Monday, August 17, 2026

Hubli

ಕಾಂಗ್ರೆಸ್ ಪಕ್ಷದಲ್ಲಿರುವ ಪ್ರತಿಯೊಬ್ಬರಲ್ಲಿ ರಕ್ತದಲ್ಲಿ ಕಣದಲ್ಲಿ ಬಸವತತ್ವ ಇದೆ: ಶಾಸಕ ಶ್ರೀನಿವಾಸ್ ಮಾನೆ

Hubli News: ಹುಬ್ಬಳ್ಳಿ: ನೇಹಾ ಸಾವಿನಲ್ಲಿ ಅನ್ಯ ಕೋಮಿನ ಯುವಕ ಭಾಗಿಯಾಗಿರುವ ಕಾರಣಕ್ಕೆ ಚುನಾವಣೆ ಹತ್ತಿರವಿರುವದಕ್ಕೆ ಸಾವಿನ ಮೇಲೆ ರಾಜಕಾರಣ ಮಾಡಿ ಗೆಲ್ಲುವ ಪ್ರಯತ್ನವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಸಂದರ್ಭದಲ್ಲಿ ಎಲ್ಲರ ಜವಾಬ್ದಾರಿ ಇರುತ್ತದೆ. ಅಂತರಾಳದಲ್ಲಿ ಮಾನವೀಯತೆ ಇಟ್ಟುಕೊಂಡು, ಸಂತ್ರಸ್ತ ಕುಟುಂಬಕ್ಕೆ...

ಧಾರವಾಡ ವಿದ್ಯಾಗಿರಿ ಠಾಣೆ ಎದುರು ಪ್ರತಿಭಟನೆ: ಫಯಾಜ್ ಬೆಂಬಲಿಸಿದವರು ಪೊಲೀಸ್ ವಶಕ್ಕೆ

Dharwad News: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಮೊನ್ನೆಯಷ್ಟೇ ನಡೆದ ನೇಹಾ ಹಿರೇಮಠ ಹತ್ಯೆ ಸಂಬಂಧ ರಾಜ್ಯದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ನೇಹಾ ಹತ್ಯೆ ಮಾಡಿದ ಫಯಾಜ್‌ನನ್ನು ಗಲ್ಲಿಗೇರಿಸುವಂತೆ ಪ್ರತಿಭಟನೆ ನಡೆಯುತ್ತಿರುವಾಗ ಧಾರವಾಡದಲ್ಲಿ ಇಬ್ಬರು ಅನ್ಯ ಕೋಮಿನ ಯುವಕರು ಫಯಾಜ್‌ನನ್ನು ಬೆಂಬಲಿಸಿ ಜಸ್ಟೀಸ್ ಫಾರ್ ಟ್ರು ಲವ್ ಎಂಬ ಸಂದೇಶ ಹಾಕಿ ಸಾಮಾಜಿಕ ಜಾಲತಾಣದಲ್ಲಿ...

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ: ಪ್ರದೀಪ್ ಶೆಟ್ಟರ್

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ವಿಪ ಸದಸ್ಯ ಪ್ರದೀಪ್ ಶೆಟ್ಟರ್ ಆರೋಪಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಮೂರು ದಿನಗಳಲ್ಲಿ 8 ಕೊಲೆಗಳಾಗಿವೆ. ಇಂತಹ ಘಟನೆಗಳಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿನಿಯನ್ನು ಹಾಡುಹಗಲೇ ಕೊಲೆಯಾಗಿದೆ. ಇದರಿಂದ ಮಕ್ಕಳು ಕಾಲೇಜಿಗೆ ಹೋಗಲು ಭಯಪಡುವ ಪರಿಸ್ಥಿತಿ...

ಕಾಂಗ್ರೆಸ್ ನಮ್ಮ ರಾಜ್ಯದಲ್ಲಿ “ಇವತ್ತು ಜೈಲ್, ನಾಳೆ ಬೇಲ್” ಎಂಬ ಸರಳ ಪ್ರೋಟೋಕಾಲ್ ಸ್ಥಾಪಿಸಿದೆ: ತೇಜಸ್ವಿ ಸೂರ್ಯ

Hubli News: ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ಹೊರಹಾಕಿದ್ದಾರೆ. ಹುಬ್ಬಳ್ಳಿಯ ನೇಹಾ ಕೊಲೆಯ ಸುದ್ಧಿಯನ್ನು ತಿಳಿದು ಕರುಳಿಗೆ ಬೆಂಕಿ ಹಚ್ಚಿದಂತಾಗುತ್ತದೆ, ಇನ್ನು ಮನೆಯವರ ನೋವನ್ನು ಊಹಿಸಿಕೊಳ್ಳಲೂ ಅಸಾಧ್ಯ! ಕರ್ನಾಟಕ ಸರ್ಕಾರ ಕೊಲೆಗಡುಕರನ್ನು ಶಿಕ್ಷಿಸುವ ಬದಲು, ಅವರ ಪರ ವಕಾಲತ್ತು ವಹಿಸುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ತೇಜಸ್ವಿ...

ರೋಗಕ್ಕೆ ಔಷಧಿ ಬದಲಾಗುವಂತೆ ಸಮಸ್ಯೆ ಪರಿಹಾರಕ್ಕೆ ಕಾನೂನು ಬದಲಾವಣೆ ಆಗಬೇಕು: ಶಿರಹಟ್ಟಿ ಫಕೀರ್ ಸಿದ್ದಾರಮೇಶ್ವರ ಶಿವಯೋಗಿ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಅವರ ಸಾವು ಖಂಡನೀಯ. ತಪ್ಪಿತಸ್ಥರಿಗೆ ತಕ್ಕಶಿಕ್ಷೆ ಆಗಬೇಕು. ಈ ತರಹ ಮರುಕಳಿಸದಂತೆ ಕಾಲಕ್ಕೆ ತಕ್ಕಂತೆ ಬದಲಾವಣೆ ಆದರೆ ಒಳ್ಳೆಯದು ಎಂದು ಶಿರಹಟ್ಟಿಯ ಫಕೀರ್ ಸಿದ್ದಾರಮೇಶ್ವರ ಶಿವಯೋಗಿಗಳು ಹೇಳಿದರು. ಇಂದು ಮೃತ ನೇಹಾ ಹಿರೇಮಠ ಅವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಹುಬ್ಬಳ್ಳಿಯಲ್ಲಿ ನೇಹಾ ಹ* ವಿರೋಧಿಸಿ ಎಬಿವಿಪಿಯಿಂದ ರಸ್ತೆ ತಡೆದು ಪ್ರತಿಭಟನೆ..

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೋರೇಟರ್ ಪುತ್ರಿ ನೇಹಾ ಹತ್ಯೆ ಪ್ರಕರಣವನ್ನು ವಿರೋಧಿಸಿ, ಎಬಿವಿಪಿಯಿಂದ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ಮಾಡಲಾಯಿತು. ಬಿವಿಬಿ ಕಾಲೇಜು ಎದುರಿಗೆ ಮುಖ್ಯ ರಸ್ತ್ ಬಂದ್ ಮಾಡಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ, ನೇಹಾ ಭಾವಚಿತ್ರ ಹಿಡಿದು ಪ್ರತಿಭಟಿಸಿ, ಆಕ್ರೋಶ ಹೊರಹಾಕಿದ್ದಾರೆ. ಜಸ್ಟಿಸ್ ಫಾರ್ ನೇಹಾ ಎಂದು...

ಹುಬ್ಬಳ್ಳಿ ಹ*ತ್ಯೆಗೆ ಬಿಗ್ ಟ್ವಿಸ್ಟ್: ಕೈ ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ್ ಮ*ರ್ಡರ್‌ ಮಾಡಿದ್ಯಾಕೆ ಫಯಾಜ್?

Hubli News: ಹುಬ್ಬಳ್ಳಿ: ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಕೊಲೆಗೆ ಹುಬ್ಬಳ್ಳಿ ನಗರ ಬೆಚ್ಚಿ ಬಿದ್ದಿದೆ. ಆರೋಪಿ ಫಯಾಜ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿ ಫಯಾಜ್ ಯುವತಯನ್ನು ಕೊಲೆ ಮಾಡಿದ್ದೇಕೆ ಎಂಬುದರ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಿಮ್ಸ್ ಆಸ್ಪತ್ರೆಗೆ ಶಾಸಕ ಪ್ರಸಾದ್...

ಹುಬ್ಬಳ್ಳಿ ಕಾರ್ಪೋರೇಟರ್ ಮಗಳ ಹ*ತ್ಯೆ: ಮನಬಂದಂತೆ ಚಾ*ಕು ಇರಿತ

Hubli Crime News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್ ಮಗಳನ್ನು ಮನಬಂದಂತೆ ಚಾಕು ಇರಿದು ಕೊಲೆ ಗೈದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನೇಹಾ ಹಿರೇಮಠ (24) ಸಾವನ್ನಪ್ಪಿದ ಮೃತ ಯುವತಿಯಾಗಿದ್ದು, ಈಕೆ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಮಗಳಾಗಿದ್ದಾಳೆ. ಬಿವಿಬಿಯಲ್ಲಿ MCA ಫಸ್ಟ್ ಇಯರ್'ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಆದರೆ ಇಂದು ಕಾಲೇಜಿನಲ್ಲಿ ಪರೀಕ್ಷೆಯಿದ್ದ ತೆರಳಿದ್ದ ವೇಳೆ...

ಕುಮಾರಸ್ವಾಮಿಯವರ ನಾಲಿಗೆ ಯಾವಾಗ ಬೇಕಾದರೂ ಹೊರಳಾಡುತ್ತದೆ: ಶಾಸಕ ಪ್ರಸಾದ್ ಅಬ್ಬಯ್ಯ

Hubli Political news: ಹುಬ್ಬಳ್ಳಿ: ಕೆಲವು ಭೂಪರು, ಅನಂತಕುಮಾರ ಹೆಗಡೆ ಅಂತವರು ಸಂವಿಧಾನವನ್ನೇ ಬದಲಾವಣೆ ಮಾಡುವ ಹೇಳಿಕೆ ಕೊಡುತ್ತಾರೆ. ಅಂಬೇಡ್ಕರ್ ನೀಡಿದ ಸಂವಿಧಾನದಲ್ಲಿ ಸಂಸದರಾದವರು ಇದೀಗ ಅವರಿಗೆ ಅಗೌರವ ಸೂಚಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಕಿಡಿಕಾರಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಶೋಷಿತರು, ದಲಿತರು, ಹಿಂದೂಳಿದ ಜನಾಂಗವನ್ನು ತುಳಿಯುವ ಕೆಲಸಕ್ಕೆ ಮುಂದಾಗುತ್ತಿದ್ದು...

ಧಾರವಾಡ ಕ್ಷೇತ್ರದಲ್ಲಿ ನಾವು ಗೆದ್ದೇ ಗೆಲ್ತೀವಿ: ಶಾಸಕ ಮಹೇಶ್ ಟೆಂಗಿನಕಾಯಿ

Hubli News; ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು,  ಇಡೀ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದೆ. ಜೋಶಿಯವರು ನಾಲ್ಕು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಐದನೇ ಬಾರಿ ಇದೀಗ ಅಭ್ಯರ್ಥಿಯಾಗಿದ್ದಾರೆ. ಮೋದಿ ಅವರು ಹತ್ತು ವರ್ಷಗಳ ಕಾಲ ಬ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದಾರೆ. ಯಾರೇ ಅಭ್ಯರ್ಥಿ ಆಗಲಿ,ಜೋಶಿ 20 ವರ್ಷದಿಂದ ಅನೇಕ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img