Saturday, July 27, 2024

HUBLIdharawad

Police: ಸಾವಿನ ಹೆದ್ದಾರಿಯಲ್ಲಿ ಮತ್ತೊಂದು ಬಲಿ  ಕಾನ್ಸ್ಟೇಬಲ್ ಧಾರುಣ ಸಾವು

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಧ್ಯೆ ಇರುವ ಕಿಲ್ಲರ್ ಬೈಪಾಸ್ ನಲ್ಲಿ ಮತ್ತೆ ಅಪಘಾತವಾಗಿದ್ದು ಈ ಘಟನೆಯಲ್ಲಿ  ಪೊಲೀಸ್ ಕಾನ್ಸ್ಟೇಬಲ್ ದಾರುಣವಾಗಿ ಸಾವಿಗೀಡಾಗಿದ್ದಾರೆ. ಧಾರವಾಡ ತಾಲೂಕಿನ ಗರಗ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹುಚ್ಚೇಶ್ ಹಿರೇಗೌಡರ 37 ಎಂಬುವವರೇ ಅಪಘಾತದಲ್ಲಿ ಸಾವಿಗೀಡಾದವರು. ಲಕ್ಷ್ಮಿ ಎಂಬ ಇನ್ನೋರ್ವ ಮಹಿಳಾ ಕಾನ್ಸ್ಟೇಬಲ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಇಬ್ಬರನ್ನು ಚಬ್ಬಿ ಗಣೇಶೋತ್ಸವದ...

Rain fall: ಮಳೆಯಿಂದಾಗಿ ಹಳ್ಳಗಳು ಭರ್ತಿ; ಸೇತುವೆ ಮುಳುಗಡೆ ..!

ಹುಬ್ಬಳ್ಳಿ: ರಾಜ್ಯದಲ್ಲಿ ನಿನ್ನೆ ಸುರಿದ ಧಾರಕಾರ ಮಳೆಯಿಂದಾಗಿ ಜನ ಜೀವನ ಅಸ್ಥವ್ಯಸ್ಥವಾಗಿದೆ. ಅದೇ ರೀತಿ ಹುಬ್ಬಳ್ಳಿ ಜಿಲ್ಲೆಯಲ್ಲಿಯೂ ಸಹ ಧಾರಾಕಾರ ಮಳೆಯಾಗಿದ್ದು ರಸ್ತೆಯಲ್ಲಿರುವ ಹಳ್ಳದ ಸೇತುವೆಗಳು ಮುಳುಗಡೆಯಾದ ಕಾರಣ ಸಾರ್ವಜನಿಕರು ತಮ್ಮ ಗ್ರಾಮಗಳಿಗೆ ತೆರಳಲು ಪರದಾಡಿದರು. ಹುಬ್ಬಳ್ಳಿ ಜಿಲ್ಲೆಯ ಸಂಶಿ ಮತ್ತು ಚಾಲಕಬ್ಬಿ ಗ್ರಾಮಗಳ ನಡುವೆ ಹಳ್ಳವಿದ್ದು ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ಸೇತುವೆ...

Delivery Pain: ಸಭೆಯಲ್ಲಿ ತುಂಬು ಗರ್ಭಿಣಿಗೆ ಹೆರಿಗೆ ನೋವು: ಆಸ್ಪತ್ರೆಗೆ ದಾಖಲು..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗೆ ತುಂಬು ಗರ್ಭಿಣಿ ಪಾಲಿಕೆ ಸದಸ್ಯೆ ಆಗಮಿಸಿದ್ದರು. ಆದ್ರೆ ಸಭೆಗೆ ಆಗಮಿಸುತ್ತಿದಂತೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಾನಗರ ಪಾಲಿಕೆ ಸದಸ್ಯೆ ಸರಸ್ವತಿ ಧೋಂಗಡಿ ಎಂಬುವವರೇ ಆಸ್ಪತ್ರೆಗೆ ದಾಖಲಾದ ಸದಸ್ಯೆಯಾಗಿದ್ದಾರೆ. ಇಂದು ನವೀಕರಣಗೊಂಡ ಪಾಲಿಕೆಯ ಸಭಾಭವನದಲ್ಲಿ ಸಾಮಾನ್ಯ ಸಭೆ ನಡೆಯುತ್ತಿತ್ತು. ಸಾಮಾನ್ಯ ಸಭೆಗೆ ವಾರ್ಡ್...

Pragenent Women: ಹೆರಿಗೆ ನೋವಿನಲ್ಲಿಯೂ ಸಭೆಗೆ ಬಂದ ಪಾಲಿಕೆ ಸದಸ್ಯೆ ಸರಸ್ವತಿ ಧೋಂಗಡಿ…!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗೆ ಹೆರಿಗೆ ನೋವಿನಲ್ಲಿಯೂ ಹಾಜರಾಗುವ ಮೂಲಕ ಪಾಲಿಕೆ ಸದಸ್ಯೆ ಸರಸ್ವತಿ ಧೋಂಗಡಿ ತಮ್ಮ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಹೌದು..ನವೀಕರಣಗೊಂಡ ಪಾಲಿಕೆಯ ಸಭಾಭವನದಲ್ಲಿ ನಡೆಯುತ್ತಿರುವ ಸಾಮಾನ್ಯ ಸಭೆಗೆ ವಾರ್ಡ್ ನಂಬರ್ 54ರ ಸದಸ್ಯೆ ಸರಸ್ವತಿ ಧೋಂಗಡಿಯವರು ತಮ್ಮ ಹೆರಿಗೆ ನೋವಿನಲ್ಲಿಯೂ ಕೂಡ ಸಾಮಾನ್ಯ ಸಭೆಗೆ ಹಾಜರಾಗಿರುವುದು ನಿಜಕ್ಕೂ ಗೈರಾದ...

Building opening: ನವೀಕೃತ ಸಭಾಭವನ ಉದ್ಘಾಟನೆ: 48 ಲಕ್ಷ ವೆಚ್ಚದಲ್ಲಿ ನವೀಕರಣ…!

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ಸಭಾಭವನವನ್ನು ಮೇಯರ್ ವೀಣಾ ಭರದ್ವಾಡ, ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ವಿಪಕ್ಷ ನಾಯಕಿ ಸುವರ್ಣ ಕಲಕುಂಟ್ಲ ನೆರವೇರಿಸಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ಸಭಾಭವನ ಸುಮಾರು 48ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನವೀಕೃತ ಸಭಾಭವನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈಗಾಗಲೇ ಸಾಕಷ್ಟು ವೈಶಿಷ್ಟ್ಯಗಳನ್ನು ಒಳಗೊಂಡಿರುವ ಸಭಾಭವನವನ್ನು ಸಾಮಾನ್ಯ ಸಭೆಯ ಆರಂಭಕ್ಕೂ...

Election: ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ; ಶೆಟ್ಟರ್

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಮುಂದಿನ ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಗಂಭೀರವಾಗಿ ಆರೋಪಿಸಿದರು. ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿನ ಶಬರಿ ನಗರದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್'ದೊಳಗೆ ಲೋಕಸಭಾ ಚುನಾವಣೆ ಮಾಡುವ...

School :ಶಾಲೆಗೆ ಹೋದ ಹುಬ್ಬಳ್ಳಿ-ಧಾರವಾಡ ಪೊಲೀಸರು..!!!

ಹುಬ್ಬಳ್ಳಿ: ಈಗಿನ ಆಧುನಿಕ ಯುಗದಲ್ಲಿ ಮಕ್ಕಳು ತುಂಬಾನೇ ಚೂಟಿಯಾಗಿರುತ್ತವೆ ಅವರಿಗೆ ಸಾಕಷ್ಟು ವಿಷಯ ತಿಳಿದಿರುತ್ತದೆ ಪ್ರತಿಯೊಂದನ್ನು ಮೊಬೈಲ್ ಮೂಲಕ ತಿಳಿದುಕೊಳ್ತಾರೆ ಆದರೆ  ಅದರ ಸುರಕ್ಷತೆಯ ಬಗ್ಗೆ ಗಮನ ಕೊಡುವುದಿಲ್ಲ ,ಅದೇ ರೀತಿ ಶಾಲಾ ಕಾಲೇಜು ಮಕ್ಕಳು ಮಾಧಕ ವ್ಯಸನಿಗಳಿಗೆ ಬಲಿಯಾಗುತ್ತಿದ್ದಾರೆ. ಅದಕ್ಕಾಗಿ ಮಕ್ಕಳನ್ನು ಜಾಗೃತಗೊಳಿಸಲು ಪೋಲಿಸರ ತಂಡ  ಹುಬ್ಬಳ್ಳಿ ಧಾರವಾಡ  ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದರು. ಡೈಲಿ...

Hubli political: ಬಿಜೆಪಿ ಮಾಜಿ ಶಾಸಕರಿಗೆ ಗಾಳ ಹಾಕಿರುವ ಹಸ್ತಪಡೆ..!

ಹುಬ್ಬಳ್ಳಿ: ಇನ್ನೆನು ಕೆಲವೇ ತಿಂಗಳುಗಳಲ್ಲಿ ರಾಷ್ಟ್ರದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ರಾಜ್ಯದ ನಾಯಕರು ತಮ್ಮ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕು ಎಂದು ಸದ್ದಿಲ್ಲದೆ ಚುನಾವಣೆಗೆ ಸಿದ್ದತೆಗಳನ್ನು ನಡೆಸಿಕೊಳ್ಳುತ್ತಿವೆ. ಸದ್ದಿಲ್ಲದೆ ಪಕ್ಷಗಳು ಆಪರೇಶನ್ ಶುರುಮಾಡಿಕೊಂಡಿವೆ. ಚುನಾವಣೆ ಸಮೀಪಿಸುತ್ತಿದ್ದಂತೆ ಧಾರವಾಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಸದ್ದಿಲ್ಲದೆ ಶುರುವಾಗಿದೆ. ಕಾಂಗ್ರೆಸ್ ನಾಯಕರು ಬಿಜೆಪಿಯ ಇಬ್ಬರು ಪ್ರಭಾವಿ ಮಾಜಿ ಶಾಸಕರನ್ನು ಪಕ್ಷಕ್ಕೆ...

Police: ಧಾರವಾಡ ವಿದ್ಯಾಗಿರಿ ಠಾಣೆಯ ಪೇದೆಯ ಮೇಲೆ ಕೇಸ್”- ರಾಜಸ್ತಾನ ಸ್ಟೋರಿ…

ಧಾರವಾಡ: ನಗರದಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜಸ್ಥಾನಕ್ಕೆ ತೆರಳಿದ್ದ ಸಮಯದಲ್ಲಿ ಹಣದ ಬೇಡಿಕೆಯಿಟ್ಟಿದ್ದರು ಎಂಬ ಆರೋಪದಡಿ ಧಾರವಾಡ ವಿದ್ಯಾಗಿರಿ ಠಾಣೆಯ ಹೊನ್ನಪ್ಪನವರ ಮೇಲೆ ಪ್ರಕರಣ ದಾಖಲಾಗಿದೆ. ಕಳೆದ ಎಂಟು ದಿನಗಳ ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಪ್ಪನವರ ರಾಜಸ್ಥಾನದ ತನಿಖಾ ಅಧಿಕಾರಿಗಳ ಮುಂದೆ ಹಾಜರಾಗಿ, ಮರಳಿದ್ದಾರೆ. ಹಬ್ಬಿರುವ ವದಂತಿ ಏನು ಗೊತ್ತಾ…ಸ್ಥಳೀಯ ಯುವತಿಯೋರ್ವಳನ್ನ ಮದುವೆಯಾಗಿದ್ದ ರಾಜಸ್ಥಾನ ಮೂಲಕ್ಕೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img