ಹುಬ್ಬಳ್ಳಿ: ತಾಯಿಯ ಹೆಸರಿನಲ್ಲಿ ಆಸ್ತಿಯನ್ನು ಬರೆದುಕೊಂಡು ಮಗನ ಕೊಲೆ ಮಾಡಲು ಮುಂದಾಗಿದ್ದ ಆರೋಪಗಳನ್ನು 24 ಗಂಟೆಗಳಲ್ಲಿಯೇ ಹೆಡೆಮುರಿ ಕಟ್ಟುವಲ್ಲಿ ಕೇಶ್ವಾಪುರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದರು. ಆದರೆ ದುರಾದೃಷ್ಟವಶಾತ್ ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಹೌದು.. ಗೋಪನಕೊಪ್ಪ ಸ್ವಾಗತ ಕಾಲನಿ ನಿವಾಸಿಯಾಗಿದ್ದ ವಿರೇಶ ಶಶಿಧರ ಹೆಗಡಾಳ ಎಂಬುವವರ ಮೇಲೆ ತಲ್ವಾರನಿಂದ ಹೊಡೆದು ಕೊಲೆ ಮಾಡಲು...
ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಿನ್ನೆ ರಾಬರ್ಟ್ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಅದ್ಧೂರಿಯಾಗಿ ನೆರವೇರಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇಡೀ ಸಿನಿಮಾ ಟೀಂ ಹುಬ್ಬಳ್ಳಿಯಲ್ಲಿ ಜಮಾಯಿಸಿತ್ತು. ರಾಬರ್ಟ್ ಸಿನಿಮಾ ಟೀಂಗೆ ಸಚಿವ ಜಗದೀಶ್ ಶೆಟ್ಟರ್, ಬಿಸಿ ಪಾಟೀಲ್, ಪ್ರದೀಪ್ ಶೆಟ್ಟರ್, ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಸಚಿವ ರಾಜುಗೌಡ, ಅಭಿಷೇಕ್ ಅಂಬರೀಷ್ ಸೇರಿದಂತೆ...