Monday, August 17, 2026

Hubli

ಮಾರಕಾಸ್ತ್ರ ಹೊಂದಿದ್ದ ನಾಲ್ವರ ಬಂಧನ – ಹುಬ್ಬಳ್ಳಿಯಲ್ಲಿ ಬಗೆದಷ್ಟು ಕೈ ಪ್ರಕರಣ ಬಯಲು

Hubli News: ಹುಬ್ಬಳ್ಳಿ: ಮಾರಕಾಸ್ತ್ರ ಹೊಂದಿದ್ದ ನಾಲ್ವರನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಕಸಬಾಪೇಟ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಟಗರ ಓಣಿಯ ಮಹಮ್ಮದಸಾಧಿಕ ಬಾಬಾಸಾಧಿಕ್ ಬೇಪಾರಿ (28), ದಾದಾಪೀರ್ ಚೌಧರಿ (28), ಕೋಳೆಕರ ಪ್ಲಾಟ್‌ನ ಆಸೀಫ್ ಹಜರತಬಿಲಾಲ್ ಬೇಪಾರಿ (26), ಬುಲ್ಲೋಜರ ನಗರದ ಮೋಹಿನಖಾನ್ ಧಾರವಾಡ (24) ಬಂಧಿತರು. ಹಳೇಹುಬ್ಬಳ್ಳಿಯ ಗೌಸಿಯಾಟೌನ್ ಗಾರ್ಡನ್ ಹತ್ತಿರ ಅಪರಾಧ ಮಾಡುವ ಉದ್ದೇಶದಿಂದ ತಲವಾರ...

ಹುಬ್ಬಳ್ಳಿ- ಧಾರವಾಡ ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ನೇಮಕ

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ನೂತನ ಉಪ ಪೊಲೀಸ್ ಆಯುಕ್ತರನ್ನಾಗಿ ಕುಶಾಲ್ ಚೌಕೈ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕುಶಾಲ್ ಚೌಕ್ಸ್ ಅವರು ವಿಧಿವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರನ್ನು ಈಗ ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿಸಿಪಿಯಾಗಿ ನೇಮಕ ಮಾಡಲಾಗಿದೆ. https://karnatakatv.net/connection-of-hubli-police-with-criminals-arvind-bellads-shocking-statement/ https://karnatakatv.net/murdered-young-woman-anjalis-sister-tried-to-commit-suicide-treated-at-kims-hospital/ https://karnatakatv.net/deteriorated-law-and-order-in-hubli-law-and-order-dcp-p-rajiv-beheaded/

ಕ್ರಿಮಿನಲ್‌ಗಳ ಜೊತೆ ಹುಬ್ಬಳ್ಳಿ ಪೊಲೀಸರ ಸಂಪರ್ಕ: ಅರವಿಂದ ಬೆಲ್ಲದ್ ಶಾಕಿಂಗ್ ಹೇಳಿಕೆ!

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪೊಲೀಸರು ವರ್ಗಾವಣೆಗೆ ದುಡ್ಡು ಕೊಟ್ಟು ಬರುವಂತಾಗಿದೆ. ಇಂಥವರು ದುಡ್ಡು ಎಲ್ಲಿಂದ ತೆಗಿಬೇಕು? ಕ್ರಿಮಿನಲ್‌ಗಳಿಂದ ಹಣ ವಸೂಲಿ ಮಾಡ್ತಾರೆ ಎಂದು ಶಾಸಕ ಅರವಿಂದ ಬೆಲ್ಲದ್ ಪೊಲೀಸರ ಕಾರ್ಯವೈಖರಿಗೆ ಕಿಡಿಕಾರಿದರು. ಇಂದು ಹುಬ್ಬಳ್ಳಿಯ ನಿವಾಸಕ್ಕೆ ತೆರಳಿ ಕುಟುಂಬಸ್ಥರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ತಾವೇ...

ಹ*ತ್ಯೆಯಾದ ಯುವತಿ ಅಂಜಲಿ ಸಹೋದರಿ ಆತ್ಮಹ*ತ್ಯೆಗೆ ಯತ್ನ, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

Hubli News: ಹುಬ್ಬಳ್ಳಿ: ಕೆಲದಿನಗಳ ಹಿಂದೆ ಪ್ರೀತಿಗೆ ಸಹಕರಿಸಲಿಲ್ಲ ಎಂದು ಯುವಕನಿಂದ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಸಹೋದರಿ ಯಶೋಧ ಅಕ್ಕನ ಸಾವಿನಿಂದ ಮನನೊಂದು ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೂಡಲೆ ಅವರನ್ನು ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯಶೋಧ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಅಂಜಲಿ...

Anjali case: ಅಂಜಲಿ ಅಂಬಿಗೇರ ಕೊ* ಖಂಡಿಸಿ ಹೋರಾಟ: ಗಂಗಾಮತ ಸಮಾಜದ ಪ್ರತಿಭಟನೆ

Hubli News: ಹುಬ್ಬಳ್ಳಿ: ಮೊನ್ನೆಯಷ್ಟೇ ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬುವಂತ ಯುವತಿಯ ಧಾರುಣವಾಗಿ ಕೊಲೆ ಮಾಡಿರುವುದನ್ನು ಖಂಡಿಸಿ ಅಂಬಿಗ ಸಮುದಾಯದಿಂದ ಹಾಗೂ ವಿವಿಧ ಮಠಾಧೀಶರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ನಿವಾಸದಿಂದ ಪ್ರತಿಭಟನಾ ರ್ಯಾಲಿಗೆ ಚಾಲನೆ ನೀಡಿದ್ದು, ಸಾವಿರಾರು ಜನರ ನೇತೃತ್ವದಲ್ಲಿ ಪ್ರತಿಭಟನೆ ಚಾಲನೆ ಸಿಕ್ಕಿದೆ. ಇನ್ನೂ ಚೌಡಯ್ಯದಾನಪುರದ...

ಹಿಂದುಳಿದ ವರ್ಗಗಳಿಗೆ ಭದ್ರತೆ ನೀಡದಿದ್ದರೇ ಉಗ್ರ ಹೋರಾಟ: ಬಸವರಾಜ ದೇವರ ಎಚ್ಚರಿಕೆ

Hubli News: ಹುಬ್ಬಳ್ಳಿ: ಹಿಂದುಳಿದ ಸಮುದಾಯದ ಯುವತಿಯರ ಕೊಲೆಯಾಗುತ್ತಿರುವುದು ನಿಜಕ್ಕೂ ಚಿಂತಾಜನಕ ಸಂಗತಿ. ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಭದ್ರತೆ ಒದಗಿಸುವ ಕಾರ್ಯವನ್ನು ಮಾಡಬೇಕು. ಇಲ್ಲವಾದರೇ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಮನಸೂರು ಮಠದ ಬಸವರಾಜ ದೇವರು ಎಚ್ಚರಿಕೆ ನೀಡಿದರು. ಅಂಜಲಿ ನಿವಾಸದ ಬಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿ ಅವರು, ಎಲ್ಲೆಂದರಲ್ಲಿ ಕೊಲೆಗಳು...

ಹುಬ್ಬಳ್ಳಿ ಅಂಜಲಿ ಹ*ತ್ಯೆ ಆರೋಪಿ ಪೊಲೀಸ್ ಬಲೆಗೆ ಬಿದ್ದಿದ್ದೇ ರೋಚಕ

Hubli News: ಅಂಜಲಿ ಅಂಬಿಗೇರರನ್ನು ಹುಬ್ಬಳ್ಳಿಯಲ್ಲಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಪೊಲೀಸರ ಬಲೆಗೆ ಬಿದ್ದ ರೀತಿಯೇ ರೋಚಕವಾಗಿದೆ. ಅಂಜಲಿ ಹತ್ಯೆ ಮಾಡಿ ಪಲಾಯನಗೈದ ಆತ ರೈಲಿನಲ್ಲಿಯೂ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದ. ನಂತರ ಆತ ಪೊಲೀಸ್ ಬಲೆಗೆ ಬಿದ್ದಿದ್ಹೇಗೆ? ಈ ಬಗ್ಗೆ ಹುಬ್ಬಳ್ಳಿ ಧಾರವಾಡ ಪೊಲೀಸ್...

ಅಂಜಲಿ ಹ*ತ್ಯೆ ಆರೋಪಿ ಅರೆಸ್ಟ್: ಪ್ರಕರಣದ ಬಗ್ಗೆ ಕಮಿಷನರ್ ರೇಣುಕಾ ಸುಕುಮಾರ್ ಹೇಳಿದ್ದಿಷ್ಟು..

Hubli News: ಹುಬ್ಬಳ್ಳಿ: ಅಂಜಲಿ ಹತ್ಯೆ ಆರೋಪಿಯನ್ನು ಬಂಧಿಸಿದ್ದು, ಆರೋಪಿಗೆ ತೀವ್ರ ಅನಾರೋಗ್ಯ ಉಂಟಾದ ಹಿನ್ನೆಲೆ, ಆತನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಕಮಿಷನರ್ ರೇಣುಕಾ ಸುಕುಮಾರ್, ವಿಚಾರಣೆ ನಡೆಸಿದ್ದಾರೆ. ಬಳಿಕ ಮಾತನಾಡಿದ ರೇಣುಕಾ, ಬುಧವಾರ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ...

ಅಂಜಲಿ ಮನೆಗೆ ದಿಂಗಾಲೇಶ್ವರ ಸ್ವಾಮೀಜಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಶಿರಹಟ್ಟಿ ಮಠದ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ಮನೆಗೆ ಆಗಮಿಸಿದ ಸ್ವಾಮೀಜಿಗಳು ಕುಟುಂಬಸ್ಥರ ಜೊತೆಗೆ ಮಾತನಾಡಿ ಕುಟುಂಬಸ್ಥರಿಗೆ ಹಾಗೂ ಅಂಜಲಿ ಸಹೋದರಿಯರಿಗೆ ಧೈರ್ಯ ತುಂಬಿದರು. ಇದೇ...

ಹುಬ್ಬಳ್ಳಿ ಅಂಜಲಿ ಹಂತಕನ ಪತ್ತೆಗೆ ಎರಡು ವಿಶೇಷ ತಂಡ ರಚನೆ, ಪೊಲೀಸ್ ಆಯುಕ್ತೆ ಹೇಳಿದ್ದೇನು?

Hubli News: ನೇಹಾ ಭೀಕರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಇಂದು(ಮೇ.15) ಬೆಳಿಗ್ಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ 21 ವರ್ಷದ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಮಾತನಾಡಿದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ಅಂಜಲಿ ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಕೊಲೆ ಮಾಡಿರುವ ಶಂಕೆ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img