Tuesday, May 26, 2026

Hubli

Anjali case: ಅಂಜಲಿ ಅಂಬಿಗೇರ ಕೊ* ಖಂಡಿಸಿ ಹೋರಾಟ: ಗಂಗಾಮತ ಸಮಾಜದ ಪ್ರತಿಭಟನೆ

Hubli News: ಹುಬ್ಬಳ್ಳಿ: ಮೊನ್ನೆಯಷ್ಟೇ ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬುವಂತ ಯುವತಿಯ ಧಾರುಣವಾಗಿ ಕೊಲೆ ಮಾಡಿರುವುದನ್ನು ಖಂಡಿಸಿ ಅಂಬಿಗ ಸಮುದಾಯದಿಂದ ಹಾಗೂ ವಿವಿಧ ಮಠಾಧೀಶರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ನಿವಾಸದಿಂದ ಪ್ರತಿಭಟನಾ ರ್ಯಾಲಿಗೆ ಚಾಲನೆ ನೀಡಿದ್ದು, ಸಾವಿರಾರು ಜನರ ನೇತೃತ್ವದಲ್ಲಿ ಪ್ರತಿಭಟನೆ ಚಾಲನೆ ಸಿಕ್ಕಿದೆ. ಇನ್ನೂ ಚೌಡಯ್ಯದಾನಪುರದ...

ಹಿಂದುಳಿದ ವರ್ಗಗಳಿಗೆ ಭದ್ರತೆ ನೀಡದಿದ್ದರೇ ಉಗ್ರ ಹೋರಾಟ: ಬಸವರಾಜ ದೇವರ ಎಚ್ಚರಿಕೆ

Hubli News: ಹುಬ್ಬಳ್ಳಿ: ಹಿಂದುಳಿದ ಸಮುದಾಯದ ಯುವತಿಯರ ಕೊಲೆಯಾಗುತ್ತಿರುವುದು ನಿಜಕ್ಕೂ ಚಿಂತಾಜನಕ ಸಂಗತಿ. ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಭದ್ರತೆ ಒದಗಿಸುವ ಕಾರ್ಯವನ್ನು ಮಾಡಬೇಕು. ಇಲ್ಲವಾದರೇ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಮನಸೂರು ಮಠದ ಬಸವರಾಜ ದೇವರು ಎಚ್ಚರಿಕೆ ನೀಡಿದರು. ಅಂಜಲಿ ನಿವಾಸದ ಬಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿ ಅವರು, ಎಲ್ಲೆಂದರಲ್ಲಿ ಕೊಲೆಗಳು...

ಹುಬ್ಬಳ್ಳಿ ಅಂಜಲಿ ಹ*ತ್ಯೆ ಆರೋಪಿ ಪೊಲೀಸ್ ಬಲೆಗೆ ಬಿದ್ದಿದ್ದೇ ರೋಚಕ

Hubli News: ಅಂಜಲಿ ಅಂಬಿಗೇರರನ್ನು ಹುಬ್ಬಳ್ಳಿಯಲ್ಲಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಪೊಲೀಸರ ಬಲೆಗೆ ಬಿದ್ದ ರೀತಿಯೇ ರೋಚಕವಾಗಿದೆ. ಅಂಜಲಿ ಹತ್ಯೆ ಮಾಡಿ ಪಲಾಯನಗೈದ ಆತ ರೈಲಿನಲ್ಲಿಯೂ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದ. ನಂತರ ಆತ ಪೊಲೀಸ್ ಬಲೆಗೆ ಬಿದ್ದಿದ್ಹೇಗೆ? ಈ ಬಗ್ಗೆ ಹುಬ್ಬಳ್ಳಿ ಧಾರವಾಡ ಪೊಲೀಸ್...

ಅಂಜಲಿ ಹ*ತ್ಯೆ ಆರೋಪಿ ಅರೆಸ್ಟ್: ಪ್ರಕರಣದ ಬಗ್ಗೆ ಕಮಿಷನರ್ ರೇಣುಕಾ ಸುಕುಮಾರ್ ಹೇಳಿದ್ದಿಷ್ಟು..

Hubli News: ಹುಬ್ಬಳ್ಳಿ: ಅಂಜಲಿ ಹತ್ಯೆ ಆರೋಪಿಯನ್ನು ಬಂಧಿಸಿದ್ದು, ಆರೋಪಿಗೆ ತೀವ್ರ ಅನಾರೋಗ್ಯ ಉಂಟಾದ ಹಿನ್ನೆಲೆ, ಆತನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಕಮಿಷನರ್ ರೇಣುಕಾ ಸುಕುಮಾರ್, ವಿಚಾರಣೆ ನಡೆಸಿದ್ದಾರೆ. ಬಳಿಕ ಮಾತನಾಡಿದ ರೇಣುಕಾ, ಬುಧವಾರ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ...

ಅಂಜಲಿ ಮನೆಗೆ ದಿಂಗಾಲೇಶ್ವರ ಸ್ವಾಮೀಜಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಶಿರಹಟ್ಟಿ ಮಠದ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ಮನೆಗೆ ಆಗಮಿಸಿದ ಸ್ವಾಮೀಜಿಗಳು ಕುಟುಂಬಸ್ಥರ ಜೊತೆಗೆ ಮಾತನಾಡಿ ಕುಟುಂಬಸ್ಥರಿಗೆ ಹಾಗೂ ಅಂಜಲಿ ಸಹೋದರಿಯರಿಗೆ ಧೈರ್ಯ ತುಂಬಿದರು. ಇದೇ...

ಹುಬ್ಬಳ್ಳಿ ಅಂಜಲಿ ಹಂತಕನ ಪತ್ತೆಗೆ ಎರಡು ವಿಶೇಷ ತಂಡ ರಚನೆ, ಪೊಲೀಸ್ ಆಯುಕ್ತೆ ಹೇಳಿದ್ದೇನು?

Hubli News: ನೇಹಾ ಭೀಕರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಇಂದು(ಮೇ.15) ಬೆಳಿಗ್ಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ 21 ವರ್ಷದ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಮಾತನಾಡಿದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ಅಂಜಲಿ ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಕೊಲೆ ಮಾಡಿರುವ ಶಂಕೆ...

ರಾಜ ಕಾಲುವೆ ಸಮಸ್ಯೆ ಇತ್ಯರ್ಥಕ್ಕೆ ಶೀಘ್ರದಲ್ಲೇ ಕ್ರಮ: ತುರ್ತು ಸ್ಪಂದನಾ ತಂಡ ರಚನೆ: ಡಿಸಿ ದಿವ್ಯಪ್ರಭು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿರುವ ರಾಜ ಕಾಲುವೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡು, ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಅಲ್ಫಾವಧಿ ಹಾಗೂ ದೀರ್ಘಾವಧಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು. ಇಂದು ಹುಬ್ಬಳ್ಳಿಯ ವಿವಿಧ ಮಳೆ ಪ್ರವಾಹ ಪ್ರದೇಶಗಳಿಗೆ...

ಅಂಜಲಿ ಕೊ* ಪ್ರಕರಣ : ಆ್ಯಂಬುಲೆನ್ಸ್ ಮುಂದೆ ಪ್ರತಿಭಟನೆ ಮಾಡಿದ ಹೋರಾಟಗಾರರು

Hubli News: ಹುಬ್ಬಳ್ಳಿ : ಇಂದು ಬೆಳಗ್ಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಎಂಬ ಯುವತಿ ಮನೆಗೆ ನುಗ್ಗಿ ಚಾಕುವಿನಿಂದ ಕೊಲೆ ಮಾಡಿ ಪರಾರಿಯಾಗಿದ್ದನ್ನು ಖಂಡಿಸಿ, ಮೃತ ದೇಹದ ಜೊತೆಗೆ ಹೋರಾಟಗಾರರು ಚನ್ನಮ್ಮ ಸರ್ಕಲ್, ರೈಲ್ವೆ ನಿಲ್ದಾಣ, ಗಣೇಶಪೇಟ್ ಸರ್ಕಲ್ ಬಳಿ ಪ್ರತಿಭಟನೆ ಮಾಡಿದ್ರು. ಬೇಕೆ ಬೇಕು ನ್ಯಾಯ ಬೇಕೆಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು....

ನೇಹಾ ಹ* ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೇಸ್

Hubli News: ಹುಬ್ಬಳ್ಳಿ: ನೇಹಾ ಹತ್ಯೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಪ್ರೀತಿ ನಿರಾಕರಿಸಿದಕ್ಕೆ ಮತ್ತೊಮ್ಮೆ ನೆತ್ತರು ಹರಿದಿದೆ. ನಗರದ ವೀರಾಪುರ ಓಣಿಯ ನಿವಾಸಿ ಅಂಜಲಿ (20) ಎಂಬಾಕೆಯೇ ಸಾವನ್ನಪ್ಪಿದ ಯುವತಿಯಾಗಿದ್ದು, ಈಕೆಗೆ ಅದೇ ಏರಿಯಾದ ವಿಶ್ವ ಅಲಿಯಾಸ್ ಗಿರೀಶ್ ಸಾವಂತ (21) ಎಂಬಾತ ಚಾಕುವಿನಿಂದ ಚುಚ್ಚಿ ಕೊಲೆಮಾಡಿದ್ದಾನೆಂದು ತಿಳಿದುಬಂದಿದೆ. ವಿಶ್ವ ಎಂಬಾತ ಕಳೆದ ಹಲವಾರು ದಿನಗಳಿಂದ ಅಂಜಲಿಗೆ...

ಮತದಾನ ಮಾಡುವುದು ಕಡ್ಡಾಯವಾಗುವ ಹಾಗೆ ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಮುಂದಾಗಬೇಕು: ಹೊರಟ್ಟಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತದಾನ ಮಾಡಿದ್ದು, ಪುತ್ರ, ಸೊಸೆ, ಮೊಮ್ಮಗಳೊಂದಿಗೆ ಆಗಮಿಸಿ, ಮತಗಟ್ಟೆ ಸಂಖ್ಯೆ 191ರಲ್ಲಿ ಮತದಾನ ಮಾಡಿದ್ದಾರೆ. ಮತದಾನದ ಬಳಿಕ ಮಾತನಾಡಿದ ಹೊರಟ್ಟಿ,  ಮತದಾನ ಚಲಾವಣೆ ಮಾಡಿದ್ದೇನೆ. ಬಹಳಷ್ಟು ಜನ ಮತದಾನ ಮಾಡುವದಿಲ್ಲ. ಕಡ್ಡಾಯ ಮತದಾನ ಮಾಡಬೇಕು. ಪ್ರಜಾಪ್ರಭುತ್ವ ಕಲಿತವರು, ತಿಳಿದವರು ಕಡ್ಡಾಯ ಮತದಾನ ಮಾಡುವುದಕ್ಕೆ ಹಿಂದೇಟು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img