Sunday, August 9, 2026

Hubli

Dharwad: ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರ ಹಲ್ಲೆ: ನೀವು ರಕ್ಷಕರೇ ಅಥವಾ ಭಕ್ಷಕರೇ?

Dharwad News: ಧಾರವಾಡ: ಧಾರವಾಡ: "ಸೈನಿಕ" ಎಂಬ ಹೆಸರಿನ ಮೇಲೆ ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರು ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಧಾರವಾಡದ ಸಪ್ತಾಪುರದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯ ಡಾಲ್ಫಿನ್ ಹೋಟೆಲ್ ಪಕ್ಕದಲ್ಲೇ ಇರುವ ಸೈನಿಕ ಮೆಸ್‌ನಲ್ಲಿ ಈ ಘಟನೆ ನಡೆದಿದೆ. ಮೆಸ್ ನಡೆಸುವ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಎಂಬುವವರ ಮೇಲೆಯೇ ನಾಲ್ಕೈದು...

ಕಾನೂನು ವಿವಿಯ ಯಡವಟ್ಟು: ಮರು ಮೌಲ್ಯಪನಕ್ಕೆ ಹಾಕಿದರೇ ಪಾಸ್ ಆಗಿದ್ದ ವಿಷಯವೂ ಫೇಲ್..!

Hubli News: ಹುಬ್ಬಳ್ಳಿ: ವಿದ್ಯಾರ್ಥಿಗಳೇ ಎಚ್ಚರ..! ಪರೀಕ್ಷೆಯಲ್ಲಿ ಫೇಲ್ ಅಥವಾ ಕಡಿಮೆ ಅಂಕ ಬಂದಿದೆ ಎಂದು ಮರು ಮೌಲ್ಯಮಾಪನಕ್ಕೆ ಹಾಕಿದರೇ ಹುಷಾರ..! ಅನುತ್ತೀರ್ಣ ಒಂದು ವಿಷಯದ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದರೆ, ಉತ್ತೀರ್ಣವಾದ ಇನ್ನೊಂದು ವಿಷಯವನ್ನೂ ಅನುತ್ತೀರ್ಣ ಎಂದು ಪ್ರಕಟಿಸಿ ವಿದ್ಯಾರ್ಥಿನಿಯೊಬ್ಬಳನ್ನು ಸಂಕಷ್ಟ ಸಿಲುಕಿದ ಸಂಗತಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಿಂದ ನಡೆದಿದೆ. ವಿದ್ಯಾರ್ಥಿನಿ ಅಂತಿಮ...

Dharwad: Police Station ಮೆಟ್ಟಿಲೇರಿದ ಯೂಟ್ಯೂಬರ್ ಮುಕಳೆಪ್ಪ ಕುಟುಂಬಸ್ಥರು

Dharwad: ಧಾರವಾಡ: ಯೂಟ್ಯೂಬ್ ಕಾಮಿಡಿ ಸ್ಟಾರ್ ಎನಿಸಿಕೊಂಡಿರುವ ಧಾರವಾಡ ಹೆಬ್ಬಳ್ಳಿ ಫಾರ್ಮ್ ನಿವಾಸಿಯಾಗಿರುವ ಖ್ವಾಜಾ ಶಿರಹಟ್ಟಿ ಊರ್ಫ್ ಮುಕಳೆಪ್ಪನ ಕುಟುಂದವರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ದಿಢೀರ್ ಆಗಮಿಸಿದ್ದಾರೆ. ಮುಕಳೆಪ್ಪ ಹಾಗೂ ಗಾಯತ್ರಿ ಜಾಲಿಹಾಳ ವಿವಾಹ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದೆ. ಈಗಾಗಲೇ ಈ ಸಂಬಂಧ ಹಿಂದೂ ಸಂಘಟನೆಯವರು ಹೋರಾಟ ಸಹಿತ ಮಾಡುತ್ತಿದ್ದಾರೆ. ಹಿಂದೂ ಸಂಘಟನೆ ಕಾರ್ಯಕರ್ತರು ಮುಕಳೆಪ್ಪನ...

Dharwad News: 2 ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲು

Dharwad News: ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಬಳಿಯ ಬೈಪಾಸ್ ರಸ್ತೆಯಲ್ಲಿ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಅನೇಕರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಬೆಳಗಾವಿಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಲಾರಿಗೆ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ನಾಲ್ವರು ಗಾಯಗೊಂಡಿದ್ದಾರೆ. ಒಂದು ಲಾರಿ ಡ್ರೈವರ್ ಲಾರಿಯಲ್ಲೇ ಸಿಲುಕಿಕೊಂಡಿದ್ದ....

Hubli News: ಹೆಂಡತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಜೀವ ಕಳೆದುಕೊಂಡ ವ್ಯಕ್ತಿ

Hubli News: ಹುಬ್ಬಳ್ಳಿ: ಹೆಂಡತಿಯ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊರ್ವ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿ ನಡೆದಿದೆ. ಫಕ್ಕಿರೇಶ ಗುರುಸಿದ್ದಪ್ಪ ರೋಗನ್ನವರ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದುಕೊ, ಈತ ವೃತ್ತಿಯಲ್ಲಿ ಚಾಲಕನಾಗಿದ್ದಾನೆ. ಕಳೆದ 12 ವರ್ಷಗಳ ಹಿಂದೆ ಈತ ಕುಂದಗೋಳ ತಾಲೂಕಿನ ರಾಮಗೇರಿ ಗ್ರಾಮದ ಮಂಜವ್ವ ಅಲಿಯಾಸ್ ಎಲ್ಲವ್ವ ಎಂಬಾಕೆಯನ್ನು ಮದುವೆಯಾಗಿದ್ದಾನೆ....

ಮುಕಳೆಪ್ಪ ವಿರುದ್ಧ ಕೋರ್ಟ್ ಗೆ ಶ್ರೀರಾಮಸೇನಾ ಮುಖಂಡರ ನಿರ್ಧಾರ:ಸುಳ್ಳು ದಾಖಲೆಗಳ ಆರೋಪ..!

Hubli News: ಹುಬ್ಬಳ್ಳಿ: ನನ್ನ ಮಗಳನ್ನು ಕಡಿದು ಫ್ರೀಜ್ ನಲ್ಲಿ ಇಡ್ತಾರೆ.. ಅವಳು ನೆಮ್ಮದಿಯಿಂದ ಜೀವನ ಮಾಡಿಲ್ಲ. ಪ್ಲೀಸ್ ನನ್ನ ಮಗಳನ್ನು ನನಗೆ ಕೊಡಿಸಿ ಎಂದು ಹೆತ್ತ ತಾಯಿ ಅಂಗಲಾಚುತ್ತಿದ್ದಾಳೆ. ಇದೆಲ್ಲದರ ನಡುವೆಯೇ ಯೂಟ್ಯೂಬರ್ ಖ್ವಾಜಾ ಶಿರಹಟ್ಟಿ ವಿರುದ್ಧ ಈಗ ಆರೋಪಗಳ ಸರಮಾಲೆಯೇ ಸುತ್ತಿಕೊಂಡಿದೆ. ಮುಕಳೆಪ್ಪ ಯೂಟ್ಯೂಬ್ ಚಾನಲ್ ಮೂಲಕ ಜನರನ್ನು ರಂಜಿಸುತ್ತಿದ್ದ ಖ್ವಾಜಾ ಬಂದೇನವಾಜ್...

Hubli: ಎರಡೆರಡು ಪ್ರಕರಣ ದಾಖಲಾದರೂ ಮಾಧ್ಯಮದೆದುರು ಬಾರದ ಯೂಟ್ಯೂಬರ್ ಮುಕಳೆಪ್ಪ

Hubli: ಯೂಟ್ಯೂಬ್ ಖ್ವಾಜಾ, ಮುಕುಳೆಪ್ಪ ಮತ್ತು ಗಾಯತ್ರಿ ಮದುವೆ ಪ್ರಕರಣ ದಿನದಿಂದ ದಿನಕ್ಕೆ ತೀವ್ರತೆ ಪಡೆದುಕೊಳ್ಳುತ್ತಿದೆ. ಪೊಲೀಸರು ಎದುರು ಮುಕುಳೆಪ್ಪ ಪತ್ನಿ ಹಾಜರಾಗಿದ್ದಾಳೆ. ಇನ್ನೂ ಮುಕುಳೆಪ್ಪ ವಿರುದ್ಧ ಕಾರವಾರ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಯೂಟ್ಯೂಬರ್ ಖ್ವಾಜಾ ಅಲಿಯಾಸ್ ಮುಕುಳೆಪ್ಪ ಮದುವೆ ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಒಂದು ಕಡೆ ಮುಕುಳೆಪ್ಪ ಪತ್ನಿ ಗಾಯತ್ರಿ ನಾನು...

Hubli: ಮನೆ ಮನೆಗೆ ಜಾಗೃತಿ ಮೂಡಿಸಲು ಮುಂದಾದ ವಚನಾನಂದ ಸ್ವಾಮೀಜಿ..!

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಜಾತಿ ಜನಗಣತಿ ವಿಚಾರ ಸಾಕಷ್ಟು ಮುನ್ನೆಲೆಗೆ ಬಂದಿದ್ದು, ವೀರಶೈವ ಲಿಂಗಾಯತ ಸಮಾವೇಶದ ಬೆನ್ನಲ್ಲೇ ಈಗ ಮತ್ತೇ ಪಂಚಮಸಾಲಿ ಸಮಾಜದ ಸ್ವಾಮೀಜಿಗಳು ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಇದೇ 22 ರಿಂದ ರಾಜ್ಯದಲ್ಲಿ ಜಾತಿ ಗಣತಿ ಆರಂಭವಾಗುತ್ತಿದ್ದು,ಈ ಹಿನ್ನೆಲೆಯಲ್ಲಿ ಮನೆ ಮೆನೆಗೆ ಹೋಗಿ ಪಂಚಮಸಾಲಿ ಸ್ವಾಮೀಜಿಗಳು ಜಾಗೃತಿ ಮೂಡಿಸುತ್ತಿದ್ದಾರೆ.‌ ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ...

Hubli: ಹುಬ್ಬಳ್ಳಿ: ಯೂಟ್ಯೂಬರ್ ಮುಕಳೆಪ್ಪ ವಿರುದ್ಧ ಗಾಯತ್ರಿ ಪೋಷಕರಿಂದ ದೂರು

Hubli: ಹುಬ್ಬಳ್ಳಿ: ಶಾರ್ಟ್ ಮೂವಿ ಮೂಲಕ ಯೂಟ್ಯೂಬ್ ನಲ್ಲಿ ಮನರಂಜನೆ ನೀಡುತ್ತಿದ್ದ ಖಾಜಾ ಶಿರಹಟ್ಟಿ(ಮುಕಳೆಪ್ಪ) ವಿರುದ್ಧ ದೂರು ಸಲ್ಲಿಕೆಯಾಗಿರುವ ಬೆನ್ನಲ್ಲೇ ಗಾಯಿತ್ರಿ ಜಾಲಿಹಾಳ ಪಾಲಕರು ಮುಕಳೆಪ್ಪ ವಿರುದ್ಧ ಕ್ರಮ ಜರುಗಿಸಿ ನಮ್ಮ ಮಗಳಿಗೆ ಹಾಗೂ ನಮಗೆ ನ್ಯಾಯ ಕೊಡಿಸುವಂತೆ ಮನವಿ ಇಟ್ಟಿದ್ದಾರೆ. ಗಾಯಿತ್ರಿ ಯಲ್ಲಪ್ಪ ಜಾಲಿಹಾಳ ಪಾಲಕರು ಈಗ ಖಾಜಾ ಶಿರಹಟ್ಟಿ ವಿರುದ್ಧ ಗಂಭೀರವಾಗಿ ಆರೋಪಿಸಿದ್ದು,...

Hubli News: ಗುತ್ತಿಗೆದಾರನ ಕಿರುಕುಳ ತಾಳಲಾರದೇ ಆತ್ಮಹ*ತ್ಯೆಗೆ ಪ್ರಯತ್ನಿಸಿದ ವ್ಯಕ್ತಿ

Hubli News: ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಪೌರಕಾರ್ಮಿಕನೊರ್ವ ಗುತ್ತಿಗೆದಾರನ ಕಿರುಕುಳ ಹಾಗೂ ನಿಗಧಿತ ಸಂಬಳ ಬಾರದ ಹಿನ್ನೆಲೆಯಲ್ಲಿ ಮನನೊಂದು ಕೆಲಸ ನಿರ್ವಹಿಸುತ್ತಿರುವ ಸ್ಥಳದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಮುಂಜಾನೆ ಧಾರವಾಡದಲ್ಲಿ ನಡೆದಿದೆ. ಮಾಳಮಡ್ಡಿಯ ನಿವಾಸಿ ಕೃಷ್ಣ ವಜ್ಜನವರ (27) ವಿಷ ಸೇವಿಸಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾನೆ. ಈತ ಎಂದಿನಂತೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img