Sunday, August 16, 2026

Hubli

ಒಂದು ಕಡೆ ಗ್ಯಾರಂಟಿ ಭಾಗ್ಯ ಮತ್ತೊಂದು ಕಡೆ ಹಗರಣ ಭಾಗ್ಯದಲ್ಲಿ ಸರ್ಕಾರ ಸಿಲುಕಿದೆ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ರಾಜಕೀಯವನ್ನು ರಾಜಕಾರಣಿಗಳು ಮಾಡಬೇಕು ಹೊರೆತು ಬೇರೆ ಬೇರೆಯವರು ಇದರಲ್ಲಿ ಭಾಗಿಯಾಗಬಾರದು. ಇದು ಬಹಳಷ್ಟು ದುರ್ದೈವದ ಸಂಗತಿ. ಒಂದು ಸಮುದಾಯದ ಶ್ರೀಗಳಿಂದ ಹೇಳಿಕೆ ನೀಡಿಸುವುದು ಸರಿಯಲ್ಲಾ ಎಂದು ಹೇಳಿದ್ದಾರೆ. ಎಲ್ಲಾ ಗುರುಗಳು ಸಹ ನಮಗೆ ಮಾರ್ಗದರ್ಶನ ನೀಡುತ್ತಾರೆ. ರಾಜಕೀಯವೇ ಬೇರೆ ರಾಜಕೀಯದಲ್ಲಿ ಗುರುಗಳನ್ನು...

ಯಾವುದೇ ಕ್ಷಣದಲ್ಲಾದರೂ ರಾಜ್ಯ ಸರ್ಕಾರ ಪತನ? ಶಾಸಕರ ಅಸಮಾಧಾನದ ಬಗ್ಗೆ ಜಗದೀಶ್ ಶೆಟ್ಟರ್ ಸುಳಿವು!

Hubli News: ಹುಬ್ಬಳ್ಳಿ: ಸಿದ್ದರಾಮಯ್ಯ ಅವರು ಸಿಎಂ ಆದಾಗಿನಿಂದಲೂ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಸರ್ಕಾರದ ಬಗ್ಗೆ ಅಸಮಾಧಾನವಿದೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು. ರಾಜ್ಯದಲ್ಲಿ ಸಿಎಂ‌, ಡಿಸಿಎಂ ಸೃಷ್ಠಿ ಚರ್ಚೆ ವಿಚಾರ ಸಂಬಂಧ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಶಾಸಕರೇ ಅಸಮಾಧಾನ‌ ತೋಡಿಕೊಳ್ಳುತ್ತಿದ್ದಾರೆ. ಅದು...

ಚನ್ನಮ್ಮ ಸರ್ಕಲ್ ಬಳಿ ಶಾಸಕ ಮಹೇಶ್ ತೆಂಗಿನಕಾಯಿ ಹಾಗೂ ಕ್ರಿಕೆಟ್ ಅಭಿಮಾನಿಗಳ ವಿಜಯೋತ್ಸವ

Hubli News: ಹುಬ್ಬಳ್ಳಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಮತಕ್ಷೇತ್ರದ ಶಾಸಕರು ಮಹೇಶ್ ತೆಂಗಿನಕಾಯಿ ಹಾಗು ಕ್ರಿಕೆಟ್ ಅಭಿಮಾನಿಗಳು ಸಂಭ್ರಮ ಆಚರಣೆ ಮಾಡಿದರು. ಇನ್ನು ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ...

ಟೀಂ ಇಂಡಿಯಾ ಗೆಲುವನ್ನು ಸಂಭ್ರಮಿಸಿದ ಧಾರವಾಡದ ಜನ

Hubli News: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಪೇಡಾ ನಗರಿ ಧಾರವಾಡದಲ್ಲಿ ಕ್ರೀಡಾ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ವೈ ನಗರದ ಶ್ರೀ ನಗರದ ವೃತದಲ್ಲಿ ಕ್ರಿಕೆಟ್ ಅಭಿಮಾನಿಗಳು ಟೀಂ ಇಡಿಯಾ ಕಪ್ಪು ಗೆಲ್ಲುತ್ತಿದ್ದಂತೆ ಟಿವಿ...

ಡಿಸಿಎಂ‌ ಸೃಷ್ಠಿ ವಿಚಾರದಲ್ಲಿ‌ ಸಿಎಂ ಸಿದ್ಧರಾಮಯ್ಯ ಅವರದ್ದೇ ಕೈವಾಡವಿದೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ರಾಜ್ಯ ಸರ್ಕಾರದಲ್ಲಿ ಹೆಚ್ಚುವರಿ ಡಿಸಿಎಂ‌ ಸೃಷ್ಟಿ ಚರ್ಚೆ ವಿಚಾರ, ಸಿಎಂ‌ , ಡಿಸಿಎಂ ಹುದ್ದೆ‌ ವಿಚಾರವನ್ನ ಕಾಂಗ್ರೆಸ್ ನವರೇ ಸೃಷ್ಠಿ ಮಾಡುತ್ತಿದ್ದಾರೆ. ಡಿಸಿಎಂ‌ ಸೃಷ್ಠಿ ವಿಚಾರದಲ್ಲಿ‌ ಸಿಎಂ ಸಿದ್ಧರಾಮಯ್ಯ ಅವರದ್ದೇ ಕೈವಾಡವಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊಸ ಬಾಂಬ್ ಸಿಡಿಸಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹೆಚ್ಚುವರಿ‌ ಡಿಸಿಎಂ‌...

ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಒಂದು ಲಕ್ಷ ಕೋಟಿ ರೂಪಾಯಿ ಕೊಟ್ಟಿದೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಕರ್ನಾಟಕ‌ ಅಭಿವೃದ್ದಿ ಸೇರಿದಂತೆ ಎಲ್ಲ ರಾಜ್ಯಗಳ‌ ಹಿತಾಸಕ್ತಿ ಕಾಪಾಡುವುದಕ್ಕೆ ಕೇಂದ್ರ ಸರ್ಕಾರ ಸದಾ ಸಿದ್ಧವಿದೆ. ರಾಜ್ಯ ಸರ್ಕಾರ ತಮ್ಮ‌ ವೈಫಲ್ಯ‌ ಮುಚ್ಚಿಹಾಕುವ ಉದ್ದೇಶದಿಂದ ಕೇಂದ್ರದ ಮೇಲೆ ಆರೋಪ ಮಾಡುತ್ತೆ. ರಾಜ್ಯ ಸರ್ಕಾರದ ಗ್ಯಾರಂಟಿ ವಿಚಾರದಲ್ಲಿ ಹಲವಾರು ನ್ಯೂನತೆಗಳಿವೆ. ತಮ್ಮ ನ್ಯೂನತೆಗಳನ್ನ ಕೇಂದ್ರದ ಮೇಲೆ ಹಾಕುವ ಕೆಲಸವನ್ನ‌ ರಾಜ್ಯ ಸರ್ಕಾರ ಮಾಡುತ್ತಿದೆಂದು ಕೇಂದ್ರ...

Hubli News: ಮಾರುಕಟ್ಟೆಯಲ್ಲಿ ಎಗ್ಗಿಲ್ಲದೆ ಪ್ಲಾಸ್ಟಿಕ್‌ ಮಾರಾಟ

Hubli News: ಹುಬ್ಬಳ್ಳಿ: ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯ ಮಾರುಕಟ್ಟೆಗಳಲ್ಲಿ ಪ್ಲಾಸ್ಟಿಕ್‌ ಬ್ಯಾಗ್‌ಗಳ ಬಳಕೆ ಎಗ್ಗಿಲ್ಲದೆ ನಡೆದಿದೆ. ಈ ಹಿಂದೆ ಸರ್ಕಾರ 2016ರ ಮಾ.11ರಿಂದ ಜಾರಿಗೆ ಬರುವಂತೆ ಪ್ಲಾಸ್ಟಿಕ್‌ ಉತ್ಪನ್ನಗಳ ತಯಾರಿಕೆ, ಸಾಗಣೆ, ಸಂಗ್ರಹ ಮತ್ತು ಮಾರಾಟ ನಿಷೇಧಿಸಿ ಅಧಿಸೂಚನೆ ಹೊರಡಿಸಿತ್ತು. ಆರಂಭದಲ್ಲಿ ಅಧಿಕಾರಿಗಳ ದಾಳಿ ಮತ್ತು ದಂಡ ಪ್ರಯೋಗದಿಂದಾಗಿ ಪ್ಲಾಸ್ಟಿಕ್‌ ಬಳಕೆ ಹಾವಳಿ...

ಧಾರವಾಡ ಪ್ರವೇಶಕ್ಕೆ ಮತ್ತೆ ಅನುಮತಿ ಕೋರಿದ್ದ ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾ

Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ಮತದಾನ ಮಾಡಲು ಧಾರವಾಡಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ಶಾಸಕ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶ ಪ್ರಕರಣದಲ್ಲಿ ಬಂಧಿತರಾಗಿ...

ಬಿಜೆಪಿಗೆ ತೆಕ್ಕೆಗೆ ಮತ್ತೊಮ್ಮೆ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಪಾಲಿಕೆ

Hubli News: ಹುಬ್ಬಳ್ಳಿ: ಬಹು ಕುತೂಹಲ ಕೆರಳಿಸಿದ್ದ ರಾಜ್ಯದ ಎರಡನೇ ದೊಡ್ಡ ಮಹಾನಗರ ಪಾಲಿಕೆ ಎನಿಸಿಕೊಂಡಿರುವ ಹು-ಧಾ ಮಹಾನಗರ ಪಾಲಿಕೆಯ 23 ನೇ ಅವಧಿಯ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮತ್ತೊಮ್ಮೆ ಪಾಲಿಕೆ ಗದ್ದುಗೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ ಮೇಯರ್ ಅಭ್ಯರ್ಥಿ ರಾಮಪ್ಪಾ ಬಡಿಗೇರ್ ಅವರು 47 ಮತಗಳನ್ನು ಪಡೆದು...

ಹುಬ್ಬಳ್ಳಿ- ಧಾರವಾಡ ಅವಳಿನಗರದ ಜ್ವಲಂತ ಸಮಸ್ಯೆಗೆ ಸ್ಪಂದಿಸುವೆ: ನೂತನ ಮೇಯರ್ ರಾಮಣ್ಣ ಬಡಿಗೇರ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಗೆ ಮೇಯರ್ ಆಗಿ ಆಯ್ಕೆಯಾಗಿರುವುದು ಸಾಕಷ್ಟು ಖುಷಿ ತಂದಿದೆ. 23 ನೇ ಅವಧಿಗೆ ನನ್ನನ್ನು ಮೇಯರ್ ಆಗಿ ಆಯ್ಕೆ ಮಾಡಿರುವುದಕ್ಕೆ ಅಭಿನಂದನೆಗಳು ಎಂದು ನೂತನ ಮೇಯರ್ ರಾಮಣ್ಣ ಬಡಿಗೇರ ಹೇಳಿದರು. ಮೇಯರ್ ಆಗಿ ಆಯ್ಕೆಯಾದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅವಳಿ ನಗರದಲ್ಲಿ‌ ಸಾಕಷ್ಟು‌ ಸವಾಲುಗಳಿವೆ.ಸಾಕಷ್ಟು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img