Tuesday, May 26, 2026

Hubli

ನೇಹಾ ಹತ್ಯೆ ಖಂಡಿಸಿ ಬಿಜೆಪಿ Protest: ಸಿದ್ರಾಮುಲ್ಲಾಖಾನ್‌ಗೆ ಧಿಕ್ಕಾರ ಅಂದ ಪ್ರತಿಭಟನಾಕಾರರು..

Hubli News: ಹುಬ್ಬಳ್ಳಿ: ಬಿವ್ಹಿಬಿ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಕಾರ್ಪೋರೆಟರ್ ಮಗಳ ದಾರುಣ ಹತ್ಯೆಗೆ ರಾಜ್ಯಕ್ಕೆ ರಾಜ್ಯವೇ ಸಾಕಷ್ಟು ಕಂಬನಿ ಮಿಡಿದಿದೆ. ಅಲ್ಲದೇ ಅದೆಷ್ಟೋ ಹೋರಾಟ ಪ್ರತಿಭಟನೆಗಳು ನಡೆದಿವೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಹೋರಾಟ ಮಾತ್ರ ಮುಂದುವರೆದಿದೆ. ಹೌದು..ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಹುಬ್ಬಳ್ಳಿಯ...

ಮುಸ್ಲಿಂ ವ್ಯಾಪಾರಸ್ಥರಿಂದ ಹುಬ್ಬಳ್ಳಿ ಬಂದ್: ಬಿಕೋ ಎನ್ನುತ್ತಿದೆ ಹುಬ್ಬಳ್ಳಿಯ ಮಾರ್ಕೆಟ್..!

Hubli News: ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿ ವಾಣಿಜ್ಯನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಹುಬ್ಬಳ್ಳಿಯ ಶಾಹ ಬಜಾರ್ ಮತ್ತು ನೂರಾನಿ ಮಾರ್ಕೆಟ್ ವ್ಯಾಪಾರಸ್ಥರಿಂದ ಬಂದ್‌ಗೆ ಬೆಂಬಲ ನೀಡಲಾಯಿತು. ಅಂಗಡಿ- ಮುಗ್ಗಟ್ಟುಗಳನ್ನ ಬಂದ್ ಮಾಡಿ ನೇಹಾ ಹತ್ಯೆಯನ್ನು ‌ಖಂಡಿಸಿದ ವ್ಯಾಪಾರಸ್ಥರು, ಬೆಳಿಗ್ಗೆ 8 ರಿಂದ ಮಧ್ಯಾಹ್ನ ಮೂರು...

ಅಂಜುಮನ್ ಎ ಇಸ್ಲಾಂನಿಂದ ಬೃಹತ್ ಪ್ರತಿಭಟನೆ: ಆರೋಪಿ ಗಲ್ಲಿಗೇರಿಸಲು ಆಗ್ರಹ

Hubli News: ಹುಬ್ಬಳ್ಳಿ: ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಅಂಜುಮನ್ ಎ ಇಸ್ಲಾಂ ಶಿಕ್ಷಣ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಅಂಜುಮನ್ ಎ ಇಸ್ಲಾಂ ಸಂಸ್ಥೆಯ ನೆಹರು ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು,ನೇಹಾ ಪರ ಘೋಷಣೆ ಕೂಗಿ ಆರೋಪಿ ಫಯಾಜ್ ನನ್ನ ಗಲ್ಲಿಗೇರಿಸುವಂತೆ ಆಗ್ರಹಿಸಿದ್ದಾರೆ. ಇನ್ನೂ ಸಾವಿರಾರು ವಿದ್ಯಾರ್ಥಿಗಳು...

ಭಾಂಡಗೆ ಬಂಧುಗಳ ಮದುವೆಯಲ್ಲಿ ಮತದಾನ‌ ಜಾಗೃತಿ: ಸಾರ್ವಜನಿಕರ ಪ್ರಶಂಸೆ

Hubli News: ಹುಬ್ಬಳ್ಳಿ: ಲೋಕಸಭೆ ಚುನಾವಣಾ ಕಾವು ಏರುತ್ತಿದೆ. ಅಭ್ಯರ್ಥಿಗಳು ಕೂಡ ಮತದಾರರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ರೆ ಚುನಾವಣಾ ಆಯೋಗ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದೆ. ಆದ್ರೆ ಚುನಾವಣಾ ಆಯೋಗ ಮಾಡುವ ಕಾರ್ಯವನ್ನು ಭಾಂಡಗೆ ಬಂಧುಗಳು ಮಾಡಿದ್ದಾರೆ. ನಗರದ ಗಂಗೂಬಾಯಿ ರಾಮಕೃಷ್ಣ ಭಾಂಡಗೆ ಇವರ ಮೊಮ್ಮಗ ವಿಶಾಲ ಮದುವೆ ಕಾರ್ಯವನ್ನು ‌ಚನ್ನಪೇಟೆಯ ಎಸ್.ಎಸ್ ಕೆ...

ಜೋಶಿಯವರೇ ನೀವು ಭಕ್ತ ಪ್ರಹ್ಲಾದ ಆಗ್ಬಾರ್ದು, ಉಗ್ರನರಸಿಂಹನ ರೂಪ ತಾಳಬೇಕು: ನಟ ಪ್ರಥಮ್

Hubli News: ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ ರಾಜ್ಯದೆಲ್ಲೆಡೆ ಸದ್ದು ಮಾಡುತ್ತಿದ್ದು, ಈ ಸಂಬಂಧ ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಂಡು ನೇಹಾ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆನ್ನುವ ಕೂಗುಗಳು ಜೋರಾಗಿ ಕೇಳಿಬರುತ್ತಿವೆ. ಇದೀಗ ಈ ಬಗ್ಗೆ ಬಿಗ್‌ ಬಾಸ್‌ ವಿನ್ನರ್‌, ನಟ ಪ್ರಥಮ್‌ ಪ್ರತಿಕ್ರಿಯಿಸಿದ್ದು, ಅವರು ಏನು ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ. ಬಿಗ್‌ ಬಾಸ್‌...

ನೇಹ ಕೊಲೆಗೆ ಅಸಲಿ ಕಾರಣ ಬಿಚ್ಚಿಟ್ಟ ಆರೋಪಿ ಫಯಾಜ್!

Hubli Crime news: ಹುಬ್ಬಳ್ಳಿ: ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿದೆ. ಕೊಲೆ ಆರೋಪಿ ಫಯಾಜ್ನನ್ನು ಪೊಲೀಸರು ಬಂಧಿಸಿ, ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ. ಕಾರಾಗೃಹದಲ್ಲಿ ಆರೋಪಿ ಫಯಾಜ್ ಸಿಬ್ಬಂದಿ ಎದುರು ಕೊಲೆ ಕಾರಣವನ್ನು ಬಾಯಿಟ್ಟಿದ್ದು,“ಅವಳು ನನ್ನ ಜೊತೆ ಮಾತನಾಡಲ್ಲ ಅಂದಳು, ಅದಕ್ಕೆ ನಾನು ಚಾಕು ಹಾಕಿದೆ” ಎಂದು...

ಕಾಂಗ್ರೆಸ್ ಪಕ್ಷದಲ್ಲಿರುವ ಪ್ರತಿಯೊಬ್ಬರಲ್ಲಿ ರಕ್ತದಲ್ಲಿ ಕಣದಲ್ಲಿ ಬಸವತತ್ವ ಇದೆ: ಶಾಸಕ ಶ್ರೀನಿವಾಸ್ ಮಾನೆ

Hubli News: ಹುಬ್ಬಳ್ಳಿ: ನೇಹಾ ಸಾವಿನಲ್ಲಿ ಅನ್ಯ ಕೋಮಿನ ಯುವಕ ಭಾಗಿಯಾಗಿರುವ ಕಾರಣಕ್ಕೆ ಚುನಾವಣೆ ಹತ್ತಿರವಿರುವದಕ್ಕೆ ಸಾವಿನ ಮೇಲೆ ರಾಜಕಾರಣ ಮಾಡಿ ಗೆಲ್ಲುವ ಪ್ರಯತ್ನವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಸಂದರ್ಭದಲ್ಲಿ ಎಲ್ಲರ ಜವಾಬ್ದಾರಿ ಇರುತ್ತದೆ. ಅಂತರಾಳದಲ್ಲಿ ಮಾನವೀಯತೆ ಇಟ್ಟುಕೊಂಡು, ಸಂತ್ರಸ್ತ ಕುಟುಂಬಕ್ಕೆ...

ಧಾರವಾಡ ವಿದ್ಯಾಗಿರಿ ಠಾಣೆ ಎದುರು ಪ್ರತಿಭಟನೆ: ಫಯಾಜ್ ಬೆಂಬಲಿಸಿದವರು ಪೊಲೀಸ್ ವಶಕ್ಕೆ

Dharwad News: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಮೊನ್ನೆಯಷ್ಟೇ ನಡೆದ ನೇಹಾ ಹಿರೇಮಠ ಹತ್ಯೆ ಸಂಬಂಧ ರಾಜ್ಯದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ನೇಹಾ ಹತ್ಯೆ ಮಾಡಿದ ಫಯಾಜ್‌ನನ್ನು ಗಲ್ಲಿಗೇರಿಸುವಂತೆ ಪ್ರತಿಭಟನೆ ನಡೆಯುತ್ತಿರುವಾಗ ಧಾರವಾಡದಲ್ಲಿ ಇಬ್ಬರು ಅನ್ಯ ಕೋಮಿನ ಯುವಕರು ಫಯಾಜ್‌ನನ್ನು ಬೆಂಬಲಿಸಿ ಜಸ್ಟೀಸ್ ಫಾರ್ ಟ್ರು ಲವ್ ಎಂಬ ಸಂದೇಶ ಹಾಕಿ ಸಾಮಾಜಿಕ ಜಾಲತಾಣದಲ್ಲಿ...

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ: ಪ್ರದೀಪ್ ಶೆಟ್ಟರ್

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ವಿಪ ಸದಸ್ಯ ಪ್ರದೀಪ್ ಶೆಟ್ಟರ್ ಆರೋಪಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಮೂರು ದಿನಗಳಲ್ಲಿ 8 ಕೊಲೆಗಳಾಗಿವೆ. ಇಂತಹ ಘಟನೆಗಳಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿನಿಯನ್ನು ಹಾಡುಹಗಲೇ ಕೊಲೆಯಾಗಿದೆ. ಇದರಿಂದ ಮಕ್ಕಳು ಕಾಲೇಜಿಗೆ ಹೋಗಲು ಭಯಪಡುವ ಪರಿಸ್ಥಿತಿ...

ಕಾಂಗ್ರೆಸ್ ನಮ್ಮ ರಾಜ್ಯದಲ್ಲಿ “ಇವತ್ತು ಜೈಲ್, ನಾಳೆ ಬೇಲ್” ಎಂಬ ಸರಳ ಪ್ರೋಟೋಕಾಲ್ ಸ್ಥಾಪಿಸಿದೆ: ತೇಜಸ್ವಿ ಸೂರ್ಯ

Hubli News: ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ಹೊರಹಾಕಿದ್ದಾರೆ. ಹುಬ್ಬಳ್ಳಿಯ ನೇಹಾ ಕೊಲೆಯ ಸುದ್ಧಿಯನ್ನು ತಿಳಿದು ಕರುಳಿಗೆ ಬೆಂಕಿ ಹಚ್ಚಿದಂತಾಗುತ್ತದೆ, ಇನ್ನು ಮನೆಯವರ ನೋವನ್ನು ಊಹಿಸಿಕೊಳ್ಳಲೂ ಅಸಾಧ್ಯ! ಕರ್ನಾಟಕ ಸರ್ಕಾರ ಕೊಲೆಗಡುಕರನ್ನು ಶಿಕ್ಷಿಸುವ ಬದಲು, ಅವರ ಪರ ವಕಾಲತ್ತು ವಹಿಸುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ತೇಜಸ್ವಿ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img