Sunday, February 8, 2026

Hubli

ಕಮೀಷನರೇಟ್ ಖಡಕ್ ಕಾರ್ಯಾಚರಣೆ: 11 ಬೈಕ್ ಪತ್ತೆ, ಇಬ್ಬರು ಆರೋಪಿತರು ಜೈಲಿಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಕಾರ್ಯಾಚರಣೆ ಮೂಲಕ ಅವಳಿನಗರದಲ್ಲಿ ಕಳ್ಳತನವಾಗಿದ್ದ 11 ಬೈಕ್ ಗಳನ್ನು ಪತ್ತೆ ಹಚ್ಚಿ ಇಬ್ಬರು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ವಿವಿಧ ಠಾಣೆಯಲ್ಲಿ ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣ ಪತ್ತೆ ಮಾಡಲು ಮುಂದಾಗಿದ್ದರು....

ರಾಹುಲ್ ಗಾಂಧಿಗೆ ಸೋಲಿ‌ನ‌ ಕನಸು ಬೀಳ್ತಿವೆ, ಹತಾಶರಾಗಿ ಕಾಂಗ್ರೆಸ್ ನವರು ಮಾತಾಡ್ತಿದಾರೆ: ಪ್ರಹ್ಲಾದ್ ಜೋಶಿ

Political News: ಹುಬ್ಬಳ್ಳಿ: ರಾಹುಲ್ ಗಾಂಧಿಗೆ ಸೋಲಿ‌ನ‌ ಕನಸು ಬೀಳ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ನವರಿಗೆ ನಾವು ಸೋಲ್ತೀವಿ ಅನ್ನೋದ ಗೊತ್ತಿದೆ. ಮಮತಾ ಬ್ಯಾನರ್ಜಿ ಕೂಡಾ ಕೇವಲ 40 ಸೀಟ್ ಗೆಲ್ತೀವಿ ಅಂತಾ ಹೇಳ್ತಾರೆ. ಕಾಂಗ್ರೆಸ್ ಗೆ ನಾವು ಸೋಲತೀವಿ ಅಂತಾ ಅರ್ಥ ಆಗಿದೆ. ಕಳೆದ...

ಕರ್ಕಶ ಶಬ್ದ ಮಾಡುವ ಬೈಕ್ ಗಳಿಗೆ ಬಿಸಿ: ಸ್ಯಾಲೆನ್ಸರ್ ವಶಕ್ಕೆ ಪಡೆದ ಪೊಲೀಸರು

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಈಗ ಶಬ್ದ ಮಾಲಿನ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದೆ. ಬೈಕ್ ಮೂಲಕ ಕರ್ಕಶ ಶಬ್ದ ಮಾಡಿ ಅವಳಿನಗರದಲ್ಲಿ ಶಬ್ದ ಮಾಲಿನ್ಯ ಮಾಡುವ ಬೈಕ್ ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ. ಡಿಸಿಪಿ ಟ್ರಾಫಿಕ್ ಆ್ಯಂಡ್ ಕ್ರೈಮ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕರ್ಕಶ ಶಬ್ದ ಮಾಡುವ ಬೈಕ್ ಸವಾರರ ಬೈಕ್...

ನಾವೆಲ್ಲರೂ ಲಿಂಗಾಯತರು ನಮ್ಮನ್ನು ಬೆಳೆಸಿದ್ದು ಪ್ರಹ್ಲಾದ್ ಜೋಶಿ: ಶಾಸಕ ಎಂ.ಆರ್.ಪಾಟೀಲ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕುಂದಗೋಳ ಶಾಸಕ ಎಂ.ಆರ್.ಪಾಟೀಲ್ ಮಾತನಾಡಿದ್ದು,  ನಾವೆಲ್ಲರೂ ಲಿಂಗಾಯತರು ನಮ್ಮನ್ನು ಬೆಳೆಸಿದ್ದು ಪ್ರಹ್ಲಾದ್ ಜೋಶಿ. ದಿಂಗಾಲೇಶ್ವರ ಶ್ರೀಗಳಿಗೆ ಜೋಶಿಯವರ ಬಗ್ಗೆ ತಪ್ಪು ತಿಳಿವಳಿಕೆ ಇದ್ರೆ ಅದನ್ನು ಸರಿಮಾಡುತ್ತೇವೆ. ಶ್ರೀಗಳ ಜೊತೆಗೆ ನಾನು ಮಾತನಾಡುವೆ. ಶ್ರೀಗಳಿಗೆ ಜೋಶಿ ಬಗ್ಗೆ ತಪ್ಪು ಗ್ರಹಿಕೆಯಾಗಿದೆ. ಜೋಶಿ ಅವರಿಂದ ಯಾರಿಗೂ ಅನ್ಯಾಯ ಆಗಿಲ್ಲ. ಶ್ರೀಗಳ ಜೊತೆಗೆ...

ದಿಂಗಾಲೇಶ್ವರ ಶ್ರೀಗಳು ನೀಡಿರುವ ಹೇಳಿಕೆಗಳು ನನಗೆ ಆರ್ಶೀವಾದ ಇದ್ದಂತೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರ ಇದೀಗ ರಣಕಣವಾಗಿ ಮಾರ್ಪಟ್ಟಿದ್ದು, ಈಗಾಗಲೇ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಭಾವಿ ರಾಜಕಾರಣಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಿಜೆಪಿ ಟಿಕೆಟ್ ಪಡೆದು, ಮತ್ತೊಮ್ಮೆ ಗೆಲುವಿನ ನಾಗಾಲೋಟ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ. ಈ ಬೆನ್ನಲ್ಲೇ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳು ಪ್ರಲ್ಹಾದ್ ಜೋಶಿ ಅವರಿಂದ ಲಿಂಗಾಯತರಿಗೆ ಅನ್ಯಾಯವಾಗಿದೆ. ಅವರನ್ನು ಧಾರವಾಡ...

ಪ್ರಲ್ಹಾದ್ ಜೋಶಿ ಅವರಿಂದ ಅನೇಕ ವೀರಶೈವ-ಲಿಂಗಾಯಿತರು ತುಳಿತಕ್ಕೊಳಗಾಗಿದ್ದಾರೆ: ಸ್ವಾಮೀಜಿ

Hubli News: ಹುಬ್ಬಳ್ಳಿ: ಕ್ಷಿಪ್ರ ಬೆಳವಣಿಗೆಯಲ್ಲಿ ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರ ವಿರುದ್ದ ತಿರುಗಿ ಬಿದ್ದಿರುವ 40ಕ್ಕೂ ಅಧಿಕ ವೀರಶೈವ-ಲಿಂಗಾಯತ ಮಠಾಧೀಶರಗಳು ಇದೇ ತಿಂಗಳು ದಿ.31ರೊಳಗೆ ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಬದಲಿಸಿ ಎಲ್ಲ ಸಮುದಾಯದವರಿಗೂ ಸಲ್ಲುವ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ಬಿಜೆಪಿಯ ದೆಹಲಿ...

ಸಂಸ್ಕೃತಿ ಇಲಾಖೆಯ ಸಚಿವರಿಗೆ ಸಂಸ್ಕೃತಿಯೇ ಇಲ್ಲ: ಮಹೇಶ್ ಟೆಂಗಿನಕಾಯಿ..!

Hubli News: ಹುಬ್ಬಳ್ಳಿ; ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸರಿಯಾದ ರೀತಿಯಲ್ಲಿ ಮಾತನಾಡಬೇಕು. ಆಕಾಶಕ್ಕೆ ಉಗುಳಿದರೇ ನಮ್ಮ ಮೇಲೆಯೇ ಸಿಡಿಯುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಅವರು ಸಚಿವ ಶಿವರಾಜ ತಂಗಡಗಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದೇಶದ ಬಹುದೊಡ್ಡ ನಾಯಕರ ಬಗ್ಗೆ...

ಮೂರುಸಾವಿರ ಮಠದಲ್ಲಿ ಮಠಾಧೀಶರ ಸಭೆ: ಚುನಾವಣೆ ಸ್ಪರ್ಧೆ ಸುಳಿವು ಕೊಟ್ಟ ದಿಂಗಾಲೇಶ್ವರ ಶ್ರೀ

Hubli News: ಹುಬ್ಬಳ್ಳಿ: ನಾಳೆ ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಚಿಂತನ ಮಂಥನ ಸಭೆ ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಿಗ್ಗೆ 9:30 ಕ್ಕೆ ಮಠಧಿಪತಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ವರ್ತಮಾನದ ಸಮಸ್ಯೆಗಳ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸುಳಿವು ನೀಡಿದರು. ನಗರದಲ್ಲಿಂದು ಸುದ್ಧಿಗೋಷ್ಟಿ...

ಕಾಂಗ್ರೆಸ್’ನ್ನು ನಾವು ಶಕ್ತಿ ಹೀನಗೊಳಿಸುವ ಅಗತ್ಯವಿಲ್ಲ, ಜನರೇ ಶಕ್ತಿಹೀನಗೊಳಿಸಿದ್ದಾರೆ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಇಂಡಿಯಾ ಅಲೈಯನ್ಸ್ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಯನ್ನು ನಿಲ್ಲಿಸುತ್ತೇವೆ ಎಂಬ ಡಿಎಂಕೆ ನಾಯಕರ ಹೇಳಿಕೆಯನ್ನು ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್'ನವರು ಖಂಡಿಸುತ್ತಾರೆಯೇ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನೆ ಮಾಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಎಂಕೆ ಇಂಡಿಯಾ ಒಕ್ಕೂಟದ ಭಾಗವಾಗಿದ್ದು, ಮೇಕೆದಾಟುವಿನ ಕುರಿತು ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ತಡೆಹಿಡಿಯುವುದಾಗಿ...

ಮದ್ಯಪ್ರಿಯರಿಗೆ ಬಿಗ್ ಶಾಕ್: ಅವಳಿ ನಗರದಲ್ಲಿ 5 ದಿನ ಮದ್ಯ ಮಾರಾಟ ಬಂದ್

Hubli News: ಹುಬ್ಬಳ್ಳಿ: ಮದ್ಯಪ್ರಿಯರೇ ನೀವು ನೋಡಲೇ ಬೇಕಾದ ಸುದ್ದಿ ಇದು. ಅವಳಿ ನಗರದಲ್ಲಿ ಐದು ದಿನಗಳ ಕಾಲ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಹೋಳಿ ಹುಣ್ಣಿಮೆ ಅಂಗವಾಗಿ, ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಮಾರ್ಚ್ 25 ರಿಂದ 29 ರವರೆಗೆ ಬಣ್ಣದ ಓಕುಳಿ (ರಂಗಪಂಚಮಿ) ಆಚರಿಸುವುದರಿಂದ, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img