Monday, August 17, 2026

Hubli

SITಯವರು ಕಟ್ಟಿಬದ್ಧವಾಗಿ ತನಿಖೆ ಮಾಡಬೇಕು. ಪ್ರಕರಣದಲ್ಲಿನ ಸಂತ್ರಸ್ತರಿಗೆ ನ್ಯಾಯ ಸಿಗಬೇಕು: ಬಸವರಾಜ ಬೊಮ್ಮಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರಜ್ವಲ್ ಕಾನೂನಾತ್ಮಕವಾಗಿ ಬಂದು ಶರಣಾಗಿದ್ದಾನೆ. ಎಸ್ ಐಟಿ ಕಟ್ಟಬದ್ಧವಾಗಿ ತನಿಖೆ ಮಾಡಬೇಕು ಎಂಬುವುದು ಜನ ಇಚ್ಚೆಯಾಗಿದೆ. ಈ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಈ ಕೇಸ್ ಹಲವು ಆಯಾಮಗಳನ್ನು ಪಡೆದುಕೊಂಡಿದೆ. ಈ ಇದರಲ್ಲಿ ಪೆನ್ಡ್ರೈವ ಇದ್ದವರ ಅರೆಸ್ಟ್ ಆಯಿತು. ಈ ಕೇಸನಲ್ಲಿ...

ಬಾಲ ಬಿಚ್ಚಿದ್ರೆ ಹುಷಾರ್ ಎಂದು ಎಚ್ಚರಿಸಲು ಬೆಳ್ ಬೆಳಿಗ್ಗೆ ರೌಡಿಗಳ ಮನೆ ಬಾಗಿಲು ತಟ್ಟಿದ ಪೊಲೀಸರು

Dharwad News: ಧಾರವಾಡ: ವಿದ್ಯಾನಗರಿ ಧಾರವಾಡದಲ್ಲಿ ಇಂದು ಬೆಳ್ಳಂಬೆಳಿಗ್ಗೆ ರೌಡಿಗಳ ನಿದ್ದೆ ಹಾಳಾಗಿತ್ತು, ಅವರೇಳುವ ಮುನ್ನವೇ ಬಾಗಿಲು ಬಡಿದು, ಎಚ್ಚರಿಸುವ ಜೊತೆಗೆ ಎಚ್ಚರಿಕೆಯನ್ನ ಮೂರು ಠಾಣೆಯ ಪೊಲೀಸರು ಮಾಡಿದ್ದಾರೆ. ಧಾರವಾಡ ವಿದ್ಯಾಗಿರಿ ಠಾಣೆಯ ಇನ್ಸಪೆಕ್ಟರ್ ಸಂಗಮೇಶ ದಿಡಿಗನಾಳ, ಶಹರ ಠಾಣೆಯ ವಿಶ್ವನಾಥ ಚೌಗಲೆ ಹಾಗೂ ಉಪನಗರ ಠಾಣೆಯ ದಯಾನಂದ ಶೇಗುಣಿಸಿ ಅವರುಗಳು ತಮ್ಮ ವ್ಯಾಪ್ತಿಯ ರೌಡಿಗಳಿಗೆ...

ಲವ್ ಜಿಹಾದ್ ನಲ್ಲಿ ಸಿಲುಕಿರುವ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಸಹಾಯವಾಣಿ ಆರಂಭಿಸಿದ ಶ್ರೀರಾಮಸೇನೆ

Hubli News: ಹುಬ್ಬಳ್ಳಿ: ಲವ್ ಜಿಹಾದ್‌ನಲ್ಲಿ ಸಿಲುಕಿರುವ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಶ್ರೀರಾಮಸೇನೆ ಸಹಾಯವಾಣಿ ಆರಂಭಿಸಿದೆ. ಹಿಂದೂ ಧರ್ಮದ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಸಹಾಯವಾಣಿ ಆರಂಭಿಸಿದ್ದು, 9090443444 ಸಂಖ್ಯೆ ಮೊಬೈಲ್ ನಂಬರ್ ಸಹಾಯವಾಣಿ ಕಾರ್ಯಾರಂಭ ಮಾಡಿದೆ. ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್...

ಧಾರವಾಡದ ಕನಕೂರಿನಲ್ಲಿ ಅಕ್ಕನ ಮಗಳ ಮೇಲೆ ಪಂ.ಸದಸ್ಯ ಹಲ್ಲೆ

Hubli News: ಸಾರ್ವಜನಿಕರಿಗೆ ತಪ್ಪು ಮಾಡಿದಾಗ ತಿದ್ದಿ ಬುದ್ದಿ ಹೇಳಬೇಕಾಗಿದ್ದ ಪಂಚಾಯತಿ ಸದಸ್ಯನೊಬ್ಬ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಕನ ಮಗಳ ಮೇಲೆ ಹಲ್ಲೆ ಮಾಡಿರುವ ಘಟನೆ, ಧಾರವಾಡದ ಕನಕೂರಿನಲ್ಲಿ ನಡೆದಿದ್ದು, ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ವಿಡಿಯೋ ಸೆರೆಯಾಗಿದೆ. ಧಾರವಾಡ ತಾಲೂಕಿನ ಕನಕೂರು ಗ್ರಾಮ ಪಂಚಾಯತಿ ಸದಸ್ಯ ಮಾರುತಿ ಪವಾರ ಹಲ್ಲೆ ಮಾಡಿದ ಪಂಚಾಯತಿ ಸದಸ್ಯನಾಗಿದ್ದಾನೆ. ಪಂಚಾಯತಿ...

ಹುಬ್ಬಳ್ಳಿಯಲ್ಲಿ ಹಿರಿಯ ಜೀವ ಬಲಿ ಪಡೆದ ಗೂಡ್ಸ್ ವಾಹನ: ಗೂಡ್ಸ್ ವಾಹನ ಡಿಕ್ಕಿಯಿಂದ ಸೈಕಲ್ ಸವಾರ ಸಾವು.

Hubli News: ಹುಬ್ಬಳ್ಳಿ: ಗೂಡ್ಸ್ ವಾಹನ ಹಾಗೂ ಸೈಕಲ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸೈಕಲ್ ಸಾವಾರ ದಾರುಣವಾಗಿ ಸಾವನಪ್ಪಿರುವ ಘಟನೆ ಹುಬ್ಬಳ್ಳಿಯ ಬಸವೇಶ್ವರ ಪಾರ್ಕ ಬಳಿಯ ಸುಳ್ಳ‌ ರಸ್ತೆಯಲ್ಲಿ ನಡೆದಿದ್ದು, ಘಟನೆಗೆ ಗೂಡ್ಸ್ ವಾಹನ ನಿರ್ಲಕ್ಷ್ಯ ಚಾಲನವೇ ಕಾರಣ ಎಂದು ತಿಳಿದು ಹೇಳಲಾಗುತ್ತಿದೆ. ಸುಳ್ಳ ಗ್ರಾಮದ ನಿವಾಸಿ ಸಿದ್ಧರಾಮಪ್ಪಾ ಕಲ್ಲಪ್ಪ ನಂದೆಣ್ಣವರ (55) ಮೃತನೆಂದು...

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಪಿರಿಟ್ ವಶಪಡಿಸಿಕೊಂಡ ಸಿಸಿಬಿ ಪೊಲೀಸರು

Dharwad News: ಧಾರವಾಡ : ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಪಿರಿಟ್ ನ್ನ ಧಾರವಾಡದ ಸಿಸಿಬಿ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಧಾರವಾಡ ನಗರದ ಹೊರವಲಯದ ಕೆಲಗೇರಿ ಸೇತುವೆ ಬಳಿ ವಶಕ್ಕೆ ಟವೇರಾ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಾಟ ಮಾಡುವಾಗ ಚೇಸ್ ಮಾಡಿ ವಾಹನ ಸಮೇತ ವಶಕ್ಕೆ ಪಡೆದಿದ್ದಾರೆ. ಅಂದಾಜು 2 ಲಕ್ಷ ಮೌಲ್ಯದ 350 ಲಿಟರ್ ಸ್ಪಿರಿಟ್...

ಪಕ್ಕದ ಮನೆಯಿಂದ ಬರುವ ಹೆಗ್ಗಣಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ ವ್ಯಕ್ತಿ

Hubli News: ಹುಬ್ಬಳ್ಳಿ : ಹೆಗ್ಗಣಗಳು ತನಗೆ ಕಾಟ ಕೊಡುತ್ತಿದೆ ಎಂದು ವ್ಯಕ್ತಿಯೋರ್ವ, ಹೆಗ್ಗಣಗಳಿಂದ ಮುಕ್ತಿ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾನೆ. ಹುಬ್ಬಳ್ಳಿಯ ಆನಂದ್ ನಗರದಲ್ಲಿ ಈ ಘಟನೆ ನಡೆದಿದ್ದು, ಅನಿಲ್ ಮುಂಡರಗಿ ಎಂಬಾತ, ಪಕ್ಕದ ಮನೆಯ ಹೆಗ್ಗಣಗಳು ನಮ್ಮ ಮನೆಗೆ ಬಂದು, ನಮ್ಮ ನೆಮ್ಮದಿ ಹಾಳು ಮಾಡಿದೆ ಎಂದು ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ...

ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಧಾರವಾಡದಲ್ಲಿ ಮೌನಾಕ್ರೋಶ: ಪ್ರಗತಿಪರ ಸಂಘಟನೆಗಳಿಗೆ ವಿದ್ಯಾರ್ಥಿಗಳು ಸಾಥ್

Hubli News: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಬಿವಿಬಿ ವಿದ್ಯಾರ್ಥಿನಿ ನೇಹಾ ಹಾಗೂ ಅಂಜಲಿ ಅಂಬಿಗೇರ್ ಹತ್ಯೆ ಪ್ರಕರಣ ಸೇರಿದಂತೆ ರಾಜ್ಯದ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ‌ ದೌರ್ಜನ್ಯ ಖಂಡಿಸಿ‌ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಅಗ್ರಹಸಿ ಧಾರವಾಡದಲ್ಲಿ ಪ್ರಗತಿಪರ ಸಂಘಟನೆಗಳು ಮೌನವಾಗಿ ಪ್ರತಿಭಟನೆ ಮೆರವಣಿಗೆ ನಡೆಸಿ ‌ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಗತೊಪರ ಸಂಘಟನೆಗಳ ನೇತೃತ್ವದಲ್ಲಿ...

ಒಂದೇ ತಿಂಗಳ ಎರಡು ಕೊ* ಪ್ರಕರಣಗಳು : ಎಚ್ಚೆತ್ತ ಹುಬ್ಬಳ್ಳಿ ಪೊಲೀಸರಿಂದ ರೌಡಿಗಳ ಮನೆಗೆ ದಾಳಿ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ್ ಹತ್ಯೆ ಹಿನ್ನೆಲೆ, ಬೆಳ್ಳಂ ಬೆಳಿಗ್ಗೆ ಪೊಲೀಸರು ರೌಡಿ ಶೀಟರ್‌ಗಳ ಮನೆ ಮನೆಗೆ ತೆರಳಿ ವಾರ್ನ್ ಮಾಡಿದ್ದಾರೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ರೌಡಿ ಶೀಟರ್ ಮನೆ ಮೇಲೆ ರೇಡ್ ಮಾಡಿದ್ದಾರೆ. ಸುಮಾರು ಹತ್ತಕ್ಕೂ ಹೆಚ್ಚು ರೌಡಿಶೀಟರ್ ಮನೆ ಮೇಲೆ ಪೊಲೀಸರು ದಾಳಿ ಮಾಡಿ, ತಲಾಶ್ ನಡೆಸಿದ್ದಾರೆ....

ಅಂಜಲಿ ಕೇಸ್ ಆರೋಪಿ ಗಿರೀಶ್‌ಗೆ ಸಿಐಡಿ ಡ್ರಿಲ್: ಸಂತ್ರಸ್ತತ ಮಹಿಳೆಯನ್ನು ಕರೆಸಿ ವಿಚಾರಣೆ

Hubli crime news:  ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಐಬಿಯಲ್ಲಿ ಸಿಐಡಿ ಪೊಲೀಸರು, ಆರೋಪಿ ಗಿರೀಶ್‌ನನ್ನು ಹಿಗ್ಗಾಮುಗ್ಗಾ ಡ್ರಿಲ್ ಮಾಡುತ್ತಿದ್ದಾರೆ. ಮುಂಜಾನೆಯಿಂದ ಸಂಜೆವರೆಗೂ ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಅಂಜಲಿ ಕೊಲೆ ಮಾಡ, ಗಿರೀಶ್ ಟ್ರೇನ್ ಮೂಲಕ ತಲೆ ಮರೆಸಿಕೊಳ್ಳಲು ಯತ್ನಿಸಿದ್ದ. ಗದಗ ಮೂಲಕ ಹೋಗುತ್ತಿದ್ದಾಗ, ಟ್ರೇನ್‌ಲ್ಲಿಯೇ, ಲಕ್ಷ್ಮೀ ಎಂಬ ಮಹಿಳೆಗೆ ಗಿರೀಶ್ ಚಾಕು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img