Tuesday, May 26, 2026

Hubli

ಅಂಜಲಿ ಪ್ರಕರಣ ಸಿಐಡಿಗೆ ಹಸ್ತಾಂತರ ಹಿನ್ನೆಲೆ, ಹುಬ್ಬಳ್ಳಿಗೆ ಆಗಮಿಸಿದ ಅಧಿಕಾರಿಗಳು

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಅಂಜಲಿ ಹತ್ಯೆ ಕೇಸ್‌ನ್ನು ಸಿಐಡಿಗೆ ಹಸ್ತಾಂತರ ಮಾಡಿರುವ ಹಿನ್ನೆಲೆ, ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಗೆ ಬಂದಿಳಿದಿದ್ದಾರೆ. ಸಿಐಡಿ ಎಸ್‌ಪಿ ವೆಂಕಟೇಶ, ಡಿವೈಎಸ್‌ಪಿ ಉಮೇಶ ನೇತೃತ್ವದ ತಂಡ ಹುಬ್ಬಳ್ಳಿಗೆ ಆಗಮಿಸಿದ್ದು, ನಾಲ್ಕು ಜನ ಸಿಐಡಿ ಅಧಿಕಾರಿಗಳು ವಿಚಾರಣೆಗಾಗಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ನಗರದ ಪ್ರವಾಸಿ ಮಂದಿರಗಳಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಸಿಐಡಿ ಅಧಿಕಾರಿಗಳು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. https://karnatakatv.net/hubli-crime-news-discontent-in-married-life-constable-who-had-an-affair-with-a-woman/ https://karnatakatv.net/did-the-pen-drive-reach-dk-first-the-driver-karthik-gowda-brought-the-pen-drive-hdk/ https://karnatakatv.net/bjp-does-not-read-the-budget-they-dont-even-know-its-smell-cm-siddaramaiah/

Hubli Crime news: ವೈವಾಹಿಕ ಜೀವನದಲ್ಲಿ ಅಸಮಾಧಾನ: ಮಹಿಳೆಯೊಂದಿಗೆ ಅಫೇರ್ ಹೊಂದಿದ್ದ ಪೇದೆ..?

Hubli news: ಹುಬ್ಬಳ್ಳಿ (ಮೇ.21): ಓರ್ವ ಮಹಿಳೆ ಜೊತೆ ಪೊಲೀಸ್ ಪೇದೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನವನಗರದ ಶಿವಾನಂದನಗರದಲ್ಲಿ ನಡೆದಿದೆ. ಮಹೇಶ್ ಹೆಸರೂರ್ (31), ವಿಜಯಲಕ್ಷ್ಮೀ ವಾಲಿ (30) ಮೃತ ದುರ್ದೈವಿಗಳು. ಮೃತ ಮಹೇಶ್ ಹೆಸರೂರ್ ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ನಿವಾಸಿಯಾಗಿದ್ದು ಧಾರವಾಡದಲ್ಲಿ ಟ್ರಾಫಿಕ್ ಪೊಲೀಸ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ಮಾಡುತ್ತಿದ್ದ...

Hubli Crime news: ಮಹಿಳೆಯೊಂದಿಗೆ ಸೂಸೈಡ್ ಮಾಡಿಕೊಂಡ ಕಾನ್ಸ್ಟೇಬಲ್ ಮಹೇಶ ಹೆಸರೂರ

Hubli News: ಹುಬ್ಬಳ್ಳಿ: ಧಾರವಾಡದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್‌ರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವನಗರದಲ್ಲಿ ಬೆಳಕಿಗೆ ಬಂದಿದೆ. ಮಹೇಶ ಹೆಸರೂರು ಎಂಬ ಪೊಲೀಸರೇ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ದಿನಗಳ ಹಿಂದೆನೇ ನೇಣಿಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಮಹೇಶ ಹೆಸರೂರ ಅವರು ಹುಬ್ಬಳ್ಳಿಯ ವಿವಿಧ ಠಾಣೆಗಳಲ್ಲಿಯೂ ಕರ್ತವ್ಯ ನಿರ್ವಹಿಸಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬುದು...

G.Parameshwar Press Meet: ಹೆಚ್ಡಿಕೆ ಫೋನ್ ಟ್ರ್ಯಾಪ್ ಆರೋಪಕ್ಕೆ ತಿರುಗೇಟು ನೀಡಿದ ಗೃಹಸಚಿವರು

Hubli News: ಹುಬ್ಬಳ್ಳಿ: ಗೃಹಸಚಿವ ಜಿ.ಪರಮೇಶ್ವರ್ ಸುದ್ದಿಗೋಷ್ಠಿ ನಡೆಸಿದ್ದು, ಹುಬ್ಬಳ್ಳಿಯ ನೇಹಾ ಮತ್ತು ಅಂಜಲಿ ಕೊಲೆ ಕೇಸ್ ಬಗ್ಗೆ ಮಾತನಾಡಿದ್ದಾರೆ. ಏ.18 ರಂದು ನೇಹಾ ಎಂಬ ಹೆಣ್ಣು ಮಗಳನ್ನ ಫಯಾಜ್ ಕೊಲೆ ಮಾಡುತ್ತಾನೆ. ಈ ಕುರಿತು ನಾನು ಹೇಳುವುದಿಲ್ಲ. ತನಿಖೆ ನಡೆಯುತ್ತಿದೆ. ಈ ಘಟನೆ ಸರ್ಕಾರ ಗಮನಕ್ಕೆ ಬಂದ ಒಂದು ಗಂಟೆಯಲ್ಲಿ ಆರೋಪಿಯನ್ನು ಬಂಧನ ಮಾಡಲಾಗಿತ್ತು....

ಹುಬ್ಬಳ್ಳಿಯ ಕೊ* ಕೇಸ್: ನೇಹಾ ಮತ್ತು ಅಂಜಲಿ ಮನೆಗೆ ಭೇಟಿ ನೀಡಿದ ಗೃಹಸಚಿವ ಜಿ.ಪರಮೇಶ್ವರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಬಿವಿಬಿ‌ ಕಾಲೇಜಿನಲ್ಲಿ ಹತ್ಯೆಯಾಗಿದ್ದ ನೇಹಾ ನಿವಾಸಕ್ಕೆ ಸಚಿವ ಜೀ ಪರಮೇಶ್ವರ ಭೇಟಿ ನೀಡಿ, ಅಪ್ಪ ಅಮ್ಮನಿಗೆ ಸಾಂತ್ವನ ಹೇಳಿದ್ದಾರೆ. ನಗರದ ಬಿಡ್ನಾಳ‌ ಕ್ರಾಸ್ ನೇಹಾ ಹಿರೇಮಠ‌ ನಿವಾಸಕ್ಕೆ ಗೃಹ‌ ಸಚಿವರ‌ು ಭೇಟಿ ನೀಡಿದ್ದು, ನೇಹಾ ತಂದೆ ನಿರಂಜನ ಹಿರೇಮಠ ಹಾಗೂ ತಾಯಿಗೆ ಸಾಂತ್ವಾನ ಹೇಳಿದ್ದಾರೆ. ಈ ವೇಳೆ ನೇಹಾ ತಂದೆ ನಿರಂಜನ್ ಮಗಳ ಸಾವಿನ...

ಅವಳಿ ನಗರದಲ್ಲಿ ಹತೋಟಿಗೆ ಬರದ ಕ್ರೈಂ ರೇಟ್: ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಗೃಹಸಚಿವ ಡಾ.ಜಿ.ಪರಮೇಶ್ವರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸರು ಎಷ್ಟೇ ಪ್ರಯತ್ನಿಸಿದ್ರೂ ಕ್ರೈಂ ರೇಟ್ ಮಾತ್ರ ಹತೋಟಿಗೆ ಬರುತ್ತಿಲ್ಲ. ಇದರಿಂದಾಗಿ ಸರ್ಕಾರದ ವಿರುದ್ಧ ಅವಳಿ ನಗರ ಜನತೆ ರೊಚ್ಚಿಗೆದ್ದಿದೆ. ಒಂದೇ ತಿಂಗಳಲ್ಲಿಯೇ ಇಬ್ಬರು ಯುವತಿಯರ ಬರ್ಬರ ಹತ್ಯೆಯಾಗಿದ್ದು, ಹುಬ್ಬಳ್ಳಿ-ಧಾರವಾಡದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಅವಳಿ ನಗರದ ಜನ, ಆಕ್ರೋಶ ಹೊರಹಾಕಿದ್ದಾರೆ. ಇದೇ ಕಾರಣಕ್ಕಾಗಿ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ ಕೊಲೆಗಳಿಂದ...

ಮಾರಕಾಸ್ತ್ರ ಹೊಂದಿದ್ದ ನಾಲ್ವರ ಬಂಧನ – ಹುಬ್ಬಳ್ಳಿಯಲ್ಲಿ ಬಗೆದಷ್ಟು ಕೈ ಪ್ರಕರಣ ಬಯಲು

Hubli News: ಹುಬ್ಬಳ್ಳಿ: ಮಾರಕಾಸ್ತ್ರ ಹೊಂದಿದ್ದ ನಾಲ್ವರನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಕಸಬಾಪೇಟ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಟಗರ ಓಣಿಯ ಮಹಮ್ಮದಸಾಧಿಕ ಬಾಬಾಸಾಧಿಕ್ ಬೇಪಾರಿ (28), ದಾದಾಪೀರ್ ಚೌಧರಿ (28), ಕೋಳೆಕರ ಪ್ಲಾಟ್‌ನ ಆಸೀಫ್ ಹಜರತಬಿಲಾಲ್ ಬೇಪಾರಿ (26), ಬುಲ್ಲೋಜರ ನಗರದ ಮೋಹಿನಖಾನ್ ಧಾರವಾಡ (24) ಬಂಧಿತರು. ಹಳೇಹುಬ್ಬಳ್ಳಿಯ ಗೌಸಿಯಾಟೌನ್ ಗಾರ್ಡನ್ ಹತ್ತಿರ ಅಪರಾಧ ಮಾಡುವ ಉದ್ದೇಶದಿಂದ ತಲವಾರ...

ಹುಬ್ಬಳ್ಳಿ- ಧಾರವಾಡ ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ನೇಮಕ

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ನೂತನ ಉಪ ಪೊಲೀಸ್ ಆಯುಕ್ತರನ್ನಾಗಿ ಕುಶಾಲ್ ಚೌಕೈ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕುಶಾಲ್ ಚೌಕ್ಸ್ ಅವರು ವಿಧಿವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರನ್ನು ಈಗ ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿಸಿಪಿಯಾಗಿ ನೇಮಕ ಮಾಡಲಾಗಿದೆ. https://karnatakatv.net/connection-of-hubli-police-with-criminals-arvind-bellads-shocking-statement/ https://karnatakatv.net/murdered-young-woman-anjalis-sister-tried-to-commit-suicide-treated-at-kims-hospital/ https://karnatakatv.net/deteriorated-law-and-order-in-hubli-law-and-order-dcp-p-rajiv-beheaded/

ಕ್ರಿಮಿನಲ್‌ಗಳ ಜೊತೆ ಹುಬ್ಬಳ್ಳಿ ಪೊಲೀಸರ ಸಂಪರ್ಕ: ಅರವಿಂದ ಬೆಲ್ಲದ್ ಶಾಕಿಂಗ್ ಹೇಳಿಕೆ!

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪೊಲೀಸರು ವರ್ಗಾವಣೆಗೆ ದುಡ್ಡು ಕೊಟ್ಟು ಬರುವಂತಾಗಿದೆ. ಇಂಥವರು ದುಡ್ಡು ಎಲ್ಲಿಂದ ತೆಗಿಬೇಕು? ಕ್ರಿಮಿನಲ್‌ಗಳಿಂದ ಹಣ ವಸೂಲಿ ಮಾಡ್ತಾರೆ ಎಂದು ಶಾಸಕ ಅರವಿಂದ ಬೆಲ್ಲದ್ ಪೊಲೀಸರ ಕಾರ್ಯವೈಖರಿಗೆ ಕಿಡಿಕಾರಿದರು. ಇಂದು ಹುಬ್ಬಳ್ಳಿಯ ನಿವಾಸಕ್ಕೆ ತೆರಳಿ ಕುಟುಂಬಸ್ಥರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ತಾವೇ...

ಹ*ತ್ಯೆಯಾದ ಯುವತಿ ಅಂಜಲಿ ಸಹೋದರಿ ಆತ್ಮಹ*ತ್ಯೆಗೆ ಯತ್ನ, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

Hubli News: ಹುಬ್ಬಳ್ಳಿ: ಕೆಲದಿನಗಳ ಹಿಂದೆ ಪ್ರೀತಿಗೆ ಸಹಕರಿಸಲಿಲ್ಲ ಎಂದು ಯುವಕನಿಂದ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಸಹೋದರಿ ಯಶೋಧ ಅಕ್ಕನ ಸಾವಿನಿಂದ ಮನನೊಂದು ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೂಡಲೆ ಅವರನ್ನು ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯಶೋಧ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಅಂಜಲಿ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img