Monday, December 22, 2025

Hubli

SDPI: ದೇಶದಲ್ಲಿನ ಹಿಂಸಾಚಾರ ವಿರೋಧಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಂಘಪರಿವಾರ ಹಬ್ಬಿಸಿದ ದ್ವೇಷದ ನಂಜಿನ ಪರಿಣಾಮ ಇಡೀ ದೇಶವೆ ಹೊತ್ತಿ ಉರಿಯುತ್ತಿದೆ. ಮಣಿಪುರ ರಾಜ್ಯದಲ್ಲಿ ಜನಾಂಗಿಯ ಕಲಹ, ಹರಿಯಾಣ ರಾಜ್ಯದಲ್ಲಿ ಕೋಮು ಗಲಭೆ, ಮಹಾರಾಷ್ಟ್ರ ರಾಜ್ಯದಲ್ಲಿ ಆರ್‌ಪಿಎಫ್ ಯೋಧನ ಕೋಮು ದ್ವೇಷಕ್ಕೆ ರೈಲಿನಲ್ಲಿ ಅಮಾಯಕರ   ಬಲಿತೆಗೆದುಕೊಂಡಿದ್ದಾರೆ. ಈ ಎಲ್ಲಾ ಪ್ರಕರಣಗಳು ಸೇರಿದಂತ ದೇಶದಲ್ಲಿ ನಾನಾ ಭಾಗಗಳಲ್ಲಿ ಹಿಂಸಾಚಾರ ನಡೆಯುತ್ತಿರುವುದನ್ನು ವಿರೋಧಿಸಿ ಇಂದು ಎಸ್‌ಡಿಪಿಐ ವತಿಯಿಂದ...

Tent house ಒಂದೇ ಸೂರಿನಡಿ ಹಲವು ವಿಶೇಷ ಶ್ಯಾಮಿಯಾನ್ ಸಾಮಾಗ್ರಿಗಳ ಪ್ರದರ್ಶನ

ಹುಬ್ಬಳ್ಳಿ: ಉತ್ತರ ಕರ್ನಾಟಕ ಶಾಮಿಯಾನ ಸಪ್ಲೈಯರ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ (ರಿ), ಹೊಸಪೇಟೆ, ವಿಜಯ ನಗರ ಜಿಲ್ಲೆ, ಆಲ್ ಇಂಡಿಯಾ ಟೆಂಟ್ ಡೀಲರ್ಸ್ ವೆಲ್ ಫೇರ್ ಆರ್ಗನೈಜೇಶನ್ (ರಿ) ನವದೆಹಲಿ ಸಹಯೋಗದಲ್ಲಿ ಶಾಮಿಯಾನ ಸಪ್ಲೈಯರ್ ಅಸೋಸಿಯೇಷನ್ (ರಿ), ಹುಬ್ಬಳ್ಳಿ ವತಿಯಿಂದ 'ಶೃಂಗಾರ್ 2 ನೇ ಮಹಾಧಿವೇಶನ' ಶಾಮಿಯಾನ ಮಳಿಗೆಗಳ...

Bustand: 60 ವರ್ಷದ ಬಾಳಿಕೆಯ ಕಟ್ಟಡ ಹತ್ತು ವರ್ಷದಲ್ಲಿಯೇ ಸೋರಿಕೆ:ಬಸ್ ನಿಲ್ದಾಣದಲ್ಲಿ ಕೊಡೆಯ ಅನಿವಾರ್ಯತೆ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಹುತೇಕ ಸರ್ಕಾರಿ ಸ್ವಾಮ್ಯದ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿದೆ. ಇದಕ್ಕೆ ಸಾಕ್ಷಿ ಎಂಬುವಂತೇ ಹುಬ್ಬಳ್ಳಿಯಿಂದ ಬೆಂಗಳೂರು, ಚೆನೈ, ಹೈದರಬಾದ್‌ ಸೇರಿ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ಕೇಂದ್ರೀಯ ಹೊಸ ಬಸ್‌ನಿಲ್ದಾಣದ ಕಟ್ಟಡ ಚಾವಣಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಸಿಬ್ಬಂದಿ ವಿಶ್ರಾಂತಿ ಗೃಹದ ಗೋಡೆಗಳು ಮಳೆಗೆ ತೇವವಾಗಿದ್ದು,...

Buffalo: ವಿದ್ಯುತ್ ಕಂಬಕ್ಕೆ ತಗುಲಿ ಎಮ್ಮೆ ಸಾವನ್ನಪ್ಪಿದೆ.

ಹುಬ್ಬಳ್ಳಿ: ಭಾರಿ ಮಳೆಯಿಂದಾಗಿ ನಗರ ಮತ್ತು ಗ್ರಾಮಗಳಲ್ಲಿ ಮರ  ಧರೆಗುರುಳಿ ರಸ್ತೆ ಸಂಪರ್ಕ ಕಡಿತಗೊಂಡಿರುವುದು ಮತ್ತು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿರುವುದನ್ನು ಪ್ರತಿದಿನ ಕೇಳುತ್ತೇವೆ. ಇದು ಮಳೆಗಾಲ ಮುಗಿಯುವವರೆಗೂ ಜನರ ಪರಗಾಟ ತಪ್ಪಿದ್ದಲ್ಲ ಅದೇ ತರ ಬೇರೆ ಬೇರೆ ಪ್ರಾಣಿಗಳು ಸಹ ಮಳೆಗೆ ಬಲಿಯಾಗುತ್ತವೆ. ವಿದ್ಯುತ್ ತಂತಿ ತಗುಲಿ‌ ಎಮ್ಮೆಯೊಂದು...

Siddaramaiah: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಹುಬ್ಬಳ್ಳಿ: 30 ಶಾಸಕರು ಪತ್ರ ಬರೆದು ಸಿಎಂಗೆ ಮನವಿ ಮಾಡಿದ ವಿಚಾರವಾಗು ಕಳೆದ ವಾರ ಶಾಸಕರ ಸಭೆಯನ್ನು ನಾವು ಕರೆದಿದ್ದೇವೆ ಆದರೆ ರಾಹುಲ್ ಗಾಂಧಿ ಅವರು ಸಭೆ ಕರೀತೀನಿ ಅಂದಿದ್ರು ಕರೆದಿಲ್ಲ ಗುರುವಾರ ಸಭೆ ಕರೆದಿದ್ದೇವೆ ಅಲ್ಲಿ ಚರ್ಚೆ ಮಾಡ್ತೀವಿ ಸರ್ಕಾರ ಬಂದು ಇನ್ನೂ ಎರಡು ತಿಂಗಳು ಆಗಿಲ್ಲ. ಸಿಂಗಾಪುರ್ ನಲ್ಲಿ ಕುಳಿತು ಸರ್ಕಾರವನ್ನು...

Jain muni: ನವಗ್ರಹ ತೀರ್ಥ ಕ್ಷೇತ್ರಕ್ಕೆ ಗೃಹ ಸಚಿವ ಭೇಟಿ:

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕು ಹಿರೆಕೋಡಿಯ ಕಾಮಕುಮಾರ ನಂದಿ ಮಹಾರಾಜ ಸ್ವಾಮೀಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ವರೂರಿನ ಜೈನ್ ಆಶ್ರಮಕ್ಕೆ ಕೇಂದ್ರ ಅಲ್ಪ ಸಂಖ್ಯಾತ ಆಯೋಗ ಸಮಿತಿ ಸದಸ್ಯರು ಭೇಟಿ ನೀಡಿದರು.ನವಗ್ರಹ ತೀರ್ಥ ಕ್ಷೇತ್ರಕ್ಕೆ ಗೃಹ ಸಚಿವ ಭೇಟಿ: ಜೈನ್ ಮುನಿಗಳಿಗೆ ಕೇಂದ್ರ ಸರ್ಕಾರ ಅಗತ್ಯ ಭದ್ರತೆ ಒದಗಿಸುವುದಾಗಿ ಗುಂಡೆ...

Free checkup-ಎಸ್‌ಡಿಎಂ ನಾರಾಯಣ ಹಾರ್ಟ್ ಸೆಂಟರ್‌ನಿಂದ ಪತ್ರಕರ್ತರಿಗೆ ಆರೋಗ್ಯ ತಪಾಸಣೆ

ಹುಬ್ಬಳ್ಳಿ: ಎಸ್.ಡಿ.ಎಂ ನಾರಾಯಣ ಹಾರ್ಟ್ ಸೆಂಟರ್ ಧಾರವಾಡ ಹಾಗೂ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಚಿತ ಹೃದಯರೋಗ ತಪಾಸಣಾ ಶಿಬಿರವನ್ನು ನಗರದ ಸರ್. ಸಿದ್ದಪ್ಪ ಕಂಬಳಿ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿತ್ತು. ಶಿಬಿರದ ನೇತ್ರತ್ವ ವಹಿಸಿದ್ದ ಡಾ. ಮಂಜುನಾಥ ಪಂಡಿತ ಮಾತನಾಡಿ, ಒತ್ತಡದ ಜೀವನದಲ್ಲಿ ಯಾರು ಕೆಲಸ ಮಾಡುತ್ತಾರೋ ಅಲ್ಲದೇ ಸರಿಯಾದ ಸಮಯಕ್ಕೆ...

Bus titcket rate- ಸದ್ದುಗದ್ದಲವಿಲ್ಲದೆ ಬಸ್ ದರ ಏರಿಕೆ

ಹುಬ್ಬಳ್ಳಿ: ರಾಜ್ಯಾದ್ಯಂತ ಶಕ್ತಿ ಯೋಜನೆಯಲ್ಲಿ ಮಹಿಳೆಯರು ಸರ್ಕಾರಿ ಸಾರಿಗೆ ಸಂಸ್ಥೆಯಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡಿ ಖುಷಿಯಾಗಿದ್ದಾರೆ.ಆದ್ರೆ ಇನ್ನೊಂದು ಕಡೆ ಸದ್ದುಗದ್ದಲವಿಲ್ಲದೆ ಬಸ್ ದರ ಏರಿಕೆಯಾಗಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.                            ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ...

Pumpset:p- ಕಳ್ಳತನದ ಆರೋಪದಡಿ ಕಪಾಳ ಮೋಕ್ಷ

ಹುಬ್ಬಳ್ಳಿ:ಹುಬ್ಬಳ್ಳಿಯ ಚಿಟಿಗುಪ್ಪೆ ಆಸ್ಪತ್ರೆಯ ಬಳಿ ಕಾರ್ಪೊರೇಷನ್ ನಿಲ್ದಾಣದ ಬಳಿ ಇದ್ದಂತಹ ವ್ಯಕ್ತಿ ಮತ್ತು ಯುವಕನ ಮೇಲೆ ಕಳ್ಳತನದ ಆರೋಪದ ಮೇಲೆ ಸಾರ್ವಜನಿಕರ ಮುಂದೆ ಕಪಾಳ ಮೋಕ್ಷ ಮಾಡಿದ್ದಾಳೆ. ಮಹಿಳೆ ಹುಬ್ಬಳ್ಳಿಯ ಚಿಟಿಗುಪ್ಪೆ ಆಸ್ಪತ್ರೆಗೆ ತೆರಳಿದ್ದ ವೇಳೆ ನಿಲ್ಧಾಣದ ಬಳಿ ನಿಂತಿರುವ ಇಬ್ಬರು ಪುರುಷರಿಗೆ ಕಪಾಳಮೋಕ್ಷ ಮಾಡಿದ್ದಾಳೆ ನಾನು ಆಸ್ಪತ್ರೆಯ ಒಳಗೆ ಹೋದಾಗ ನೀರಿನ ಮೋಟಾರು ಕಳ್ಳತನ...

Amaranath yathra : ವಿಪರೀತ ಮಳೆಯ ಕಾರಣ 80 ಜನ ಕನ್ನಡಿಗರು ಸಿಲುಕಿರುವ ಮಾಹಿತಿ ಇದೆ : ಜೋಶಿ

Hubli News: ಹುಬ್ಬಳ್ಳಿ: ಪ್ರಸಿದ್ಧ ಅಮರನಾಥ ಯಾತ್ರೆಗೆ ತೆರಳಿರುವ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ  ಪ್ರತಿಕ್ರಿಯೆ ನೀಡಿ ಹೇಳಿಕೆ ನೀಡಿದರು. ವಿಪರೀತ ಮಳೆಯ ಕಾರಣ 80 ಜನ ಕನ್ನಡಿಗರು ಸಿಲುಕಿರುವ ಮಾಹಿತಿ ಇದೆ. ನಾನು‌ ಲೆಫ್ಟಿನೆಂಟ್ ಗವರ್ನರ್ ಜೊತೆ ಮಾತನಾಡಿದ್ದೀನಿ. ಸಿಎಂ ಸಿದ್ದರಾಮಯ್ಯ ಅವರು ಅವರನ್ನು ರಕ್ಷಿಸಲು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img