Sunday, August 16, 2026

Hubli

ಧಾರವಾಡ ಡಿಸಿ ದಿವ್ಯಪ್ರಭು ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Dharwad News: ಧಾರವಾಡ: ಧಾರವಾಡದ ನವಲಗುಂದ ತಾಲೂಕಿನಲ್ಲಿ ಡಿಸಿ ಜನಸ್ಪಂದನಾ ಕಾರ್ಯಕ್ರಮ ನಡೆದಿದ್ದು, ಧಾರವಾಡ ಡಿಸಿ ದಿವ್ಯಪ್ರಭು ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮ ನವಲಗುಂದದ ಶಿಕ್ಷಕರ ಸಹಕಾರಿ ಕಲ್ಯಾಣ ಕೇಂದ್ರದಲ್ಲಿ ನಡೆದಿದ್ದು, ನವಲಗುಂದ ಶಾಸಕ ಎನ್.ಎಚ್.ಕೋನರೆಡ್ಡಿ ಭಾಗಿಯಾಗಿದ್ದರು.ಇನ್ನು ಸಭೆಯಲ್ಲಿ ಡೆಂಗ್ಯೂ ಜ್ವರ ನಿಯಂತ್ರಣ ಕುರಿತಾದ ಭಿತ್ತಿಪತ್ರ ಬಿಡುಗಡೆಯಾಗಿದೆ.  ಈ ವೇಳೆ ಸಭೆಯಲ್ಲಿ ಒಟ್ಟು...

ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಐವರ ಬಂಧನ: ಮೂರು ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರನ್ನು ಹೆಡೆಮುರಿ ಕಟ್ಟಿದ್ದಾರೆ. ಹುಬ್ಬಳ್ಳಿಯ ವೀರಾಪುರ ಓಣಿಯ ಮುಬಾರಕ್, ಕೇಶ್ವಾಪುರದ ಚಂದ್ರಶೇಖರ್, ರಾಮಲಿಂಗೇಶ್ವರ ನಗರದ ತೌಶಿಪ್ ಸೇರಿದಂತೆ ಇನ್ನಿಬ್ಬರು ಆರೋಪಿಗಳು ಅರೆಸ್ಟ್ ಆಗಿದ್ದು, ಬಂಧಿತರಿಂದ ಮೂರು ಲಕ್ಷ ಮೌಲ್ಯದ ಮೂರು ಕೆಜಿ ಗಾಂಜಾ...

ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ: ಹೈ ಅಲರ್ಟ್ ಆದ ಪೊಲೀಸ್ ಇಲಾಖೆ..!

Hubli News: ಹುಬ್ಬಳ್ಳಿ: ಯಾರೋ ಅಪರಿಚಿತರು ರಾತ್ರೋರಾತ್ರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಮೂರ್ತಿ ತಂದಿಟ್ಟಿರುವ ಘಟನೆ ನಡೆದ ಬೆನ್ನಲ್ಲೇ ಅಲರ್ಟ್ ಆಗಿರುವ ಹಳೇ ಹುಬ್ಬಳ್ಳಿ ಹಾಗೂ ಕಸಬಾ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ. ಅಪರಿಚಿತ ವ್ಯಕ್ತಿಗಳು ರಾತ್ರೋ ರಾತ್ರಿ ಆನಂದ ನಗರದ ರಸ್ತೆ...

ಆಡಳಿತ ಪಕ್ಷದ ವಿರುದ್ಧ ಮಾತನಾಡುವುದೇ ಬಿಜೆಪಿ ಕೆಲಸ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಸಿಎಂ, ಡಿಸಿಎಂ ಹುದ್ದೆ ಖಾಲಿಯಿಲ್ಲ, ಅದನ್ನೆಲ್ಲ ಹೈ ಕಮಾಂಡ್ ತೀರ್ಮಾನ ಮಾಡುತ್ತೆ. ಒಕ್ಕಲಿಗ ಶ್ರೀಗಳ ಹೇಳಿಕೆಗೆ ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಿಕರಣ ಕೊಟ್ಟಿದ್ದಾರೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಗಬೇಕಾದ್ರೆ ಹೈಕಮಾಂಡ್, ಎಲ್ಲ ಶಾಸಕರು ನಿರ್ಧಾರದ ಮೇಲೆ ಆಗಬೇಕು, ಹೈಕಮಾಂಡ ಏನು ತೀರ್ಮಾನ ಮಾಡಿರುತ್ತೆ...

ರಾತ್ರೋರಾತ್ರಿ ಅಂಬೇಡ್ಕರ್ ಮೂರ್ತಿ ತಂದಿಟ್ಟ ಅಪರಿಚಿತರು: ಆನಂದನಗರದಲ್ಲಿ ಘಟನೆ..!

Hubli News: ಹುಬ್ಬಳ್ಳಿ: ಯಾರೋ ಅಪರಿಚಿತರು ರಾತ್ರೋರಾತ್ರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಮೂರ್ತಿ ತಂದಿಟ್ಟಿರುವ ಘಟನೆ ಹುಬ್ಬಳ್ಳಿಯ ಆನಂದ ನಗರದಲ್ಲಿ ನಡೆದಿದೆ. ರಾತ್ರೋ ರಾತ್ರಿ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಆನಂದ ನಗರದ ರಸ್ತೆ ಪಕ್ಕದಲ್ಲಿ ಕಲ್ಲಿಟ್ಟು ಅಂಬೇಡ್ಕರ್ ಮೂರ್ತಿ ಕೂರಿಸಿದ ಅಪರಿಚಿತರು, ನೀರಿನ ಟ್ಯಾಂಕ್ ಬಳಿ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಮೂರ್ತಿ...

ಸಿದ್ಧರಾಮಯ್ಯನವರ ಕೈ ಕಟ್ಟಿ ಹಾಕುವ ಕೆಲಸ ನಡೆದಿದೆ: ಕಾಂಗ್ರೆಸ್ ಭವಿಷ್ಯ ನುಡಿದ ಸಂಸದ ಶೆಟ್ಟರ್..!

Hubli News: ಹುಬ್ಬಳ್ಳಿ: ಕಾಂಗ್ರೆಸ್‌ನಿಂದ ಸಿಎಂ ಸಿದ್ದರಾಮಯ್ಯ ಕೈ ಕಟ್ಟಿ ಹಾಕುವ ಪ್ರಯತ್ನ ನಡೆದಿದೆ. ಇದರಿಂದ ಆಡಳಿತ ಯಂತ್ರದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಪದವಿ ಕಿತ್ತಾಟ ತಾರಕಕ್ಕೆರಿದೆ. ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್...

ಎಡೆಕುಂಟೆ ಹೊಡೆದು ಡೋಣ್ ಯೂರಿಯಾ ಸಿಂಪಡಿಸುವ ಮೂಲಕ ನ್ಯಾನೋಕಾರ್ಯ ವೀಕ್ಷಿಸಿದ ಕೃಷಿ ಸಚಿವ

Dharwad News: ಧಾರವಾಡ: ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಧಾರವಾಡ ತಾಲೂಕಿನ ಹೆಬ್ಬಳ್ಳಿ, ಕವಲಗೇರಿ, ಚಂದನಮಟ್ಟಿ ಗ್ರಾಮಗಳಲ್ಲಿ ಕೃಷಿ ಪ್ರಾತ್ಯಕ್ಷಿಕೆ ಹಾಗೂ ಫಲಾನುಭವಿಗಳಿಗೆ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದರು. ರೈತರ ಜಮೀನುಗಳಿಗೆ ತೆರಳಿದ ಕೃಷಿ ಸಚಿವರು ಅಲ್ಲಿ ಮಾನವ ಆಧಾರಿತ ಎಡೆಕುಂಟೆ ಹೊಡೆಯುವ ಸೈಕಲ್‌ಗಳನ್ನು ಫಲಾನುಭವಿ ರೈತರಿಗೆ ವಿತರಿಸಿದರು. ಅಲ್ಲದೇ ಸ್ವತಃ ತಾವೇ ಹೊಲದಲ್ಲಿ ಆ...

ಯಾರಾಗ್ತಾರೆ ಅವಳಿನಗರದ ಪ್ರಥಮ ಪ್ರಜೆ: ನಾಳೆ ಮೇಯರ್-ಉಪಮೇಯರ್ ಚುನಾವಣೆ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23ನೇ ಅವಧಿಗೆ ಮೇಯರ್, ಉಪಮೇಯರ್ ಆಯ್ಕೆಗೆ ಇನ್ನೇನು ಒಂದು ದಿನ ಬಾಕಿ ಉಳಿದಿದೆ. ಬಣ ರಾಜಕಾರಣದಲ್ಲಿ ಯಾರಾಗುತ್ತಾರೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರಥಮ ಪ್ರಜೆ ಎಂಬುವುದು ಯಕ್ಷ ಪ್ರಶ್ನೆಯಾಗಿದೆ. ಮಹಾನಗರ ಪಾಲಿಕೆ ಮೇಯರ್ ,ಉಪಮೇಯರ್ ಸ್ಥಾನಕ್ಕೆ ನಾಳೆ‌ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನ ಹಿಂದುಳಿದ ವರ್ಗ...

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್: ಜೀವ ಬೆದರಿಕೆ ಮೇಲ್ ಬೆನ್ನಲ್ಲೇ ಕಟ್ಟೆಚ್ಚರ..!

Hubli News: ಹುಬ್ಬಳ್ಳಿ: ಅದು ಅಂತರರಾಷ್ಟ್ರೀಯ ದರ್ಜೆಗೆ ಏರುತ್ತಿರುವ ವಿಮಾನ ನಿಲ್ದಾಣ. ಈ ನಿಲ್ದಾಣಕ್ಕೆ ಹಾಗೂ ಈ ನಿಲ್ದಾಣದ ನಿರ್ದೇಶಕರಿಗೆ ಜೀವ ಬೆದರಿಕೆ ಮೇಲ್ ಬಂದಿದೆ. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಪ್ರತಿಯೊಂದು ಚಲನವಲನಗಳ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಅಷ್ಟಕ್ಕೂ ಆತಂಕ ಸೃಷ್ಟಿಸಿದ ಮೇಲ್ ಯಾವುದು ಏನಿದು ಸ್ಟೋರಿ...

ಬ್ಯಾಹಟ್ಟಿಯಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ – 6 ಜನ ಪೊಲೀಸ್ ವಶಕ್ಕೆ

Hubli News: ಹುಬ್ಬಳ್ಳಿ: ಬ್ಯಾಹಟ್ಟಿ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ದಾಳಿಯನ್ನು ಮಾಡಿ 6 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬ್ಯಾಹಟ್ಟಿ ಗ್ರಾಮದ ಹೊರವಲಯದಲ್ಲಿ ಇಸ್ಪೀಟ್ ಆಟ ಆಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪಿಎಸ್‌ಐ ಸಚಿನ್ ಬೆಳಗಾವಂಕರ ನೇತೃತ್ವದ ತಂಡ ದಾಳಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img