Sunday, August 16, 2026

Hubli

ಆಪರೇಶನ್ ಕಮಲವಾಗದೇ ಕಾಂಗ್ರೆಸ್ ಸರ್ಕಾರದ ಅಂತ್ಯವಾಗಲಿದೆ: ಮಹೇಶ್ ಟೆಂಗಿನಕಾಯಿ

Hubli Political News: ಧಾರವಾಡದಲ್ಲಿ, ಭುವನೇಶ್ವರಿ ತಾಯಿ ರಥೋತ್ಸವಕ್ಕೆ ಹುಬ್ಬಳ್ಳಿ ಧಾರವಾಡ ಕೇಂದ್ರ ಶಾಸಕ ಮಹೇಶ್ ಟೆಂಗಿನಕಾಯಿ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜನೆ ಮಾಡಿರುವ ಕಾರ್ಯಕ್ರಮವಾಗಿದ್ದು, ಕನ್ನಡ ನಾಡು ನುಡಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚಾರ ಮಾಡಲಿರುವ ರಥ. ಇಂದು ಧಾರವಾಡ ಜಿಲ್ಲೆಯಲ್ಲಿ ಸಂಚಾರ ಆರಂಭಿಸಿದೆ.  ಸ್ಥಳೀಯ...

ಪತ್ತೆ ಮಾಡಿದ 315 ಮೊಬೈಲ್ ಹಸ್ತಾಂತರ:ಪೊಲೀಸ್ ಕಮೀಷನರೇಟ್ ಮಹತ್ವದ ಕಾರ್ಯ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ಮೊಬೈಲ್ ಕಳೆದುಕೊಂಡ ಸಾರ್ವಜನಿಕರ ಮೊಬೈಲ್ ಪತ್ತೆ ಮಾಡಿ ಹಸ್ತಾಂತರ ಮಾಡುವ ಕಾರ್ಯಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಸುಮಾರು 315 ಮೊಬೈಲ್ ಹಸ್ತಾಂತರ ಮಾಡಲಾಯಿತು. ಮೊಬೈಲ್ ಕಳೆದುಕೊಂಡ ಮಾಲೀಕರಿಗೆ ಮೊಬೈಲ್ ಹಸ್ತಾಂತರ ಕಾರ್ಯಕ್ರಮವನ್ನು...

ಒಂದೇ ವರ್ಷದಲ್ಲಿ 1500 ಮೊಬೈಲ್ ಮರಳಿಸಿದ ಪೊಲೀಸ್ ಕಮೀಷನರೇಟ್: ರೇಣುಕಾ ಸುಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಇಂದು 315 ಮೊಬೈಲ್ ಗಳನ್ನು ಪತ್ತೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಹಸ್ತಾಂತರ ಮಾಡಲಾಗಿದೆ. ಈಗಾಗಲೇ ಸುಮಾರು 1500 ಮೊಬೈಲ್ ಗಳನ್ನು ಮಾಲೀಕರಿಗೆ ಹಸ್ತಾಂತರಿಸುವ ಕಾರ್ಯವನ್ನು ಪೊಲೀಸ್ ಇಲಾಖೆ ಮಾಡಿದೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಹೇಳಿದರು. ಮೊಬೈಲ್ ಹಸ್ತಾಂತರದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ...

ಗಣಿಗಾರಿಕೆ ವಿಚಾರವಾಗಿ ಹೇಳಿಕೆ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಗಣಿಗಾರಿಕೆ ವಿಚಾರವಾಗಿ ಹೇಳಿಕೆ ಕೊಟ್ಟಿದ್ದಾರೆ. ನಾನು ಮಂತ್ರಿ ಆದ ಮೆಲೆ ಒಪ್ಪಿಗೆ ಕೊಟ್ಟಿಲ್ಲ ೨೦೧೬ ರಲ್ಲಿ ಅರಣ್ಯ ಪ್ರದೇಶದಲ್ಲಿ ರೆಕೆಮೆಂಡೆಶನ್ ರಾಜ್ಯ ಸರಕಾರದಿಂದ ದೆಹಲಿಗೆ ಹೋಗಿದೆ. ಕೇಂದ್ರ ಸರಕಾರ 2018 ರಲ್ಲಿ ಒಪ್ಪಿಗೆ ಕೊಟ್ಟಿದೆ. ಸದ್ಯ ನಾನು ಸಚಿವನಾದ ಬಳಿಕ ಪೈಲ್ಸ್ ಕ್ಲಿಯರ್ ಗಾಗಿ...

ನಟ ದರ್ಶನ್ ಕೇಸ್ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ..

Hubli News: ಹುಬ್ಬಳ್ಳಿ: ನಾನು ಕೇಂದ್ರ ಸಚಿವನಾಗಿ ದರ್ಶನ ಕೇಸ್ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಕಾನೂನು ವ್ಯಾಪ್ತಿಯಲ್ಲಿ ಯಾರು ಕೂಡ ದೊಡ್ಡವರಲ್ಲ. ಕಾನೂನು ಬಾಹಿರ ಕೃತ್ಯಗಳಿಗೆ ಕಾನೂನು ರೀತಿಯಲ್ಲಿ ಕ್ರಮವನ್ನು ಜರುಗಿಸಬೇಕು ಎಂದು ಕೇಂದ್ರ ಸಚಿವ ಹಾಗೂ ಮಾಜಿಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸರ್ಕಾರ ನಂಬಿಕೆ‌...

ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಬಿ.ಭಾನುಪ್ರಕಾಶ್ ನಿಧನಕ್ಕೆ ಸಂಸದ ಜಗದೀಶ್ ಶೆಟ್ಟರ್ ಸಂತಾಪ

Hubli News: ಹುಬ್ಬಳ್ಳಿ: ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಬಿ.ಭಾನುಪ್ರಕಾಶ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಸಂಸದರಾದ ಜಗದೀಶ್ ಶೆಟ್ಟರ್ ಅವರು ಸಂತಾಪ ಸೂಚಿಸಿದ್ದಾರೆ. ಬಾಲ್ಯದಿಂದಲೂ ಸಂಘದ ನಂಟಿನಲ್ಲಿಯೇ ಬೆಳೆದ ಅವರು ಜನಸಂಘದಲ್ಲೂ ಸಕ್ರಿಯವಾಗಿ ತೊಡಗಿಕೊಂಡಿದ್ದರು. 2001ರಲ್ಲಿ ಗಾಜನೂರು ಜಿಲ್ಲಾ ಪಂಚಾಯ್ತಿ ಕ್ಷೇತ್ರದಿಂದ ಬಿಜೆಪಿಯಿಂದ ಆಯ್ಕೆಯಾಗಿದ್ದರು. 2004ರಲ್ಲಿ ಲೋಕಸಭೆಗೆ ಸ್ಪರ್ಧಿಸಿದ್ದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ...

ಕಾಂಗ್ರೆಸ್ ಸರ್ಕಾರದ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Dharwad News: ರಾಜ್ಯ ಸರ್ಕಾರದ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ನಡೆ ಖಂಡಿಸಿ ಹಾಗೂ ಬೆಲೆ ಏರಿಕೆ ಹಿಂಪಡೆಯಲು ಅಗ್ರಹಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೆಯೇಂದ್ರ ಕರೆಗೆ ಬೆಂಬಲಿಸಿ ಧಾರವಾಡದಲ್ಲಿ ಬಿಜೆಪಿ ಮುಖಂಡರು ಬಿದಿಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.‌ ವೈ- ಹುಬ್ಬಳ್ಳಿ ಧಾರವಾಡ ಮಾಹಾನಗರ ಜಿಲ್ಲಾ ಹಾಗೂ ಗ್ರಾಮಾಂತರ...

ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು

Dharwad News: ಧಾರವಾಡ: ಈಜಲು ಹೋಗಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಮನಸೂರು ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ. ಮಾಳಮಡ್ಡಿಯ ಶ್ರೇಯಸ್ ಹಾಗೂ ಇನ್ನೋರ್ವ ಸೇರಿಕೊಂಡು ಮನಸೂರು ಗ್ರಾಮದ ಹೊರವಲಯದಲ್ಲಿರುವ ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದರು. ಆಗ ಈಜು ಬರದೇ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ ಶ್ರೇಯಸ್...

ರಾಜ್ಯ ಸರ್ಕಾರ ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಮೂಲಕ ಜನರ ಜೇಬಿಗೆ ಕತ್ತರಿ ಹಾಕಿದೆ- ಕೇಂದ್ರ ಸಚಿವ ಜೋಶಿ ಕಿಡಿ

Hubli News: ರಾಜ್ಯ ಸರ್ಕಾ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಘೋಷಣೆ ಮಾಡಿದೆ. ಈಗ ಅದರ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿ, ಜನರ ಜೇಬಿಗೆ ನೇರವಾಗಿ ಕತ್ತರಿ ಹಾಕಿದೆ ಎಂದು ಹೇಳುವ ಮೂಲಕ ಸರ್ಕಾರದ ಡಿಸೇಲ್ - ಪೆಟ್ರೋಲ್ ಬೆಲೆ ಏರಿಕೆ ವಿರುದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಬೆಲೆ ಏರಿಕೆ ಮಾಡೋ ಬದಲು ಗ್ಯಾರಂಟಿ ನಿಲ್ಲಿಸಬಹುದಾಗಿತ್ತು: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಪೆಟ್ರೋಲ್, ಡಿಸೇಲ್ ದರ ಹೆಚ್ಚಾದ ಕಾರಣ, ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಶೆಟ್ಟರ್, ರಾಜ್ಯದಲ್ಲಿ ದಿನನಿತ್ಯದ ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ. ರಾಜ್ಯದಲ್ಲಿನ ಸರ್ಕಾರ ಜನ ಸಾಮಾನ್ಯರ ಜೇಬಿಗೆ ಕೈ ಹಾಕೋ ಕೆಲಸ ಮಾಡಿದೆ. ನೀವು ಈ ರೀತಿ ಬೆಲೆ ಏರಿಕೆ ಮಾಡೋ ಬದಲು,...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img