Sunday, February 8, 2026

Hubli

ಧಾರವಾಡ ಲೋಕ ಕೈ ಟಿಕೆಟ್‌ಗಾಗಿ ರಜತ್ ಬೆಂಬಲಿಗರ‌ ಆಕ್ರೋಶ: ಟಿಕೆಟ್ ನೀಡಲು ಆಗ್ರಹಿಸಿ ಪ್ರೊಟೆಸ್ಟ್.

Hubli News: ಹುಬ್ಬಳ್ಳಿ; ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ರಜತ್ ಉಳ್ಳಾಗಡ್ಡಿಮಠಗೆ ನೀಡಲು‌ ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ‌ರಜತ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ‌ ಆಕ್ರೋಶ ಹೊರ ಹಾಕಿದರು. ನಗರದ ದುರ್ಗದ್ ಬೈಲ್‌ನಲ್ಲಿ ಪ್ರತಿಭಟನೆ ನಡೆಸಿದ ರಜತ್ ಬೆಂಬಲಿಗರು ಹಾಗೂ ಕಾರ್ಯಕರ್ತರು ರಜತ್ ಪರ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರಜತ್ ಉಳ್ಳಾಗಡ್ಡಿಮಠ ಕಾಂಗ್ರೆಸ್...

ಹುಬ್ಬಳ್ಳಿ ಸುಳ್ಳ ರೋಡ್ ಕ್ರಾಸ್ ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದ ನಗದು ವಶಕ್ಕೆ..

Hubli News: ಹುಬ್ಬಳ್ಳಿ: ದಾಖಲೆ ಇಲ್ಲದ ಸಾಗಟವಾಗುತ್ತಿದ್ದ 3ಲಕ್ಷ82 ಸಾವಿರ ನಗದು ಹಣವನ್ನು ಚೆಕ್‌ ಪೋಸ್ಟ್ ತಪಾಸಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಘಟನೆ ಹುಬ್ಬಳ್ಳಿಯ ಸುಳ್ಳ ರೋಡ್ ಕ್ರಾಸ್‌ನ ಚೆಕ್ ಪೋಸ್ಟ್ ನಡೆದಿದೆ.‌ ಹುಬ್ಬಳ್ಳಿ ತಾಲೂಕಿನ ಕಿರೆಸೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ GJ 05 JB7162 ಕಾರನ್ನು ಕರ್ತವ್ಯದಲ್ಲಿ ಹಾಜರಿದ್ದ ಮ್ಯಾಜಿಸ್ಟ್ರೇಟ್ ರಮಜಾನಸಾಬ ಕಿಲ್ಲೇದಾರ , ಎಸ್...

ಪ್ರಹ್ಲಾದ್ ಪಾಲಾದ ಧಾರವಾಡ ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್: ಜೋಶಿಯಿಂದ ಕ್ಷೇತ್ರದಲ್ಲಿ ಟೆಂಪಲ್ ರನ್

Hubli News: ಹುಬ್ಬಳ್ಳಿ: ತೀವ್ರ ಕುತೂಹಲ ಮೂಡಿಸಿದ ಧಾರವಾಡ ಲೋಕಸಭಾ ಬಿಜೆಪಿ ಟಿಕೆಟ್ ಈ ಬಾರಿ ಮತ್ತೆ ಹಾಲಿ‌ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಪಾಲಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ‌ ಪ್ರಹ್ಲಾದ್ ಜೋಶಿಯವರು ಕ್ಷೇತ್ರದಲ್ಲಿ ಬೆಳ್ಳಂ ಬೆಳಗ್ಗೆ ಟೆಂಪಲ್ ರನ್ ಆರಂಭಿಸಿದ್ದಾರೆ. ಕಳೆದ ದಿನ ಟಿಕೆಟ್ ಘೋಷಣೆಯ ಬಳಿಕ ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಿರೋ ಕೇಂದ್ರ...

ಬಿಜೆಪಿ 2ನೇ ಪಟ್ಟಿ ಪ್ರಕಟ: ರಾಯಚೂರಿಗೆ ಹೊರಟಿದ್ದ ಶೆಟ್ಟರ್ ಕಾರು ವಾಪಸ್ ಹುಬ್ಬಳ್ಳಿಯತ್ತ

Hubli News: ಲೋಕಸಭಾ ಚುನಾವಣೆಗೆ ಕರ್ನಾಟಕದ 20 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಒಟ್ಟು 28 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ 25 ಕ್ಷೇತ್ರಗಳಲ್ಲಿ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಹೀಗಾಗಿ ಇನ್ನೂ ಐದು ಕ್ಷೇತ್ರ ಟಿಕೆಟ್ ಕಾಯ್ದಿರಿಸಿದೆ. ಇನ್ನು ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ರಾಯಚೂರಿನತ್ತ ಹೊರಟ್ಟಿದ್ದ ಜಗದೀಶ್...

ಟಿಕೆಟ್ ದೊರೆತರೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತೇನೆ: ಮೋಹನ್ ಲಿಂಬಿಕಾಯಿ

Hubli News: ಹುಬ್ಬಳ್ಳಿ: ಮಹದಾಯಿ ಯೋಜನೆ ಕುರಿತು ಪರ ಮತ್ತು ವಿರೋಧ ಪ್ರತಿಕ್ರಿಯೆಗಳು ಬರುತ್ತಿವೆ. ಮಹದಾಯಿ ನ್ಯಾಯಾಧೀಕರಣ ಆದೇಶ ಈಗಾಗಲೇ ಆಗಿದೆ‌. ಗೆಜೆಟ್ ನೋಟಿಫಿಕೇಶನ್ ಕೂಡ ಆಗಿದೆ. ಲೋಕಸಭಾ ಚುನಾವಣೆ ಪೂರ್ವದಲ್ಲಿಯೇ ಈ ಭಾಗದ ಸಂಸದರು ಪ್ರಧಾನಿಗಳ ಮೇಲೆ ಒತ್ತಡ ತಂದು, ಯೋಜನೆ ಜಾರಿಗೆ ಮುಂದಾಗಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ...

Hubli: ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೆ ಪುಡಿರೌಡಿಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿ ಊಟ ಮುಗಿಸಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಂಟೂರು ರಸ್ತೆಯ ಏಕತಾ ಕಾಲೋನಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗೈಬುಸಾಬ ಹಕ್ಕಿಮ್ (29) ಎಂಬಾತನೇ ಮೇಲೆ ಹಲ್ಲೇ ಮಾಡಲಾಗಿದ್ದು, ಮಣಿಕಂಠ ವಡ್ಡರ, ಸಾಹಿಲ್, ಮತ್ತೊಬ್ಬ ಸೇರಿಕೊಂಡು ಗಾಂಜಾ,...

ಬಿಜೆಪಿ ಅವರು ದ್ವೇಷ ಪ್ರೇಮಿಗಳು, ನಾವು ದೇಶ ಪ್ರೇಮಿಗಳು: ಸಚಿವ ರಾಮಲಿಂಗಾರೆಡ್ಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ,  ಎಂಪಿ ಟಿಕೆಟ್ 9 ಅಥವಾ 10ಕ್ಕೆ ಒಂದನೇ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ.  ಬಿಜೆಪಿ ಕುಬೇರರ ಪಕ್ಷ, 4 ಸಾವಿರ ಕೋಟಿ ಗಿಂತ ಹೆಚ್ಚು ಆಸ್ತಿ ಇದೆ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದೆ ನಾವು. ಬಿಜೆಪಿ ಅವರು ದ್ವೇಷ ಪ್ರೇಮಿಗಳು, ನಾವು ದೇಶ ಪ್ರೇಮಿಗಳು...

ಕಡಲೆ ಬಣವೆಗೆ ಬೆಂಕಿ ಇಟ್ಟ ದುರುಳರು – ರೈತನಿಗೆ ಜಿಲ್ಲಾಡಳಿತದಿಂದ ಸಿಗತ್ತಾ ಸಹಾಯ..?

Hubli News: ಹುಬ್ಬಳ್ಳಿ: ರೈತರೊಬ್ಬರು ಹೊಲದಲ್ಲಿ ಸಂಗ್ರಹಿಸಿಟ್ಟಿದ್ದ ಕಡಲೆ ಬೆಳೆಯ ಬಣವೆಗೆ ಕಿಡಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಸುಮಾರು ನೂರು ಕ್ವಿಂಟಲ್ ಕಡಲೆ ಬೆಂಕಿಗೆ ಆಹುತಿಯಾದ ಘಟನೆ ತಡರಾತ್ರಿ ಅಣ್ಣಿಗೇರಿ ತಾಲ್ಲೂಕಿನ ಶಿಶ್ವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿಶ್ವಿನಹಳ್ಳಿ ಗ್ರಾಮದ ಪಾಂಡಪ್ಪಗೌಡ ಸೋಮನಗೌಡ್ರ ಎಂಬುವರು ತಮ್ಮ ಹೊಲದಲ್ಲಿ ರಾಶಿ ಮಾಡುವ ಸಲುವಾಗಿ ಕಡಲೆ ಬೆಳೆಯನ್ನು ಸಂಗ್ರಹಿಸಿ ಇಟ್ಟಿದ್ದರು....

ಮೊನ್ನೆ ನೀರಿನ ಟ್ಯಾಂಕರ್, ಇಂದು ಆಯಿಲ್ ಡಬ್ಬಿ ಕಳ್ಳತನ.. ಖದೀಮರ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

Hubli  News: ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಬೈಕ್ ಗ್ಯಾರೇಜ್ ನಲ್ಲಿ, ಖದೀಮರು ಆಯಿಲ್ ಡಬ್ಬಿ ಕದ್ದೊಯ್ದಿದ್ದಾರೆ. ಖದೀಮರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ರಾಜೂ ರೋಗಣ್ಣವರ ಬೈಕ್ ಗ್ಯಾರೇಜ್ ನಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ರಾತ್ರಿ 11-30 ಕ್ಕೆ ಗೂಡ್ಸ್ ವಾಹನದಲ್ಲಿ ಬಂದು, ಕಳ್ಳರು ಆಯಿಲ್...

ಅಕ್ರಮ ದಂಧೆಕೋರರು, ಜೂಜುಕೋರರಿಗೆ ನಡುಕ ಹುಟ್ಟಿಸಿದ ಸಿಪಿಐ ಮುರಗೇಶ ಚನ್ನಣ್ಣವರ: 27ಜನರ ಬಂಧನ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಪೋಲೀಸರು ಮೂರು ಕಡೆ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ಮಾಡಿ 27 ಜನರನ್ನು ಬಂಧಿಸಿ ಬಂಧಿತರಿಂದ ನಲವತ್ತು ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಕುರಡಿಕೆರಿ,ತಿರುಮಲಕೊಪ್ಪ ಮತ್ತು ತಡಸ್ ಕ್ರಾಸ ನಲ್ಲಿ ಅಕ್ರಮವಾಗಿ ಸಾರಾಯಿ ಮಾರುತ್ತಿದ್ದವರ 3 ಜನರನ್ನ ಬಂಧನ ಮಾಡಿ ಸಾರಾಯಿ ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೋಲೀಸ ಠಾಣಾ ವ್ಯಾಪ್ತಿಯಲ್ಲಿ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img