Monday, August 17, 2026

Hubli

ವಿಶ್ವಯೋಗ ದಿನಕ್ಕೆ ಸಿದ್ಧತೆ: ಉಚಿತ ತರಬೇತಿ ನೀಡುವ ಶ್ರೀಧರ ಹೊಸಮನಿ

Hubli News: ಹುಬ್ಬಳ್ಳಿ: ರೋಗದಿಂದ ಮುಕ್ತವಾಗಲು ಯೋಗ ಬಹುದೊಡ್ಡ ಮಾರ್ಗೋಪಾಯವಾಗಿದೆ. ಈ ನಿಟ್ಟಿನಲ್ಲಿ ಜೂ.21ನ್ನು ವಿಶ್ವ ಯೋಗ ದಿನವಾಗಿ ಆಚರಣೆ ಮಾಡುವ ಮೂಲಕ ರೋಗ ಮುಕ್ತ ಜೀವನದ ಸಂದೇಶವನ್ನು ಸಾರಲು ಈಗಾಗಲೇ ಸಾಕಷ್ಟು ಸಿದ್ಧತೆ ಮಾಡಲಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬುವಂತೆ ಯೋಗಪಟು ಡಾ. ಶ್ರೀಧರ ಹೊಸಮನಿಯವರು ವಿನೂತನ ಅಭಿಯಾನದ ಮೂಲಕ ಯೋಗ ಪರಂಪರೆಯ ಪರಿಚಯ...

ಜೂನ್ 16 ರಿಂದ 18 ರವರೆಗೆ ಮದ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

Dharwad News: ಧಾರವಾಡ : ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದವನ್ನು ಶಾಂತಿ, ಸಹೋದರತ್ವದಿಂದ ಆಚರಿಸುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 16, 2024 ರ ಮಧ್ಯರಾತ್ರಿ 11: 59 ಗಂಟೆಯಿಂದ ಜೂನ್ 18, 2024 ರ ಬೆಳಗಿನ 6 ಗಂಟೆಯ ವರೆಗೆ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತು ಪಡಿಸಿ)...

ಮನೆ ಮುಂದೆ ನೀರು ಸಂಗ್ರಹ ವಸ್ತುಗಳನ್ನು ಇಟ್ಟಿದ್ರೆ ಹುಷಾರ್..! ಡೆಂಗ್ಯೂ ಅಟ್ಯಾಕ್ ಆಗಬಹುದು

Hubli News: ಹುಬ್ಬಳ್ಳಿ : ಇತ್ತಿಚೀನ ದಿನಗಳಲ್ಲಿ ಧಾರವಾಡ ಜಿಲ್ಲೆಯಾಧ್ಯಂತ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗಿದೆ. ಈಗಾಗಲೇ ಸಾವು ಕೂಡವಾಗಿವೆ. ಅದೆಷ್ಟೋ ಜನರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ. ಜನರಿಗೆ ಜಾಗೃತಿ ಮೂಡಿಸಲು ಮಹಾನಗರ ಪಾಲಿಕೆಯ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡೆಪ್ಪನವರ ಬೆಳ್ಳಂ ಬೆಳಗ್ಗೆ ಫಿಲ್ಡ್‌ಗೆ ಇಳಿದು ಜನರಲ್ಲಿ ಮನವರಿಕೆ ಮಾಡಿದ್ದಾರೆ. ಅಷ್ಟೆ ಅಲ್ಲೆ...

ಮೋದಿ ಸಂಪುಟದಲ್ಲಿ ಎರಡನೇ ಬಾರಿ ಸಚಿವರಾಗಿ ನಗರಕ್ಕೆ ಆಗಮಿಸಿದ ಪ್ರಹ್ಲಾದ್ ಜೋಶಿಗೆ ಭವ್ಯ ಸ್ವಾಗತ..

Hubli News: ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಎರಡನೇ ಬಾರಿ ಕ್ಯಾಬಿನೆಟ್ ಸಚಿವ ಸ್ಥಾನ ಅಲಂಕರಿಸಿರುವ ಸಂಸದ ಪ್ರಹ್ಲಾದ್ ಜೋಶಿಗೆ ಹುಬ್ಬಳ್ಳಿಯಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಚುನಾವಣೆ ಫಲಿತಾಂಶ ಪ್ರಕಟವಾಗುತ್ತಲೇ ದೆಹಲಿಗೆ ತೆರಳಿದ್ದ ಜೋಶಿ ಅವರು, ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವರಾಗಿ ಪ್ರಮಾಣ...

ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ಉಪನಗರ ಠಾಣೆ ಎದುರು ಪ್ರತಿಭಟನೆ

Dharwad News: ಧಾರವಾಡ: ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆಗೆ ಮುಂದಾಗಿದ್ದ ಬಜರಂಗದಳ ಕಾರ್ಯಕರ್ತ ಹಾಗೂ ಉರಗ ರಕ್ಷಕನೂ ಆಗಿರುವ ಸೋಮಶೇಖರ್ ಎಂಬುವವರ ಮೇಲೆ ಅನ್ಯ ಕೋಮಿನ ಜನ ಹಲ್ಲೆ ಮಾಡಿದ್ದಾರೆ. ಈ ಹಲ್ಲೆಯನ್ನು ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸೋಮಶೇಖರ್ ಅವರ ಮೇಲೆ ಹಲ್ಲೆ ಮಾಡಿದ ಅನ್ಯ ಕೋಮಿನ...

ಷೇರು ಖರೀದಿ ಹೆಸರಲ್ಲಿ ವಂಚನೆ – 3.97 ಲಕ್ಷ ರೂಪಾಯಿ ಮಕ್ಕಲ್ ಟೋಪಿ

Hubli News: ಹುಬ್ಬಳ್ಳಿ: ಲಾಭದ ಆಮಿಷ ತೋರಿಸಿ ಲಕ್ಷಾಂತರ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಷೇರುಗಳನ್ನು ಖರೀದಿ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ವಂಚನೆ ಹುಬ್ಬಳ್ಳಿಯ ವ್ಯಕ್ತಿಗೆ 3.97 ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ. ಚಂದ್ರನಾಥ ನಗರದ ವಾದಿರಾಜ ಬಾಜಿಕರ ವಂಚನೆಗೆ ಒಳಗಾದ ವ್ಯಕ್ತಿಯಾಗಿದ್ದು, ವಾದಿರಾಜರ ಮೊಬೈಲ್ ಸಂಖ್ಯೆಯನ್ನು ಗ್ರೂಪ್‌ವೊಂದಕ್ಕೆ ಸೇರಿಸಿದ್ದ...

ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

Hubli News: ಹುಬ್ಬಳ್ಳಿ: ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸೇರಿ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ್...

ಹುಬ್ಬಳ್ಳಿಯ ಮೂರು ದಿಗ್ಗಜರು ದಿಲ್ಲಿಗೆ : ಮಂತ್ರಿ ಸ್ಥಾನ ಯಾರ ಹೆಗಲಿಗೆ..?

Hubli News: ಹುಬ್ಬಳ್ಳಿ : ಅವರು ಮೂವರು ರಾಜಕೀಯ ದಿಗ್ಗಜ ನಾಯಕರು. ಇಬ್ಬರು ಮಾಜಿ ಸಿಎಮ್ ಗಳು. ಮೂವರು ಒಂದೇ ನಗರದವರು ಅನ್ನೋದು ಮತ್ತೊಂದು ವಿಶೇಷ. ಒಬ್ಬರು ಮೋದಿ ಸನಿಹ ಇದ್ದವರು. ಮೂವರು ಈ ಸಾರಿ ಒಂದೇ ಬಾರಿಗೆ ದೆಹಲಿಗೆ ಹೊರಟಿದ್ದಾರೆ. ಮೂವರು ಲೋಕಸಭೆ ಚುನಾವಣೆಯಲ್ಲಿ ಗೆದ್ದು, ಸಂಸತ್ ಪ್ರವೇಶ ಮಾಡಿದ್ದಾರೆ. ಇಬ್ಬರು ಮಾಜಿ...

ಇದು ಹೇಸಿಗೆ ಹುಟ್ಟಿಸುವಂಥ ಘಟನೆ, ಪ್ರಜ್ವಲ್ ಕ್ಷಮೆಗೆ ಅರ್ಹರಲ್ಲ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಜ್ವಲ್ ರೇವಣ್ಣ ಕ್ಷಮಿಸಲಾರದಂಥ ಅಪರಾಧ ಮಾಡಿದ್ದಾರೆ. ಹೀಗಾಗಿ ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲವೆಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಕಷ್ಟಡಿಗೆ ಕೊಟ್ಟಿದ್ದಾರೆ. ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕು. ಇದೊಂದು ಗಂಭೀರ ಪ್ರಕರಣ. ಭಾರತದಂತಹ ದೇಶದಲ್ಲಿ ಮಹಿಳೆಯರನ್ನು ನಾವು ಗೌರವದಿಂದ ಕಾಣುತ್ತೇವೆ. ಈ ರೀತಿಯ...

ಲಿಂಗಾಯತ ಸಮುದಾಯಕ್ಕೆ ಸೇರಿದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣ ಪತ್ರ ವೈರಲ್‌; ಕ್ರಮಕ್ಕೆ ಆಗ್ರಹ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು ಮತ್ತು ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಇದೀಗ ಲಿಂಗಾಯತ ಸಮುದಾಯಕ್ಕೆ ಸೇರಿದ ನೇಹಾ ಹಿರೇಮಠ ಅವರ ಪರಿಶಿಷ್ಟ ಜಾತಿ (ಎಸ್‌ಸಿ) ಪ್ರಮಾಣಪತ್ರ ವೈರಲ್ ಆಗಿದೆ. ಲಿಂಗಾಯತ ಸಮುದಾಯಕ್ಕೆ ಸೇರಿದ ನಿರಂಜನ ಹಿರೇಮಠ ಅವರು ತಮ್ಮ ಪುತ್ರಿ ನೇಹಾ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img