Sunday, February 8, 2026

Hubli

ಪತಿ-ಪತ್ನಿ ನಡುವೆ ಜಗಳ ಹಚ್ಚುತ್ತಿದ್ದ ಆರೋಪ: ನಕಲಿ ಪಾದ್ರಿಗೆ ಹಿಗ್ಗಾಮುಗ್ಗಾ ಗೂಸಾ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಕಲಿ ಪಾದ್ರಿಗೆ ಧರ್ಮದೇಟು ನೀಡಲಾಗಿದೆ. ಸಂತೋಷ್ ಗಂಧದ ಎಂಬ ನಕಲಿ ಪಾಸ್ಟರ್‌ಗೆ ಚರ್ಚ್ ಮುಂಭಾಗವೇ, ಗೂಸಾ ನೀಡಲಾಗಿದೆ. ಇನ್ನು ಈತನಿಗೆ ಬಡಿಯಲು ಕಾರಣವೇನೆಂದರೆ, ಈತ ಗಂಡ ಹೆಂಡತಿ ನಡುವೆ ಜಗಳ ತಂದಿಟ್ಟು, ಮಜಾ ತೆಗೆದುಕೊಳ್ಳುತ್ತಿದ್ದನೆಂಬ ಆರೋಪವಿತ್ತು. ಎಷ್ಟೋ ಸಾರಿ ಕರೆದು ಬುದ್ಧಿ ಹೇಳಿದ್ದರೂ ಕೂಡ, ನಕಲಿ ಪಾಸ್ಟರ್ ಪದೇ ಪದೇ...

ಲೋಕಸಭೆ ಚುನಾವಣೆಗಾಗಿ ಹುಬ್ಬಳ್ಳಿ ಹೊಟೇಲ್‌ನಲ್ಲಿ ಸಭೆ ನಡೆಸಿದ ಬಿಜೆಪಿ ನಾಯಕರು

Hubli News: ಹುಬ್ಬಳ್ಳಿ: ತಡರಾತ್ರಿ ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರೆಲ್ಲಾ ಒಟ್ಟುಗೂಡಿ ಸಭೆ ನಡೆಸಿದ್ದಾರೆ. ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕಾರಣಿ ಸಭೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಮುನೇನಕೊಪ್ಪ ಗೈರಾಗಿದ್ರು. ಈ ನಡೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಆದ್ರೆ ನಿನ್ನೆ ತಡರಾತ್ರಿವರೆಗೂ ಜಗದೀಶ್ ಶೆಟ್ಟರ್ ಮತ್ತು ಜೋಶಿ ಸೇರಿ ಹಲವು ಬಿಜೆಪಿ ನಾಯಕರು ಮೀಟಿಂಗ್...

ಹುಬ್ಬಳ್ಳಿಯಲ್ಲಿ ಮಾಜಿ ಶಾಸಕನ ಗೂಂಡಾ ವರ್ತನೆ;ನೋವು ತೋಡಿಕೊಂಡ ಚಾಲಕ

Hubballi News: ಹುಬ್ಬಳ್ಳಿ: ಜನಪ್ರತಿನಿಧಿಯಾಗಿ ಜನ ಸಾಮಾನ್ಯರ ನೋವಿಗೆ ಸ್ಪಂದನೆ ಮಾಡಬೇಕಿದ್ದ ಮಾಜಿ ಶಾಸಕರೊಬ್ಬರು ಟಿಟಿ ವಾಹನದ ಚಾಲಕನ ಮೇಲೆ ತಮ್ಮ ಸಹಚರರ ಜೋತೆ ಸೇರಿ ಹಲ್ಲೆ ನಡೆಸಿ, ವಾಹನದ ಕೀ ಕಿತ್ತುಕೊಂಡು ದರ್ಪ ಮೆರೆದು ಉದ್ಧಟತನ ತೋರಿದ ಘಟನೆ ಗೋಕುಲ್ ರಸ್ತೆಯಲ್ಲಿ ಸಂಜೆ 7.30 ಕ್ಕೆ ನಡೆದಿದೆ. ಹುಬ್ಬಳ್ಳಿಯಿಂದ ತಾರಿಹಾಳ ಕಡೆಗೆ ಹೊರಟಿದ್ದ ಟಿಟಿ...

ಹುಬ್ಬಳ್ಳಿ ಉತ್ತರ ವಿಭಾಗದ ನೂತನ ಎಸಿಪಿಯಾಗಿ ಅಧಿಕಾರ ವಹಿಸಿಕೊಂಡ ಶಿವಪ್ರಕಾಶ್ ನಾಯ್ಕ್…

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಉತ್ತರ ವಿಭಾಗದ ಸಹಾಯಕ ಪೋಲಿಸ ಆಯುಕ್ತರಾಗಿ ಶಿವಪ್ರಕಾಶ್ ರಾಜೇಂದ್ರ ನಾಯ್ಕ ಅವರು ನೂತನವಾಗಿ ನಿನ್ನೆಯ ದಿನ ಅಧಿಕಾರ ವಹಿಸಿಕೊಂಡರು. ಉತ್ತರ ವಿಭಾಗದ ಸಹಾಯಕ ಪೋಲಿಸ ಆಯುಕ್ತರಾಗಿದ್ದ ಬಲಪ್ಪ ನಂದಗಾವಿ ಅವರ ಸ್ಥಳಕ್ಕೆ ಶಿವಪ್ರಕಾಶ್ ನಾಯ್ಕ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶವನ್ನು ಹೊರಡಿಸಿತ್ತು. ಇನ್ನು ಶಿವಪ್ರಕಾಶ್ ನಾಯ್ಕ ಅವರು ಈ ಹಿಂದೆ...

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಭರಮಗೌಡ ಅಲಗೌಡ ಕಾಗೆ ಅಧಿಕಾರ ಸ್ವೀಕಾರ

Hubli News: ಹುಬ್ಬಳ್ಳಿ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸಂಸ್ಥೆಯಲ್ಲಿನ ನೂನ್ಯತೆ ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗುವೆ. ನನಗೆ ವಹಿಸಿದ ಜವಾಬ್ದಾರಿಯನ್ನು ಪಾರದಾರ್ಶಕವಾಗಿ ನಿಭಾಯಿಸುತ್ತೇನೆ. ಸಂಸ್ಥೆಯ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಸಂಸ್ಥೆಯನ್ನು ಲಾಭದ ಹಾದಿಗೆ ತರಲು ಪ್ರಯತ್ನಿಸುವೆ. ಹೀಗಾಗಿ ಎಲ್ಲರ ಸಹಾಯ ಮತ್ತು...

ಹೆಂಡತಿಯ ಮೇಲೆ ಕಣ್ಣು ಹಾಕಿದ್ದ ಗೆಳೆಯನನ್ನು: ಪರಲೋಕಕ್ಕೆ ಕಳುಹಿಸಿದ ಸ್ನೇಹಿತ

Hubballi News: ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಭೀಕರವಾಗಿ ಕೊಲೆಯಾಗಿದ್ದ ವಿಜಯ ಬಸವ ಕೊಲೆಯ ಪ್ರಕರಣವನ್ನು ಭೇದಿಸುವಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು. ಗೆಳೆಯನ ಹೆಂಡತಿಗೆ ಪದೇ ಪದೇ ಫೋನ್ ಮಾಡುತ್ತಿದ್ದ ಎಂಬ ಕಾರಣಕ್ಕೆ ವಿಜಯನನ್ನು ಕೊಲೆ ಮಾಡಲಾಗಿದ್ದು ಎಂದು ಹಳೇ ಹುಬ್ಬಳ್ಳಿ ಪೊಲೀಸ್ ತನಿಖೆಯಿಂದ ಬಯಲಾಗಿದೆ. ಕೊಲೆಯಾದ ವಿಜಯ...

ಫಕೀರ ಸಿದ್ಧರಾಮ ಸ್ವಾಮೀಜಿ ಅಮೃತ ಮಹೋತ್ಸವ- ಆನೆ ಅಂಬಾರಿ ಮೆರವಣಿಗೆ ವೈಭವ

Hubli News: ಹುಬ್ಬಳ್ಳಿ: ಫಕೀರ ಸಿದ್ದರಾಮ ಸ್ವಾಮೀಜಿಗಳ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆನೆ ಅಂಬಾರಿ ಮೆರವಣಿಗೆ ನಡೆಸಲಾಯಿತು. ಮೂರು ಸಾವಿರ ಮಠದಿಂದ ನಡೆದ ಮೆರವಣಿಯಲ್ಲಿ ಐದು ಆನೆ, ಐದು ಒಂಟೆ, ಐದು ಕುದುರೆ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಿದವು. ಫಕೀರ ಸಿದ್ದರಾಮ ಸ್ವಾಮೀಜಿ, ದಿಂಗಾಲೇಶ್ವರ ಸ್ವಾಮೀಜಿ, ಮೂರು ಸಾವಿರ ಮಠದ ಮೂಜಗು ಸ್ವಾಮೀಜಿಗಳು...

ಬೈಕ್ ಮತ್ತು ಕಾರ್ ರ್ಯಾಲಿಗೆ ಅಪರ ಸಾರಿಗೆ ಆಯುಕ್ತರಾದ ಮಾರುತಿ ಸಾಂಬ್ರಾಣಿ ಚಾಲನೆ

Hubballi News: ಹುಬ್ಬಳ್ಳಿ: ಇಂದು ಗೋಕುಲ ರಸ್ತೆಯ ಕೆ.ಎಲ್.ಇ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನಲ್ಲಿ ಜಿಲ್ಲಾಡಳಿತ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಉತ್ತರ, ಕೆ.ಎಲ್.ಇ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕೆ.ಎಲ್.ಇ ಟೆಕ್ನಾಲಜಿಕಲ್ ಯುನಿವರ್ಸಿಟಿ ಮತ್ತು ಹುಬ್ಬಳ್ಳಿ ಧಾರವಾಡ ಮೋಟಾರ್ ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಹುಬ್ಬಳ್ಳಿ ಇವುಗಳ...

ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿಯೇ ಯುವಕನ ಭೀಕರ ಕೊಲೆ

Hubli crime news: ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿಯೇ ವ್ಯಕ್ತಿಯೊಬ್ಬನ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ್ದಲ್ಲದೆ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಅಮಾನವೀಯ ಘಟನೆ ಇಂದು ಬೆಳ್ಳಿಗ್ಗೆ ಬೆಳಕಿಗೆ ಬಂದಿದೆ. ನಿನ್ನೇ ತಡರಾತ್ರಿ ಸುಮಾರು 25 ರಿಂದ 30 ವರ್ಷದ ಯುವಕನನ್ನು ಕಾಂಗ್ರೆಸ್ ಪಕ್ಷದ ಕಚೇರಿಯ ಮುಂಭಾಗದಲ್ಲಿರುವ ರೈಲ್ವೇ ಜಾಗದಲ್ಲಿ...

ಬಿಜೆಪಿ ಮನೆಯೊಂದು ಬಣ ಮೂರು – ಮೂರು ಹೋಳಾಯಿತೇ ಧಾರವಾಡ ಜಿಲ್ಲೆಯ ರಾಜಕಾರಣ?

Hubballi News: ಹುಬ್ಬಳ್ಳಿ: ಬಿಜೆಪಿ ಭದ್ರಕೋಟೆಯಲ್ಲಿ ಬಣಗಳ ಸೃಷ್ಟಿಯಾಗಿದೆ. ಧಾರವಾಡ ಜಿಲ್ಲೆಯ ಬಿಜೆಪಿಯಲ್ಲಿ ಹುಟ್ಟಿಕೊಂಡಿವೆ ಮೂರು ಬಣಗಳು. ಇದರಿಂದಾಗಿ ಧಾರವಾಡದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರ ಉಳಿದಿದ್ದಾರೆ. ಬಣಗಳ ಸೃಷ್ಟಿಯಿಂದ ಜಿಲ್ಲೆಯಿಂದ ಅಂತರ ಕಾಯ್ದುಕೊಳುತ್ತಿದ್ದಾರೆ. ರಾಜ್ಯಾಧ್ಯಕ್ಷರಾಗಿ ಮೂರು ತಿಂಗಳು ಕಳೆಯುತ್ತಾ ಬಂದ್ರು ಧಾರವಾಡ ಜಿಲ್ಲೆಗೆ ಭೇಟಿ ನೀಡದ ವಿಜಯೇಂದ್ರ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಹೌದು.. ಕಳೆದ ಒಂದು...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img