Saturday, February 7, 2026

Hubli

ವಾರ್ಡ್ ನಂ.34ರಲ್ಲಿ ವಿವಿಧ ಕಾಮಗಾರಿಗಳಿಗಾಗಿ 8.65 ಕೋಟಿ ರೂ. ಬಿಡುಗಡೆ: ಸಚಿವ ಸಂತೋಷ ಲಾಡ್ ಚಾಲನೆ

Hubballi News: ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ವಾರ್ಡ್ 34 ರಲ್ಲಿ, ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೂಮಿಪೂಜೆ ನೇರವೇರಿಸಿದ್ದಾರೆ. ವಾರ್ಡ್ 34 ರ ಸದಸ್ಯರಾದ ಮಂಗಳಮ್ಮ ಗೌರಿ ಅವರ ಅನುದಾನದಲ್ಲಿ, 8.65 ಕೋಟಿ ವೆಚ್ಚದಲ್ಲಿ, 8 ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕಳೆದ ಹಲವಾರು ವರ್ಷಗಳಿಂದ 34 ನೇ...

ಮಹಾದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

Hubballi News: ಹುಬ್ಬಳ್ಳಿ: ಮಹಾದಾಯಿ ಯೋಜನೆ ಜಾರಿಗೆ ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಮಹದಾಯಿ ಕಳಸ ಬಂಡೂರಿ ಹೋರಾಟ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದು, ತಲೆ ಮೇಲೆ ಖಾಲಿ ಕೊಡ ಇಟ್ಟುಕೊಂಡು, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಮಹದಾಯಿ ಮತ್ತು ಕಳಸಾ - ಬಂಡೂರಿ ಯೋಜನೆ...

‘ಥರ್ಡ್‌ ಪಾರ್ಟಿ ವ್ಯಕ್ತಿಯನ್ನ‌ಬಳಸಿ ಜನರಿಂದ ಹಣ ವಸೂಲಿ ಮಾಡಿದ್ರೆ ನಾನು ಸುಮ್ಮನೆ ಬಿಡಲ್ಲ’

Political News: ಧಾರವಾಡ:  ಇಂದು ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆದಿದ್ದು, ಈ ಸಭೆಯಲ್ಲಿ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅಧಿಕಾರಿಗಳು ಜನರ ಕೆಲಸವನ್ನ ಮಾಡೋದರ ಬಗ್ಗೆ ಮಾತನಾಡಿ, ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಎಲ್ಲ ಇಲಾಖೆಗಳಲ್ಲಿ ಥರ್ಡ ಪಾರ್ಟಿಗಳು ಕೆಲಸ ಮಾಡುತ್ತಿದ್ದಾರೆ ಎಂದು, ಜಿಲ್ಲೆಯ ತಹಶಿಲ್ದಾರ ಕಚೇರಿ, ಸಬ್ ರೆಜಿಸ್ಟರ್...

ಹುಬ್ಬಳ್ಳಿಯ ಅಕ್ರಮ ಕೆಂಪು ಮಣ್ಣು ಸಾಗಾಟ ದಂಧೆ: ಕಂಡು ಕಾಣದಂತೆ ಕುಳಿತ ಅಧಿಕಾರಿಗಳು

Hubballi News: ಹುಬ್ಬಳ್ಳಿ: ನಗರದ ಹೊರವಲಯದಲ್ಲಿರುವ (ಅಗ್ರಹಾರ)ತಿಮ್ಮಸಾಗರ ಗ್ರಾಮದ ಬಳಿ ಪಕ್ಕದಲ್ಲಿಯೇ ಹೊಲದಲ್ಲಿರುವ ಅಕ್ರಮ ಕೆಂಪು ಮಣ್ಣು (red soil) ಸಾಗಾಟ ಅವ್ಯಾಹತವಾಗಿ ನಡೆಯುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಇಲ್ಲಿ ಅಕ್ರಮ ಮಣ್ಣು ಕೊರೆಯುವ ಕೆಲಸ ನಡೆಯುತ್ತಿದ್ದರು ಗಣಿ ಮತ್ತು ಭೂ ವಿಜ್ಜಾನ ಇಲಾಖೆಯ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಕುಳಿತುಬಿಟ್ಟಿದ್ದಾರೆ. ಸುಮರು ವರ್ಷದ...

28 ವರ್ಷದಿಂದ ತಲೆಮರೆಸಿಕೊಂಡಿದ್ದವನ ಬಂಧಿಸಿದ ಇನ್ಸ್‌ಪೆಕ್ಟರ್ ಜಯಪಾಲ್ ಪಾಟೀಲ್ ಟೀಂ..

Hubballi News: ಹುಬ್ಬಳ್ಳಿ: ಕಳೆದ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಬೆಂಡಿಗೇರಿ ಠಾಣೆಯ ಇನ್ಸಪೆಕ್ಟರ್ ಜಯಪಾಲ ಪಾಟೀಲ ಅವರ ತಂಡ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ತಾರಿಹಾಳ ರಸ್ತೆಯ 57 ವರ್ಷದ ಮಹ್ಮದ ಹನೀಫಸಾಬ ಹೊಸಮನಿ ಎಂಬಾತನೇ 1995ರಲ್ಲಿ ಪ್ರಕರಣವೊಂದರ ಆರೋಪಿಯಾಗಿದ್ದ. ಈ ಬಗ್ಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನ...

2023- 24 ನೇ ಸಾಲಿನ ವ್ಯಕ್ತಿ ಪ್ರಶಸ್ತಿಗೆ ಶ್ರೀ ಪರಶುರಾಮ್ ದಿವಾನದ (ಯೋಧರು) ಆಯ್ಕೆ

Hubballi News: ಹುಬ್ಬಳ್ಳಿ: ದೇಶ ಕಾಯುವ ಯೋಧರು ಸಾಕಷ್ಟು ವರ್ಷದಿಂದ ಗಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀ ಪರುಶುರಾಮ್ ದಿವಾನದ ಅವರ ದೇಶ ಸೇವೆಯ ಜೊತೆಗೆ ಸಾಮಾಜಿಕ ಕಳಕಳಿ ಮತ್ತು ಸಮಾಜ ಸೇವೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಸರ್ಕಾರವು ನಿನ್ನೆಯ ದಿನ ಬೆಂಗಳೂರಿನಲ್ಲಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಯೋಧರಾದ, ಶ್ರೀ ಪರಶುರಾಮ್...

ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಅಪರಿಚಿತನೊಬ್ಬ 1.83 ಲಕ್ಷ ವಂಚನೆ

ಹುಬ್ಬಳ್ಳಿ: ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ, ಧಾರವಾಡದ ಶಕ್ತಿ ನಗರ ನಿವಾಸಿ ಅಲ್ಬರ್ಟ್ ಮರಿಯಪ್ಪ ಎಂಬುವವರಿಂದ 1.83 ಲಕ್ಷ ರೂ. ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಎಟಿಎಂ ನಂಬರ್ ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕೆಂದು ನಂಬಿಸಿದ ಅಪರಿಚಿತ ವ್ಯಕ್ತಿ, ಒಟಿಪಿ ಪಡೆದಿದ್ದಾನೆ. ನಂತರ ಬ್ಯಾಂಕ್ ಖಾತೆಯಿಂದ ಆನ್ಲೈನ್ ಮೂಲಕ ವರ್ಗಾಯಿಸಿಕೊಂಡಿದ್ದಾನೆ....

ಸರ್ಕಾರಿ ಕಾಲೇಜಿನಲ್ಲಿ ಸೌಲಭ್ಯವಿರದ ಕಾರಣ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು..!

ಹುಬ್ಬಳ್ಳಿ:ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತ ಹಾಗೂ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಸೌಲಭ್ಯ ವಂಚಿತವಾಗಿದೆ ಎಂದು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯ ವಿದ್ಯಾನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಎದುರು ಸಮಾವೇಶಗೊಂಡ ಕಾರ್ಯಕರ್ತರು ಬೇಕೇ ಬೇಕು ನ್ಯಾಯ ಬೇಕು ಎಂದು ಅನುದಾನ ಬಿಡುಗಡೆ ಮಾಡದ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂಬ ಘೋಷಣೆ ಕೂಗಿ...

Dr G Parameshwar: ಅಮಾಯಕರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸುವಂತೆ ಸಚಿವರಿಗೆ ಮನವಿ:

ಹುಬ್ಬಳ್ಳಿ : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದ ಬಗ್ಗೆ ಅಮಾಯಕರನ್ನು ಪೊಲೀಸರು ಬಂದಿಸಿದ್ದಾರೆ. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವ ಅವಕಾಶವಿದ್ದರೂ ಬಿಡುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡರು ಎಂದು ಆರೋಪಿಸಿದರು. ಬಂದಿತರಲ್ಲಿ 5 ರಿಂದ ಆರು ಜನ ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿದ್ದು ಅವರಿಗೆ ಸರಿಯಾಗಿ ಚಿಕಿತ್ಸೆ ಕಲ್ಪಿಸಬೇಕೆಂದು ಮನವಿ ಮಾಡಿಕೊಂಡರು.  ಕಾಂಗ್ರೆಸ್ ಮುಖಂಡರು ಪೊಲೀಸ್ ಆಯುಕ್ತರ...

Pralhad Joshi : ರಾಜ್ಯದಲ್ಲಿ ಬಿಜೆಪಿಗೆ 20ಕ್ಕೂ ಅಧಿಕ ಸ್ಥಾನ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

HUBLI : : ಪಾರ್ಟಿ ನನಗೆ ಧಾರವಾಡ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಟಿಕೆಟ್ ಕೊಟ್ಟಿದೆ, ಈ ಬಾರಿಯೂ ಧಾರವಾಡದಿಂದಲೇ ಸ್ಪರ್ಧಿಸುವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತಾಡಿದ ಅವರು, ಬಿಜೆಪಿ ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ ಹಾಗೂ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img