Hubli News: ಹುಬ್ಬಳ್ಳಿ: ನಗರದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನಗಳ ಪ್ರಕರಣಕ್ಕೆ ಸಂಬಂದಿಸಿದಂತೆ ಪೊಲೀಸರು ಐವರನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಒಂದು ಮೋಟಾರ್ ಸೈಕಲ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 4,02,250 ರೂ. ಮೌಲ್ಯದ 78 ಗ್ರಾಂ. ಚಿನ್ನ, 65 ಗ್ರಾಂ. ಬೆಳ್ಳಿ, ಮೋಟಾರ ಸೈಕಲ್ ನ್ನು ಪೊಲೀಸರು...
Hubli News: ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್'ಗಳಲ್ಲಿ ಪರಿಶೀಲನೆ ವೇಳೆ ನಗದು ಸೇರಿದಂತೆ 1.23 ಕೋಟಿ ರೂ ಮೌಲ್ಯದ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಜೆ.ಆರ್.ಜೆ ಹೇಳಿದರು.
ನಗರದಲ್ಲಿಂದು ಪಾಲಿಕೆ ಆವರಣದ ಸಭಾ ಭವನದಲ್ಲಿ ಪತ್ರಕರ್ತರಿಗೆ ಮಾಧ್ಯಮ ಕಾರ್ಯಗಾರ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಕಾರ್ಯಾಚರಣೆ ಮೂಲಕ ಅವಳಿನಗರದಲ್ಲಿ ಕಳ್ಳತನವಾಗಿದ್ದ 11 ಬೈಕ್ ಗಳನ್ನು ಪತ್ತೆ ಹಚ್ಚಿ ಇಬ್ಬರು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ವಿವಿಧ ಠಾಣೆಯಲ್ಲಿ ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣ ಪತ್ತೆ ಮಾಡಲು ಮುಂದಾಗಿದ್ದರು....
Political News: ಹುಬ್ಬಳ್ಳಿ: ರಾಹುಲ್ ಗಾಂಧಿಗೆ ಸೋಲಿನ ಕನಸು ಬೀಳ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ನವರಿಗೆ ನಾವು ಸೋಲ್ತೀವಿ ಅನ್ನೋದ ಗೊತ್ತಿದೆ. ಮಮತಾ ಬ್ಯಾನರ್ಜಿ ಕೂಡಾ ಕೇವಲ 40 ಸೀಟ್ ಗೆಲ್ತೀವಿ ಅಂತಾ ಹೇಳ್ತಾರೆ. ಕಾಂಗ್ರೆಸ್ ಗೆ ನಾವು ಸೋಲತೀವಿ ಅಂತಾ ಅರ್ಥ ಆಗಿದೆ. ಕಳೆದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಈಗ ಶಬ್ದ ಮಾಲಿನ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದೆ. ಬೈಕ್ ಮೂಲಕ ಕರ್ಕಶ ಶಬ್ದ ಮಾಡಿ ಅವಳಿನಗರದಲ್ಲಿ ಶಬ್ದ ಮಾಲಿನ್ಯ ಮಾಡುವ ಬೈಕ್ ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ.
ಡಿಸಿಪಿ ಟ್ರಾಫಿಕ್ ಆ್ಯಂಡ್ ಕ್ರೈಮ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕರ್ಕಶ ಶಬ್ದ ಮಾಡುವ ಬೈಕ್ ಸವಾರರ ಬೈಕ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕುಂದಗೋಳ ಶಾಸಕ ಎಂ.ಆರ್.ಪಾಟೀಲ್ ಮಾತನಾಡಿದ್ದು, ನಾವೆಲ್ಲರೂ ಲಿಂಗಾಯತರು ನಮ್ಮನ್ನು ಬೆಳೆಸಿದ್ದು ಪ್ರಹ್ಲಾದ್ ಜೋಶಿ. ದಿಂಗಾಲೇಶ್ವರ ಶ್ರೀಗಳಿಗೆ ಜೋಶಿಯವರ ಬಗ್ಗೆ ತಪ್ಪು ತಿಳಿವಳಿಕೆ ಇದ್ರೆ ಅದನ್ನು ಸರಿಮಾಡುತ್ತೇವೆ. ಶ್ರೀಗಳ ಜೊತೆಗೆ ನಾನು ಮಾತನಾಡುವೆ. ಶ್ರೀಗಳಿಗೆ ಜೋಶಿ ಬಗ್ಗೆ ತಪ್ಪು ಗ್ರಹಿಕೆಯಾಗಿದೆ. ಜೋಶಿ ಅವರಿಂದ ಯಾರಿಗೂ ಅನ್ಯಾಯ ಆಗಿಲ್ಲ. ಶ್ರೀಗಳ ಜೊತೆಗೆ...
Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರ ಇದೀಗ ರಣಕಣವಾಗಿ ಮಾರ್ಪಟ್ಟಿದ್ದು, ಈಗಾಗಲೇ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಭಾವಿ ರಾಜಕಾರಣಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಿಜೆಪಿ ಟಿಕೆಟ್ ಪಡೆದು, ಮತ್ತೊಮ್ಮೆ ಗೆಲುವಿನ ನಾಗಾಲೋಟ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ. ಈ ಬೆನ್ನಲ್ಲೇ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳು ಪ್ರಲ್ಹಾದ್ ಜೋಶಿ ಅವರಿಂದ ಲಿಂಗಾಯತರಿಗೆ ಅನ್ಯಾಯವಾಗಿದೆ. ಅವರನ್ನು ಧಾರವಾಡ...
Hubli News: ಹುಬ್ಬಳ್ಳಿ: ಕ್ಷಿಪ್ರ ಬೆಳವಣಿಗೆಯಲ್ಲಿ ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರ ವಿರುದ್ದ ತಿರುಗಿ ಬಿದ್ದಿರುವ 40ಕ್ಕೂ ಅಧಿಕ ವೀರಶೈವ-ಲಿಂಗಾಯತ ಮಠಾಧೀಶರಗಳು ಇದೇ ತಿಂಗಳು ದಿ.31ರೊಳಗೆ ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಬದಲಿಸಿ ಎಲ್ಲ ಸಮುದಾಯದವರಿಗೂ ಸಲ್ಲುವ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ಬಿಜೆಪಿಯ ದೆಹಲಿ...
Hubli News: ಹುಬ್ಬಳ್ಳಿ; ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸರಿಯಾದ ರೀತಿಯಲ್ಲಿ ಮಾತನಾಡಬೇಕು. ಆಕಾಶಕ್ಕೆ ಉಗುಳಿದರೇ ನಮ್ಮ ಮೇಲೆಯೇ ಸಿಡಿಯುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಅವರು ಸಚಿವ ಶಿವರಾಜ ತಂಗಡಗಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದೇಶದ ಬಹುದೊಡ್ಡ ನಾಯಕರ ಬಗ್ಗೆ...
Hubli News: ಹುಬ್ಬಳ್ಳಿ: ನಾಳೆ ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಚಿಂತನ ಮಂಥನ ಸಭೆ ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಿಗ್ಗೆ 9:30 ಕ್ಕೆ ಮಠಧಿಪತಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ವರ್ತಮಾನದ ಸಮಸ್ಯೆಗಳ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸುಳಿವು ನೀಡಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ...