Tuesday, May 26, 2026

Hubli

ಛತ್ರಪತಿ ಶಿವಾಜಿ ಅವರ ಜೀವನ ಚರಿತ್ರೆ ಪುಸ್ತಕಕ್ಕೆ ಮಾತ್ರ ಸೀಮಿತವಾಗದಿರಲಿ -ತಹಶೀಲ್ದಾರ್ ಕಲಗೌಡ ಪಾಟೀಲ್

Hubli News: ಹುಬ್ಬಳ್ಳಿ : ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರೆ ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು. ಮುಂದಿನ ಪೀಳಿಗೆಯು ಶಿವಾಜಿಯವರ ಬಗ್ಗೆ ತಿಳಿದುಕೊಳ್ಳುವಂತಾಗಬೇಕು ಎಂದು ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ ಅವರು ಹೇಳಿದರು. ಇಂದು ತಾಲೂಕು ಆಡಳಿತಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾ ಭವನದಲ್ಲಿ ನಡೆದ ಶ್ರೀ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವನ್ನು ಛತ್ರಪತಿ ಶಿವಾಜಿ...

ಮನೆ ಮುಂದೆ ನಿಲ್ಲಿಸಿದ ನೀರಿನ ಟ್ಯಾಂಕರ್ ಕದ್ದ ಕಿಲಾಡಿಗಳು: ಖದೀಮರ ಕೈ ಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆ

Dharwad News: ಬೇಸಿಗೆ ಶುರುವಾಗುವ ಮೂದಲೇ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಇದರ ಮಧ್ಯೆ ಹುಬ್ಬಳ್ಳಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ನೀರಿನ ಟ್ಯಾಂಕರ್ನ್ನು ಕಳ್ಳತನ ಮಾಡಿದ್ದಾರೆ. ಖದೀಮರ ಕೈ ಚಳಕ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುಮಾರು ಎರಡು ಲಕ್ಷ ಮೌಲ್ಯದ ನೀರಿನ ಟ್ಯಾಂಕರ್ ಇದಾಗಿದ್ದು, ಜಮೀನಿಗೆ ನೀರು ಹಾಯಿಸಲು‌ ಇಟ್ಟುಕೊಂಡಿದ್ದರು. ಬೇಸಿಗೆ ಶುರುವಾಗುವುದರೊಳಗೆ ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ....

ಮೋದಿ ಸಾಹೇಬರು ಟಿವಿಯಲ್ಲಿ ಬರಲಾರದೆ ಒಂದು ವೋಟ್ ಕೇಳಿ: ಪ್ರಧಾನಿಗೆ ಲಾಡ್ ಸವಾಲ್

Hubli Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ರಾಮ ಮಂದಿರ ಕಟ್ಟಿರೋ ಸರಿಯಾದ ಜಾಗ ಇಲ್ಲ. ರಾಮ ಮಂದಿರ ಕಟ್ಟಿರೋದಕ್ಕೆ ಬಡತನ ನಿರ್ಮೂಲಣೆ ಆಗಲ್ಲ ಎಂದಿದ್ದಾರೆ. ರಾಮ ಮಂದಿರ ಕಟ್ಟಿರೋದು ರಾಜಕೀಯ ಇಚ್ಛಾಶಕ್ತಿ ಕಾರಣಕ್ಕೆ. ರಾಮ ಮಂದಿರ ಕಟ್ಟಿರೋದಕ್ಕೆ ನಮ್ಮ ವಿರೋಧ ಇಲ್ಲ. ಆದ್ರೆ ರಾಮಮಂದಿರ ಕಟ್ಟಿರೋ ಜಾಗ ಸರಿ ಇಲ್ಲ. ಸುಪ್ರೀಂ...

ಹಳೇ ಹುಬ್ಬಳ್ಳಿ ಗಲಭೆ ಕೇಸ್: ಮೂವರನ್ನ ಹೊರತುಪಡಿಸಿ 105 ಜನರಿಗೆ ಜಾಮೀನು ಮಂಜೂರು

Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಹೊರತುಪಡಿಸಿ ಉಳಿದ 105 ಜನರಿಗೆ ಬೆಂಗಳೂರಿನ ಹೈಕೋರ್ಟ್‌ನಿಂದ ಇಂದು ಜಾಮೀನು ಮಂಜೂರು ಮಾಡಲಾಗಿದೆ. ಕಳೆದ ಒಂದು ವರ್ಷ ಹತ್ತು ತಿಂಗಳ ಹಿಂದೆ ಹುಬ್ಬಳ್ಳಿಯಲ್ಲಿ ಗಲಾಟೆಯಾಗಿತ್ತು. ವಾಟ್ಸಪ್ ಸ್ಟೇಟಸ್ ವಿಚಾರವಾಗಿ ಎರಡು‌ ಕೋಮುಗಳ ನಡುವೆ ಗಲಾಟೆಯಾಗಿತ್ತು. ಗಲಾಟೆ ವೇಳೆ ಕೆಲವರು ಪೊಲೀಸ್ ಠಾಣೆಗೆ...

ಮಹಾನಗರ ಪಾಲಿಕೆಗೆ ಬರಬೇಕಿದೆ 27 ಕೋಟಿ ಆಸ್ತಿ ಕರ – ಪಾಲಿಕೆ ಆದಾಯಕ್ಕೆ ಬಿದ್ದಿದೆ ದೊಡ್ಡ ಹೊಡೆತ

Hubli News: ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಕುಳಿತು ಉಂಡರೆ ಕುಡಿಕೆ ಹೊನ್ನು ಸಾಲದು' ಎಂಬಂತೆ ಆಸ್ತಿ ಎಷ್ಟಿದ್ದರೇನು ? ಸಾರ್ವಜನಿಕರ ಆಸ್ತಿ ಕರವನ್ನು ಸಮರ್ಪಕವಾಗಿ ಸಂಗ್ರಹಿಸದಿದ್ದರೆ ಪಾಲಿಕೆಯ ಗತಿ ಏನು. ಅತಿ ದೊಡ್ಡ ಸ್ಥಳೀಯ ಸಂಸ್ಥೆಯಾದರೂ ಅದಕ್ಕೆ ಸಂದಾಯವಾಗುವ ತೆರಿಗೆ ಹಣ ಮಾತ್ರ...

ಇಸ್ಪಿಟ್ ಅಡ್ಡೆ ಮೇಲೆ ಇನ್ಸ್‌ಪೆಕ್ಟರ್ ಮುರುಗೇಶ್ ಚೆನ್ನಣ್ಣನವರ್ ನೇತೃತ್ವದಲ್ಲಿ ದಾಳಿ: 6 ಮಂದಿ ಬಂಧನ

Hubli News: ಹುಬ್ಬಳ್ಳಿ: ಇಸ್ಪೀಟು ಅಡ್ಡೆ ಮೇಲೆ ದಾಳಿ ಮಾಡಿದ ಗ್ರಾಮೀಣ ಠಾಣೆಯ ಪೊಲೀಸರು ಆರು ಜನರನ್ನು ಬಂಧನ ಮಾಡಿದರುವ ಘಟನೆ ಹುಬ್ಬಳ್ಳಿ ತಾಲೂಕು ‌ಸುಳ್ಳ ಗ್ರಾಮದಲ್ಲಿ ನಡೆದಿದೆ. ಸುಳ್ಳ ಗ್ರಾಮದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗ್ರಾಮೀಣ ಠಾಣೆಯ ಪೊಲೀಸರು 42500 ರೂ‌ ನಗದು ಹಾಗೂ 6 ಜನರನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಗ್ರಾಮೀಣ...

ಸಂವಿಧಾನ ಜಾಗೃತಿ ವಾಕಾಥಾನ್‌ಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಚಾಲನೆ

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕಿತ್ತೂರು ರಾಣಿ ಚನ್ನಮ್ಮನ ಸರ್ಕಲ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಜಾಗೃತಿ ಜಾಥಾ ವಾಕ್ ಥಾನ್‌ಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆ‌ರ್.ಜೆ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಮ್ಮ ಸಂವಿಧಾನ ನಮ್ಮ ಹೆಮ್ಮೆ,...

‘ಸಿದ್ದರಾಮಯ್ಯ ಹೇಳುವುದನ್ನು ಕೇಳಿದರೆ, ಅವರು ಈಗಾಗಲೇ 10 ಸಲ ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕಿತ್ತು’

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ನವರು ಸುಳ್ಳು ಹೇಳುವುದನ್ನು ಕಾಯಕ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕ ದುಸ್ಥಿಗೆ ತಂದಿದ್ದಾರೆ. ಸಿಎಂ ತಮ್ಮ ಎಲ್ಲಾ ತಪ್ಪುಗಳಿಗೆ ಕೇಂದ್ರ ಕಡೆ ಬೆರಳು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಒಂದು ರೂಪಾಯಿ ಜಿಎಸ್ ಟಿ ಹಣ ಬಾಕಿ ಇಲ್ಲ. ಯುಪಿಎ ಆಡಳಿತಾಧಿಯಲ್ಲಿ...

100ನೇ ಗ್ರಾಮಕ್ಕೆ ಕಾಲಿಟ್ಟ ಸಂವಿಧಾನ ಜಾಗೃತಿ ಜಾಥಾ: ಶಾಲಾ ಮಕ್ಕಳು, ಗ್ರಾಮಸ್ಥರಿಂದ ಅದ್ಧೂರಿ ಮೆರವಣಿಗೆ

Hubli News: ಹುಬ್ಬಳ್ಳಿ : ಜಿಲ್ಲೆಯಲ್ಲಿ ಜನೇವರಿ 26 ರಿಂದ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಯು ಕುಂದಗೋಳ ತಾಲೂಕಿನ ಸಂಶಿ ಗ್ರಾಮಕ್ಕೆ ಪ್ರವೇಶಿಸುವ ಮೂಲಕ 100 ನೇ ಗ್ರಾಮಕ್ಕೆ ಕಾಲಿಟ್ಟಂತೆ ಆಗಿದೆ. ಮಹಿಳೆಯರ ಡೊಳ್ಳು ಕುಣಿತ, ಮುತ್ತೈದೆಯರ ಕುಂಭಮೇಳ, ಸೇವಾದಳ, ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಅದ್ಧೂರಿಯಾಗಿ ಮೆರವಣಿಗೆ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ...

ತತ್ಕಾಲ್‌ ಸೇವೆಯ ಫೀಸ್‌ ಪಡೆದು ಸಾಮಾನ್ಯ ವರ್ಗದ ಪಾಸ್‌ಪೋರ್ಟ್ ನೀಡುತ್ತಿದೆಯಾ ಹುಬ್ಬಳ್ಳಿ ಸೇವಾ ಕೇಂದ್ರ..?

Hubli News: ಇದು ಉತ್ತರ ಕರ್ನಾಟಕದ ಏಕೈಕ ಪಾಸ್ ಪೋರ್ಟ್ ಸೇವಾ ಕೇಂದ್ರ.. ಜನರಿಗೆ ಶೀಘ್ರವಾಗಿ ಸೇವೆ ಒದಗಿಸಿ ಮಾದರಿಯಾಗಬೇಕಿದ್ದ ಹುಬ್ಬಳ್ಳಿ ಪಾಸ್ ಪೋರ್ಟ್ ಸೇವಾ ಕೇಂದ್ರ,ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ಲಕ್ಷ್ಯ ಧೋರಣೆ, ದುರ್ವತನೆಯಿಂದ ಜನರ ಅಸಮಾಧಾನಕ್ಕೆ ಕಾರಣವಾಗಿದೆ.. ಮೂಲಭೂತ ಸೌಕರ್ಯಗಳಿಲ್ಲದೆ ಅವ್ಯವಸ್ಥೆಯ ಆಗರವಾಗಿದೆ.. ಉತ್ತರ ಕರ್ನಾಟಕದ ಜನತೆಗೆ ಶೀಘ್ರವಾಗಿ ಪಾಸ್ ಪೋರ್ಟ್ ಸೇವೆ ಒದಗಿಸುವ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img