Sunday, February 8, 2026

Hubli

ನಿಷೇಧಿತ ಪ್ಲಾಸ್ಟಿ ವಶಪಡಿಸಿಕೊಂಡು 90 ಸಾವಿರ ದಂಡ ಹಾಕಿದ ಕರವೇ ಪ್ರವೀಣ್ ಶೆಟ್ಟಿ ಬಣ

Hubli News: ಹುಬ್ಬಳ್ಳಿ: ನಗರದ ಪ್ಲಾಸ್ಟಿಕ್ ಅಂಗಡಿವೊಂದರಲ್ಲಿ ನಿಷೇಧಿತ ಸುಮಾರು ಒಂದು ಕ್ವಿಂಟಲ್ ಗೂ ಹೆಚ್ಚು ಪ್ಲಾಸ್ಟಿಕ್ ನ್ನು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ನೇತೃತ್ವದಲ್ಲಿ ಹು-ಧಾ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡರು. ನಗರದ ಉಳ್ಳಾಗಡ್ಡಿ ಓಣಿಯ ಸಜ್ಜನ ಎಜೆನ್ಸೀಸ್ ಹಾಗೂ ಸಜ್ಜನ ಪ್ಲಾಸ್ಟಿಕ್ ಎಂಬ ಅಂಗಡಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ...

ನಿಮ್ಮಷ್ಟು ನೀಚತನಕ್ಕೆ ನಾನು ಇಳಿಯುವುದಿಲ್ಲ: ಸಿಎಂ ಸಿದ್ದರಾಮಯ್ಯ ವಿರುದ್ಧ ಜೋಶಿ ವಾಗ್ದಾಳಿ

Hubli News: ನಿಮಗೆ ಮಾನ ಮರ್ಯಾದೆ ಇಲ್ಲ‌‌ ಅಂದ್ರೆ ನನಗೆ ಇಲ್ಲ ಅಂದುಕೊಂಡಿದ್ದಿರಾ?ಸಿದ್ದರಾಮಯ್ಯ ಅವರೇ ನಿಮ್ಮಷ್ಟು ನೀಚತನಕ್ಕೆ ನಾನು ಇಳಿಯುವುದಿಲ್ಲ ಅಂತ, ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರಿಹಾಯ್ದಿದ್ದಾರೆ. ಮಹದಾಯಿ ವಿಚಾರವಾಗಿ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿರುವ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿ ಅವರು ಮಾತನಾಡಿದರು.. ಸಿದ್ದರಾಮಯ್ಯ ಅವರಿಗೆ ಮಹಾದಾಯಿಗೆ ಈಸಿ ಸಿಕ್ಕಿದೆ...

ಸುಳ್ಳು ಮತ್ತು ಭ್ರಷ್ಟಾಚಾರ ಕಾಂಗ್ರೆಸ್’ನ ಗಂಗೋತ್ರಿಯಾಗಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Hubballi News: ಹುಬ್ಬಳ್ಳಿ: ಸುಳ್ಳು ಮತ್ತು ಭ್ರಷ್ಟಾಚಾರ ಕಾಂಗ್ರೆಸ್'ನ ಗಂಗೋತ್ರಿಯಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಹಿನ್ನಡೆಯಾಗಿದ್ದರೇ ಅದಕ್ಕೆ ನೇರವಾದ ಕಾರಣ ಕಾಂಗ್ರೆಸ್ ಪಕ್ಷವೇ. ಈ ಹಿಂದೆ ಮೊಟ್ಟಮೊದಲ ಟ್ರಿಬ್ಯೂನಲ್ ಹೋಗುವ ಅವಶ್ಯಕತೆ ಇರಲಿಲ್ಲ. ಮನಮೋಹನ್ ಸಿಂಗ್ ಪ್ರಧಾನಿಗಳಿದ್ದಾಗ ಟ್ರಿಬ್ಯೂನಲ್ ಮಾಡಿದ್ದು ಕಾಂಗ್ರೆಸ್ ಪಕ್ಷ,...

ಒಂದು ವರ್ಷದಿಂದ ಸಂಬಳ ಇಲ್ಲದ್ದಕ್ಕೆ ಪಾಲಿಕೆ ಆವರಣದಲ್ಲಿ ಕಸ ಹಾಕಿ ಚಾಲಕರ ಆಕ್ರೋಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ಯಡವಟ್ಟಿನಿಂದ, ಆಡಳಿತ ಪಕ್ಷದ ನಿರ್ಲಕ್ಷ್ಯದಿಂದ, ಸ್ವಚ್ಚ ಭಾರತ ಅಭಿಯಾನದಡಿಯಲ್ಲಿ ಕೆಲಸ ಮಾಡುತ್ತಿರುವ ಟ್ರ್ಯಾಕ್ಟರ್ ಚಾಲಕರ ಜೀವನ ಅತಂತ್ರವಾಗಿದೆ. ಯಾವುದೇ ನೇಮಕಾತಿ ಭದ್ರತೆ ಇಲ್ಲ. ಮತ್ತೊಂದು ಕಡೆ ಒಂದು ವರ್ಷದಿಂದ ದುಡಿದ ಸಂಬಳವಿಲ್ಲದಂತಾಗಿದ್ದು, ಪಾಲಿಕೆ ಆವರಣದಲ್ಲಿ ಕಸ ಸಂಗ್ರಹಣೆ ವಾಹನಗಳನ್ನು ತಂದು ಹಾಕಿ, ಚಾಲಕರು ಆಕ್ರೋಶ...

ನಾಡಗೀತೆ ಬಗ್ಗೆ ರಾಜ್ಯ ಸರ್ಕಾರದ ನಡೆ ಖಂಡಿಸಿ, ಎಬಿವಿಪಿ ಕಾರ್ಯಕರ್ತರಿಂದ ಪ್ರೊಟೆಸ್ಟ್‌

Hubli News: ಹುಬ್ಬಳ್ಳಿ: ಖಾಸಗಿ ಶಾಲೆಯಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂಬ ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸಿ, ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಎಬಿವಿಪಿ ಕಾರ್ಯಕರ್ತರು ಬಿವಿಬಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದು, ರಸ್ತೆ ಮಧ್ಯೆ ಬರಲು ಪ್ರಯತ್ನಿದ್ದಾರೆ. ಈ ವೇಳೆ ವಿದ್ಯಾರ್ಥಿಗಳನ್ನು ಪೊಲೀಸರು ತಡೆದಿದ್ದು, ಎಬಿವಿಪಿ ಮುಖಂಡ ಪೃಥ್ವಿ ರೆಡ್ಡಿ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ವಿದ್ಯಾನಗರ ಪೊಲೀಸ್...

70 ವರ್ಷ ಕಾಂಗ್ರೆಸ್ ಏನು ಮಾಡಿದೆ? ಸಂತೋಷ್‌ ಲಾಡ್‌ಗೆ ಶೆಟ್ಟ‌ರ್ ಟಾಂಗ್‌

Hubli Political News: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗಿನಿಂದ 70 ವರ್ಷ ಕಾಂಗ್ರೆಸ್ ಆಡಳಿತ ಮಾಡಿದೆ. ಅವರು ಏನು ಮಾಡಿದ್ದಾರೆ. ಇದೆಲ್ಲ ಜನಕ್ಕೆ ಗೊತ್ತು. ಗರಿಬಿ ಹಠಾವೋ ಎಂದು ಹೇಳಿ ಇಂದಿರಾಗಾಂಧಿ 10-15 ವರ್ಷ ಅಧಿಕಾರ ಮಾಡಿದ್ದಾರೆ. ಅಷ್ಟೇ ಅಲ್ದೇ ಬ್ರಿಟಿಷ್ ರಿಂದ ಸ್ವಾತಂತ್ರ್ಯ ತಂದು ಕೊಟ್ಟಿದ್ದೆವೆ ಎಂದು ಹೇಳಿ 70 ವರ್ಷ ಅಧಿಕಾರ...

ಪಂಜಿನ ಮೆರವಣಿಗೆ ಮೂಲಕ ಸಂವಿಧಾನ ಜಾಗೃತಿ ಜಾಥಾ

Hubli News: ಹುಬ್ಬಳ್ಳಿ : ಇಂದು ಉಣಕಲ್ ಕೆರೆ ಮುಂಭಾಗದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಇವುಗಳ ಸಹಯೋಗದಲ್ಲಿ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಆಯೋಜಿಸಲಾಗಿದ್ದ ಪಂಜಿನ ಮೆರವಣಿಗೆಗೆ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಚಾಲನೆ ನೀಡಿದರು. ಪಂಜಿನ ಮೆರವಣಿಗೆಯು ಉಣಕಲ್ ಕೆರೆಯ ಮುಂಭಾಗದಿಂದ ಆರಂಭಗೊಂಡು ಕಿತ್ತೂರು ರಾಣಿ...

ಗ್ರಾಮೀಣ ಸೊಗಡಿನ ಎತ್ತಿನ ಬಂಡಿ ಮೂಲಕ ಸಂವಿಧಾನ ಜಾಗೃತಿ ಜಾಥಾಗೆ ಸಾಂಪ್ರಾದಾಯಿಕ ಸ್ವಾಗತ

Hubli News: ಹುಬ್ಬಳ್ಳಿ : ಇಂದು ನವಲಗುಂದ ತಾಲೂಕಿನ ಹಾಲಕುಸುಗಲ್ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಹಳ್ಳಿ ಸಂಸ್ಕೃತಿ ಗ್ರಾಮೀಣ ಸೊಗಡಿನ ಎತ್ತಿನ ಬಂಡಿ ಮೂಲಕ ಸಾಂಪ್ರದಾಯಿಕ ಶೈಲಿಯಲ್ಲಿ ಸ್ವಾಗತ ಕೋರಲಾಯಿತು. ಮುತ್ತೈದೆಯರು ಆರತಿ ಬೆಳಗಿ ಸಂವಿಧಾನ ಜಾಗೃತಿ ಜಾಥಾ ಯಶಸ್ವಿಯಾಗಿ ನಡೆಯಲಿ ಎಂದು ಹರಸಿ ಹಾರೈಸಿದರು. ಸುಮಾರು 15 ಕ್ಕೂ ಹೆಚ್ಚು ಎತ್ತಿನ...

ಛತ್ರಪತಿ ಶಿವಾಜಿ ಅವರ ಜೀವನ ಚರಿತ್ರೆ ಪುಸ್ತಕಕ್ಕೆ ಮಾತ್ರ ಸೀಮಿತವಾಗದಿರಲಿ -ತಹಶೀಲ್ದಾರ್ ಕಲಗೌಡ ಪಾಟೀಲ್

Hubli News: ಹುಬ್ಬಳ್ಳಿ : ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರೆ ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು. ಮುಂದಿನ ಪೀಳಿಗೆಯು ಶಿವಾಜಿಯವರ ಬಗ್ಗೆ ತಿಳಿದುಕೊಳ್ಳುವಂತಾಗಬೇಕು ಎಂದು ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ ಅವರು ಹೇಳಿದರು. ಇಂದು ತಾಲೂಕು ಆಡಳಿತಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾ ಭವನದಲ್ಲಿ ನಡೆದ ಶ್ರೀ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವನ್ನು ಛತ್ರಪತಿ ಶಿವಾಜಿ...

ಮನೆ ಮುಂದೆ ನಿಲ್ಲಿಸಿದ ನೀರಿನ ಟ್ಯಾಂಕರ್ ಕದ್ದ ಕಿಲಾಡಿಗಳು: ಖದೀಮರ ಕೈ ಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆ

Dharwad News: ಬೇಸಿಗೆ ಶುರುವಾಗುವ ಮೂದಲೇ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಇದರ ಮಧ್ಯೆ ಹುಬ್ಬಳ್ಳಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ನೀರಿನ ಟ್ಯಾಂಕರ್ನ್ನು ಕಳ್ಳತನ ಮಾಡಿದ್ದಾರೆ. ಖದೀಮರ ಕೈ ಚಳಕ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುಮಾರು ಎರಡು ಲಕ್ಷ ಮೌಲ್ಯದ ನೀರಿನ ಟ್ಯಾಂಕರ್ ಇದಾಗಿದ್ದು, ಜಮೀನಿಗೆ ನೀರು ಹಾಯಿಸಲು‌ ಇಟ್ಟುಕೊಂಡಿದ್ದರು. ಬೇಸಿಗೆ ಶುರುವಾಗುವುದರೊಳಗೆ ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ....
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img