಬಿವಿಬಿ ವಿದ್ಯಾರ್ಥಿನಿ ನೇಹಾ ಹಾಗೂ ಅಂಜಲಿ ಅಂಬಿಗೇರ್ ಹತ್ಯೆ ಪ್ರಕರಣ ಸೇರಿದಂತೆ ರಾಜ್ಯದ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ‌ ದೌರ್ಜನ್ಯ ಖಂಡಿಸಿ‌ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಅಗ್ರಹಸಿ ಧಾರವಾಡದಲ್ಲಿ ಪ್ರಗತಿಪರ ಸಂಘಟನೆಗಳು ಮೌನವಾಗಿ ಪ್ರತಿಭಟನೆ ಮೆರವಣಿಗೆ ನಡೆಸಿ ‌ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಗತೊಪರ ಸಂಘಟನೆಗಳ ನೇತೃತ್ವದಲ್ಲಿ...

ಒಂದೇ ತಿಂಗಳ ಎರಡು ಕೊ* ಪ್ರಕರಣಗಳು : ಎಚ್ಚೆತ್ತ ಹುಬ್ಬಳ್ಳಿ ಪೊಲೀಸರಿಂದ ರೌಡಿಗಳ ಮನೆಗೆ ದಾಳಿ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ್ ಹತ್ಯೆ ಹಿನ್ನೆಲೆ, ಬೆಳ್ಳಂ ಬೆಳಿಗ್ಗೆ ಪೊಲೀಸರು ರೌಡಿ ಶೀಟರ್‌ಗಳ ಮನೆ ಮನೆಗೆ ತೆರಳಿ ವಾರ್ನ್ ಮಾಡಿದ್ದಾರೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ರೌಡಿ ಶೀಟರ್ ಮನೆ ಮೇಲೆ ರೇಡ್ ಮಾಡಿದ್ದಾರೆ. ಸುಮಾರು ಹತ್ತಕ್ಕೂ ಹೆಚ್ಚು ರೌಡಿಶೀಟರ್ ಮನೆ ಮೇಲೆ ಪೊಲೀಸರು ದಾಳಿ ಮಾಡಿ, ತಲಾಶ್ ನಡೆಸಿದ್ದಾರೆ....

ಅಂಜಲಿ ಕೇಸ್ ಆರೋಪಿ ಗಿರೀಶ್‌ಗೆ ಸಿಐಡಿ ಡ್ರಿಲ್: ಸಂತ್ರಸ್ತತ ಮಹಿಳೆಯನ್ನು ಕರೆಸಿ ವಿಚಾರಣೆ

Hubli crime news:  ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಐಬಿಯಲ್ಲಿ ಸಿಐಡಿ ಪೊಲೀಸರು, ಆರೋಪಿ ಗಿರೀಶ್‌ನನ್ನು ಹಿಗ್ಗಾಮುಗ್ಗಾ ಡ್ರಿಲ್ ಮಾಡುತ್ತಿದ್ದಾರೆ. ಮುಂಜಾನೆಯಿಂದ ಸಂಜೆವರೆಗೂ ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಅಂಜಲಿ ಕೊಲೆ ಮಾಡ, ಗಿರೀಶ್ ಟ್ರೇನ್ ಮೂಲಕ ತಲೆ ಮರೆಸಿಕೊಳ್ಳಲು ಯತ್ನಿಸಿದ್ದ. ಗದಗ ಮೂಲಕ ಹೋಗುತ್ತಿದ್ದಾಗ, ಟ್ರೇನ್‌ಲ್ಲಿಯೇ, ಲಕ್ಷ್ಮೀ ಎಂಬ ಮಹಿಳೆಗೆ ಗಿರೀಶ್ ಚಾಕು...

ಹುಬ್ಬಳ್ಳಿ ಇಬ್ಬರೂ ಹಂತಕರ ಪರ ವಕಾಲತ್ತಿಗೆ ಸಿಕ್ಕಿಲ್ಲ ವಕೀಲರು : ದಿಟ್ಟ ನಿರ್ಧಾರ ತೊಟ್ಟ ಹುಬ್ಬಳ್ಳಿ ಧಾರವಾಡ ಲಾಯರ್ಸ್

Hubli News: ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯ ಜನರ ನಿದ್ದೆಗೆಡಿಸಿದ್ದ ಇಬ್ಬರೂ ಹಂತಕರಿಗೆ ಈಗ ಜೈಲೇ ಗತಿ. ಇಬ್ಬರು ಕೊಲೆಪಾತಕರ ಪರವಾಗಿ ವಕಾಲತ್ತು ಮಾಡಲು ವಕೀಲರೇ ಸಿಗುತ್ತಿಲ್ಲ. ನೇಹಾ ಮತ್ತು ಅಂಜಲಿ ಹಂತಕರಿಗೆ ಜೈಲೇ ಗತಿ ಎಂಬುವಂತಾಗಿದೆ. ಹೌದು.. ವಕೀಲರು ಕೂಡ ಇಂತಹ ಘನಘೋರ ಕೊಲೆಗಳನ್ನು ವಿರೋಧಿಸಿದ್ದು, ಹಂತಕರ ಪರವಾಗಿ ವಕಾಲತ್ತು ಹಾಕಲ್ಲ ಎಂದು ನಿರ್ಧಾರ...

ಅಂಜಲಿ ಕೊಲೆ ಪ್ರಕರಣ , ಆರೋಪಿಯೊಂದಿಗೆ ಬಂದು ಸ್ಥಳ ಮಹಜರು ಮಾಡಿದ ಸಿಐಡಿ

Hubli News: ಕಳೆದ ಮೇ 15 ರಂದು ಅಂಜಲಿ ಹತ್ಯೆ ಪ್ರಕರಣ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಇಂದು ಅಜಲಿ ಹತ್ಯೆ ನಡೆದ ಸ್ಥಳ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದರು. ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಆರೋಪಿಯನ್ನು ಕರೆದುಕೊಂಡು ಬರುತ್ತಿದಂತೆ ಆರೋಪಿಯನ್ನು ನೋಡಲು ಸ್ಥಳೀಯ ನಿವಾಸಿಗಳು ತಮ್ಮ ಮನೆ ಮೇಲೆ ನಿಂತುಕೊಂಡು...

ಸರ್ಕಾರಗಳು, ಸಿಎಂ ಬದಲಾಗಬಹುದು, ನಮ್ಮ ಗುರಿ ಮಾತ್ರ ಬದಲಾಗದು ಎಂದು ಜಯಮೃತ್ಯುಂಜಯ ಸ್ವಾಮೀಜಿ

Dharwad News: ಧಾರವಾಡ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ಹೋರಾಟ ಮಾಡುತ್ತಲೇ ಬಂದಿರುವ ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಅಣಿಯಾಗಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ನಾವು ಮೀಸಲಾತಿ ಸಲುವಾಗಿ ಹೋರಾಟ ಮಾಡಿದ್ದೇವೆ. ಈಗ ಕಾಂಗ್ರೆಸ್ ಸರ್ಕಾರ ಬಂದಾಗಲೂ...

Anjali Case: ನಮ್ಮ ಸರ್ಕಾರದಲ್ಲಿ ಎನ್‌ಕೌಂಟರ್ ಆಗಿದ್ದರೆ ಇಂದು ಇಂಥ ಪ್ರಕರಣ ನಡೆಯುತ್ತಿರಲಿಲ್ಲ: ಯತ್ನಾಳ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಹಾಡಹಗಲೇ ಕೊಲೆಗಳಾಗುತ್ತಿವೆ. ಕೆಲ ತಿಂಗಳ ಹಿಂದೆ ನೇಹಾ ಹಿರೇಮಠ ಕೊಲೆ ಆಯ್ತು. ಈಗ ಅಂಜಲಿ ಕೊಲೆಯಾಗಿದೆ. ಕಾನೂನು‌ ಸುವ್ಯವಸ್ಥೆ ಹದಗೆಟ್ಟಿರುವುದೇ ಇದಕ್ಕೆ ಕಾರಣ ಎಂದ ರಾಜ್ಯ ಸರ್ಕಾರದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು. ಇಂದು ಅಂಜಲಿ‌ ಮನೆಗೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ,...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img