Monday, December 22, 2025

Hubli

ಹುಬ್ಬಳ್ಳಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Hubballi News: ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಕೋರ್ಟ್​ ವಜಾ ಮಾಡಿದ ಹಿನ್ನಲೆ ರಾಗಾ ಗೆ ಹಿನ್ನಡೆಯಾದ  ಪರಿಣಾಮ ಇದರಲ್ಲಿ ಕೇಂದ್ರದ ಕೈವಾಡವಿದೆ ಎಂಬುವುದಾಗಿ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ಕೈಗೊಂಡರು. ರಾಹುಲ್ ಗಾಂಧಿಯನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲು ಕೇಂದ್ರ ಸರ್ಕಾರ ಹುನ್ನಾರ ಮಾಡುತ್ತಿದೆ ಎಂದು...

ಮಾ. 13 ರಿಂದ ಹುಬ್ಬಳ್ಳಿಯಿಂದ ಪುಣೆಗೆ ವಿಮಾನ ಹಾರಾಟ

state news ಹುಬ್ಬಳ್ಳಿ(ಮಾ.3): ಮಾ.13 ರ ನಂತರ ಹುಬ್ಬಳ್ಳಿಯಿಂದ ಪುಣೆಗೆ ಇಂಡಿಗೋ ವಿಮಾನ ಹಾರಾಟ ಶುರುವಾಗುತ್ತೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣ ಅಭಿವೃದ್ಧಿಯಾದ ಬಳಿಕ ಹಲವು ಬಾರಿ ಇಲ್ಲಿನ ಜನ ವಿಮಾನ ಸೇವೆಗೆ ಒತ್ತಾಯಿಸಿದ್ದರು. ಹೀಗಾಗಿ ಹೇಗೂ ಚುನಾವಣೆ ಹತ್ತಿರದಲ್ಲಿರು ಬೆನ್ನಲ್ಲೆ, ಹುಬ್ಬಳ್ಳಿಯಿಂದ ಪುಣೆಗೆ ಪ್ರತಿದಿನ ಇಂಡಿಗೋ ವಿಮಾನ ಹಾರಾಟ ನಡೆಸುವ ನಿರ್ಧಾರವನ್ನು...

ಎಲ್ಲರೂ ಸೇರಿ ಕೋವಿಡ್ ವಿರುದ್ಧ ಹೊರಾಡೋಣ : ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕೊರೊನಾ ಬಗ್ಗೆ ಹೆದರಿಕೆ ಬೇಡ ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಈ ಬಗ್ಗೆ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸಭೆ ನಡೆಸಲಿದ್ದು, ಬೋಸ್ಟರ್ ಡೋಸ್ ಗಳನ್ನು ಕೊಡಲು ತಾಲ್ಲೂಕು ಮತ್ತು...

ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಯಾವತ್ತೂ ಮಾತನಾಡಿಲ್ಲ : ಬಿ.ಶ್ರೀರಾಮುಲು

ಹುಬ್ಬಳ್ಳಿ: ಗಾಲಿ ಜನಾರ್ದನ ರೆಡ್ಡಿ ಹಾಗೂ ನನ್ನ ಸ್ನೇಹ ಯಾವತ್ತಿಗೂ ಶಾಶ್ವತವಾಗಿರುತ್ತದೆ. ಬಿಜೆಪಿ ನನಗೆ ರಾಜಕೀಯ ಸ್ಥಾನಮಾನ ಕೊಟ್ಟಿದೆ. ನಾನು ಸ್ನೇಹವನ್ನೂ ಬಿಡಲ್ಲ, ರಾಜಕಾರಣವನ್ನು ಬಿಡಲ್ಲ. ಬಿಜೆಪಿಯಲ್ಲಿ ನಮಗೆ ಗೌರವ, ಸ್ಥಾನಮಾನ ಸಿಕ್ಕಿದೆ ಎಂದು ಸಚಿವ ಬಿ.ಶ್ರೀರಾಮುಲು ಹುಬ್ಬಳ್ಳಿಯಲ್ಲಿ ಹೇಳಿದರು. ಜನಾರ್ದನ ರೆಡ್ಡಿ ಅವರ ಹೊಸ ಪಕ್ಷ ಸ್ಥಾಪನೆ ವಿಚಾರವಾಗಿ ಮಾತನಾಡಿದ ಅವರು, ರೆಡ್ಡಿ...

ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆ ನಿರ್ಣಯ ಪ್ರಕರಣದ ಬಗ್ಗೆ ನಾನು ವ್ಯಾಖ್ಯಾನಿಸುವುದಿಲ್ಲ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆಗೂ ಮುನ್ನ ಹಲವಾರು ವರದಿಗಳು ಬಂದಿದೆ. ಕಾಯ್ದೆ ಆಗಿ ಅಂತಿಮಗೊಂಡಿದೆ. ಇದು ಈಗಿನ ಕಾನೂನಿನ ವಸ್ತುಸ್ಥಿತಿ.  ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆಯ ನಿರ್ಣಯಗಳನ್ನು ಅವರು ಪ್ರಶ್ನಿಸಿದ್ದಾರೆ. ಇದನ್ನು ನಿರ್ವಹಿಸಬೇಕೋ, ಬೇಡವೋ ಎಂದೇ ಸರ್ವೋಚ್ಚ ನ್ಯಾಯಾಲಯ ತೀರ್ಮಾನ ಮಾಡಿಲ್ಲ. ಸಂವಿಧಾನಬದ್ಧವಾಗಿ...

ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಶಾಂತಿ ಸುವ್ಯವಸ್ಥೆ ಕಾಪಾಡಲು ಇಂದಿನ ಸಭೆ ಕರೆಯಲಾಗಿದೆ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಗಡಿವಿಚಾರದ ಬಗ್ಗೆ ಚರ್ಚಿಸಲು ಬೆಳಗಾವಿ ಉಸ್ತುವಾರಿ ಸಚಿವರು, ಎಜಿ, ಗೃಹಸಚಿವರು ಇರಲಿದ್ದಾರೆ. ರಾಜ್ಯ ಪುನರ್ರಚನೆ ನಂತರದ ಎಲ್ಲ ಬೆಳವಣಿಗೆಗಳು , ಗಡಿಗಳ ಬಗ್ಗೆ ರಾಜ್ಯದ ಅಚಲವಾದ ನಿಲುವನ್ನು ಸಭೆಯಲ್ಲಿ ಪುನ: ಪ್ರತಿಪಾದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ...

‘ನಮ್ಮ ಕ್ಲಿನಿಕ್’ ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ನಲ್ಲಿ ಅನುದಾನ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ‘ನಮ್ಮ್ ಕ್ಲಿನಿಕ್’ ಗಳನ್ನು ಮೇಲ್ದರ್ಜೆಗೇರಿಸಲು ಮುಂದಿನ  ಬಜೆಟ್ ನಲ್ಲಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ ದತ್ತಾ ಹಿಂದೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಡಿಸ್ಪೆನ್ಸರಿಗಳಿದ್ದವು. ವೈದ್ಯರು...

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಆಗಮಿಸಿದ ಟಿಕೆಟ್ ಆಕಾಂಕ್ಷಿಗಳ ದಂಡು

ಹುಬ್ಬಳ್ಳಿ: 2023ರ ವಿಧಾನಸಭೆ ಚುನಾವಣೆಗೆ ಇನ್ನೂ ನಾಲ್ಕೈದು ತಿಂಗಳು ಬಾಕಿ ಇದ್ದು, ಬಿಜೆಪಿಯಲ್ಲಿ ಟಿಕೆಟ್​ ಫೈಟ್ ಶುರುವಾಗಿದೆ. ಹುಬ್ಬಳ್ಳಿಯ ಮಯೂರ ಎಸ್ಟೇಟ್‌ನಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳ ದಂಡು ಆಗಮಿಸಿದೆ. ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಿಂದ ಮುಖಂಡರು ಬಂದಿದ್ದು, ಮುಂದಿನ ವಿಧಾನಸಭೆ ಚುನಾವಣೆ ಟಿಕೆಟ್‌ಗಾಗಿ ಮನವಿ ಮಾಡಿದ್ದಾರೆ. ಹೈಕಮಾಂಡ್​ ಜೊತೆ...

ಕಾರು ಚಲಾಯಿಸುತ್ತಿರುವಾಗಲೇ ಯುವಕನಿಗೆ ಹಾರ್ಟ್ ಅಟ್ಯಾಕ್

ಧಾರವಾಡ: ಯುವಕನೊಬ್ಬ ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಗರದ ನವಲಗುಂದ ತಾಲೂಕಿನಲ್ಲಿ ನಡೆದಿದೆ. https://youtu.be/8uFEChBI3-k?list=TLPQMTIwNzIwMjI5sY-ZnO04jA ನವಲಗುಂದ ತಾಲೂಕಿನ ನಿವಾಸಿ ಲೋಕನಾಥ್ (29) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ. ಯುವಕನು ಧಾರವಾಡ ಜಿಲ್ಲಾ ಪಂಚಾಯ್ತಿಯ ಇಂಜಿನಿಯರ್ ಆಗಿದ್ದನು. ಆತ ಹುಬ್ಬಳ್ಳಿಯಿಂದ ನವಲಗುಂದಗೆ ಕೆಲಸಕ್ಕೆ ತೆರಳುತ್ತಿದ್ದಾಗ ರಸ್ತೆ ಮಧ್ಯೆಯೇ ಹೃದಯಾಘಾತವಾಗಿದೆ. ಘಟನೆಯಿಂದಾಗಿ ಕಾರು ಗದ್ದೆಯೊಂದಕ್ಕೆ ನುಗ್ಗಿದೆ. ಆತ ಸ್ಥಳದಲ್ಲಿಯೇ...

ಪೊಲೀಸರು-ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ…!

ಹುಬ್ಬಳ್ಳಿ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಕಳಸಾ ಬಂಡೂರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು‌. ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆಯ ಮಧ್ಯೆಯೇ ಮಲಗಿ ಪ್ರತಿಭಟನೆ ನಡೆಸಿದರು.‌ ಇದಲ್ಲದೇ ರಸ್ತೆ ಬಂದ್ ಮಾಡಿ ವಾಹನಗಳನ್ನು ತಡೆಯಲು ರೈತರು ಮುಂದಾದಾಗ ಪೊಲೀಸರು...
- Advertisement -spot_img

Latest News

Tumakuru News: ಎರಡು ಗುಂಪುಗಳ ನಡುವೆ ಮಾರಾಮಾರಿ: ಓರ್ವ ವ್ಯಕ್ತಿಗೆ ಗಂಭೀರ ಗಾಯ

Tumakuru News: ತುಮಕೂರು: ಎರಡು ಗುಂಪುಗಳ ನಡುವೆ ಮಾರ ಮಾರಿ ನಡೆದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರಿನ ಗಾಂಧಿನಗರ ಕೆರಗೋಡಿ...
- Advertisement -spot_img